ದೇಶದ ಯುವಶಕ್ತಿ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಾಗಿದೆ
ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ರಾಷ್ಟ್ರಧ್ವಜ ಧ್ವಜ ರೋಹಣ ನೆರವೇರಿಸಿ ತಮ್ಮ ಸಂದೇಶ ದಲ್ಲಿ ಮಾತನಾಡಿ 2047 ರ ಹೊತ್ತಿಗೆ ಯುವಕರಿಂದ ವಿಕಸಿತ ಭಾರತ ನಿರ್ಮಾಣದ ಕನಸನ್ನು ದೇಶ ಹೊಂದಿದೆ.. ಭಾರತದಲ್ಲಿ, 37 ಕೋಟಿಗೂ ಅಧಿಕ ಯುವಕರಿದ್ದಾರೆ. ಯುವಕರ ವಿಶೇಷ ಶಕ್ತಿ ಸಾಮರ್ಥ್ಯ ಮಾಹಿತಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟವಾದ ಪ್ರತಿಭೆಯ ಮೂಲಕ ಹೆಸರು ಮಾಡಿದ್ದಾರೆ ಎಂದರು