ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತುಮಕೂರು

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ವಿಶ್ವೇಶ್ವರಯ್ಯ ಜಲ ನಿಗಮ ಹಾಗೂ ಹೇಮಾವತಿ ನೀರಾವರಿ ಇಲಾಖೆ ವತಿಯಿಂದ ತಾಲೂ ಕಿನ ಮರಾಠಿ ಪಾಳ್ಯ, ಚೇಳೂರು ಹಟ್ಟಿ, ತಿಮ್ಮಣ್ಣಪಳ್ಯ, ಎಣ್ಣೆ ಕಟ್ಟೆ, ಸೋಮಲಾಪುರ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೆಎಸ್ಆರ್‌ಟಿಸಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್ ಆರ್ ಶ್ರೀನಿವಾಸ್(MLA S R Srinivas) ಭೂಮಿ ಪೂಜೆ ನೆರವೇರಿಸಿದರು

Gubbi News: ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ: ಕುರಿಗಾಯಿ ಮಹಿಳೆ ಕೂದಲೆಳೆಯಲ್ಲಿ ಪಾರು

ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ

ತೋಟದ ಸಾಲಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಹಠಾತ್ ದಾಳಿ ಮಾಡಿದ ಚಿರತೆ ಎರಡು ಮೇಕೆಗಳನ್ನು ಬಲಿ ತೆಗೆದುಕೊಂಡಿದೆ. ಮೇಕೆ ಕಾಯುತ್ತಿದ್ದ ಕುರಿಗಾಯಿ ಮಹಿಳೆ ಮೇಲೆರ ಗುವ ಮುನ್ನ ಸ್ಥಳದಿಂದ ಓಡಿಹೋಗಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಕಿಟ್ಟದಕುಪ್ಪೆ ಗ್ರಾಮದಲ್ಲಿ ನಡೆದಿದೆ

ಕರ್ಮಯೋಗ ಸಿದ್ಧಾಂತದಿಂದ ಬದುಕಿನಲ್ಲಿ ಯಶಸ್ಸು ಗಳಿಸಬಹುದು: ಡಾ. ವಿಜಯಲಕ್ಷ್ಮಿ ದೇಶಮಾನೆ

ಕರ್ಮಯೋಗ ಸಿದ್ಧಾಂತದಿಂದ ಬದುಕಿನಲ್ಲಿ ಯಶಸ್ಸು: ವಿಜಯಲಕ್ಷ್ಮಿ ದೇಶಮಾನೆ

Tumkur News: ತುಮಕೂರು ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ 33ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಜೀವಂತ ದುರ್ಗಾಪೂಜಾ ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತೆ, ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಉದ್ಘಾಟಿಸಿ, ಮಾತನಾಡಿದ್ದಾರೆ.

Tumkur News: ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಿ: ರಾಜ್ಯಾಧ್ಯಕ್ಷ ಸುಧಾಕರ್ ಆಗ್ರಹ

ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಲು ಆಗ್ರಹ

Tumkur News: ರಾಜ್ಯದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ಹೆಚ್ಚಳ ಮಾಡಿರುವಂತೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯಿಸಿದ್ದಾರೆ.

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

Tumkur News: ವಿಮರ್ಶೆ ಎಂದರೆ ಅಂತಿಮ ತೀರ್ಪು ಅಲ್ಲ

Tumkur News: ವಿಮರ್ಶೆ ಎಂದರೆ ಅಂತಿಮ ತೀರ್ಪು ಅಲ್ಲ

ಭಿನ್ನ-ಭಿನ್ನ ಆಲೋಚನಾ ಕ್ರಮಗಳ ಹಿನ್ನೆಲೆಯಿಂದ ಬಂದವರ ಅಭಿಪ್ರಾಯಗಳನ್ನು ಪಡೆಯುವ ಮೂಲಕ ಹೊಸ ಅರಿವನ್ನು ಕಾಣುವುದು ಕಾಣಿಸು ವುದು ಆ ಮೂಲಕ ನಮ್ಮನ್ನ ನಾವು ಹಿಗ್ಗಿಸಿಕೊಳ್ಳು ವುದು ಸಾಧ್ಯ ಇದನ್ನು ಇಂದಿನ ಕಾರ್ಯಕ್ರಮ ಆಗುಮಾಡಿದೆ. ಕೋಮಲವಾಗಿರುವುದು ದುರ್ಭಲವಲ್ಲ ಎನ್ನುವುದು ನನ್ನ ಅನುಭವದಲ್ಲಿ ಮೂಡಿದ ಲೋಕದೃಷ್ಟಿ

