ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ
ದೇವಾಲಯದ ಬಳಿ ಜಮಾಯಿಸಿದ್ದ ನೂರಾರು ಭಕ್ತರು ಕಳೆದ ನಲವತ್ತು ವರ್ಷಗಳ ಹಿಂದೆ ದಾನ ವಾಗಿ ನೀಡಿದ ಜಮೀನಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯ ನಿರ್ಮಾಣವನ್ನು ಮಾಡಲಾಗಿತ್ತು. ಈಗ ಪಕ್ಕದ ಜಮೀನಿನ ನವೀನ್ ಕುಮಾರ್ ಮತ್ತು ಕುಟುಂಬ ದೇವಾಲಯದ ಜಾಗ ನಮ್ಮದು ಎಂದು ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ಪ್ರಶ್ನೆ ಮಾಡಿದರೆ ನಮ್ಮದು ಎಂದು ದಬ್ಬಾಳಿಕೆ ಮಾಡುತ್ತಾರೆ