ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Gubbi news: ತ್ರಿವಿಧ ದಾಸೋಹ ತತ್ವ ಶರಣರ ಆಸ್ತಿ : ಎಂ.ಜಿ.ಸಿದ್ದರಾಮಯ್ಯ

Gubbi news: ತ್ರಿವಿಧ ದಾಸೋಹ ತತ್ವ ಶರಣರ ಆಸ್ತಿ : ಎಂ.ಜಿ.ಸಿದ್ದರಾಮಯ್ಯ

12ನೇ ಶತಮಾನದ ಶರಣರ ಹಾಗೂ ವಚನಕಾರರ ತತ್ತ್ವಾದರ್ಶಗಳನ್ನು ಪರಿಣಾಮಕಾರಿಯಾಗಿ ಪ್ರಸ್ತುತ ಯುವ ಸಮುದಾಯಕ್ಕೆ ಪರಿಚಯಿಸುವ ಅಗತ್ಯವಿದೆ. ಶರಣರ ಮಾನವೀಯ ಮೌಲ್ಯಗಳನ್ನು ಸಮಾಜ ದಲ್ಲಿ ಪಸರಿಸಿ ವಿಶ್ವ ಶಾಂತಿ ಕಾಪಾಡಲು ಶರಣ ಸಾಹಿತ್ಯ ಪರಿಷತ್ತು ಕಾರ್ಯ ಚಟುವಟಿಕೆಗಳು, ಕಾರ್ಯಗಾರ, ಚಿಂತನಾ ಶಿಬಿರಗಳು, ಸಂವಾದ, ದತ್ತಿ ಉಪನ್ಯಾಸ ಹೀಗೆ ಅನೇಕ ಕಾರ್ಯಕ್ರಮ ನಿರಂತರ ನಡೆಸಿದ್ದೇವೆ

ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು: ಸದ್ಗುರು ಶ್ರೀ ಮಧುಸೂದನ ಸಾಯಿ

ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಚಿಂತನೆ: ಸದ್ಗುರು

Sadguru Sri Madhusudan Sai: ರಾಜ್ಯದಲ್ಲಿ ನೀರಿನ ಗುಣಮಟ್ಟದ ಸಮಸ್ಯೆ, ಅದರಲ್ಲೂ ಫ್ಲೋರೈಡ್‌ ಸಮಸ್ಯೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಗಂಭೀರವಾಗಿದೆ. ಇಂತಹ ಪ್ರದೇಶಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ, ಸ್ಥಳೀಯ ಜನರಿಗೆ ಸುರಕ್ಷಿತ ಕುಡಿಯುವ ನೀರು ದೊರೆಯುವಂತೆ ಮಾಡುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ: ಶ್ರೀ ಮಧುಸೂಧನ್ ಸಾಯಿ

ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ

Sadguru Sri Madhusudan Sai: ಶಿರಾ ತಾಲೂಕಿನ ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನದ ಗುರುಕುಲದ ಶಿಕ್ಷಣವನ್ನು ಪಿಯುಸಿವರೆಗೆ ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ್ ಸಾಯಿ ತಿಳಿಸಿದ್ದಾರೆ.

Chikkanayakanahalli Accident: ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ.ಜಾತಿ, ಪ.ಪಂಗಡದ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ: ಪಿ. ಚಿಕ್ಕರಂಗಪ್ಪ

ಎಸ್‌ಸಿ, ಎಸ್‌ಟಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ

Madhugiri News: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೌಕರರಿಗೆ ಸಂವಿಧಾನ ಬದ್ದವಾಗಿ ಕಾಲಕಾಲಕ್ಕೆ ದೊರಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶಕ್ಕೆ ತೆರಳುತ್ತಿರುವುದಾಗಿ ತಾಲೂಕು ಎಸ್.ಸಿ-ಎಸ್.ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಪಿ. ಚಿಕ್ಕರಂಗಪ್ಪ ತಿಳಿಸಿದ್ದಾರೆ.

Tumkur News: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ!

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಸಿಎಂ ಆದೇಶ ಮಾಡಿದರೂ ನನಗೆ ನಿವೇಶನ ಕೊಟ್ಟಿಲ್ಲ ಎಂದು ದಯಾಮರಣ ಕೋರಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದ ಮಹಿಳೆ, ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tiptur News: ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳು; ಪ್ರಯಾಣಿಕರ ಪರದಾಟ!

ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳು; ಪ್ರಯಾಣಿಕರ ಪರದಾಟ

Tiptur News: ಗ್ರಾಮೀಣ ಭಾಗದಲ್ಲಿ ಸಂಚರಿಸುವ ಕೆಎಸ್ಆರ್‌ಟಿಸಿ ಬಸ್‌ಗಳು ಪದೇ ಪದೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಉತ್ತಮ ಗುಣಮಟ್ಟವುಳ್ಳ ಬಸ್ಸುಗಳ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಪ್ರಯಾಣಿಕರು ಹಾಗೂ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

Gubbi News: ಶ್ರೀ ಗ್ರಾಮದೇವತೆ ಅದ್ದೂರಿ ಜಾತ್ರೆಗೆ ಗುಬ್ಬಿ ಪಟ್ಟಣ ಸಜ್ಜು

Gubbi News: ಶ್ರೀ ಗ್ರಾಮದೇವತೆ ಅದ್ದೂರಿ ಜಾತ್ರೆಗೆ ಗುಬ್ಬಿ ಪಟ್ಟಣ ಸಜ್ಜು

ಸೆ.1ರಂದು ಬೆಳಿಗ್ಗೆ 10.30 ಕ್ಕೆ ಸಂತೆ ಮೈದಾನದ ಶಿಲಾ ಗದ್ದುಗೆ ದೇವಾಲಯದಲ್ಲಿ ಗದ್ದುಗೆ ಪೂಜೆ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಹೂವಿನ ಪಲ್ಲಕ್ಕಿಯಲ್ಲಿ ಅಲಂಕರಿಸಿ ಊರಿನ ರಾಜಬೀದಿಗಳಲ್ಲಿ ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ಸಾಗಿ ಸಂಜೆ 5 ಗಂಟೆಗೆ ಹಳೇ ಸಂತೆ ಮೈದಾನದ ಗದ್ದುಗೆ ತಲುಪಿ ಮೂರು ದಿನಗಳ ಆರತಿ ಸೇವೆಗೆ ಅಮ್ಮನವರನ್ನು ಪ್ರತಿಷ್ಠಾಪಿಸಲಾಗುವುದು. ನಂತರ ವಿವಿಧ ಜನಾಂಗದವರ ಆರತಿ ಸೇವೆ ನಡೆಯಲಿದೆ.

Pavagada News: ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

Pavagada News: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

Gubbi News: ಸುರಿಗೇನಹಳ್ಳಿ ಗುಡ್ಡದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಮಹಾದಾಸೋಹ

ಸುರಿಗೇನಹಳ್ಳಿ ಗುಡ್ಡದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಮಹಾದಾಸೋಹ

ಶ್ರಾವಣ ಶನಿವಾರದ ಅಂಗವಾಗಿ ಬೆಳಗ್ಗೆಯಿಂದಲೇ ಶ್ರೀ ರಂಗನಾಥ ಸ್ವಾಮಿಯವರಿಗೆ ಅಭಿಷೇಕಾದಿ ಯಾಗಿ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ದೇವಸ್ಥಾನವನ್ನು ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆ 11 ಗಂಟೆ ನಂತರ ಅಕ್ಕಪಕ್ಕದ ಗ್ರಾಮಸ್ಥ ರಿಂದ ಶ್ರೀ ಸ್ವಾಮಿಯವರಿಗೆ ವಿಶೇಷ ಆರತಿ ಸೇವೆ ಸಲ್ಲಿಸಲಾಯಿತು.

ತುಮಕೂರಿನಲ್ಲಿ ಬಲೆಯಲ್ಲಿ ಸಿಕ್ಕಿಬಿದ್ದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ

ತುಮಕೂರು: ಚಿರತೆ ಸುಟ್ಟ ಮೂವರ ಬಂಧನ

leopard burning case: ಅಕ್ರಮವಾಗಿ ನಿರ್ಮಿಸಿದ್ದ ತಂತಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡ ಚಿರತೆಯನ್ನು ಸುಟ್ಟು ಹಾಕಿದ ಮೂವರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ರಾಗಿ ಬೆಳೆಯನ್ನು ಉಳಿಸುವ ಸಲುವಾಗಿ ಗೌರಗೊಂಡನಹಳ್ಳಿ ಗ್ರಾಮದ ಕೆಲವು ರೈತರು ಗದ್ದೆಯ ಸುತ್ತಲೂ ಅಕ್ರಮವಾಗಿ ತಂತಿ ಬಲೆಯನ್ನು ಹಾಕಿದ್ದರು. ಇದರಲ್ಲಿ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿತ್ತು.

