ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

ಪಾವಗಡದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ? ಪೀಪಲ್ಸ್ ವಾ‌ರ್ ಜನಶಕ್ತಿ ಪಾರ್ಟಿ ಕಾಮ್ರೇಡ್‌ ದೇವನ್ನ ದಳಂ ಹೆಸರಲ್ಲಿ 5 ಲಕ್ಷ ರೂಪಾಯಿಗೆ ಬೇಡಿಕೆ; ಗೇಟ್‌ನಲ್ಲಿ ಪತ್ರ ಪತ್ತೆ

ಪಾವಗಡದಲ್ಲಿ ಮತ್ತೆ ಆರಂಭವಾಯ್ತ ನಕ್ಸಲ್ ಚಟುವಟಿಕೆ?

Naxal Movement: ಕೇಂದ್ರ ನಕ್ಸಲ್‌ ಮುಕ್ತ ಭಾರತ ಘೋಷಣೆ ಮಾಡುತ್ತಿದ್ದರೆ ಇತ್ತ ಆಂಧ್ರ ಪ್ರದೇಶ ಹಾಗೂ ತುಮಕೂರಿನ ಪಾವಗಡ ಗಡಿಭಾಗದಲ್ಲಿ ನಿಷ್ಕ್ರಿಯವಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಶಂಕೆ ವ್ಯಕ್ತವಾಗಿದೆ. ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿಯ ಕಾಮ್ರೇಡ್‌ ದೇವನ್ನ ದಳಂ ಹೆಸರಿನ ಪತ್ರ ಪಾವಗಡದಲ್ಲಿಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Tumkur News: ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಕ್ರಮ: ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಆರಂಭ

ತುಮಕೂರಿನ ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಆರಂಭ

Tumkur News: ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ ಕಟ್ಟುನಿಟ್ಟಿನ ಸೂಚನೆ ಹಾಗೂ ಇತ್ತೀಚಿನ ಸ್ಥಳ ಪರಿಶೀಲನೆಯ ಬೆನ್ನಲ್ಲೇ, ತೆರವು ಕಾರ್ಯಾಚರಣೆ ತೀವ್ರಗೊಂಡಿದೆ.

Tiptur News: ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

Tiptur News: ಸರಕು ಸಾಗಣೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಬ್ಯಾಟರಿಗಳು ಸ್ಫೋಟಗೊಂಡು ದ್ವಿಚಕ್ರ ವಾಹನ ಸೇರಿದಂತೆ ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನವೊಂದು ಹೊತ್ತಿ ಉರಿದ ಘಟನೆ ಹುಳಿಯಾರು ರಸ್ತೆಯ ಗೆದ್ದಲಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಜರುಗಿದೆ.

ಯುವ ಬಾಕ್ಸರ್ ಪ್ರಕುಲ್ ಸಾಯಿಗೆ ಐಸಿಎಸ್‍ಇ ಪ್ರಾದೇಶಿಕ ಕ್ರೀಡಾಕೂಟದಲ್ಲಿ ಚಿನ್ನ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಯುವ ಬಾಕ್ಸರ್ ಪ್ರಕುಲ್ ಸಾಯಿಗೆ ಐಸಿಎಸ್‍ಇ ಕ್ರೀಡಾಕೂಟದಲ್ಲಿ ಚಿನ್ನ

Tumkur News: ತುಮಕೂರು ನಗರದ ಬಿಷಪ್ ಸಾರ್ಜೆಂಟ್ ಶಾಲೆಯ ವಿದ್ಯಾರ್ಥಿ ಹಾಗೂ ತುಮಕೂರು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಉದಯೋನ್ಮುಖ ಬಾಕ್ಸರ್ ಪ್ರಕುಲ್ ಸಾಯಿ ಎಂ., ಇದೇ ಸೆಪ್ಟೆಂಬರ್ 3 ಮತ್ತು 4 ರಂದು ನಡೆದ ಯು-17 ಐಸಿಎಸ್‍ಇ ಪ್ರಾದೇಶಿಕ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರಿನಲ್ಲಿ ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆಯಿಂದ ನೂತನ ಮಹಿಳಾ ವಸತಿ ನಿಲಯ ನಿರ್ಮಾಣ

ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆಯಿಂದ ನೂತನ ಮಹಿಳಾ ಹಾಸ್ಟೆಲ್‌ ನಿರ್ಮಾಣ

Tumkur News: ಬೆಂಗಳೂರಿಗೆ ಬರುವ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಯರು ಹಾಗೂ ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಸುಸಜ್ಜಿತ ಮಹಿಳಾ ವಸತಿ ನಿಲಯವನ್ನು ನಿರ್ಮಿಸಲು ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧರಿಸಿದೆ ಎಂದು ಮಹಿಳಾ ಹಾಸ್ಟೆಲ್ ಯೋಜನಾ ಸಮಿತಿ ಗೌರವ ಅಧ್ಯಕ್ಷ ಬಿ.ವಿ. ಕುಮಾರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ‘ಹಾರ್ಟ್ ಸೇಫ್ ತುಮಕೂರು'-ಸಿಪಿಆರ್ ಜಾಗೃತಿಗೆ ಡಾ.ಜಿ.ಪರಮೇಶ್ವರ್‌ ಚಾಲನೆ

ತುಮಕೂರಿನಲ್ಲಿ ಸಿಪಿಆರ್ ಜಾಗೃತಿಗೆ ಡಾ.ಜಿ.ಪರಮೇಶ್ವರ್‌ ಚಾಲನೆ

Dr G Parameshwar: ತುಮಕೂರು ಜಿಲ್ಲೆಯಾದ್ಯಂತ ಸಿಪಿಆರ್ ಕುರಿತು ಜಾಗೃತಿ ಜಾಥಾ ಮತ್ತು ಸಾರ್ವಜನಿಕವಾಗಿ ತರಬೇತಿಯನ್ನು ನೀಡುವ ಉದ್ದೇಶದಿಂದ 'ಹಾರ್ಟ್ ಸೇಫ್ ತುಮಕೂರುʼ ಅಭಿಯಾನಕ್ಕೆ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಚಾಲನೆ ನೀಡಿದ್ದಾರೆ.

ಬುದ್ಧ, ಬಸವಣ್ಣ, ಅಂಬೇಡ್ಕರ್ ಬಗ್ಗೆ ಅವಹೇಳನ; ವೇದಮೂರ್ತಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ದಲಿತ ಪರ ಸಂಘಟನೆಗಳ ಆಗ್ರಹ

ಅಂಬೇಡ್ಕರ್ ಬಗ್ಗೆ ಅವಹೇಳನ; ವೇದಮೂರ್ತಿ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ

ಅಂಬೇಡ್ಕರ್, ಬುದ್ಧ, ಬಸವಣ್ಣನವರ ಬಗ್ಗೆ ವೇದಮೂರ್ತಿ ಎಂಬಾತ ಅವಹೇಳನಕಾರಿ ಮತ್ತು ಅಕ್ಷೇಪಾರ್ಹ ಪದ ಬಳಸಿ ಮಾತನಾಡಿದ್ದು, ಆ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಠಿಣ ಕ್ರಮಕ್ಕೆ ಕೊರಟಗೆರೆ ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

Tumakuru Dasara Logo: ತುಮಕೂರು ದಸರಾ ಮಹೋತ್ಸವ ಅದ್ದೂರಿ ಆಚರಣೆಗೆ ಸಿದ್ಧತೆ: ಸೆ. 15ರಂದು ಲಾಂಛನ ಬಿಡುಗಡೆ

ತುಮಕೂರು ದಸರಾ ಮಹೋತ್ಸವ: ಸೆ.15ರಂದು ಲಾಂಛನ ಬಿಡುಗಡೆ

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ತುಮಕೂರು ದಸರಾ ಉತ್ಸವ ಆಚರಣೆಯ ಪೂರ್ವಭಾವಿ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕಳೆದ ಎರಡು ವರ್ಷಗಳ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿಯೂ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಸಿದ್ಧತೆಗಳನ್ನು ಅಂತಿಮಗೊಳಿಸಲಾಗಿದೆ