Tumkur News: ‘ನಿಸ್ವಾರ್ಥ ಸೇವೆ ಮಾಡಿದರೆ ಕೀರ್ತಿ, ಪ್ರಶಸ್ತಿ ಹುಡುಕಿ ಬರುತ್ತವೆ’ : ಎಸ್.ಪಿ.ಚಿದಾನಂದ್ ಅಭಿಮತ

‘ನಿಸ್ವಾರ್ಥ ಸೇವೆ ಮಾಡಿದರೆ ಕೀರ್ತಿ, ಪ್ರಶಸ್ತಿ ಹುಡುಕಿ ಬರುತ್ತವೆ’

ಕಳೆದ ನವೆಂಬರ್ 27ರಂದು ಸಂಸ್ಥೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿತ್ತು, ಆ ಸಮಾರಂಭದಲ್ಲಿ ತಾವು ಭಾಗವಹಿಸಲು ಸಾಧ್ಯವಾಗದ ಕಾರಣಕ್ಕೆ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮ ಮನೆಗೆ ಬಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಯಾವುದೇ ಪ್ರಶಸ್ತಿಯೂ ತಾವು ಮಾಡುವ ಕೆಲಸ, ಸೇವೆಗೆ ಪ್ರೇರಣೆ ನೀಡುತ್ತದೆ

ಜ.11ರಂದು ನಗರದಲ್ಲಿ ವಿಶ್ವಕಪ್ ವಿಜೇತೆ ದೀಪಿಕಾ ತಂಡಕ್ಕೆ ಸನ್ಮಾನ

ಜ.11ರಂದು ನಗರದಲ್ಲಿ ವಿಶ್ವಕಪ್ ವಿಜೇತೆ ದೀಪಿಕಾ ತಂಡಕ್ಕೆ ಸನ್ಮಾನ

ಶಿರಾ ತಾಲ್ಲೂಕಿನ ಗಡಿ ಭಾಗದ ಒಂದು ಕುಗ್ರಾಮ ಗೊಲ್ಲರ ಹಟ್ಟಿಯ ಬಡ ಕುಟುಂಬದ ಆಟಗಾರ್ತಿ ವಿಶ್ವಕಪ್ ವಿಜೇತೆಯಾಗಿ ಇಡೀ ಭಾರತಕ್ಕೆ ಹೆಮ್ಮೆಯ ಸ್ಥಾನ ತಂದುಕೊಟ್ಟಿದ್ದಾರೆ. ತುಮಕೂರು ಜಿಲ್ಲೆಗೆ ಮಾತ್ರವಲ್ಲದೆ, ಕರ್ನಾಟಕಕ್ಕೆ ಇದು ಹೆಮ್ಮೆಯ ವಿಷಯ. ಬಡ ಕುಟುಂಬದ ಹೆಣ್ಣು ಮಕ್ಕಳು ಮಾಡಿರುವ ಸಾಧನೆಯನ್ನು ನಾವೆಲ್ಲ ಸ್ಮರಿಸಿಕೊಳ್ಳಬೇಕಿದೆ.

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿ ಬಿಡುಗಡೆಗೊಳಿಸಿದ ಮಾಜಿ ಸಚಿವ ವೆಂಕಟರಮಣಪ್ಪ

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿ ಬಿಡುಗಡೆ

Pavagada News: ಪಾವಗಡ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಚಿವ ವೆಂಕಟರಮಣಪ್ಪ, ಅಧಿಕಾರದಲ್ಲಿರುವ ಸಮಯದಲ್ಲಿ ಜನರಿಗೆ ಶಾಶ್ವತವಾಗಿ ಉಪಯುಕ್ತವಾಗುವ ಕೆಲಸಗಳನ್ನು ಮಾಡಿದಾಗ ಮಾತ್ರ ನಿಜವಾದ ಸೇವಾ ತೃಪ್ತಿ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಜ.18ರಿಂದ ತುಮಕೂರಿನ ವಿವಿಧ ಬಡಾವಣೆಗಳಲ್ಲಿ ಹಿಂದೂ ಸಮಾಜೋತ್ಸವ ಆಚರಣೆ: ಸಿದ್ದಲಿಂಗ ಸ್ವಾಮೀಜಿ

ಜ.18ರಿಂದ ತುಮಕೂರಿನಲ್ಲಿ ಹಿಂದೂ ಸಮಾಜೋತ್ಸವ ಆಚರಣೆ

Tumkur News: ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಜ.18 ರಿಂದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಸಮಿತಿಯ ಗೌರವಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಅವರು ತಿಳಿಸಿದ್ದಾರೆ.

Self Harming: ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ಸಿಂಗೋನಹಳ್ಳಿ ಗ್ರಾಮದಲ್ಲಿ ಮೃತ ವಿಜಯಲಕ್ಷ್ಮಿ ಕುಟುಂಬ ನೆಲಸಿತ್ತು. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಒಟ್ಟಿಗೆ ಜೀವನ ಮಾಡುತ್ತಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳನ್ನು ನೀರಿನ ಸಂಪ್​ಗೆ ತಳ್ಳಿ ಬಳಿಕ ತಾನೂ ಸಂಪ್​ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈನುಗಾರರ ಧ್ವನಿ ದಿ. ಹಳೆಮನೆ ಶಿವನಂಜಪ್ಪ 'ಶಿವಗಣಾರಾಧನೆ' ನಾಳೆ

ಜ.7ರಂದು ಹೈನುಗಾರರ ಧ್ವನಿ ದಿ. ಹಳೆಮನೆ ಶಿವನಂಜಪ್ಪ 'ಶಿವಗಣಾರಾಧನೆ'

Chikkanayakanahalli News: ತುಮಕೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಸಹಕಾರಿ ರಂಗದ ಅಪ್ರತಿಮ ನಾಯಕ ದಿ. ಹಳೆಮನೆ ಶಿವನಂಜಪ್ಪ ಅವರ 'ಶಿವಗಣಾರಾಧನೆ' ಕಾರ್ಯಕ್ರಮವು ಜನವರಿ 7ರಂದು ಬುಧವಾರ ಚಿಕ್ಕನಾಯಕನಹಳ್ಳಿ ತಾಲೂಕಿನ ಹಾಲುಗೊಣದ ಸ್ವಗೃಹದಲ್ಲಿ ನೆರವೇರಲಿದೆ.

ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಿ: ಆಡಳಿತಾಧಿಕಾರಿಗೆ ಮನವಿ

ಪಾವಗಡ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಿ: ಮನವಿ

ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸುವುದು, ರಕ್ತ ಪರೀಕ್ಷೆ ಕೇಂದ್ರವನ್ನು ಕೆಳ ಮಹಡಿಗೆ ಸ್ಥಳಾಂತರಿಸುವುದು ಹಾಗೂ ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ ಕೈಗೊಳ್ಳಲು ಆಸ್ಪತ್ರೆ ಆಡಳಿತ ಅಧಿಕಾರಿಗೆ ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆಯಿಂದ ಮನವಿ ಸಲ್ಲಿಸಲಾಗಿದೆ.