Gubbi News: ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ: ಗುಬ್ಬಿ ಬಸವರಾಜ್

ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ

ಆದಿ ಜಾಂಬವ ಮಠ ದಿಂದ ಸಚಿವರು ಸಂಸದರು ಹಾಲಿ ಶಾಸಕರು ಮಾಜಿ ಶಾಸಕರು ನಿಗಮ ಮಂಡಳಿ ಅಧ್ಯಕ್ಷರುಗಳಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು. ಜೊತೆಗೆ ದಲಿತ ಜನಾಂಗದ ಏಳಿಗೆಗೆ ಶ್ರೀ ಮಠ ದಿಂದ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು. ಬಾಗಲಕೋಟೆ ಜಿಲ್ಲೆ ಗುಡ್ಡದ್ದಳ್ಳಿ ತಾಲೂಕು ಹಾನಾಪುರ ಗ್ರಾಮದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಮದ್ರಾಸ್) ಉನ್ನತ ಅಧ್ಯಯನಕ್ಕಾಗಿ ತೆರಳುತ್ತಿರುವ ಕರಿಯಪ್ಪ ಮಾದಾರ ಎಂಬ ವಿದ್ಯಾರ್ಥಿಗೆ ಸನ್ಮಾನಿಸಲಾಗುವುದು

Varamahalakshmi Festival: ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

ಗೊರವನಹಳ್ಳಿ ಮಹಾಲಕ್ಷ್ಮಿಯ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

Goravanahalli Mahalakshmi Temple: ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನೂತನ ತೇರು ಈ ಬಾರಿಯ ಹಬ್ಬದ ಪ್ರಮುಖ ಆಕರ್ಷಣೆಯಾಗಿತ್ತು. ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ನೂತನ ತೇರು ನಿರ್ಮಿಸಲಾಗಿದೆ. ತೇರಿನಲ್ಲಿ ಸುಮಾರು 23 ಕೆ.ಜಿ. ತೂಕದ ಬೆಳ್ಳಿಯ ಮಹಾಲಕ್ಷ್ಮಿ ತಾಯಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೈಭವದ ಮೆರವಣಿಗೆ ನಡೆಸಲಾಯಿತು.

Tumkur News: ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

Tumkur News: ತುಮಕೂರು ಜಿಲ್ಲೆಯಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂತ್ರಾಲಯಕ್ಕೆ ಪ್ರತಿದಿನ ತೆರಳುವ ಭಕ್ತರ ಸಂಖ್ಯೆ ಅಪಾರವಾಗಿದೆ. ಆದರೆ, ಇದಕ್ಕೆ ತಕ್ಕಂತೆ ಸಾರಿಗೆ ಸೌಲಭ್ಯಗಳಿಲ್ಲದೆ ಭಕ್ತರು ಪರದಾಡುವಂತಾಗಿದ್ದು, ತುಮಕೂರು-ಮಂತ್ರಾಲಯ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಆಗ್ರಹ ತೀವ್ರಗೊಂಡಿದೆ.

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

Madhugiri News: ಮಧುಗಿರಿ ತಾಲೂಕಿನ ಸ್ಥಳೀಯ ಕಲಾವಿದರು ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಐತಿಹಾಸಿಕ ಶ್ರೀ ದಂಡಿನ ಮಾರಮ್ಮ ದೇವಾಲಯದ ಆವರಣದಲ್ಲಿ 13 ನಿಮಿಷಗಳ ಕಾಲದ ಯೂಟ್ಯೂಬ್‌ನ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ಕಿರುಚಿತ್ರ 'ಮುಗಿಯದ ಪ್ರೇಮ ಕಥೆ' ಬಿಡುಗಡೆಗೊಳಿಸಿದರು.

ತಿಪಟೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅಂತ್ಯ ಸಂಸ್ಕಾರ

ಮಾಜಿ ಸಚಿವ ಬಿ.ಸಿ.ನಾಗೇಶ್‌ ಪಂಚಭೂತಗಳಲ್ಲಿ ಲೀನ

ತುಮಕೂರು ಜಿಲ್ಲೆ ತಿಪಟೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಈ ವೇಳೆ ವಿವಿಧ ರಾಜಕೀಯ ನಾಯಕರು, ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಮಾಜಿ ಸಚಿವ ಬಿ.ಸಿ. ನಾಗೇಶ್ ಪಾರ್ಥೀವ ಶರೀರದ ಅಂತಿಮ ರಥಯಾತ್ರೆ ಸಾಗುತ್ತಿದ್ದಂತೆ ಆಜಾನ್ ಕೂಗದೆ ಸೌಹಾರ್ದತೆ ಮೆರೆದ ಮುಸ್ಲಿಮರು

