ಹೆತ್ತೇನಹಳ್ಳಿ ಶ್ರೀ ಮಾರಮ್ಮ ದೇವಿಗೆ ಹೊಸ ತಾಳಿ ಸಮರ್ಪಣೆ
Tumkur News: ತುಮಕೂರು ತಾಲೂಕಿನ ಹೆತ್ತೇನಹಳ್ಳಿ ಶ್ರೀ ಮಾರಮ್ಮ ದೇವಿಗೆ ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಹಾಗೂ ಇವರ ಆಪ್ತರಾದ ಕಾಂಗ್ರೆಸ್ ಮುಖಂಡ, ಉದ್ಯಮಿ ಊರುಕೆರೆ ಜಗದೀಶ್ ಅವರು ಹೊಸದಾಗಿ ತಾಳಿ ಮಾಡಿಸಿ ಶುಕ್ರವಾರ ದೇವಿಗೆ ಸಮರ್ಪಣೆ ಮಾಡಿದರು.