₹20 Lakh Grant for 'Darideepa' Shelter: ಉದ್ಯಮಿ ಚಂದ್ರಶೇಖರ್ ಉದಾರ ನೆರವು: ದಾರಿದೀಪ ಅಂಧ ಹೆಣ್ಣುಮಕ್ಕಳ ಆಶ್ರಮಕ್ಕೆ 20 ಲಕ್ಷ ಸಹಾಯಧನ

ದಾರಿದೀಪ ಅಂಧ ಹೆಣ್ಣುಮಕ್ಕಳ ಆಶ್ರಮಕ್ಕೆ 20 ಲಕ್ಷ ಸಹಾಯಧನ

ನಗರದ ಬಟವಾಡಿಯ ನಿರ್ಗತಿಕ, ಅನಾಥ ಹಾಗೂ ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗಾಗಿ ಶ್ರಮಿಸುತ್ತಿರುವ 'ದಾರಿದೀಪ' ಅಂಧ ಹೆಣ್ಣುಮಕ್ಕಳ ಆಶ್ರಮಕ್ಕೆ ಆರ್ಥಿಕ ಬಲ ತುಂಬುವ ಮಹತ್ವದ ಘಟನೆ ನಡೆಯಿತು. ಸಮಾಜಮುಖಿ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕಾಪ್ರಾಡ್ ಇಂಡಸ್ಟ್ರೀಸ್ ವತಿಯಿಂದ ದಾರಿದೀಪ ಆಶ್ರಮದ ಕಟ್ಟಡ ಖರೀದಿಗೆ 20 ಲಕ್ಷ ಸಹಾಯಧನ ವನ್ನು ಘೋಷಿಸಿ, ಚೆಕ್ ಅನ್ನು ವಿತರಿಸಿದೆ.

Gubbi News: ವಿಜೃಂಭಣೆಯಿಂದ ಜರುಗಿದ ಸಿಡಿಲು ಬಸವಣ್ಣ ಪರೇವು ಜಾತ್ರೆ

ವಿಜೃಂಭಣೆಯಿಂದ ಜರುಗಿದ ಸಿಡಿಲು ಬಸವಣ್ಣ ಪರೇವು ಜಾತ್ರೆ

ಪ್ರತಿ ವರ್ಷದಂತೆ ಶ್ರಾವಣ ಮಾಸದ ಕಡೇ ಸೋಮವಾರ ನಡೆಯುವ ಪರೇವು ಜಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆ ರುದ್ರಾಭಿಷೇಕ ಮೂಲಕ ಪೂಜಾ ವಿಧಿವತ್ತಾಗಿ ನಡೆದು ನಂತರ ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ ನಡೆಯಿತು. ಈ ಜಾತ್ರೆಯ ವಿಶೇಷ ಮಹಾ ದಾಸೋಹ ಅಚ್ಚುಕಟ್ಟಾಗಿ ಸಾವಿರಾರು ಭಕ್ತರಿಗೆ ಸಮಿತಿಯ ಮೂಲಕ ಹಂಚಲಾಯಿತು.

Tiptur News: ಮಣಕೀಕೆರೆಯಲ್ಲಿ ಜರುಗಿದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಕ್ರೀಡೆಯಲ್ಲಿ ಭಾಗವಹಿಸಿದಾಗ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯಕ್ಕೆ ಅನುಕೂಲಕರ

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಭುವನೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ರವಿಕುಮಾರ್, ವಿದ್ಯಾರ್ಥಿಗಳು ಶಾಲೆಯಲ್ಲಿ ಆಯೋಜಿಸುವ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯಕ್ಕೆ ಅನುಕೂಲವಾಗಲಿದ್ದು, ದೈಹಿಕ ಮತ್ತು ಮಾನಸಿಕವಾಗಿ ಸದೃಢ ವಾಗಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

