ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Tiptur News: ತಿಪಟೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿಗೆ ಗಾಯ

ತಿಪಟೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿಗೆ ಗಾಯ

Tiptur News: ಆಕಸ್ಮಿಕ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ದಂಪತಿಗೆ ಸುಟ್ಟ ಗಾಯಗಳಾಗಿರುವ ಘಟನೆ ತಿಪಟೂರು ತಾಲೂಕಿನ ಗೆದ್ಲಹಳ್ಳಿ ವ್ಯಾಪ್ತಿಯ ಕಾಯಿ ಫ್ಯಾಕ್ಟರಿ ಬಳಿಯ ಶೆಡ್‌ವೊಂದರಲ್ಲಿ ಬೆಳಗಿನಜಾವ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

Madhugiri News: ಬಂಡೆಯಿಂದ ಕೆಳಗೆ ಬಿದ್ದು ಮೂರು ವರ್ಷದ ಹೆಣ್ಣು ಕರಡಿಗೆ ಗಂಭೀರ ಗಾಯ

ಬಂಡೆಯಿಂದ ಕೆಳಗೆ ಬಿದ್ದು 3ವರ್ಷದ ಹೆಣ್ಣು ಕರಡಿಗೆ ಗಂಭೀರ ಗಾಯ

Madhugiri News: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಬಿದರೆಕೆರೆ ಗ್ರಾಮದಲ್ಲಿ ಪರಸ್ಪರ ಕಾದಾಟ ನಡೆಸುತ್ತಿದ್ದ ಎರಡು ಕರಡಿಗಳು ಬಂಡೆಯಿಂದ ಕೆಳಗೆ ಬಿದ್ದ ಪರಿಣಾಮ, ಮೂರು ವರ್ಷದ ಹೆಣ್ಣು ಕರಡಿಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Tiptur News: ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026; ವಿಜೇತ ತಂಡಗಳಿಗೆ ಬಹುಮಾನ ವಿತರಣೆ

ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026

Tiptur News: ತಿಪಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ) ವತಿಯಿಂದ KIT SPOC ಇನ್ನೋವೇಶನ್ - 2026 ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹ್ಯಾಕಥಾನ್‌ನಲ್ಲಿ ವಿಜೇತ ತಂಡಗಳಿಗೆ ನಗದು ಬಹುಮಾನಗಳನ್ನು ನೀಡಲಾಯಿತು.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತುಮಕೂರು ನಗರ ಶಾಖೆಯಲ್ಲಿ ಅಪಘಾತ ವಿಮಾ ಪರಿಹಾರ ವಿತರಣೆ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಪಘಾತ ವಿಮಾ ಪರಿಹಾರ ವಿತರಣೆ

Tumkur News: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತುಮಕೂರು ನಗರದ ಶಾಖೆಯಲ್ಲಿ 9ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಓದುವ ಸಂಸ್ಕೃತಿಯಿಂದ ವ್ಯಕ್ತಿತ್ವ ವಿಕಸನ: ವೀರೇಶಾನಂದ ಸ್ವಾಮೀಜಿ

ಓದುವ ಸಂಸ್ಕೃತಿಯಿಂದ ವ್ಯಕ್ತಿತ್ವ ವಿಕಸನ: ವೀರೇಶಾನಂದ ಸ್ವಾಮೀಜಿ

Tumkur News: ಪುಸ್ತಕ ಅಧ್ಯಯನವು ಜ್ಞಾನವನ್ನು ಬೆಳೆಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ಮತ್ತು ಯುವಜನರು ಆದರ್ಶ ನಡವಳಿಕೆ ಹಾಗೂ ಆಲೋಚನಾ ಸಾಮರ್ಥ್ಯಕ್ಕಾಗಿ ಅಧ್ಯಯನ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದ್ದಾರೆ.

