ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ವಿಶ್ವೇಶ್ವರಯ್ಯ ಜಲ ನಿಗಮ ಹಾಗೂ ಹೇಮಾವತಿ ನೀರಾವರಿ ಇಲಾಖೆ ವತಿಯಿಂದ ತಾಲೂ ಕಿನ ಮರಾಠಿ ಪಾಳ್ಯ, ಚೇಳೂರು ಹಟ್ಟಿ, ತಿಮ್ಮಣ್ಣಪಳ್ಯ, ಎಣ್ಣೆ ಕಟ್ಟೆ, ಸೋಮಲಾಪುರ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೆಎಸ್ಆರ್ಟಿಸಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್ ಆರ್ ಶ್ರೀನಿವಾಸ್(MLA S R Srinivas) ಭೂಮಿ ಪೂಜೆ ನೆರವೇರಿಸಿದರು