ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತುಮಕೂರು
KN Rajanna: ಹನಿಟ್ರ್ಯಾಪ್‌; ಗೃಹ ಮಂತ್ರಿಗೆ ಲಿಖಿತ ದೂರು ಕೊಡ್ತೀನಿ ಎಂದ ಸಚಿವ ಕೆ. ಎನ್. ರಾಜಣ್ಣ

ಗೃಹ ಮಂತ್ರಿಗೆ ಲಿಖಿತ ದೂರು ಕೊಡ್ತೀನಿ ಎಂದ ಸಚಿವ ಕೆ. ಎನ್. ರಾಜಣ್ಣ

KN Rajanna: ಸತೀಶ್ ಜಾರಕಿಹೊಳಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಅಂತ ಹೇಳಿದ್ದಾರೆ. ಯಾರು ಮಾಡಿದ್ದಾರೆ ಅಂತ ನಾನು ಹೇಳಲಿಕ್ಕೆ ಸಾಧ್ಯವಿಲ್ಲ. ಒಂದೊಂದು ಉದ್ದೇಶ ಇಟ್ಟುಕೊಂಡು ಮಾಡಿರ್ತಾರೆ. ಇದರ ಬಗ್ಗೆ ತನಿಖೆಯಲ್ಲಿ ಗೊತ್ತಾಗಬೇಕು ಎಂದು ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

Kancheepuram Varamahalakshmi Silks: ತುಮಕೂರಿನಲ್ಲಿ ʼಕಾಂಚೀಪುರಂ ವರಮಹಾಲಕ್ಷ್ಮಿ ಸಿಲ್ಕ್ಸ್ʼ ನೂತನ ಮಳಿಗೆ ಆರಂಭ

ತುಮಕೂರಿನಲ್ಲಿ ʼಕಾಂಚೀಪುರಂ ವರಮಹಾಲಕ್ಷ್ಮಿ ಸಿಲ್ಕ್ಸ್ʼ ಮಳಿಗೆ ಆರಂಭ

Kancheepuram Varamahalakshmi Silks: ಅತ್ಯುತ್ತಮ ಗುಣಮಟ್ಟದ ರೇಷ್ಮೆ ಸೀರೆಗಳಿಗೆ ಖ್ಯಾತಿಯಾದ ʼಕಾಂಚೀಪುರಂ ವರಮಹಾಲಕ್ಷ್ಮಿ ಸಿಲ್ಸ್ಕ್‌ʼನ 68ನೇ ನೂತನ ಮಳಿಗೆಯನ್ನು ತುಮಕೂರಿನ ಫೀಲ್ಡ್‌ ಮಾರ್ಷಲ್‌ ಕಾರಿಯಪ್ಪ ರಸ್ತೆಯ ಕೆ.ಆರ್‌.ಎಕ್ಸ್ಟೆನ್ಷನ್‌ನಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಉದ್ಘಾಟನೆ ಮಾಡಿದರು.

Pramod Muthalik: ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಹೋರಾಟ: ಪ್ರಮೋದ್ ಮುತಾಲಿಕ್

ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆ ಹೋರಾಟ: ಪ್ರಮೋದ್ ಮುತಾಲಿಕ್

Pramod Muthalik: ದೇಶದಾದ್ಯಂತ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ವಿರುದ್ಧ ಮುಂದಿನ ದಿನಗಳಲ್ಲಿ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ದಾಖಲೆ ಸಹಿತ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Vishwavani Impact: ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಹೆರಿಗೆ ಹೆಚ್ಚಳ; ಸದನದಲ್ಲಿ ಸದ್ದು ಮಾಡಿದ ʼವಿಶ್ವವಾಣಿ ವರದಿʼ

ಸಿಸೇರಿಯನ್‌ ಹೆರಿಗೆ ಹೆಚ್ಚಳ; ಸದನದಲ್ಲಿ ಸದ್ದು ಮಾಡಿದ ʼವಿಶ್ವವಾಣಿ ವರದಿʼ

Vishwavani Impact: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನೂತನ ಕಾರ್ಯಕ್ರಮ ಜಾರಿ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇತ್ತೀಚೆಗೆ ತಿಳಿಸಿದ್ದರು. ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ ಶೇ. 46 ಇದ್ದು, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 61 ರಷ್ಟು ಸಿಸೇರಿಯನ್‌ಗಳನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.