National-level award for teachers: ಕೊಬ್ಬರಿ ನಾಡಿನ ಶಿಕ್ಷಕರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ

ಕೊಬ್ಬರಿ ನಾಡಿನ ಶಿಕ್ಷಕರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ

ಆರ್ಯಭಟ ಎಜುಕೇಶನ್ ಟ್ರಸ್ಟ್, ಕರ್ನಾಟಕ ಚೇತನ ಫೌಂಡೇಶನ್,ಧಾರವಾಡ ವತಿಯಿಂದ " ಸಾಧಕರ ಸಮಾಗಮ " ಸಂಭ್ರಮವನ್ನು, ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಬಿ.ಎಂ. ಶ್ರೀಕಂಠಯ್ಯ ಪ್ರತಿಷ್ಠಾನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ದೇಶದ ವಿವಿಧ ಕ್ಷೇತ್ರದ ಸಾಧಕರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದ ಸಾಧಕರಿಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ

ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ

ಆಧ್ಯಾತ್ಮಿಕತೆ ಎಂದರೆ ಕೇವಲ ಬಾಹ್ಯ ಆಚರಣೆಗಳಲ್ಲ, ಅದು ಮನಸ್ಸನ್ನು ಪರಿಶುದ್ಧಗೊಳಿಸುವ ಮತ್ತು ಆತ್ಮಾವಲೋಕನ ಮಾಡಿಕೊಳ್ಳುವ ಪ್ರಕ್ರಿಯೆ. ಧರ್ಮ ಮತ್ತು ಆಧ್ಯಾತ್ಮಿಕತೆಯ ಜೊತೆಗೆ ಪ್ರತಿಯೊಬ್ಬರೂ ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸಲಹೆ ನೀಡಿದ್ದಾರೆ.

ತುಮಕೂರಿನಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕಾ ಸ್ಪರ್ಧೆ; ಮಕ್ಕಳಿಂದ ವಿನೂತನ ಪ್ರಯತ್ನ

ತುಮಕೂರಿನಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕಾ ಸ್ಪರ್ಧೆ

ತುಮಕೂರಿನಲ್ಲಿ ​ಪ್ರೆಸ್ ಕ್ಲಬ್ ಹಾಗೂ ವರ್ಣೋದಯ ಆರ್ಟ್ ಗ್ರೂಪ್ ವತಿಯಿಂದ ಮಕ್ಕಳಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲ್ಪನೆಗೆ ತಕ್ಕಂತೆ ಆಕರ್ಷಕ ಗಣೇಶ ಮೂರ್ತಿಗಳನ್ನು ತಯಾರಿಸಿದರು.

MLA GB Jyotiganesh: ರಾಜಕೀಯವಾಗಿ ಮುಂದುವರೆಯಲು ಇತರೆ ಸಮುದಾಯಗಳ ಬೆಂಬಲ ಅಗತ್ಯ

ರಾಜಕೀಯವಾಗಿ ಮುಂದುವರೆಯಲು ಬೆಂಬಲ ಅಗತ್ಯ

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ "ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಸಮಾವೇಶ, ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ" ಕಾರ್ಯಕ್ರಮವು ವಿಜೃಂಭಣೆ ಯಿಂದ ನೆರವೇರಿತು.

ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಶೀಘ್ರದಲ್ಲೇ ಆದೇಶ: ಡಿಸಿಎಂ ಪರಮೇಶ್ವರ್‌ ಭರವಸೆ

ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಶೀಘ್ರದಲ್ಲೇ ಆದೇಶ: ಡಿಸಿಎಂ

Dr G Parameshwar: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ರಾಜ್ಯದಲ್ಲಿ ಆರ್ಥಿಕ ಇಕ್ಕಟ್ಟಿನ ಪರಿಸ್ಥಿತಿಯಿದ್ದರೂ ಸಹ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

