ವೈಕುಂಠ ಏಕಾದಶಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ
7 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಎತ್ತಿನಹೊಳೆ ನೀರಾವರಿ ಯೋಜನೆಯು ಶೇಕಡ 90ರಷ್ಟು ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಸಂಕಷ್ಟವನ್ನು ತರಬೇಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(KPCC Vice President Muralidhar Halappa) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು