ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉಡುಪಿ

ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ, ಕ್ರಮ ಜರುಗಿಸಲು ಕಾಂಗ್ರೆಸ್‌ ಒತ್ತಾಯ

ಉಡುಪಿ ಕೇಸರಿ ಧ್ವಜ ವಿವಾದ: ಜಿಲ್ಲಾಧಿಕಾರಿ ಹೇಳಿದ್ದೇನು?

ಕೃಷ್ಣಮಠದ ಪರ್ಯಾಯದ ಮೆರವಣಿಗೆ ವೇಳೆ ಕೇಸರಿ ಧ್ವಜ ಪ್ರದರ್ಶಿಸಿದ ವಿಚಾರ ಇದೀಗ ವಿವಾದಕ್ಕೀಡಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಅವರು ತಮ್ಮ ಅಧಿಕೃತ ಕರ್ತವ್ಯದ ಭಾಗವಾಗಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪರ್ಯಾಯ ಮಹೋತ್ಸವದಲ್ಲಿ ಮಿಂದೆದ್ದ ಉಡುಪಿ; ಸರ್ವಜ್ಞ ಪೀಠ ಏರಿದ ಶ್ರೀ ವೇದವರ್ಧನ ತೀರ್ಥರು

ಶಿರೂರು ಪರ್ಯಾಯ ಮಹೋತ್ಸವ ಸಂಭ್ರಮ

ದೇಗುಲನಗರಿ ಉಡುಪಿ ಪರ್ಯಾಯ ಸಂಭ್ರಮದಲ್ಲಿ ಮಿಂದೆದ್ದಿದೆ. ಜನವರಿ 18ರಂದು ಬೆಳಗಿನ ಜಾವ ಉಡುಪಿಯ ನೂತನ ಪರ್ಯಾಯ ಪೀಠಾಧೀಶ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞಪೀಠವನ್ನು ಏರುವ ಮೂಲಕ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಮುಂದಿನ 2 ವರ್ಷಗಳ ತನಕ ಉಡುಪಿಯಲ್ಲಿ ಶ್ರೀಕೃಷ್ಣನ ಪೂಜೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Pavan Kumar Shirva Column: ದೇಗುಲನಗರಿ ಉಡುಪಿಯಲ್ಲಿ 253ನೆಯ ದ್ವೈವಾರ್ಷಿಕ ಪರ್ಯಾಯ ಸಂಭ್ರಮ !

ದೇಗುಲನಗರಿ ಉಡುಪಿಯಲ್ಲಿ 253ನೆಯ ದ್ವೈವಾರ್ಷಿಕ ಪರ್ಯಾಯ ಸಂಭ್ರಮ !

ಅಷ್ಟ ಮಠದ ಯತಿಗಳಿಗೆ ರಥ ಬೀದಿಯಲ್ಲಿ ಪ್ರತ್ಯೇಕ ಮಠಗಳನ್ನು ಕಲ್ಪಿಸಿದರು. ದ್ವೈವಾರ್ಷಿಕ ಪದ್ಧತಿ ಬಂದ ಮೇಲೆ ಮೊದಲ ಪರ್ಯಾಯವನ್ನು ಶ್ರೀ ವಾದಿರಾಜ ತೀರ್ಥರು ನೆರವೇರಿಸಿದರು. ಮೊದಲ ಪರ್ಯಾಯವು ಶ್ರೀ ಪಲಿಮಾರು ಮಠದಿಂದ ಆರಂಭವಾಗಿತ್ತು. ಈಗ 253ನೆಯ ದ್ವೈ ವಾರ್ಷಿಕ ಪರ್ಯಾಯ ನಡೆಯುತ್ತಿದೆ.

Suresh Gopi: ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ಶ್ರೀ ಸುಗುಣೇಂದ್ರ ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ ವತಿಯಿಂದ ಶ್ರೀ ಸುಗುಣೇಂದ್ರ ತೀರ್ಥರು ವಿಶೇಷ ಗೌರವ ಸಲ್ಲಿಸಿದರು.

ಉನ್ಮೀಲನಂ 2026 - ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಉನ್ಮೀಲನಂ 2026 - ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಾಲಾಕ್ಯ ತಂತ್ರ ವಿಭಾಗವು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ)ಆಶ್ರಯದಲ್ಲಿ "ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮರಣಾರ್ಥ" ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ - "ಉನ್ಮೀಲನಂ 2026" ಅನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಶನಿವಾರ, 14 ಫೆಬ್ರವರಿ 2026ರಂದು ಉಡುಪಿಯ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ನಡೆಯಲಿದೆ

ಉಡುಪಿ ಪರ್ಯಾಯ ಹಿನ್ನೆಲೆ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್ ನಿರ್ದೇಶನ

ಉಡುಪಿಯಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್

Laxmi Hebbalkar: ಉಡುಪಿ ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

DK Shivakumar: ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಸಭೆ: ಡಿಸಿಎಂ ಡಿಕೆ ಶಿವಕುಮಾರ್

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ: ಡಿಕೆ ಶಿವಕುಮಾರ್

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, "ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. 100- 200 ಎಕರೆಯಲ್ಲಿ ಸ್ಟೋರೇಜ್ ಪಾಯಿಂಟ್ ಮಾಡಲಾಗುತ್ತದೆ. ಅಲ್ಲಿಂದ ಪಂಪ್ ಮಾಡಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಶರಾವತಿಯಿಂದ ಈಗ ಉತ್ಪಾದನೆ ಮಾಡುತ್ತಿರುವ ಪ್ರಮಾಣದಷ್ಟೇ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ರಾಜ್ಯಕ್ಕೆ ದೊಡ್ಡ ಆಸ್ತಿಯಾಗುತ್ತದೆ. ಇದಕ್ಕೆ ವಿರೋಧ ಮಾಡುವ ಅವಶ್ಯಕತೆಯಿಲ್ಲ" ಎಂದರು.

ಅಯೋಧ್ಯೆ ರಾಮಮಂದಿರ ವಿದ್ಯುದೀಕರಣಗೊಳಿಸಿದ ರಾಜೇಶ್‌ ಶೆಟ್ಟರಿಗೆ ಪುತ್ತಿಗೆ ಮಠದಿಂದ ಪ್ರಶಸ್ತಿ

ರಾಮಮಂದಿರ ವಿದ್ಯುದೀಕರಣಗೊಳಿಸಿದ ರಾಜೇಶ್‌ ಶೆಟ್ಟರಿಗೆ ಪ್ರಶಸ್ತಿ

Rajesh Shetty: ಬೆಂಗಳೂರಿನ ಶಂಕರ್‌ ಎಲೆಕ್ಟ್ರಿಕಲ್ಸ್‌ ಸಂಸ್ಥೆಯ ಸ್ಥಾಪಕ ರಾಜೇಶ್‌ ಶೆಟ್ಟಿ ಅವರಿಗೆ ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣಾನುಗ್ರಹ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಪ್ರಶಸ್ತಿ ನೀಡಿದ್ದಾರೆ.

ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸೇವೆ ಆರಂಭಿಸಿ; ರೈಲ್ವೆ ಸಚಿವರಿಗೆ ಎಚ್‌.ಡಿ. ಕುಮಾರಸ್ವಾಮಿ ಪತ್ರ

ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಿಸಿ

HD Kumaraswamy: ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

3 ವರ್ಷಗಳಿಂದ ಶೇಕಡಾ 100ರಷ್ಟು ಪ್ಲೇಸ್‌ಮೆಂಟ್‌: ಡಾ. ಕೆ.ಬಿ. ಉಮೇಶ್ ಶೆಟ್ಟಿ

3 ವರ್ಷಗಳಿಂದ ಶೇಕಡಾ 100ರಷ್ಟು ಪ್ಲೇಸ್‌ಮೆಂಟ್‌: ಡಾ. ಕೆ.ಬಿ. ಉಮೇಶ್ ಶೆಟ್ಟಿ

ಕುಂದಾಪುರ ಎಜುಕೇಷನ್ ಸೊಸೈಟಿಗೆ 50 ವರ್ಷಗಳಾಗಿವೆ. ಸುಕುಮಾರ್ ಶೆಟ್ಟಿ ಅವರ ನೇತೃತ್ವ, ಗುರಿ, ಅವರ ದಿಟ್ಟತನದಿಂದಾಗಿ ಸಂಸ್ಥೆ ಈ ಮಟ್ಟಕ್ಕೆ ಏರಿದೆ. ಕುಂದಾಪುರ ಎಜುಕೇಷನ್ ಸೊಸೈಟಿಯ ಭಾಗವಾಗಿರುವ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಬಿ. ಉಮೇಶ್ ಶೆಟ್ಟಿ ಈ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

Pravasi Prapancha: ಆರ್ಥಿಕವಾಗಿ ಹಿಂದುಳಿದವರು ವಿದ್ಯಾವಂತರಾದರೆ ಮಾತ್ರ ಆ ಮನೆ ಸಮೃದ್ಧಿ ಹೊಂದುತ್ತದೆ: ಸುಕುಮಾರ್ ಶೆಟ್ಟಿ

ಆರ್ಥಿಕವಾಗಿ ಹಿಂದುಳಿದವರ ಶಿಕ್ಷಣಕ್ಕೆ ಉತ್ತೇಜನ: ಸುಕುಮಾರ್ ಶೆಟ್ಟಿ

2003ರಿಂದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸುಕುಮಾರ್