ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Gubbi News: ಸರ್ವ ರೋಗಕ್ಕೂ ಸಿರಿಧಾನ್ಯವೇ ಮದ್ದು : ಆಹಾರ ತಜ್ಞ ಡಾ.ಖಾದರ್

ಸರ್ವ ರೋಗಕ್ಕೂ ಸಿರಿಧಾನ್ಯವೇ ಮದ್ದು

ಹರಿ ಚಂದನ ಎಂಬ ಮೂಲ ಹೆಸರಿನ ಶ್ರೀಗಂಧ ಬೆಳೆಯನ್ನು ವಾಣಿಜ್ಯಕರವಾಗಿ ಬೆಳಯದೆ, ಪ್ರತಿಯೊಬ್ಬರು ಒಂದೂಂದು ಶ್ರೀಗಂಧ ಗಿಡವನ್ನು ಬೆಳೆದು ಅವರಿಂದ ದೊರೆಯುವ ಆರೋಗ್ಯಕರ ವಾತಾವರಣ ಗಮನಿಸಬಹುದಾಗಿದೆ. ಶ್ರೀಗಂಧ ಲೇಪನ ಸೇವಿಸುವುದರಿಂದ ಮನುಷ್ಯನಿಗೆ ಹರಡುವ ಕಾಯಿಲೆಗಳನ್ನು ತಡೆಗಟ್ಟಬಹುದು.

ಪಾವಗಡದಲ್ಲಿ ಜನಸಂಪರ್ಕ ಸಭೆ: ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎಚ್.ವಿ. ವೆಂಕಟೇಶ್

ಪಾವಗಡದಲ್ಲಿ ಜನಸಂಪರ್ಕ ಸಭೆ ನಡೆಸಿದ ಶಾಸಕ ಎಚ್.ವಿ. ವೆಂಕಟೇಶ್

Pavagada News: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಶಾಸಕರ ಭವನದಲ್ಲಿ ಜನಸಂಪರ್ಕ ಸಭೆ ನಡೆಯಿತು. ಸಭೆಗೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಂತು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಶಾಸಕರ ಮುಂದಿಟ್ಟರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶೋಷಿತ ಸಮುದಾಯಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು: ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ

ಶಿಕ್ಷಣಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ: ಷಡಕ್ಷರಿ ಮುನಿ ಸ್ವಾಮೀಜಿ

Madhugiri News: ಶೋಷಿತ ಸಮುದಾಯಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಶತಮಾನಗಳಿಂದ ತುಳಿತಕ್ಕೊಳಗಾದ ಸಮಾಜಗಳು ಉದ್ದಾರವಾಗಬೇಕಾದರೆ ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಇಳಿಯಬೇಕು. ಇದರಿಂದ ಎಲ್ಲಾ ರೀತಿಯ ಅವಕಾಶಗಳು ದೊರೆಯುತ್ತವೆ ಎಂದು ಹಿರಿಯೂರು ಆದಿಜಾಂಬವ ಬೃಹನ್ಮಠದ ಶ್ರೀ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

Devarayanadurga Hill: ಸೆಲ್ಫಿ ತಂದ ಆಪತ್ತು; ದೇವರಾಯನದುರ್ಗ ಬೆಟ್ಟದಲ್ಲಿ ಕಾಲು ಜಾರಿ 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ!

ದೇವರಾಯನದುರ್ಗ ಬೆಟ್ಟದಲ್ಲಿ ಕಾಲು ಜಾರಿ 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ!

ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಘಟನೆ ನಡೆದಿದೆ. ತುಮಕೂರು ತಾಲೂಕಿನ ಓಬಳಾಪುರ ಮೂಲದ ಉಪನ್ಯಾಸಕ ಶಿವಪ್ರಸಾದ್ ಎಂಬುವವರು, ದೇವರಾಯನದುರ್ಗ ಬೆಟ್ಟದ ಬಂಡೆಯ ಮೇಲಿಂದ 50 ಅಡಿ ಆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

Madhugiri News: ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

Madhugiri News: ಮಧುಗಿರಿ ತಾಲೂಕು ಕುಂಚಿಟಿಗ ಒಕ್ಕಲಿಗ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಮಧುಗಿರಿ ಪಟ್ಟಣದಲ್ಲಿ 2025 -26ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಬಿ.ಎನ್. ಶಂಕರಯ್ಯ ಸ್ಮಾರಕ ಐಟಿಐ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಸರ್ಕಾರಿ ಶಾಲೆಗಳ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಎಂಎಲ್‌ಸಿ ಆರ್. ರಾಜೇಂದ್ರ

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಆರ್. ರಾಜೇಂದ್ರ

Madhugiri News: ಮಧುಗಿರಿ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉದ್ಘಾಟಿಸಿದರು.