ತಿಪಟೂರಿನಲ್ಲಿ ಸೌಹಾರ್ದತೆ ಮೆರೆದ ಮುಸ್ಲಿಮರು

BC Nagesh: ಅನಾರೋಗ್ಯದ ಹಿನ್ನೆಲೆಯಲ್ಲಿ ಆಗಸ್ಟ್‌ 18ರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ಅವರ ಪಾರ್ಥೀವ ಶರೀರದ ಮೆರವಣಿಗೆ ವೇಳೆ ತಿಪಟೂರಿನಲ್ಲಿ ಮುಸ್ಲಿಮರು ಆಜಾನ್ ಕೂಗದೆ ಗೌರವ ಸಲ್ಲಿಸಿದರು.

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿಎಸ್‌ವೈ

BC Nagesh: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅನೇಕ ರಾಜಕೀಯ ಮುಖಂಡರು, ಸಾರ್ವಜನಿಕರು ಹಿರಿಯ ರಾಜಕಾರಣಿ, ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹ; ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸೇವಾ ಭದ್ರತೆಗೆ ಆಗ್ರಹಿಸಿ ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Tumkur News: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

MLA K N Rajanna: ದೇಶದ ಯುವಶಕ್ತಿ ದುಶ್ಚಟಗಳಿಗೆ ಬಲಿಯಾಗದೆ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಾಗಿದೆ: ಶಾಸಕ ಕೆ.ಎನ್.ರಾಜಣ್ಣ

ದೇಶದ ಯುವಶಕ್ತಿ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಾಗಿದೆ

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ರಾಷ್ಟ್ರಧ್ವಜ ಧ್ವಜ ರೋಹಣ ನೆರವೇರಿಸಿ ತಮ್ಮ ಸಂದೇಶ ದಲ್ಲಿ ಮಾತನಾಡಿ 2047 ರ ಹೊತ್ತಿಗೆ ಯುವಕರಿಂದ ವಿಕಸಿತ ಭಾರತ ನಿರ್ಮಾಣದ ಕನಸನ್ನು ದೇಶ ಹೊಂದಿದೆ.. ಭಾರತದಲ್ಲಿ, 37 ಕೋಟಿಗೂ ಅಧಿಕ ಯುವಕರಿದ್ದಾರೆ.‌ ಯುವಕರ ವಿಶೇಷ ಶಕ್ತಿ ಸಾಮರ್ಥ್ಯ ಮಾಹಿತಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟವಾದ ಪ್ರತಿಭೆಯ ಮೂಲಕ ಹೆಸರು ಮಾಡಿದ್ದಾರೆ ಎಂದರು

Gubbi News: ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ತಾಲೂಕಿನ ಹಲಸಿನ ನಾಗೇನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ನಾಮಫಲಕ ಅನಾವರಣಗೊಳಿಸಿ ಮಾತನಾಡಿ,  ಮೊದಲು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಾಗ ಮಾತ್ರ ಮಾದಿಗ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.  ಮುಖಂಡ ಅದಲಗೆರೆ ಈಶ್ವರಯ್ಯ ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಯುವ ಸಂಘಟನೆ ಸ್ಥಾಪನೆ ಯಾಗುವುದರಿಂದ ಜನಾಂಗಕ್ಕೆ ಆಗುವ ಅನ್ಯಾಯ ತಡೆದು ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಸಹಕರಿಸಬಹುದು

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ; ಪುತ್ರಿ ಪರವಾಗಿ ಕ್ಷಮೆ ಕೇಳಿದ BJP ಶಾಸಕ ಸುರೇಶ್‌ ಗೌಡ

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ರಾ BJP ಶಾಸಕ ಸುರೇಶ್‌ ಗೌಡ ಪುತ್ರಿ?

MLA B. Suresh Gowda: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು.

ರೈತರಿಗೆ ಉಚಿತವಾಗಿ ಗುಣಮಟ್ಟದ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

ರೈತರಿಗೆ ಉಚಿತವಾಗಿ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

Madhugiri News: ಬರ ಪರಿಹಾರ ಯೋಜನೆಯ ಭಾಗವಾಗಿ ರೈತರಿಗೆ ಉಚಿತವಾಗಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಮೇವು ಬೀಜಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Loading...