Praja Seva campaign: ಜನರ ಸಮಸ್ಯೆಗಳನ್ನು ಕಡೆಗಣಿಸಿದ್ರೆ ಕಠಿಣ ಕ್ರಮ; ಅಧಿಕಾರಿಗಳಿಗೆ ಡಿಸಿಎಂ‌ ಜಿ.ಪರಮೇಶ್ವರ್‌ ಎಚ್ಚರಿಕೆ

ಜನರ ಸಮಸ್ಯೆಗಳನ್ನು ಕಡೆಗಣಿಸಿದ್ರೆ ಕಠಿಣ ಕ್ರಮ: ಡಿಸಿಎಂ‌ ಎಚ್ಚರಿಕೆ

ಪ್ರಜಾಸೇವಾ ಇಲಾಖೆಯ ಲೋಕಾರ್ಪಣೆ ಹಾಗೂ ಪ್ರಜಾಸೇವಾ ಅಭಿಯಾನ ಜನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ ಅವರು ವಿಡಿಯೋ ಸಂವಾದ ನಡೆಸಿದ ಬಳಿಕ ಗುಬ್ಬಿ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಕೊನೆಯ ಶ್ರಾವಣ ಶನಿವಾರ; ಮಧುಗಿರಿಯ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಪ್ರಸಾದ ವಿನಿಯೋಗ

ಮಧುಗಿರಿಯ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

Madhugiri News: ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಮಧುಗಿರಿ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳಿಗೆ ದೇವಾಲಯದ ಮುಂಭಾಗ 'ಅನ್ನಪ್ರಸಾದʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Eshwar B Khandre: ಹಿರೇಹಳ್ಳಿ ಪಂಚಾಯ್ತಿ ರಸ್ತೆ, ಚರಂಡಿ ಅಭಿವೃದ್ಧಿಗೆ 25 ಲಕ್ಷ ರೂ.: ಈಶ್ವರ ಖಂಡ್ರೆ

ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ

ತುಮಕೂರು ಸಿದ್ದಗಂಗಾ ಮಠ(Tumkur Siddaganga Mutt)ದಲ್ಲಿ ಶಿಕ್ಷಕರ ದಿನ ಕಾರ್ಯಕ್ರಮಕ್ಕೆ ಹೋಗುವ ಮಾರ್ಗದಲ್ಲಿ ಹಿರೇಹಳ್ಳಿ ಪಂಚಾಯತಿಗೆ ದಿಢೀರ್ ಭೇಟಿ ನೀಡಿದ ಸಚಿವರಿಗೆ ಗ್ರಾಮಸ್ಥರು ಕೆರೆಯ ಬಗ್ಗೆ ತಿಳಿಸಿದಾಗ, ಕೆರೆ ಅಂಗಳಕ್ಕೆ ಖುದ್ದು ತೆರಳಿ ಪರಿಶೀಲಿಸಿದ ಸಚಿವರು, ಕಾನೂನು ರೀತ್ಯ ಒತ್ತುವರಿ ತೆರವಿಗೆ ಮತ್ತು ಕೆರೆ ಪುನಶ್ಚೇತನಕ್ಕೆ ಕ್ರಮ ವಹಿಸಲು ಸೂಚಿಸಿದರು.

