ನಮ್ಮ ಸರ್ಕಾರ ಪತ್ರಕರ್ತರ ಪರವಾಗಿದೆ: ಶಾಸಕ ಎಸ್.ಆರ್.ಶ್ರೀನಿವಾಸ್
ಜ್ಞಾನ ಜಗತ್ತನ್ನು ಆಳುತ್ತದೆ ನೀವು ಓದಿದ ವಿದ್ಯೆ ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ, ಈ ನಿಟ್ಟಿ ನಲ್ಲಿ ಯುವ ಸಮುದಾಯ ಮುನ್ನಡೆಯಬೇಕು. ಪತ್ರಿಕೆಗಳು ಹಾಗೂ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಪಾರದರ್ಶಕವಾಗಿ ಕೆಲಸ ಮಾಡಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಯುವ ಸಮುದಾಯ ಪತ್ರಿಕೆಗಳಲ್ಲಿ ಬರುವ ಸಂಪ್ರದಾಯಿಕ ಗಳನ್ನು ಓದುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೊಡಗಿಸಿ ಕೊಳ್ಳಲು ಸಾಧ್ಯವಾಗುತ್ತದೆ