ಅಂಬೇಡ್ಕರ್ ಜಯಂತೋತ್ಸವ ದೇಶಾದ್ಯಂತ ನಡೆಯುವ ದಲಿತರ ಹಬ್ಬ
ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ಯುವ ಪೀಳಿಗೆ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ರವರ ಆದರ್ಶವನ್ನು ಪಾಲಿಸಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಒಳ ಮೀಸಲಾತಿ (Inner Reservation) ಜಾರಿಗೊಳಿಸಲು ತಾಲೂಕಿನ ಎಲ್ಲಾ ದಲಿತ ಬಂಧು ಗಳು ಒಗ್ಗಟ್ಟಿನ ಪ್ರದರ್ಶನ ತೋರಿಸಬೇಕು