KN Rajanna: ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

KN Rajanna: ತುಮಕೂರು ವಿಶ್ವವಿದ್ಯಾಲಯದಲ್ಲಿ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ, ತುಮಕೂರು ವಿವಿ, ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಹಾಗೂ ಸಮತಾ ಪ್ರಕಾಶನದ ವತಿಯಿಂದ ಹಮ್ಮಿಕೊಂಡಿದ್ದ ತೊಗಲ ಯೋಗಿ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.

Tumkur (Gubbi) news: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವ

ಐತಿಹಾಸಿಕ ಪ್ರಸಿದ್ಧ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಐತಿಹಾಸಿಕ ಪ್ರಸಿದ್ಧ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವದ ಅತ್ಯಾಕರ್ಷಕ ಪುಷ್ಪಾ ಲಂಕಾರಕ್ಕೆ ಸಾವಿರಾರು ಭಕ್ತರು ಸಾಕ್ಷಿ ಯಾದರು. ಕಳೆದ ಭಾನುವಾರ ರಥೋತ್ಸವ ಕೂಡಾ ಸಾವಿರಾರು ಭಕ್ತರನ್ನು ಸೆಳೆದಿತ್ತು. ಇಡೀ ರಾತ್ರಿ ನಡೆಯುವ ಬೆಳ್ಳಿ ಪಲ್ಲಕ್ಕಿ ಉತ್ಸವ ಹೂವಿನ ಅಲಂಕಾರ ಹಾಗೂ ವಿದ್ಯುದ್ದೀಪ ಅಲಂಕಾ ರಕ್ಕೆ ಹೆಸರುವಾಸಿಯಾಗಿದೆ.

Tumkur (Gubbi)News: ಕಡಬದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ದಸಂಸ ಒತ್ತಾಯ

ಗ್ರಾಮ ಪಂಚಾಯಿತಿ ಸಮೀಪದಲ್ಲೇ ಪುತ್ಥಳಿ ಅನಾವರಣ

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಎಲ್ಲಾ ಸದಸ್ಯರ ನಿರ್ಣಯದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲು ಹಣವನ್ನು ಬಳಸಬೇಕು. ಗ್ರಾಮ ಪಂಚಾಯಿತಿ ಸಮೀಪದಲ್ಲೇ ಪುತ್ಥಳಿ ಅನಾವರಣ ಮಾಡಬೇಕು. ಮುಂದಿನ ಸಭೆಯಲ್ಲಿ ತೀರ್ಮಾನ ಮಾಡಬೇಕು. ವಿಳಂಬ ಧೋರಣೆ ಅನುಸರಿಸಿದರೆ ಪಂಚಾಯಿತಿ ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸಲಿದೆ

Tumkur (Gubbi) news: ಕಡಬ ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ ಶಾಸಕ ಎಸ್ಆರ್ ಶ್ರೀನಿವಾಸ್ ರಿಂದ ಭೂಮಿ ಪೂಜೆ

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಾಂವಿಧಾನಾತ್ಮಕ ಹುದ್ದೆ ಅಲ್ಲ

ನಿಗಮ ಮಂಡಳಿ ರಚಿಸಿ ಮೂಲ ವೆಚ್ಚಗಳನ್ನು ಸರ್ಕಾರವೇ ಭರಿಸಿವೆ. ಯಾವುದೂ ಸಂವಿಧಾನ ಪ್ರಕಾರವಿಲ್ಲ. ಆದರೂ ಆಯಾ ಸರ್ಕಾರ ನಿಗಮ, ಸಮಿತಿ ರಚಿಸಿ ನಡೆಸುವುದು ವಾಡಿಕೆಯಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಸಮರ್ಥಿಸಿ ಕೊಂಡು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿ ಸದನದ ಆರಂಭದಲ್ಲಿ ಔತಣ ಕೂಟ ನಡೆಸಿಕೊಂಡು ಬಂದಿದ್ದಾರೆ.

