U T Khader: ಆಂಧ್ರದಲ್ಲಿಯೂ ಯು.ಟಿ.ಖಾದರ್ ಖದರ್
ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಸಚಿವರನ್ನು ಸ್ಥಳೀಯ ಮುಖಂಡರು, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಜನಸ್ನೇಹಿ ನಾಯಕನಾಗಿ ಗುರುತಿಸಿಕೊಂಡಿರುವ ಯು.ಟಿ. ಖಾದರ್ ಅವರಿಗೆ ಆಂಧ್ರ ಪ್ರದೇಶದಲ್ಲಿಯೂ ಉತ್ತಮ ಅಭಿಮಾನಿ ಬಳಗವಿರುವುದು ಈ ಸಂದರ್ಭದಲ್ಲಿ ಮತ್ತೊಮ್ಮೆ ಸಾಬೀತಾಯಿತು.