Gubbi News: ವ್ಯಕ್ತಿತ್ವ ವಿಕಸನಕ್ಕೆ ಧರ್ಮಸ್ಥಳ ಸಂಸ್ಥೆ : ಭಾರತಿ ಶ್ರೀನಿವಾಸ್

ವ್ಯಕ್ತಿತ್ವ ವಿಕಸನಕ್ಕೆ ಧರ್ಮಸ್ಥಳ ಸಂಸ್ಥೆ : ಭಾರತಿ ಶ್ರೀನಿವಾಸ್

ಧರ್ಮಸ್ಥಳ ಶ್ರೀ ವೀರೇಂದ್ರ ಹೆಗಡೆ ಅವರ ಮುಂದಾಲೋಚನೆಯ ಫಲ ಮಹಿಳೆಯರ ಸ್ವಸಹಾಯ ಸಂಘ ಇಂದು ರಾಜ್ಯದಲ್ಲಿ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಘನತೆಗೆ ಸಾಕ್ಷಿಯಾಗಿದೆ. ಗುಡಿ ಕೈಗಾರಿಕೆ ಜೊತೆ ಹೈನುಗಾರಿಕೆಯಲ್ಲಿ ಸಹ ಮಹಿಳೆಯರು ತಮ್ಮದೇ ಸ್ವಾಭಿಮಾನ ಬಿಂಬಿಸಿದ್ದಾರೆ ಎಂದ ಅವರು ಹಾಲು ಒಕ್ಕೂಟ, ಕೆಎಂಎಫ್ ನಂದಿನಿ ಮೂಲಕ ಮಹಿಳೆಯರಿಗೆ ಹೈನುಗಾರಿಕೆ ಬಗ್ಗೆ ವಿಶೇಷ ತರಬೇತಿ ಕಾರ್ಯಾಗಾರ ನಡೆಯುತ್ತಿದೆ

19th Annual Celebration: ಶ್ರೀ ಶನೇಶ್ವರಸ್ವಾಮಿ 19 ನೇ ವರ್ಷದ ವಾರ್ಷಿಕೋತ್ಸವ

ಶ್ರೀ ಶನೇಶ್ವರಸ್ವಾಮಿ 19 ನೇ ವರ್ಷದ ವಾರ್ಷಿಕೋತ್ಸವ

ಸೆ.5 ರಂದು ಬ್ರಾಹ್ಮೀ ಮುಹೂರ್ತದಲ್ಲಿ ಮಹಾಗಂಗಪೂಜೆ, ಮಹಾಗಣಪತಿ ಪೂಜೆ ನಡೆದು ನಂತರ ಶ್ರೀ ಶನೇಶ್ವರಸ್ವಾಮಿ ಅವರಿಗೆ ಭಕ್ತರಿಂದಲೇ ಮಹಾ ತೈಲಾಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾರುದ್ರ ಪಠಣ, ಅಷ್ಟೋತ್ತರ ನಾಮಾವಳಿ, ಮಹಾಮಂಗಳಾರತಿ ಹಾಗೂ ವಿಶೇಷ ತಿಲಾರತಿ ನಡೆದು ಮಧ್ಯಾಹ್ನ ದಾಸೋಹ ಕಾರ್ಯ ನಡೆಯಲಿದೆ.

ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ; ಅಂತ್ಯಕ್ರಿಯೆ ಮಾಡಿದವರಿಗೆ ಬೆದರಿಕೆ

ತುಮಕೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ

Tumkur News: ತುಮಕೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಸಾಮಾಜಿಕ ಕಾರ್ಯಕರ್ತರು ಮಾನವೀಯತೆ ಮೆರೆದು ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಿದ್ದರು. ಆದರೆ, ಅವರಿಗೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

Tumkur Breaking: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ನೇಮಕಾತಿ ಅಕ್ರಮ: ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ಹಗರಣಕ್ಕೆ ಸಂಬಂಧಿಸಿ ಮೂರು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್‌ಸಿ)ದ ಹಿಂದಿನ ಪರೀಕ್ಷಾ ನಿಯಂತ್ರಕ, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿರುವ ಸಿಐಡಿ ಈ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರಾಗಿರುವ ಬಸವರಾಜ್ ಕನ್ನಾಳೆಯನ್ನು ಇದೀಗ ಬಂಧಿಸಿದೆ.

H D Kumaraswamy: ನೇಮಕಾತಿ ಅಕ್ರಮದ ಆರೋಪಗಳಿಂದ ಪ್ರಿಯಾಂಕ್ ಖರ್ಗೆ ಪಲಾಯನ: ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ನೇಮಕಾತಿ ಅಕ್ರಮದ ಆರೋಪಗಳಿಂದ ಪ್ರಿಯಾಂಕ್ ಖರ್ಗೆ ಪಲಾಯನ

​ಒಎಂಆರ್ ಶೀಟ್ ತಿದ್ದುಪಡಿ ಪ್ರಕರಣದಲ್ಲಿ ಸರ್ಕಾರದ ಹಂತದಲ್ಲೇ ಅಕ್ರಮ ಸಾಬೀತಾಗಿದ್ದು, ಕಾರ್ಯ ದರ್ಶಿಗಳ ಅಮಾನತಿಗೆ ಕೋರ್ಟ್ ಮೆಟ್ಟಿಲೇರುವ ಹಂತಕ್ಕೆ ತಲುಪಿತ್ತು. ಇತ್ತೀಚೆಗೆ ನಡೆದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲೂ ಕಳಪೆ ಅಂಕ ಪಡೆದವರಿಗೆ ರ್ಯಾಂಕ್ ನೀಡಿ ಅರ್ಹರಿಗೆ ಅನ್ಯಾಯ ಎಸಗಲಾಗಿದೆ ಎಂದರು.

Former CM Siddaramaiah: ಇಂದಿನ ಚುನಾವಣಾ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದಿನ ಚುನಾವಣಾ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ

ವ್ಯವಸ್ಥೆ ಬಹಳಷ್ಟು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯು ತ್ತೇನೆ. ವೀರಣ್ಣನವರ ಪ್ರಾಮಾಣಿಕತೆ, ಬದ್ಧತೆ ಮತ್ತು ಸರಳತೆಯನ್ನು ಇಂದಿನ ರಾಜಕಾರಣದಲ್ಲಿ ಅಳವಡಿಸಿ ಕೊಳ್ಳುವುದು ಕಷ್ಟವಿದ್ದು, ಚುನಾವಣಾ ವ್ಯವಸ್ಥೆ ಸುಧಾರಣೆಗೆ ಜನರು ಹೋರಾಟ ನಡೆಸಬೇಕು ಎಂದರು

Gubbi news: ತ್ರಿವಿಧ ದಾಸೋಹ ತತ್ವ ಶರಣರ ಆಸ್ತಿ : ಎಂ.ಜಿ.ಸಿದ್ದರಾಮಯ್ಯ

Gubbi news: ತ್ರಿವಿಧ ದಾಸೋಹ ತತ್ವ ಶರಣರ ಆಸ್ತಿ : ಎಂ.ಜಿ.ಸಿದ್ದರಾಮಯ್ಯ

12ನೇ ಶತಮಾನದ ಶರಣರ ಹಾಗೂ ವಚನಕಾರರ ತತ್ತ್ವಾದರ್ಶಗಳನ್ನು ಪರಿಣಾಮಕಾರಿಯಾಗಿ ಪ್ರಸ್ತುತ ಯುವ ಸಮುದಾಯಕ್ಕೆ ಪರಿಚಯಿಸುವ ಅಗತ್ಯವಿದೆ. ಶರಣರ ಮಾನವೀಯ ಮೌಲ್ಯಗಳನ್ನು ಸಮಾಜ ದಲ್ಲಿ ಪಸರಿಸಿ ವಿಶ್ವ ಶಾಂತಿ ಕಾಪಾಡಲು ಶರಣ ಸಾಹಿತ್ಯ ಪರಿಷತ್ತು ಕಾರ್ಯ ಚಟುವಟಿಕೆಗಳು, ಕಾರ್ಯಗಾರ, ಚಿಂತನಾ ಶಿಬಿರಗಳು, ಸಂವಾದ, ದತ್ತಿ ಉಪನ್ಯಾಸ ಹೀಗೆ ಅನೇಕ ಕಾರ್ಯಕ್ರಮ ನಿರಂತರ ನಡೆಸಿದ್ದೇವೆ

ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು: ಸದ್ಗುರು ಶ್ರೀ ಮಧುಸೂದನ ಸಾಯಿ

ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಚಿಂತನೆ: ಸದ್ಗುರು

Sadguru Sri Madhusudan Sai: ರಾಜ್ಯದಲ್ಲಿ ನೀರಿನ ಗುಣಮಟ್ಟದ ಸಮಸ್ಯೆ, ಅದರಲ್ಲೂ ಫ್ಲೋರೈಡ್‌ ಸಮಸ್ಯೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಗಂಭೀರವಾಗಿದೆ. ಇಂತಹ ಪ್ರದೇಶಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ, ಸ್ಥಳೀಯ ಜನರಿಗೆ ಸುರಕ್ಷಿತ ಕುಡಿಯುವ ನೀರು ದೊರೆಯುವಂತೆ ಮಾಡುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ: ಶ್ರೀ ಮಧುಸೂಧನ್ ಸಾಯಿ

ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ

Sadguru Sri Madhusudan Sai: ಶಿರಾ ತಾಲೂಕಿನ ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನದ ಗುರುಕುಲದ ಶಿಕ್ಷಣವನ್ನು ಪಿಯುಸಿವರೆಗೆ ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ್ ಸಾಯಿ ತಿಳಿಸಿದ್ದಾರೆ.

Chikkanayakanahalli Accident: ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ.ಜಾತಿ, ಪ.ಪಂಗಡದ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ: ಪಿ. ಚಿಕ್ಕರಂಗಪ್ಪ

ಎಸ್‌ಸಿ, ಎಸ್‌ಟಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ

Madhugiri News: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೌಕರರಿಗೆ ಸಂವಿಧಾನ ಬದ್ದವಾಗಿ ಕಾಲಕಾಲಕ್ಕೆ ದೊರಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶಕ್ಕೆ ತೆರಳುತ್ತಿರುವುದಾಗಿ ತಾಲೂಕು ಎಸ್.ಸಿ-ಎಸ್.ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಪಿ. ಚಿಕ್ಕರಂಗಪ್ಪ ತಿಳಿಸಿದ್ದಾರೆ.

Tumkur News: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ!

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಸಿಎಂ ಆದೇಶ ಮಾಡಿದರೂ ನನಗೆ ನಿವೇಶನ ಕೊಟ್ಟಿಲ್ಲ ಎಂದು ದಯಾಮರಣ ಕೋರಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದ ಮಹಿಳೆ, ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tiptur News: ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳು; ಪ್ರಯಾಣಿಕರ ಪರದಾಟ!

ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳು; ಪ್ರಯಾಣಿಕರ ಪರದಾಟ

Tiptur News: ಗ್ರಾಮೀಣ ಭಾಗದಲ್ಲಿ ಸಂಚರಿಸುವ ಕೆಎಸ್ಆರ್‌ಟಿಸಿ ಬಸ್‌ಗಳು ಪದೇ ಪದೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಉತ್ತಮ ಗುಣಮಟ್ಟವುಳ್ಳ ಬಸ್ಸುಗಳ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಪ್ರಯಾಣಿಕರು ಹಾಗೂ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

Gubbi News: ಶ್ರೀ ಗ್ರಾಮದೇವತೆ ಅದ್ದೂರಿ ಜಾತ್ರೆಗೆ ಗುಬ್ಬಿ ಪಟ್ಟಣ ಸಜ್ಜು

Gubbi News: ಶ್ರೀ ಗ್ರಾಮದೇವತೆ ಅದ್ದೂರಿ ಜಾತ್ರೆಗೆ ಗುಬ್ಬಿ ಪಟ್ಟಣ ಸಜ್ಜು

ಸೆ.1ರಂದು ಬೆಳಿಗ್ಗೆ 10.30 ಕ್ಕೆ ಸಂತೆ ಮೈದಾನದ ಶಿಲಾ ಗದ್ದುಗೆ ದೇವಾಲಯದಲ್ಲಿ ಗದ್ದುಗೆ ಪೂಜೆ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಹೂವಿನ ಪಲ್ಲಕ್ಕಿಯಲ್ಲಿ ಅಲಂಕರಿಸಿ ಊರಿನ ರಾಜಬೀದಿಗಳಲ್ಲಿ ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ಸಾಗಿ ಸಂಜೆ 5 ಗಂಟೆಗೆ ಹಳೇ ಸಂತೆ ಮೈದಾನದ ಗದ್ದುಗೆ ತಲುಪಿ ಮೂರು ದಿನಗಳ ಆರತಿ ಸೇವೆಗೆ ಅಮ್ಮನವರನ್ನು ಪ್ರತಿಷ್ಠಾಪಿಸಲಾಗುವುದು. ನಂತರ ವಿವಿಧ ಜನಾಂಗದವರ ಆರತಿ ಸೇವೆ ನಡೆಯಲಿದೆ.