Tumkur (Chikkanayakanahalli): ಬೆಂಕಿ ಅನಾಹುತ: 16 ಗುಡಿಸಲು ಭಸ್ಮ

ಶೆಡ್‌ನಲ್ಲಿದ್ದ 11 ಹಂದಿಗಳು ಕಾಣೆ

ಬೆಂಕಿ ಹತ್ತಿದ ತಕ್ಷಣ ಜನರು ಜೀವ ಕೈಯಲ್ಲಿಟ್ಟುಕೊಂಡು ಮಕ್ಕಳು ಮರಿಗಳನ್ನು ಎತ್ತಿ ಕೊಂಡು ಕೈಗೆ ಸಿಕ್ಕ ಸಾಮಾನುಗಳನ್ನು ಹಿಡಿದುಕೊಂಡು ಗುಡಿಸಲು ಗಳಿಂದ ಹೊರಗೆ ಓಡಿಬಂದರು. ಆಕಸ್ಮಿಕವಾಗಿ ಒಂದು ಗುಡಿಸಲಿಗೆ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ಉಳಿದ ವಕ್ಕೂ ವ್ಯಾಪಿಸಿತು. ಗಾಳಿ ರಭಸವಾಗಿ ಬೀಸುತ್ತಿದ್ದ ಕಾರಣ ರಾತ್ರಿ ೮ ಗಂಟೆಯವರೆಗೂ ಬೆಂಕಿ ಹೊತ್ತಿ ಉರಿಯುತ್ತಿತ್ತು

ಪಾವಗಡದಲ್ಲಿ ಅದ್ಧೂರಿಯಾಗಿ ನಡೆದ ಕಣಿವೆ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ

ಅದ್ಧೂರಿಯಾಗಿ ನಡೆದ ಕಣಿವೆ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ

Kanive Lakshmi Narasimhaswamy Rathotsava: ಪಾವಗಡದ ಕಣಿವೆ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಅಗಮಿಸಿದ್ದ ಸಹಸ್ರಾರು ಭಕ್ತರಿಗೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲ ಸೌಲಭ್ಯದ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಕೆಲ ಭಕ್ತರು ಜಾತ್ರೆಗೆ ಬಂದವರಿಗೆ ಪಾನಕ, ಮಜ್ಜಿಗೆ ವಿತರಣೆ ಮಾಡಿದರು.

Koratagere Protest: ಕಲ್ಲುಗಣಿಗಾರಿಕೆ ವಿರುದ್ಧ ರೈತರ ಆಕ್ರೋಶ; ಕೊರಟಗೆರೆ ಮಿನಿ ವಿಧಾನಸೌಧಕ್ಕೆ ಮುತ್ತಿಗೆ

ಕೊರಟಗೆರೆಯಲ್ಲಿ ಕಲ್ಲುಗಣಿಗಾರಿಕೆ ವಿರುದ್ಧ ರೈತರ ಆಕ್ರೋಶ

Koratagere Protest: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಕಸಬಾ ಹೋಬಳಿ ವಡ್ಡಗೆರೆ ಗ್ರಾಪಂಯ ಚೀಲಗಾನಹಳ್ಳಿ ಗ್ರಾಮದ ಸಮೀಪ ಕಲ್ಲುಗಣಿಗಾರಿಕೆ ಮತ್ತು ಜಲ್ಲಿಕ್ರಷರ್ ನಡೆಸಲು ಮುಂದಾಗಿರುವುದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ತಾಲೂಕು ಕಚೇರಿಗೆ ಮುತ್ತಿಗೆಹಾಕಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಅಹೋಬಲ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವಕ್ಕೆ ಖ್ಯಾತ ನಟ ಅರ್ಜುನ್ ಸರ್ಜಾ, ಧ್ರುವ ಸರ್ಜಾ ಚಾಲನೆ

ಅಹೋಬಲ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವಕ್ಕೆ ಚಾಲನೆ

Ahobala Lakshmi Narasimhaswamy rathotsava: ಮಧುಗಿರಿ ತಾಲೂಕಿನ ಬಡವನಹಳ್ಳಿ ಹೋಬಳಿಯ ಜಕ್ಕೇನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ರಥೋತ್ಸವಕ್ಕೆ ಬಹು ಭಾಷೆ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಚಾಲನೆ ನೀಡಿದರು. ಬಳಿಕ ನರಸಿಂಹ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Assault Case: ಪಾವಗಡದಲ್ಲಿ ಕ್ಷುಲ್ಲಕ ವಿಚಾರಕ್ಕೆ ಬಸ್ ಕಂಡಕ್ಟರ್‌ ಮೇಲೆ ಪ್ರಯಾಣಿಕರ ಹಲ್ಲೆ!

