ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ
ನಾನು ನೋಡುತ್ತಾ ಇದ್ದೇನೆ. ಪಟ್ಟಣ ಪಂಚಾಯಿತಿ ಕೆಲಸ ಕೇವಲ ಬಿಲ್ ಮಾಡುವುದು ಅಷ್ಟೇ ಎನಿಸಿದೆ. ಕುಡಿಯುವ ನೀರು ಒದಗಿಸುವ ಹೇರೂರು ಕೆರೆಗೆ ಚರಂಡಿ ನೀರು ಬಿಡುತ್ತಿರುವ ಬಗ್ಗೆ ಗಂಭೀರತೆ ಕಂಡಿಲ್ಲ. ರಾಜ ಕಾಲುವೆಯಲ್ಲಿ ಚರಂಡಿ ನೀರು ಹೇಗೆ ಹರಿಯುತ್ತಿದೆ. ಅಲ್ಲಿನ ತೋಟದ ರೈತರ ಸಮಸ್ಯೆ ಕೂಡಾ ಆಲಿಸಬೇಕಿದೆ