Pavagada News: ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

Pavagada News: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

Gubbi News: ಸುರಿಗೇನಹಳ್ಳಿ ಗುಡ್ಡದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಮಹಾದಾಸೋಹ

ಸುರಿಗೇನಹಳ್ಳಿ ಗುಡ್ಡದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಮಹಾದಾಸೋಹ

ಶ್ರಾವಣ ಶನಿವಾರದ ಅಂಗವಾಗಿ ಬೆಳಗ್ಗೆಯಿಂದಲೇ ಶ್ರೀ ರಂಗನಾಥ ಸ್ವಾಮಿಯವರಿಗೆ ಅಭಿಷೇಕಾದಿ ಯಾಗಿ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ದೇವಸ್ಥಾನವನ್ನು ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆ 11 ಗಂಟೆ ನಂತರ ಅಕ್ಕಪಕ್ಕದ ಗ್ರಾಮಸ್ಥ ರಿಂದ ಶ್ರೀ ಸ್ವಾಮಿಯವರಿಗೆ ವಿಶೇಷ ಆರತಿ ಸೇವೆ ಸಲ್ಲಿಸಲಾಯಿತು.

ತುಮಕೂರಿನಲ್ಲಿ ಬಲೆಯಲ್ಲಿ ಸಿಕ್ಕಿಬಿದ್ದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ

ತುಮಕೂರು: ಚಿರತೆ ಸುಟ್ಟ ಮೂವರ ಬಂಧನ

leopard burning case: ಅಕ್ರಮವಾಗಿ ನಿರ್ಮಿಸಿದ್ದ ತಂತಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡ ಚಿರತೆಯನ್ನು ಸುಟ್ಟು ಹಾಕಿದ ಮೂವರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ರಾಗಿ ಬೆಳೆಯನ್ನು ಉಳಿಸುವ ಸಲುವಾಗಿ ಗೌರಗೊಂಡನಹಳ್ಳಿ ಗ್ರಾಮದ ಕೆಲವು ರೈತರು ಗದ್ದೆಯ ಸುತ್ತಲೂ ಅಕ್ರಮವಾಗಿ ತಂತಿ ಬಲೆಯನ್ನು ಹಾಕಿದ್ದರು. ಇದರಲ್ಲಿ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿತ್ತು.

Gubbi News: ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ: ಗುಬ್ಬಿ ಬಸವರಾಜ್

ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ

ಆದಿ ಜಾಂಬವ ಮಠ ದಿಂದ ಸಚಿವರು ಸಂಸದರು ಹಾಲಿ ಶಾಸಕರು ಮಾಜಿ ಶಾಸಕರು ನಿಗಮ ಮಂಡಳಿ ಅಧ್ಯಕ್ಷರುಗಳಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು. ಜೊತೆಗೆ ದಲಿತ ಜನಾಂಗದ ಏಳಿಗೆಗೆ ಶ್ರೀ ಮಠ ದಿಂದ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು. ಬಾಗಲಕೋಟೆ ಜಿಲ್ಲೆ ಗುಡ್ಡದ್ದಳ್ಳಿ ತಾಲೂಕು ಹಾನಾಪುರ ಗ್ರಾಮದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಮದ್ರಾಸ್) ಉನ್ನತ ಅಧ್ಯಯನಕ್ಕಾಗಿ ತೆರಳುತ್ತಿರುವ ಕರಿಯಪ್ಪ ಮಾದಾರ ಎಂಬ ವಿದ್ಯಾರ್ಥಿಗೆ ಸನ್ಮಾನಿಸಲಾಗುವುದು

Loading...