ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Madhugiri News: ಮಧುಗಿರಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಂ. ಶಿವಣ್ಣ ಆಯ್ಕೆ

ಮಧುಗಿರಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಂ. ಶಿವಣ್ಣ ಆಯ್ಕೆ

Madhugiri News: ಮಧುಗಿರಿ ತಾಲೂಕಿನ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವಣ್ಣ, ಉಪಾಧ್ಯಕ್ಷರಾಗಿ ಎಸ್. ಆರ್. ಅಶ್ವತ್ಥನಾರಾಯಾಣ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಎಸ್. ರಘುನಾಥರೆಡ್ಡಿ ಹಾಗೂ ಜಿ.ಆರ್. ಗಂಗಾಧರಯ್ಯ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

ಶ್ರೀ ರಾಘವೇಂದ್ರ ಸ್ವಾಮಿ ಮಂತ್ರಾಲಯ ಶಾಖಾ ಮಠ ನಿರ್ಮಾಣಕ್ಕೆ ಉಚಿತ ಜಾಗ ನೀಡಿದ ದಂಪತಿ

ತುಮಕೂರಿನಲ್ಲಿ ಮಂತ್ರಾಲಯ ಶಾಖಾ ಮಠ ನಿರ್ಮಾಣಕ್ಕೆ ಜಾಗ ನೀಡಿದ ದಾನಿಗಳು

Tumkur News: ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿಗಳವರ ನೂತನ ಶಾಖಾ ಮಠವು ತುಮಕೂರು ನಗರದ ಗೆದ್ದಲಹಳ್ಳಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಈ ಪವಿತ್ರ ಕಾರ್ಯಕ್ಕೆ ರಾಮಸ್ವಾಮಿ ಹಾಗೂ ಶೀಲಾ ದಂಪತಿ ಸ್ವಂತ ಜಾಗವನ್ನು ಉಚಿತವಾಗಿ ನೀಡಿದ್ದಾರೆ.

Folk singer Kesturu Govinda Raju: ಗುಬ್ಬಿಯಲ್ಲಿ ಜನಪದ ಗಾಯಕ ಕೆಸ್ತೂರು ಗೋವಿಂದರಾಜುಗೆ ಸನ್ಮಾನ

ಗುಬ್ಬಿಯಲ್ಲಿ ಜನಪದ ಗಾಯಕ ಕೆಸ್ತೂರು ಗೋವಿಂದರಾಜುಗೆ ಸನ್ಮಾನ

ತಂದೆಯಿಂದ ಬಳುವಳಿಯಾಗಿ ಬಂದ ಜನಪದ ಸಂಗೀತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಬಾಲ್ಯದಿಂದಲೂ ನಿರಂತರವಾಗಿ ಹಾಡುತ್ತಾ ಬಂದಿದ್ದೇನೆ. ದೂರದರ್ಶನದಂತಹ ಪ್ರತಿಷ್ಠಿತ ವೇದಿಕೆ ಯಲ್ಲಿ ರಾಜ್ಯದ ಜನರ ಮುಂದೆ ಪ್ರತಿಭೆ ಪ್ರದರ್ಶಿಸುವ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಈ ಸಾಧನೆಗೆ ನನ್ನ ಕುಟುಂಬ, ಹಿತೈಷಿ ಗಳು ಹಾಗೂ ಕಲಾಭಿಮಾನಿಗಳ ಪ್ರೋತ್ಸಾಹವೇ ಪ್ರಮುಖ ಕಾರಣ

ಜನರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಕೆ.ಎನ್. ರಾಜಣ್ಣ ಸೂಚನೆ

ನಿರಂತರ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಕೆ.ಎನ್. ರಾಜಣ್ಣ

Madhugiri News: ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರೂ ಹಾಗೂ ಶಾಸಕ ಕೆ.ಎನ್. ರಾಜಣ್ಣ ಸೂಚನೆ ನೀಡಿದ್ದಾರೆ.