ಕ್ಷುಲ್ಲಕ ವಿಚಾರಕ್ಕೆ ಬಸ್ ಕಂಡಕ್ಟರ್‌ ಮೇಲೆ ಪ್ರಯಾಣಿಕರ ಹಲ್ಲೆ!

Assault Case: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ನಿರ್ವಾಹಕ ಹಾಗೂ ಪ್ರಯಾಣಿಕರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

Honey Trap Case: ಪಪಂ ಮಾಜಿ ಅಧ್ಯಕ್ಷನಿಗೆ ಹನಿಟ್ರ್ಯಾಪ್‌ ಖೆಡ್ಡಾ, 20 ಲಕ್ಷಕ್ಕೆ ಬೇಡಿಕೆ; ಇಬ್ಬರು ಯುವತಿಯರು ವಶಕ್ಕೆ

ಪಪಂ ಮಾಜಿ ಅಧ್ಯಕ್ಷನಿಗೆ ಹನಿಟ್ರ್ಯಾಪ್‌ ಖೆಡ್ಡಾ; 20 ಲಕ್ಷಕ್ಕೆ ಬೇಡಿಕೆ!

Honey Trap Case: ಫೇಸ್‌ಬುಕ್ ಮೂಲಕ ಲಲನೆಯೊಬ್ಬಳ ಸ್ನೇಹ ಬೆಳೆಸಿ ದಿನ ಕಳೆದಂತೆ ಹನಿ ಟ್ರ್ಯಾಪ್‌ಗೆ ಸಿಲುಕಿದ ಗುಬ್ಬಿ ಪಟ್ಟಣ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಹಾಗೂ ಹಾಲಿ ಸದಸ್ಯರೊಬ್ಬರು ಬರೋಬ್ಬರಿ 20 ಲಕ್ಷ ರೂಗಳ ಹಣ ನೀಡುವಂತೆ ಬ್ಲ್ಯಾಕ್‌ಮೇಲ್‌ ಮಾಡಿದ್ದರಿಂದ ಗುಬ್ಬಿ ಪೊಲೀಸರ ಮೊರೆ ಹೋಗಿದ್ದಾರೆ.

Tiptur News: ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

Tiptur News ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶ್ರೀ ಕೆಂಪಮ್ಮ ದೇವಿ ದೇವಾಲಯದಲ್ಲಿ ಬುಧವಾರ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Fire Accident: ಆಕಸ್ಮಿಕ ಬೆಂಕಿ ತಗುಲಿ ಕರು, ಹಸುಗಳ ಸಜೀವ ದಹನ

ಆಕಸ್ಮಿಕ ಬೆಂಕಿ ತಗುಲಿ ಕರು, ಹಸುಗಳ ಸಜೀವ ದಹನ

Fire Accident: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ಸೋಮವಾರ (ಮಾ. 10) ತಡರಾತ್ರಿ ಬೆಂಕಿ ಆಕಸ್ಮಿಕ ನಡೆದಿದ್ದು, ಹಸು ಮತ್ತು ಕರು ಸಜೀವ ದಹನವಾಗಿದೆ. ಸ್ಥಳೀಯ ನಿವಾಸಿ ಕೊಂಡಪ್ಪ ಅವರಿಗೆ ಸೇರಿದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಜರುಗಿದೆ

Tumkur News: 52 ಗ್ರಾಂ ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ!

52 ಗ್ರಾಂ ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ!

Tumkur News: ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಗಾಯತ್ರಿ ಎಂಬುವರು 4 ಲಕ್ಷ ರೂಪಾಯಿ ಬೆಲೆ ಬಾಳುವ 52 ಗ್ರಾಂ ಚಿನ್ನದ ಒಡವೆಗಳಿದ್ದ ಬ್ಯಾಗ್‌ನ್ನು ಬಿಟ್ಟು ಹೋಗಿದ್ದರು. ಆ ಬ್ಯಾಗ್‌ನ್ನು ತುಮಕೂರಿನ ಆಟೋ ಚಾಲಕ ರವಿಕುಮಾರ್ ಅವರು ಗಾಯತ್ರಿ ಅವರಿಗೆ ವಾಪಸ್ ನೀಡಿದ್ದಾರೆ.