Gubbi News: ಧರ್ಮಸ್ಥಳ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಧರ್ಮಸ್ಥಳ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ತಾಲೂಕಿನ ಹೊಸಕೆರೆ ವಲಯದ ಹಾಗಲವಾಡಿ ಕಾರ್ಯಕ್ಷೇತ್ರದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬಿ ತನ ಸೃಷ್ಟಿಸಿ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ, ಕೆರೆಕಟ್ಟೆಯ ಅಭಿವೃದ್ದಿ ಹಾಗೂ ಬಡವರಿಗೆ ಸೂರು, ಮಾಸಾಶನ ಹೀಗೆ ಅನೇಕ ಸಾಮಾಜಿಕ ಸೇವೆ ನಡೆಸಿ ಮನೆಮಾತಾಗಿದೆ

Kempegowda Jayanti: ನಾಡು, ನಗರಗಳ ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ದೂರದರ್ಶಿತ್ವ ಅಪ್ರತಿಮ: ತಹಸೀಲ್ದಾರ್ ಮಮತಾ

ಚಿಕ್ಕನಾಯಕನಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ತಹಸೀಲ್ದಾರ್ ಮಮತಾ ಅವರು ಮಾತನಾಡಿದ್ದಾರೆ. ಈ ವೇಳೆ ಬೆಂಗಳೂರಿನ ನಿರ್ಮಾಣದಲ್ಲಿ ಕೆಂಪೇಗೌಡರ ದೂರದೃಷ್ಟಿ, ಕೊಡುಗೆಗಳ ಬಗ್ಗೆ ತಹಸೀಲ್ದಾರ್‌ ಅವರು ಸ್ಮರಿಸಿದ್ದಾರೆ.

Pavagada News: ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ; ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲು

ಪಾವಗಡದಲ್ಲಿ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ. ಸೇವಾಲಾಲ್ ಪುರ ತಾಂಡಾದಲ್ಲಿ ದೇವರಪೂಜೆಯಲ್ಲಿ ಪ್ರಸಾದ ಸೇವಿಸಿದ ಬಳಿಕ 40ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡು, ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Tumkur News: ಪ್ರೇಯಸಿಯ ಜತೆ ಗಲಾಟೆ; ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಅವಘಡ ನಡೆದಿದೆ. ಯುವಕ ಮತ್ತು ಯುವತಿ ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಯುವಕ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Pavagada News: ಪಾವಗಡದಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

ಪಾವಗಡದಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

Pavagada News: ಹಿಂದೂ-ಮುಸ್ಲಿಮರ ಭಾವೈಕ್ಯತೆ, ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕವಾಗಿರುವ ಮೊಹರಂ ಹಬ್ಬವನ್ನು ಪಟ್ಟಣದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಾಗಳ ಮೆರವಣಿಗೆ, ಸಾಂಪ್ರದಾಯಿಕ ವಾದ್ಯಗಳ ನಾದ ಹಾಗೂ ಭಕ್ತರ ಜಯಘೋಷಗಳು ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿವೆ.

Gubbi News: ಅನರ್ಹ ಮತಗಳ ತೆರವಿನ ಎಸ್ಐಆರ್ ಯಶಸ್ವಿಗೆ ಗುಬ್ಬಿ ಬಿಜೆಪಿ ಸಿದ್ದ

ಅನರ್ಹ ಮತಗಳ ತೆರವಿನ ಎಸ್ಐಆರ್ ಯಶಸ್ವಿಗೆ ಗುಬ್ಬಿ ಬಿಜೆಪಿ ಸಿದ್ದ

ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಾಗಾರದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದ ಏಜೆಂಟ್ಸ್, ಸದಸ್ಯರು ಸ್ಥಳೀಯ ಮುಖಂಡರು ಆಗಮಿಸಿ 30 ದಿನಗಳ ಕಾಲ ವಿಶೇಷ ಮತದಾರ ಪರಿಷ್ಕರಣೆ ಹೇಗೆ ಪಾಲ್ಗೊಂಡು ಬಿಜೆಪಿ ಪರ ಮತಗಳನ್ನು ಉಳಿಸಿ ಕೊಳ್ಳುವ ಕೆಲಸ ಮಾಡಬೇಕು ಎಂಬ ಮಾಹಿತಿ ತಿಳಿಸಲಾಯಿತು.