Gubbi News: ರಸ್ತೆ ವಿವಾದಕ್ಕೆ ತೆರೆ: ತಹಶೀಲ್ದಾರ್ ಭೇಟಿ; ಜಮೀನುಗಳಿಗೆ ರಸ್ತೆ ಸುಗಮ

ರಸ್ತೆ ವಿವಾದಕ್ಕೆ ತೆರೆ: ತಹಶೀಲ್ದಾರ್ ಭೇಟಿ; ಜಮೀನುಗಳಿಗೆ ರಸ್ತೆ ಸುಗಮ

ದಲಿತ ಸಮುದಾಯ ದವರಾದ ಮಂಜುಳಾ, ನರಸಿಂಹಯ್ಯ, ವೆಂಕಟೇಶ್ ಎಂಬುವವರ ಜಮೀನಿಗೆ ದಾರಿ ಬಿಡಲು ತೊಗರಿಘಟ್ಟ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು ಅಡ್ಡಿಪಡಿಸು ತ್ತಿದ್ದರು. ಇಂದು ತಹಶೀಲ್ದಾರ್ ರವರ ಸಮ್ಮುಖದಲ್ಲಿ ಗ್ರಾಮಸ್ಥರನ್ನು ಮನವೊಲಿಸಿ ನ್ಯಾಯ ದೊರಕಿಸಿಕೊಡಲಾಗಿದೆ

ನವಜಾತ ಶಿಶುವಿಗೆ ಮರುಜೀವ; ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ವೈದ್ಯರ ಸಾಧನೆ

ನವಜಾತ ಶಿಶುವಿಗೆ ಮರುಜೀವ ನೀಡಿದ ಸಿದ್ದಾರ್ಥ ಆಸ್ಪತ್ರೆ ವೈದ್ಯರು

Tumkur News: ನವಜಾತ ಶಿಶುಗಳಲ್ಲಿ ಎದುರಾಗುವ ಕರುಳಿನ ಅಡಚಣೆಯಂತಹ ಅತ್ಯಂತ ಅಪರೂಪದ ಹಾಗೂ ಮಾರಣಾಂತಿಕ ಕಾಯಿಲೆಯನ್ನು ಯಶಸ್ವಿಯಾಗಿ ಪತ್ತೆಹಚ್ಚಿ, ತುರ್ತು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ತುಮಕೂರು ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ವೈದ್ಯರ ತಂಡವು ಮಗುವಿಗೆ ಮರುಜೀವ ನೀಡಿದೆ.

Gubbi News: ಅಂಗನವಾಡಿ ಕೇಂದ್ರಗಳಿಗೆ ಅಲಮಾರು ವಿತರಿಸಿದ ಎಂ.ಎಚ್.ಪಟ್ಟಣ ಗ್ರಾಪಂ

ಅಂಗನವಾಡಿ ಕೇಂದ್ರಗಳಿಗೆ ಅಲಮಾರು ವಿತರಿಸಿದ ಎಂ.ಎಚ್.ಪಟ್ಟಣ ಗ್ರಾಪಂ

ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಒಟ್ಟು 17 ಅಂಗನವಾಡಿ ಕೇಂದ್ರಗಳ ಪೈಕಿ ಬಿಳಿಕಲ್ಲಪಾಳ್ಯ, ಚೌಕೇನಹಳ್ಳಿ, ಬೈಜೇನಹಳ್ಳಿ, ರಂಗನಾಥಪುರ, ಚಿಕ್ಕನೆಟ್ಟಗುಂಟೆ, ರಾಯವಾರ ಇಂದಿರಾನಗರ ಈ ಆರು ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಅಲಮಾರು(ಬೀರು) ವಿತರಿಸಲಾಯಿತು.

Gubbi News: ಹಳೆ ವಿದ್ಯಾರ್ಥಿಗಳ ಸಂಘ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಲಿ : ಪ್ರಾಂಶುಪಾಲ ಡಾ.ಓ.ನಾಗರಾಜ್

ಹಳೆ ವಿದ್ಯಾರ್ಥಿಗಳ ಸಂಘ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಲಿ

ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್. ಟಿ.ಭೈರಪ್ಪ ಮಾತನಾಡಿ, ಕಾಲೇಜು ದಿನಗಳು ಪ್ರತಿಯೊಬ್ಬರ ಜೀವನದ ಸುವರ್ಣ ಕ್ಷಣಗಳು. ತಾವು ಕಲಿತ ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸುವುದು ಪ್ರತಿಯೊಬ್ಬ ಹಳೆ ವಿದ್ಯಾರ್ಥಿಯ ಕರ್ತವ್ಯ. ಈ ಸಂಸ್ಥೆ ಬೆಳೆದಂತೆ ನಾವೆಲ್ಲರೂ ಬೆಳೆದಿದ್ದೇವೆ ಎಂಬ ಹೆಮ್ಮೆ ನಮಗಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಪದಕ ವಿಜೇತ ರವಿಕುಮಾರ್‌ಗೆ ಭಸ್ಮಂಗಿ ಕಾವಲ್ ಸರ್ಕಾರಿ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಅಭಿನಂದನೆ

ಮುಖ್ಯಮಂತ್ರಿ ಪದಕ ವಿಜೇತ ರವಿಕುಮಾರ್‌ಗೆ ಸನ್ಮಾನ

Madhugiri News: ಭಯೋತ್ಪಾದಕ ನಿಗ್ರಹ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಪದಕ ಪಡೆದಿರುವ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಗಿದೆ. ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಹಳ್ಳಿ ಕ್ಲಸ್ಟರ್‌ನ ಭಸ್ಮಂಗಿ ಕಾವಲ್ ಬೆಟ್ಟದ ಶ್ರೀ ರುದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿದೆ.

Pavagada News: ಸಮಾಜದ ಒಳಿತಿಗಾಗಿ ಮಾಡಿದ ಸಾಧನೆ, ಸೇವೆಯೇ ಶಾಶ್ವತ: ನಿವೃತ್ತ ಮುಖ್ಯ ಶಿಕ್ಷಕ ಮಂಜುನಾಥ್

ಸಮಾಜದ ಒಳಿತಿಗಾಗಿ ಮಾಡಿದ ಸಾಧನೆ, ಸೇವೆಯೇ ಶಾಶ್ವತ: ಮಂಜುನಾಥ್

Pavagada News: ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಮದ ಶ್ರೀ ವಿನಾಯಕ ವಿದ್ಯಾಪೀಠ ಪ್ರೌಢಶಾಲೆಯಲ್ಲಿ 1996-97, 1997-98 ಹಾಗೂ 1998-99ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

MLA S R Srinivas: ಬಿಡದಿ ರೈತರ ಸಂಕಷ್ಟಕ್ಕೆ ಕುಮಾರಸ್ವಾಮಿ ಕಾರಣ : ಶಾಸಕ ವಾಸಣ್ಣ

ಬಿಡದಿ ರೈತರ ಸಂಕಷ್ಟಕ್ಕೆ ಕುಮಾರಸ್ವಾಮಿ ಕಾರಣ : ಶಾಸಕ ವಾಸಣ್ಣ

ಕೇಂದ್ರ ಸಚಿವರಾಗಿ ಒಂದು ಕೈಗಾರಿಕೆ ರಾಜ್ಯಕ್ಕೆ ತರಲಿಲ್ಲ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಲಿಲ್ಲ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ತಕ್ಷಣ ಅವರ ಮೇಲಿನ ದ್ವೇಷ ಮತ್ಸರ ಹೆಚ್ಚು ಮಾಡಿಕೊಂಡು ಅವರನ್ನು ಸಿಎಂ ಎಂದು ಒಪ್ಪಿಕೊಳ್ಳಲ್ಲ ಎಂದು ಹೇಳುತ್ತಾರೆ. 18 ಸೀಟು ಪಡೆದು ಇವರು ಒಪ್ಪಿ ಏನೂ ಆಗಬೇಕಿಲ್ಲ. ಸುಖಾಸುಮ್ಮನೆ ಒಕ್ಕಲಿಗ ಮುಖಂಡರ ಬೆಳವಣಿಗೆ ಸಹಿಸದೆ ತುಳಿಯುವುದು ಹೇಗೆ ಎಂದೇ ಕಾಲಹರಣ ಮಾಡುತ್ತಿದ್ದಾರೆ

Gubbi News: ದಸಂಸ ನೂತನ ತಾಲ್ಲೂಕು ಸಂಚಾಲಕರಾಗಿ ಕಡಬ ಶಂಕರ್ ಪುನರಾಯ್ಕೆ

ದಸಂಸ ನೂತನ ತಾಲ್ಲೂಕು ಸಂಚಾಲಕರಾಗಿ ಕಡಬ ಶಂಕರ್ ಪುನರಾಯ್ಕೆ

ಜಿಲ್ಲಾ ಸಂಘಟನಾ ಸಂಚಾಲಕ ಕೇಬಲ್ ರಘು ಮಾತನಾಡಿ ಜಿಲ್ಲಾದ್ಯಂತ ಪ್ರತಿ ತಾಲೂಕು ಘಟಕಗಳ ಪುನರ್ ರಚನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಗುಬ್ಬಿ ಪ್ರವಾಸಿ ಮಂದಿರದಲ್ಲಿ ದಸಂಸ ತಾಲ್ಲೂಕು ಸಂಚಾಲಕರನ್ನಾಗಿ ಕಡಬ ಶಂಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಸರ್ವಾನುಮತದ ನಿರ್ಣಯದಂತೆ ಶಂಕರ್ ಅವರ ಆಯ್ಕೆ ಸಂಘಟನೆಯ ಶಕ್ತಿ ಹೆಚ್ಚಿಸಲಿದೆ ಎಂಬ ವಿಶ್ವಾಸವಿದೆ

Gubbi News: ಗ್ರಾಮೀಣ ಶಾಲೆಯಲ್ಲಿ ಕಾನ್ವೆಂಟ್ ಮಾದರಿ ಶಿಕ್ಷಣ : ಡಾ.ನಾಗಭೂಷಣ್

ಗ್ರಾಮೀಣ ಶಾಲೆಯಲ್ಲಿ ಕಾನ್ವೆಂಟ್ ಮಾದರಿ ಶಿಕ್ಷಣ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲೀಷ್ ಭಾಷೆ ಅವಶ್ಯವಿದೆ. ಈ ಹಿಂದೆ ಶಿಶುವಿಹಾರ ಮೂಲಕ ಅಂಗನವಾಡಿ ಆರಂಭವಾಗಿತ್ತು. ಆಂಗ್ಲ ಮಾಧ್ಯಮ ಬಗ್ಗೆ ಅರಿತ ಸರ್ಕಾರ ಕಾನ್ವೆಂಟ್ ಮಾದರಿ ಶಿಕ್ಷಣ ಹಳ್ಳಿಯಲ್ಲಿ ಒದಗಿಸಿ ಸಮಸ್ಯೆ ಮೂಲ ಹುಡುಕಿ ಪರಿಹಾರ ಕಂಡು ಹಿಡಿಯಲು ಸ್ಥಳೀಯ ಸಮುದಾಯದ ಸಹಕಾರ ಅಗತ್ಯವಿದೆ.

Jyotiba Phule-2026 Award: ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಜ್ಯೋತಿಬಾ ಫುಲೆ-2026 ಪ್ರಶಸ್ತಿ

ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಜ್ಯೋತಿಬಾ ಫುಲೆ-2026 ಪ್ರಶಸ್ತಿ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪಲಮನೇರು ಲಯನ್ಸ್ ಕ್ಲಬ್ ವತಿಯಿಂದ ಮಹಾತ್ಮ ಜ್ಯೋತಿಬಾ ಫುಲೆ -2026 ಅವಾರ್ಡ್ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ ಮತ್ತು ಕೇರಳದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 60 ಜನ ಸಾಧಕರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು.

Gubbi News: ನಮ್ಮ ಸರ್ಕಾರ ಪತ್ರಕರ್ತರ ಪರವಾಗಿದೆ: ಶಾಸಕ‌ ಎಸ್.ಆರ್.ಶ್ರೀನಿವಾಸ್

ನಮ್ಮ ಸರ್ಕಾರ ಪತ್ರಕರ್ತರ ಪರವಾಗಿದೆ: ಶಾಸಕ‌ ಎಸ್.ಆರ್.ಶ್ರೀನಿವಾಸ್

ಜ್ಞಾನ ಜಗತ್ತನ್ನು ಆಳುತ್ತದೆ ನೀವು ಓದಿದ ವಿದ್ಯೆ ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ, ಈ ನಿಟ್ಟಿ ನಲ್ಲಿ ಯುವ ಸಮುದಾಯ ಮುನ್ನಡೆಯಬೇಕು. ಪತ್ರಿಕೆಗಳು ಹಾಗೂ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಪಾರದರ್ಶಕವಾಗಿ ಕೆಲಸ ಮಾಡಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಯುವ ಸಮುದಾಯ ಪತ್ರಿಕೆಗಳಲ್ಲಿ ಬರುವ ಸಂಪ್ರದಾಯಿಕ ಗಳನ್ನು ಓದುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೊಡಗಿಸಿ ಕೊಳ್ಳಲು ಸಾಧ್ಯವಾಗುತ್ತದೆ

ಮಧುಗಿರಿ ರೈಲ್ವೆ ನಿಲ್ದಾಣ, ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಸಚಿವ ವಿ. ಸೋಮಣ್ಣ, ಶಾಸಕ ಕೆ.ಎನ್. ರಾಜಣ್ಣ ಶಂಕುಸ್ಥಾಪನೆ

ಮಧುಗಿರಿ ರೈಲ್ವೆ ನಿಲ್ದಾಣ ಕಾಮಗಾರಿಗೆ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ

Madhugiri News: ಮಧುಗಿರಿ ತಾಲೂಕಿನ ಜನತೆಯ ಬಹುಬೇಡಿಕೆಯಾಗಿದ್ದ ಮಹತ್ವಾಕಾಂಕ್ಷೆ ಯೋಜನೆ ತುಮಕೂರು-ರಾಯದುರ್ಗ ರೈಲ್ವೆ ಹೊಸ ಮಾರ್ಗದ ಮಧುಗಿರಿ ರೈಲ್ವೆ ನಿಲ್ದಾಣ ಹಾಗೂ ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಹಾಗೂ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ಶಂಕುಸ್ಥಾಪನೆ ನೆರವೇರಿಸಿದರು.

Gubbi News: ಧರ್ಮಸ್ಥಳ ಸಂಸ್ಥೆಯಿಂದ ಒಂದು ಕೋಟಿ ಅರವತ್ತು ಲಕ್ಷ ಮಾಶಾಸನ ವಿತರಣೆ

ಧರ್ಮಸ್ಥಳ ಸಂಸ್ಥೆಯಿಂದ ಒಂದು ಕೋಟಿ ಅರವತ್ತು ಲಕ್ಷ ಮಾಶಾಸನ ವಿತರಣೆ

ಚತುರ್ಥನಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರದಿಂದ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಬಾರದೆಂದು ಮಾತೃಶ್ರೀ ಹೇಮಾವತಿ ಹೆಗಡೆ ಯವರ ಮಾರ್ಗದರ್ಶನದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡು ತ್ತಿರುವ ಒಟ್ಟು ನಾಲ್ಕು ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾದ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ

Gubbi News: ಪಂಚವಟಿ, ನವಗ್ರಹ ಮತ್ತು ಶಿವಲಿಂಗ ದೇವಾಲಯಕ್ಕೆ ಗುದ್ದಲಿಪೂಜೆ

ಪಂಚವಟಿ, ನವಗ್ರಹ ಮತ್ತು ಶಿವಲಿಂಗ ದೇವಾಲಯಕ್ಕೆ ಗುದ್ದಲಿಪೂಜೆ

ಭೂಮಿಪೂಜೆ ನೆರವೇರಿಸಿ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಯುವಕರ ತಂಡ ಗಣಪತಿ ಪ್ರತಿಷ್ಠಾಪನೆ ಮಾಡಿ ತಿಂಗಳು ಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಅದ್ದೂರಿಯಾಗಿ ಗಣಪತಿ ಹಬ್ಬ ಮಾಡುತ್ತಿದ್ದ ಟ್ರಸ್ಟ್ ಈಗ ಆಸ್ತಿಕರ ಭಾವನೆಗೆ ತಕ್ಕಂತೆ ಹೊಸ ಯೋಜನೆ ರೂಪಿಸಿಕೊಂಡು ನೂತನ ದೇವಾಲಯ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಅವರ ಈ ಸತ್ಕಾರ್ಯಕ್ಕೆ ಶುಭ ಹಾರೈಸುವುದಾಗಿ ತಿಳಿಸಿದರು

ಸಿಗರೇಟ್ ಖರೀದಿಸಲು 500 ರೂ. ಖೋಟಾ ನೋಟು ಕೊಟ್ಟು ಸಿಕ್ಕಿಬಿದ್ದ MBA ಪದವೀಧರ; ರಾಜ್ಯದಲ್ಲಿ ಬೃಹತ್ ಖೋಟಾ ನೋಟು ದಂಧೆ ಬೆಳಕಿಗೆ!