Pavagada News: ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ 195ನೇ ಜಯಂತಿ ವಿಶೇಷ ಆಚರಣೆ

ಮಾತೆ ಸಾವಿತ್ರಿಬಾಯಿ ಫುಲೆ 195ನೇ ಜಯಂತಿ ವಿಶೇಷ ಆಚರಣೆ

ಅಕ್ಷರದವ್ವ ಎಂದೇ ಖ್ಯಾತರಾದ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತಿಯನ್ನು ಪಾವಗಡ ತಾಲ್ಲೂಕು ಸಾವಿತ್ರಿಬಾಯಿ ಫುಲೆ ಸಂಘದ ವತಿಯಿಂದ ಈ ವರ್ಷ ವಿಶೇಷವಾಗಿ ಪಾವಗಡ ತಾಲ್ಲೂಕಿನ ಹತ್ತಿರದ ಆಮಿದಾಲ ಗೊಂದಿಯಲ್ಲಿರುವ ಶ್ರೀ ವೃದ್ಧಾಶ್ರಮದಲ್ಲಿ ಅರ್ಥಪೂರ್ಣವಾಗಿ ಭಾನುವಾರ ಆಚರಿಸಲಾಯಿತು

ಕೊರಟಗೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ನರಸಿಂಹಮೂರ್ತಿ ಆಯ್ಕೆ

ಕೊರಟಗೆರೆ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ನರಸಿಂಹಮೂರ್ತಿ ಆಯ್ಕೆ

ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಸಂಘದ ಚುನಾವಣೆ ನಡೆದಿದೆ. ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ ಸ್ಥಾನ ಹಾಗೂ ಪ್ರಧಾನಕಾರ್ಯದರ್ಶಿ ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದ್ದು, ಉಳಿದಂತೆ ಖಜಾಂಚಿ, ಕಾರ್ಯದರ್ಶಿ ಎರಡು ಸ್ಥಾನ ಹಾಗೂ ನಿರ್ದೇಶಕರ 7 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

Gubbi News: ವೈಕುಂಠ ಏಕಾದಶಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೈಕುಂಠ ಏಕಾದಶಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ

7 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಎತ್ತಿನಹೊಳೆ ನೀರಾವರಿ ಯೋಜನೆಯು ಶೇಕಡ 90ರಷ್ಟು ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಸಂಕಷ್ಟವನ್ನು ತರಬೇಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(KPCC Vice President Muralidhar Halappa) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು

Muralidhar Halappa: ​ಪತ್ರಕರ್ತರ ಪ್ರಶ್ನೆಗೆ ಹಾಲಪ್ಪ ಸ್ಪಷ್ಟನೆ; ಜ. 4ಕ್ಕೆ ಬೃಹತ್ ‘ಜನಧ್ವನಿ’ ಪ್ರತಿಭಟನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ಮುರಳೀಧರ ಹಾಲಪ್ಪ ಆಕ್ರೋಶ

ರಾಜ್ಯ ಸರ್ಕಾರವೇ ಅರಣ್ಯ ನಿಯಮ ಉಲ್ಲಂಘಿಸಿರುವುದು ಮತ್ತು ಭೈರಗೊಂಡ್ಲು ಜಲಾಶಯ ನಿರ್ಮಿ ಸಲು ರೈತರ ಮನ ವೊಲಿಸುವಲ್ಲಿ ವಿಫಲವಾಗಿರುವುದು ವಿಳಂಬಕ್ಕೆ ಕಾರಣವಲ್ಲವೇ?" ಎಂದು ಪ್ರಶ್ನಿಸಿ ದರು. ಇದಕ್ಕೆ ಉತ್ತರಿಸಿದ ಹಾಲಪ್ಪ, "ಬೃಹತ್ ಯೋಜನೆಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ಬದಲಾವಣೆ ಸಹಜ. ಅರಣ್ಯ ನಿಯಮ ಉಲ್ಲಂಘನೆ ಎಂಬುದು ಕೇಂದ್ರದ ನೆಪವಷ್ಟೇ. ಈಗಾಗಲೇ 111 ಹೆಕ್ಟೇರ್ ಅರಣ್ಯ ಭೂಮಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲಾಗಿದೆ

ಚಿಕ್ಕನಾಯಕನಹಳ್ಳಿಯಲ್ಲಿ ಒತ್ತುವರಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ; ಕ್ರಮಕ್ಕೆ ಆಗ್ರಹ

ಚಿಕ್ಕನಾಯಕನಹಳ್ಳಿಯಲ್ಲಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಅಂಚೆ ಕಚೇರಿ ಪಕ್ಕದ ಜಾಗವು ಸರ್ಕಾರಿ ಸ್ವತ್ತಾಗಿದ್ದು, ಅದನ್ನು ಒತ್ತುವರಿ ಮಾಡಿ ಮಳಿಗೆ ನಿರ್ಮಿಸಲಾಗಿದೆ. ಇವುಗಳಿಗೆ ಯಾವುದೇ ಟ್ರೇಡ್ ಲೈಸನ್ಸ್ ಅಥವಾ ಅಧಿಕೃತ ದಾಖಲೆಗಳಿಲ್ಲ. ಹೀಗಿದ್ದರೂ ಬೆಸ್ಕಾಂ ಅಧಿಕಾರಿಗಳು ಯಾವ ಆಧಾರದ ಮೇಲೆ ಮೀಟರ್ ಅಳವಡಿಸಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಆರೋಪಿಸಿದ್ದಾರೆ.

MLC Ramesh Babu: ​ಬೆಂಗಳೂರಿನಲ್ಲಿ ಸ್ಪರ್ಧೆಗೆ ಕ್ಷೇತ್ರ ಹುಡುಕಾಟ: ರಾಜಕೀಯ ಭವಿಷ್ಯ ಬಿಚ್ಚಿಟ್ಟ ಎಂಎಲ್‌ಸಿ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

"ತಾಲ್ಲೂಕಿನಲ್ಲಿ ಪ್ರತಿಭಾವಂತ ಯುವಜನರಿದ್ದಾರೆ, ಆದರೆ ಅವರಿಗೆ ಸ್ಥಳೀಯವಾಗಿ ಉನ್ನತ ತಾಂತ್ರಿಕ ತರಬೇತಿ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಸ್ಥಾಪನೆ ಅತ್ಯಗತ್ಯ. ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಗೆ ಪತ್ರ ಬರೆದು ಒತ್ತಡ ಹೇರಲಾಗಿದೆ,"

Chikkanayakanahalli News: ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಬೆಸ್ಕಾಂ ಎಇಇ ಗವಿರಂಗಯ್ಯ ಪ್ರತಿಕ್ರಿಯಿಸಿ ನಮಗೆ ಜಾಗ ಒತ್ತುವರಿಯಾಗಿದೆಯೇ ಎಂದು ಪರಿಶೀಲಿಸುವ ಅಧಿಕಾರವಿಲ್ಲ. ಕಂದಾಯ ಇಲಾಖೆ ಅಥವಾ ಪುರಸಭೆ ಪತ್ರ ನೀಡಿದರೆ ತಕ್ಷಣ ಸಂಪರ್ಕ ಕಡಿತಗೊಳಿಸು ತ್ತೇವೆ ಎಂದು ಹಾರಿಕೆ ಉತ್ತರ ನೀಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಚಂದ್ರಶೇಖರ್ ಅಕ್ರಮ ಸಂಪರ್ಕಗಳನ್ನು ಕೂಡಲೇ ಕಡಿತಗೊಳಿಸುವಂತೆ ಎಚ್ಚರಿಕೆ ನೀಡಿದರು.