Pravasi Prapancha: ತುಮಕೂರಿನಲ್ಲಿ ಜನ್ಮಾಷ್ಟಮಿ ಸಂಭ್ರಮ; 40ನೇ ವರ್ಷದ ವೈಭವ

ತುಮಕೂರು ಸಂಭ್ರಮದ ಕೃಷ್ಣ ಜನ್ಮಾಷ್ಟಮಿ

Krishna Janmashtami: ತುಮಕೂರಿನ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆಧ್ಯಾತ್ಮಿಕ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥ, ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರನ್ನು ಸೆಳೆಯುವ ಅದ್ಭುತ ಕ್ಷಣವೊಂದು ಸನ್ನಿಹಿತವಾಗಿದೆ. ಭಾರತೀಯ ಸಂಸ್ಕೃತಿಯ ಪ್ರತೀಕವಾದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ನಾಡಿನಾದ್ಯಂತ ಅತ್ಯಂತ ಸಡಗರ, ಸಂಭ್ರಮಗಳಿಂದ ಆಚರಿಸುವುದು ವಾಡಿಕೆ. ಆದರೆ, ಕಲ್ಪತರು ನಾಡು ತುಮಕೂರಿನಲ್ಲಿ ಈ ಆಚರಣೆ ಕೇವಲ ಒಂದು ಹಬ್ಬವಾಗಿ ಉಳಿದಿಲ್ಲ; ಬದಲಾಗಿ ಇದೊಂದು ಬೃಹತ್ ಸಾಂಸ್ಕೃತಿಕ ಆಂದೋಲನವಾಗಿ, ಮೌಲ್ಯಗಳನ್ನು ಬಿತ್ತುವ ವೇದಿಕೆಯಾಗಿ ಮಾರ್ಪಟ್ಟಿದೆ.

Pavagada News: ಮಕ್ಕಳ ಸೇವೆಯಲ್ಲಿ ಸಾರ್ಥಕ ಪಯಣ; ಪಾವಗಡದ ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಅದ್ಧೂರಿ ಬೀಳ್ಕೊಡುಗೆ

ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಅದ್ದೂರಿ ಬೀಳ್ಕೊಡುಗೆ

Pavagada News: ಪಾವಗಡ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುಲ್ಜಾರ್ ಬಾನು ಅವರಿಗೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಈ ಕುರಿತ ವಿವರ ಇಲ್ಲಿದೆ.

ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ವಜಾಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಬಸವರಾಜ್ ಕನ್ನಾಳೆ ವಜಾಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

Tumkur News: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಹೆಸರು ಕೇಳಿಬಂದಿದ್ದು, ಕೂಡಲೇ ಸಿಂಡಿಕೇಟ್ ಸದಸ್ಯತ್ವದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಕಚೇರಿ ಮುಂಭಾಗ ಉಗ್ರ ಪ್ರತಿಭಟನೆ ನಡೆಸಿದರು.

Tumkur News: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಬಳಿ ಶೀಘ್ರದಲ್ಲೇ ಫುಡ್ ಸ್ಟ್ರೀಟ್ ಆರಂಭ

ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಬಳಿ ಶೀಘ್ರದಲ್ಲೇ ಫುಡ್ ಸ್ಟ್ರೀಟ್ ಆರಂಭ

Tumkur News: ತುಮಕೂರು ನಗರದ ಎಂ.ಜಿ. ರಸ್ತೆ ಮತ್ತು ವಿವೇಕಾನಂದ ರಸ್ತೆಯ ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಮುಂಭಾಗದ ರಸ್ತೆಯ ಫುಟ್‌ಪಾತ್‌ನಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದ್ದು, ಇದು ಅವರ ಜೀವನೋಪಾಯಕ್ಕೆ ಮಹಾನಗರ ಪಾಲಿಕೆ ನೀಡಿದ ಸಹಕಾರ ಎಂದು ಮಹಾನಗರ ಪಾಲಿಕೆ ಆಯುಕ್ತೆ ಶುಭ ತಿಳಿಸಿದ್ದಾರೆ.

Praja Seva Andolana: ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ

ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ಕಾರ್ಯಕ್ರಮ ಕುರಿತು ಪ್ರಚಾರ ಕಾರ್ಯ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಸ್ಥಳೀಯ ಪಟ್ಟಣ ಪಂಚಾಯಿತಿ ಮೂಲಕ ಜನರಿಗೆ ಆಂದೋಲನ ಬಗ್ಗೆ ತಿಳಿಸಲಾಗಿದೆ. ಬೆಳಿಗ್ಗೆ 10.30 ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಉಪಸ್ಥಿತಿ ಇದ್ದು ಪ್ರತಿ ಅರ್ಜಿ ಅಹವಾಲು ಸ್ವೀಕರಿಸಲಿದ್ದಾರೆ

Loading...