20% commission scam: ಔಷಧಿ ಖರೀದಿಯಲ್ಲಿ ಶೇ. 20 ರಷ್ಟು ಕಮಿಷನ್ ದಂಧೆ: ಎಸ್‌ಸಿ/ಎಸ್‌ಟಿ ಸಭೆಯಲ್ಲಿ ಆಕ್ರೋಶ!

ಔಷಧಿ ಖರೀದಿಯಲ್ಲಿ ಶೇ. 20 ರಷ್ಟು ಕಮಿಷನ್ ದಂಧೆ: ಆಕ್ರೋಶ

ಬಡ ರೋಗಿಗಳಿಗೆ ಅನುಕೂಲವಾಗಲು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಸಜ್ಜಿತ ಸ್ಕ್ಯಾನಿಂಗ್ ಯಂತ್ರ ಅಳವಡಿಸಬೇಕು," ಎಂದು ಅವರು ಆಡಳಿತ ಮಂಡಳಿಯನ್ನು ಬಲವಾಗಿ ಒತ್ತಾಯಿಸಿದರು. ವೈದ್ಯಾಧಿಕಾರಿ ಡಾ. ಸುನೀಲ್ ಪ್ರತಿಕ್ರಿಯಿಸಿ, "ಆಸ್ಪತ್ರೆಯಲ್ಲಿ ಕೇವಲ 6 ವೈದ್ಯರಿದ್ದು, 33 ಇರಬೇಕಾದ 'ಡಿ' ಗ್ರೂಪ್ ಸಿಬ್ಬಂದಿಯಲ್ಲಿ ಕೇವಲ 13 ಜನರಿದ್ದಾರೆ," ಎಂದು ಸಿಬ್ಬಂದಿ ಕೊರತೆಯ ನೆಪವೊಡ್ಡಿ ಕೈಚೆಲ್ಲಿದರು

Bale Honnuru shri: ಸಮಾಜದಲ್ಲಿ ಶ್ರಮಜೀವಿಗಳಿಗೆ ಎಂದಿಗೂ ಉನ್ನತಿ ಲಭ್ಯ : ಬಾಳೆ ಹೊನ್ನೂರು ಶ್ರೀಗಳು

ಸಮಾಜದಲ್ಲಿ ಶ್ರಮಜೀವಿಗಳಿಗೆ ಎಂದಿಗೂ ಉನ್ನತಿ ಲಭ್ಯ

ತಾಲ್ಲೂಕಿನ ನಿಟ್ಟೂರು ಹೋಬಳಿ ಬಾಗೂರು ಗೇಟ್ ಬಳಿಯ ಬಾಲಾಜಿ ಬಡಾವಣೆಯಲ್ಲಿ ಇಷ್ಟಲಿಂಗ ಪೂಜೆ, ಉಷಾ ಚಂದ್ರಶೇಖರ ದಂಪತಿಯ ಷಷ್ಠಿ ಪೂರ್ತಿ ಮತ್ತು 40ನೇ ವಿವಾಹ ವಾರ್ಷಿಕೋತ್ಸವ ಸಮಾರಂಭ ಅಂಗವಾಗಿ ನಡೆದ ಧರ್ಮ ಜಾಗೃತಿ ಕಾರ್ಯಕ್ರಮ ಸಾನಿಧ್ಯ ವಹಿಸಿ ಮಾತನಾಡಿದ ಅವರು ಬೌದ್ಧಿಕ ಬದುಕು ಪರಿಪೂರ್ಣ ಆಗಲು ಧರ್ಮಗುರುಗಳ ಆಶೀರ್ವಾದ ಪಡೆಯುವುದು ಮುಖ್ಯ

MLA MT Krishnappa: ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ ಇರುವಂತಿದೆ: ಎಂ.ಟಿ.ಕೃಷ್ಣಪ್ಪ

ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ ಇರುವಂತಿದೆ

ಬಿಡದಿ ಬಳಿಯ ಟೌನ್ ಶಿಪ್ ಯೋಜನೆಯ ಭಾಗದ ರೈತರು ಕೇವಲ ಅರ್ಧ ಎಕರೆ ಜಮೀನನ್ನು ಹೊಂದಿದ್ದಾರೆ. ಹಸು ಕಟ್ಟಿಕೊಂಡು ಬದುಕು ನಡೆಸಿದ್ದಾರೆ. ಅಂತಹ ಸಣ್ಣ ರೈತರ ತಲೆ ಹೊಡೆ ಯುವ ಕೆಲಸ ಕಾಂಗ್ರೆಸ್ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದ ಅವರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಬಿಡದಿ ಭಾಗದ ಯುವಕರಿಗೆ ಕೃಷಿ ಮತ್ತು ಹೈನುಗಾರಿಕೆ ಜೀವನ ಕಟ್ಟಿಕೊಂಡಿದ್ದಾರೆ.