Student Arrest: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

Student Arrest: ಚಿಕ್ಕನಾಯಕನಹಳ್ಳಿ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಸುತ್ತಮುತ್ತಲಿನ ಮನೆಗಳಲ್ಲಿ ಮಹಿಳೆಯರ ಒಳ ಉಡುಪು ಕದಿಯುವ ಕೃತ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Bike wheeling: ವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಹಾಲು ತರಲು ಹೋಗಿದ್ದ ವ್ಯಕ್ತಿ ಬಲಿ

ವೀಲ್ಹಿಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

Bike wheeling: ವ್ಹೀಲಿಂಗ್ ಮಾಡಿಕೊಂಡು ಬಂದ ಪುಂಡರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಟೂಡಾ ಕಚೇರಿ ಬಳಿ ಶನಿವಾರ ಬೆಳಿಗ್ಗೆ ಜರುಗಿದೆ.

Child Dies: ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ 5 ತಿಂಗಳ ಮಗು ಸಾವು

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಮಗು ಸಾವು

Child Dies: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಗ್ಯ ಸಿಬ್ಬಂದಿಯೊಬ್ಬರು ಗ್ರಾಮಕ್ಕೆ ಬಂದು ಮಗುವಿಗೆ ಲಸಿಕೆ ನೀಡಿದ್ದರು. ಬಳಿಕ ಕೆಲವೇ ಗಂಟೆಗಳಲ್ಲಿ ಮಗು ಅಸ್ವಸ್ಥಗೊಂಡಿದೆ. ಹೀಗಾಗಿ ಆಸ್ಪತ್ರೆಗೆ ಕರೆದೊಯ್ದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

Corruption Case: ಲಂಚ ಕೇಳಿದ ಅಧಿಕಾರಿಯ ಟೇಬಲ್‌ ಮೇಲೆ ಚಿಲ್ಲರೆ ಸುರಿದು, ಸನ್ಮಾನ

ಲಂಚ ಕೇಳಿದ ಅಧಿಕಾರಿಯ ಟೇಬಲ್‌ ಮೇಲೆ ಚಿಲ್ಲರೆ ಸುರಿದು, ಸನ್ಮಾನ

Chikkanayakanayakanahalli News: ಉಪ ನೋಂದಣಾಧಿಕಾರಿ ರಾಘವೇಂದ್ರ ಒಡೆಯರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ, ಕೆಆರ್‌ಎಸ್‌ ಪಕ್ಷದ ನೇತೃತ್ವದಲ್ಲಿ, ಟೇಬಲ್‌ ಮೇಲೆ ನಾಣ್ಯಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಕುರಿತ ವಿವರ ಇಲ್ಲಿದೆ.

Lokayukta Raid: ಅಕ್ರಮ ಆಸ್ತಿ ಗಳಿಕೆ ಆರೋಪ: ತಾವರೆಕೆರೆ ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ತುಮಕೂರು: ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲನೆ ನಡೆಸಿದ್ದಾರೆ. ಈ ಪೈಕಿ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗದೀಶ್ ಸೇರಿದ್ದಾರೆ. ಅವರ ಮನೆ ಸೇರಿದಂತೆ ಒಟ್ಟು 6 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

Leopard dies: ಬೋನಿಗೆ ಬಿದ್ದ ಚಿರತೆ ಸಾವು ಪ್ರಕರಣದ ಬಗ್ಗೆ ತನಿಖೆಗೆ ಆದೇಶ

ಬೋನಿಗೆ ಬಿದ್ದ ಚಿರತೆ ಸಾವು ಪ್ರಕರಣದ ಬಗ್ಗೆ ತನಿಖೆಗೆ ಆದೇಶ

Leopard dies: ಚಿರತೆಯ ಅಸಹಜ ಸಾವಿನ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯಿಂದ ಸ್ಥಳ ತನಿಖೆ ನಡೆಸಿ, ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

Actor Raana: ಅನುಮತಿಯಿಲ್ಲದೆ ಶೂಟಿಂಗ್; ರಕ್ಷಿತಾ ಸಹೋದರನ ಸಿನಿಮಾ ಚಿತ್ರೀಕರಣ ಬಂದ್

ಅನುಮತಿಯಿಲ್ಲದೆ ಶೂಟಿಂಗ್; ರಕ್ಷಿತಾ ಸಹೋದರನ ಸಿನಿಮಾ ಚಿತ್ರೀಕರಣ ಬಂದ್

Actor Raana: ತುಮಕೂರಿನ ನಾಮದಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ. ಅಲ್ಲದೇ ಶೂಟಿಂಗ್‌ಗೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.