ಗೃಹ ಮಂತ್ರಿಗೆ ಲಿಖಿತ ದೂರು ಕೊಡ್ತೀನಿ ಎಂದ ಸಚಿವ ಕೆ. ಎನ್. ರಾಜಣ್ಣ
KN Rajanna: ಸತೀಶ್ ಜಾರಕಿಹೊಳಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಅಂತ ಹೇಳಿದ್ದಾರೆ. ಯಾರು ಮಾಡಿದ್ದಾರೆ ಅಂತ ನಾನು ಹೇಳಲಿಕ್ಕೆ ಸಾಧ್ಯವಿಲ್ಲ. ಒಂದೊಂದು ಉದ್ದೇಶ ಇಟ್ಟುಕೊಂಡು ಮಾಡಿರ್ತಾರೆ. ಇದರ ಬಗ್ಗೆ ತನಿಖೆಯಲ್ಲಿ ಗೊತ್ತಾಗಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.