Gubbi News: ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂ.29ರಂದು ಜಾಗೃತಿ ಸಂವಾದ

ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂ.29ರಂದು ಜಾಗೃತಿ ಸಂವಾದ

ಆಹಾರ ತಜ್ಞ ಡಾ.ಖಾದರ್ ವಿದೇಶದಲ್ಲಿ ಹತ್ತಾರು ಲಕ್ಷ ವೇತನ ಪಡೆಯುವ ಅವಕಾಶ ತೊರೆದು ನಮ್ಮ ನೆಲದ ವಿಷಯುಕ್ತ ಮಣ್ಣು, ಪ್ಲಾಸ್ಟಿಕ್ ಹಾವಳಿ, ಅನಾರೋಗ್ಯಕರ ಆಹಾರ ಪದ್ಧತಿ, ವಿಷಯುಕ್ತ ಆಹಾರ ಈ ಬಗ್ಗೆ ಅಧ್ಯಯನ ನಡೆಸಿ ಉತ್ತಮ ಆರೋಗ್ಯಕ್ಕೆ ಆಹಾರ ಪದ್ಧತಿ ಹಾಗೂ ರಾಸಾಯನಿಕ ಮುಕ್ತ ಕೃಷಿ ಬಗ್ಗೆ ಜಾಗೃತಿ ಮೂಡಿಸುತ್ತಾ ಮನೆ ಮಾತಾಗಿದ್ದಾರೆ.

Tumkur Murder Case: 30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಮೇಶ್‌ ಎಂಬಾತನ ಕೊಲೆ ನಡೆದಿತ್ತು. ಮೊದಲಿಗೆ ಅಪಘಾತದಲ್ಲಿ ನನ್ನ ಸಹೋದರ ಮೃತಪಟ್ಟಿದ್ದಾನೆ ಎಂದು ಅಣ್ಣ ದೂರು ನೀಡಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು, ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tumkur News: ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ತುಮಕೂರು ಜಿಲ್ಲಾಡಳಿತ ಮತ್ತು NIRAM ಸಹಯೋಗ

ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ಸಹಯೋಗ

ಸಾರ್ವಜನಿಕ ಆರೋಗ್ಯ ಮತ್ತು ಉಪಶಮನ ಆರೈಕೆಯಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟ ನಾಯಕ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದೊಂದಿಗೆ ಕೇಂದ್ರವು ತಾಂತ್ರಿಕ ಪಾಲುದಾರಿಕೆಯನ್ನು ಹೊಂದಿದೆ. ಪ್ಯಾಲಿಯೇಟಿವ್ ಕೇರ್ ಎನ್ನುವುದು ಗಂಭೀರ, ದೀರ್ಘಕಾಲದ ಅಥವಾ ಮಾರಕ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ರೋಗಲಕ್ಷಣದ ಪರಿಹಾರ, ಸೌಕರ್ಯ ಮತ್ತು ಬೆಂಬಲವನ್ನು ಒದಗಿಸಲು ಪ್ರಯತ್ನಿಸುವ ವಿಶೇಷ ಮತ್ತು ಸಮಗ್ರ ಆರೈಕೆಯ ರೂಪವಾಗಿದೆ.

MLA S R Srinivas: ಅಡ್ಡ ಮತದಾನ ತಿಳಿದೂ ಅಭ್ಯರ್ಥಿ ಬೇಕಿರಲಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಅಡ್ಡ ಮತದಾನ ತಿಳಿದೂ ಅಭ್ಯರ್ಥಿ ಬೇಕಿರಲಿಲ್ಲ

ತಾಲ್ಲೂಕಿನ ಕಸಬ ಹೋಬಳಿ ಚಿಕ್ಕೋನಹಳ್ಳಿ ಕಾಲೋನಿ, ನಿಟ್ಟೂರು ಹೋಬಳಿ ಮುಸ್ ಕೊಂಡ್ಲಿ, ಯಲ್ಲಾಪುರ ಕಾಲೋನಿ, ಬೊಮ್ಮರಸನಹಳ್ಳಿ ಕಾಲೋನಿ, ಬಡವನಪಾಳ್ಯ ಕಾಲೋನಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಒಟ್ಟು 3 ಕೋಟಿ ರೂಗಳ ಸಿಸಿ ರಸ್ತೆ ಹಾಗೂ ಕೊಂಡ್ಲಿ ಗ್ರಾಮದಲ್ಲಿ 17.43 ಕೋಟಿ ರೂಗಳ ಶ್ರೀಮತಿ ಇಂದಿರಾಗಾಂಧಿ ವಸತಿಶಾಲೆಗೆ ಗುದ್ದಲಿಪೂಜೆ ನೆರವೇರಿಸಿ ಮಾತ ನಾಡಿದ ಅವರು ಅಡ್ಡಮತದಾನ ಕಾಂಗ್ರೆಸ್ ಪಕ್ಷದಲ್ಲಿ ನಡೆದಿಲ್ಲ

Tumkur News: ಆಡಂಬರದ ಹುಟ್ಟುಹಬ್ಬದ ಆಚರಣೆ  ಬದಿಗೊತ್ತಿ: ನಟರಾಜ್ ಶೆಟ್ಟಿ

ಆಡಂಬರದ ಹುಟ್ಟುಹಬ್ಬದ ಆಚರಣೆ ಬದಿಗೊತ್ತಿ: ನಟರಾಜ್ ಶೆಟ್ಟಿ

​ಮನಸ್ಸು ಮಾಡಿದ್ದರೆ ರಮೇಶ್ ಬಾಬು ದೊಡ್ಡ ರೆಸಾರ್ಟ್ ಅಥವಾ ಪಂಚತಾರಾ ಹೋಟೆಲ್‌ಗಳಲ್ಲಿ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಬಹುದಿತ್ತು. ಆದರೆ ಅದನ್ನೆಲ್ಲ ಬದಿಗೊತ್ತಿ ಶಾಲಾ ಮಕ್ಕಳೊಂದಿಗೆ ಅತ್ಯಂತ ಸರಳವಾಗಿ ದಿನವನ್ನು ಕಳೆದಿರು ವುದು ಅವರ ಉದಾತ್ತ ಗುಣಕ್ಕೆ ಸಾಕ್ಷಿ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ, ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ

Madhugiri News: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿದರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

U T Khader: ಆಂಧ್ರದಲ್ಲಿಯೂ ಯು.ಟಿ.ಖಾದರ್ ಖದರ್

U T Khader: ಆಂಧ್ರದಲ್ಲಿಯೂ ಯು.ಟಿ.ಖಾದರ್ ಖದರ್

ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಸಚಿವರನ್ನು ಸ್ಥಳೀಯ ಮುಖಂಡರು, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಜನಸ್ನೇಹಿ ನಾಯಕನಾಗಿ ಗುರುತಿಸಿಕೊಂಡಿರುವ ಯು.ಟಿ. ಖಾದರ್ ಅವರಿಗೆ ಆಂಧ್ರ ಪ್ರದೇಶದಲ್ಲಿಯೂ ಉತ್ತಮ ಅಭಿಮಾನಿ ಬಳಗವಿರುವುದು ಈ ಸಂದರ್ಭದಲ್ಲಿ ಮತ್ತೊಮ್ಮೆ ಸಾಬೀತಾಯಿತು.

Tumkur News: ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

Tumkur News: ತುಮಕೂರಿನ ಸದಾಶಿವ ನಗರದ ರಸ್ತೆಯಲ್ಲಿರುವ ಶ್ರೀ ಮಾರುತಿ ಮಹಾರಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭಾಗಿಯಾಗಿ, ಮಾತನಾಡಿದ್ದಾರೆ.

Gubbi News: ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಅವಶ್ಯ ಸಲಕರಣೆ ವಿತರಣೆ

Gubbi News: ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಅವಶ್ಯ ಸಲಕರಣೆ ವಿತರಣೆ

ಸರ್ಕಾರ ಗ್ರಾಮೀಣ ಶಾಲೆಗಳ ಉಳಿಸುವ ಕೆಲಸಕ್ಕೆ ಪೂರಕವಾಗಿ ಎಲ್ಲಾ ಸವಲತ್ತು ಒದಗಿಸಿದೆ. ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಜೊತೆಗೆ ಪೌಷ್ಟಿಕ ಆಹಾರ, ರಾಗಿ ಅಂಬಲಿ ಹೀಗೆ ಅನೇಕ ರೀತಿ ಮಕ್ಕಳಿಗೆ ಯಾವ ಕೊರತೆ ಬಾರದಂತೆ ಕ್ರಮ ಕೈಗೊಂಡಿದೆ. ಆದರೆ ದಾಖಲಾತಿ ಪ್ರಕ್ರಿಯೆ ಇಳಿಮುಖ ಆಗದಂತೆ ಶಿಕ್ಷಣ ಇಲಾಖೆ ಮಾಡುವ ಎಲ್ಲಾ ಕಾರ್ಯಕ್ಕೆ ಸ್ಥಳೀಯ ಸಮುದಾಯ ಸಹಕಾರ ಅತ್ಯಗತ್ಯ

Loading...