8 ಕೋಟಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಗುರಿ
Sadhguru Shri Madhusudan Sai: ಮುಂದಿನ ದಿನಗಳಲ್ಲಿ ಆರರಿಂದ ಎಂಟು ಕೋಟಿ ಮಕ್ಕಳಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಪ್ರತಿಯೊಬ್ಬ ತಂದೆ ತಾಯಂದಿರು ಮಕ್ಕಳಿಗೆ ವಿಷಮುಕ್ತ ಆಹಾರವನ್ನು ನೀಡಲು ಪ್ರತಿಜ್ಞೆ ಮಾಡೋಣ ಎಂದು ಶ್ರೀ ಸತ್ಯಸಾಯಿ ಆಶ್ರಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ತಿಳಿಸಿದ್ದಾರೆ.