MLC Ramesh Babu: ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ಎಂಎಲ್‌ಸಿ ರಮೇಶಬಾಬು ಆಗ್ರಹ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

Chikkanayakanahalli News: ಚಿಕ್ಕನಾಯಕನಹಳ್ಳಿ, ತಾಲೂಕಿನ ಗ್ರಾಮೀಣ ಭಾಗದ ಯುವಕರಿಗೆ ತಾಂತ್ರಿಕ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಜಿಟಿಟಿಸಿ (GTTC) ತರಬೇತಿ ಕೇಂದ್ರ ಹಾಗೂ ಹೊಸದಾಗಿ ಸರ್ಕಾರಿ ಐಟಿಐ ಕಾಲೇಜು ಆರಂಭಿಸುವಂತೆ ವಿಧಾನಪರಿಷತ್ ಸದಸ್ಯ ರಮೇಶಬಾಬು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Yettinahole project: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ: ಮುರುಳೀಧರ ಹಾಲಪ್ಪ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ

2014 ರಲ್ಲಿ ಸಿದ್ದರಾಮಯ್ಯ ಅವರೇ ಚಾಲನೆ ನೀಡಿದ ಎತ್ತಿನಹೊಳೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 23 ಸಾವಿರ ಕೋಟಿ ವಿನಿಯೋಗಿಸಿ ಶೇ.90ರಷ್ಟು ಕೆಲಸ ಪೂರ್ಣವಾಗಿದೆ. ಈ ಸಮಯ ರಾಜ್ಯ ಸರ್ಕಾರಕ್ಕೆ ಹೆಸರು ಬರುತ್ತದೆ ಎಂಬ ಅಸೂಯೆಯಲ್ಲಿ ಅರಣ್ಯ, ಪರಿಸರ ಹೆಸರಿನಿಂದ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ ಎಂದು ನೇರ ಆರೋಪ ಮಾಡಿದರು

Chikkanayakanahalli News: ಅಂಬೇಡ್ಕರ್ ಸೇವಾ ಸಮಿತಿ ‘ಲೆಟರ್ ಹೆಡ್‌’ಗೆ ಸೀಮಿತವಲ್ಲ; ಮೂಲ ಆಶಯದಂತೆ ಸಕ್ರಿಯ ಹೋರಾಟ: ಯಗಚೀಹಳ್ಳಿ ರಾಘವೇಂದ್ರ

ಅಂಬೇಡ್ಕರ್ ಸೇವಾ ಸಮಿತಿ ‘ಲೆಟರ್ ಹೆಡ್‌’ಗೆ ಸೀಮಿತವಲ್ಲ

ಸಂವಿಧಾನದ ಆಶಯಗಳನ್ನು ಮನೆಮನೆಗೆ ತಲುಪಿಸುವುದು ಮತ್ತು ಶೈಕ್ಷಣಿಕ, ಸಾಮಾಜಿಕವಾಗಿ ಹಿಂದು ಳಿದವರಿಗೆ ನ್ಯಾಯ ಕೊಡಿಸುವುದು ಸಮಿತಿಯ ಮೊದಲ ಆದ್ಯತೆಯಾಗಿದೆ. ಸಮಿತಿಯನ್ನು ಬಲಪಡಿ ಸುವ ನಿಟ್ಟಿನಲ್ಲಿ ಅಗಸರಹಳ್ಳಿ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ತಾಲ್ಲೂಕಿನಾದ್ಯಂತ ಸಂಘಟನೆಯು ಬಲಿಷ್ಠವಾಗಿ ಬೆಳೆಯಲಿದೆ

Pavagada Crime: ಪಾವಗಡ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ: ಸಂತೆಗೆ ಬಂದ ಜನರಲ್ಲಿ ಆತಂಕ

ಪಾವಗಡ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ

ಶವವು ಸುಮಾರು ಎರಡು–ಮೂರು ದಿನಗಳ ಹಿಂದೆ ಮೃತಪಟ್ಟಿರು ವಂತೆ ಶಂಕಿಸಲಾಗಿದ್ದು, ಮೃತನ ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟು ಬಿದ್ದಿರುವ ಗುರುತುಗಳು ಕಂಡುಬರುತ್ತಿವೆ. ಇದರಿಂದ ಯಾರೋ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿ ಶವವನ್ನು ಇಲ್ಲಿ ತಂದು ಎಸೆದು ಹೋಗಿರಬಹುದೆಂಬ ಅನುಮಾನಗಳು ವ್ಯಕ್ತವಾಗಿವೆ.

Loading...