ರಾಜ್ಯದಲ್ಲಿ ಖೋಟಾ ನೋಟು ದಂಧೆ ಬೆಳಕಿಗೆ; 6 ಮಂದಿ ಅರೆಸ್ಟ್‌

Fake currency racket: ಅಂಗಡಿಯೊಂದರಲ್ಲಿ ಚಲಾವಣೆಯಾದ ಕೇವಲ ಒಂದು ನಕಲಿ ನೋಟಿನ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರು, ಸದ್ಯ ಪ್ರಕರಣಕ್ಕೆ ಸಂಬಂಧಿಸಿ ದಂಧೆಯ ಕಿಂಗ್‌ಪಿನ್ ಸೇರಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 500 ರೂ. ಮುಖಬೆಲೆಯ 60ಕ್ಕೂ ಹೆಚ್ಚು ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

Tumkur Accident: ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ವಿದ್ಯಾರ್ಥಿನಿ ಪಾರು; ಇಲ್ಲಿದೆ ಎದೆ ಝಲ್ ಎನಿಸೋ Video!

ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ಪಾರಾದ ವಿದ್ಯಾರ್ಥಿನಿ; Video

ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಭೀಕರ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು,ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Gubbi News: ರಾಸಾಯನಿಕಯುಕ್ತ ಆಹಾರವೇ ಕ್ಯಾನ್ಸರ್ ಗೆ ಮೂಲ: ಅನುಪಮಾ ಡಿ.

ರಾಸಾಯನಿಕಯುಕ್ತ ಆಹಾರವೇ ಕ್ಯಾನ್ಸರ್ ಗೆ ಮೂಲ

ಹದಿನಾಲ್ಕು, ಹದಿನೈದು ವಯಸ್ಸಿನ ಹೆಣ್ಣುಮಕ್ಕಳು ಗರ್ಭಕಂಠಕ ಕ್ಯಾನ್ಸರ್ ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಬೇಕಾಗುತ್ತದೆ. ಕರೋನಾ ಸಮಯದಲ್ಲಿ ವೈದ್ಯರು ಹೆದರಿ ಚಿಕಿತ್ಸೆ ನೀಡದಿದ್ದರೆ ನಾವುಗಳು ಇನ್ನು ಹೆಚ್ಚು ಸಾವಿನ ಸಂಖ್ಯೆಯನ್ನು ಕಾಣ ಬೇಕಾಗುತ್ತಿತ್ತು.

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ : DCM ಭರವಸೆ

SIR ಕರ್ತವ್ಯಕ್ಕಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್‌ ಭರವಸೆ ನೀಡಿದ್ದಾರೆ.

SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಅಪಘಾತ; ಗ್ರಾಮ ಆಡಳಿತ ಅಧಿಕಾರಿ ಸಾವು

ಎಸ್‌ಐಆರ್‌ಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಅಪಘಾತ; ವಿಎಒ ಸಾವು

ತುಮಕೂರಿನ ಗೂಳೂರಿನಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತದಲ್ಲಿ ಮಹಿಳಾ ಗ್ರಾಮ ಆಡಳಿತ ಅಧಿಕಾರಿ ಭುವನಾ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

V. Somanna: ಶೀಘ್ರದಲ್ಲಿ ಕಾಡು ಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ : ಕೇಂದ್ರ ಸಚಿವ ವಿ.ಸೋಮಣ್ಣ

ಶೀಘ್ರದಲ್ಲಿ ಕಾಡು ಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ

ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಅವಶ್ಯವಿಲ್ಲ. ಯಾವ ಪಕ್ಷದ ಶಾಸಕರಾದರೂ ಅವರೊಂದಿಗೆ ನಾನೇ ಖುದ್ದು ಚರ್ಚಿಸಿ ಕೆಲಸ ನಡೆಸಿದ್ದೇನೆ. ಜಿಲ್ಲೆಯ ಅಭಿವೃದ್ದಿ ಜೊತೆಗೆ ಜನರ ಮೂಲಭೂತ ಸವಲತ್ತು ಒದಗಿಸುವ ಕೆಲಸ ಬಹಳ ಮುಖ್ಯವಾಗಿದೆ. ಈ ಬಗ್ಗೆ ಪ್ರಧಾನಮಂತ್ರಿ ಮೋದಿ ಅವರೇ ಮಾರ್ಗದರ್ಶನ ನೀಡಿದ್ದಾರೆ ಎಂದ ಅವರು ಗುಬ್ಬಿ ತಾಲ್ಲೂಕಿನಲ್ಲಿ ಸಾಕಷ್ಟು ಕೆಲಸವನ್ನು ಹುಡುಕಿ ಮಾಡುತ್ತಿದ್ದೇನೆ.

Loading...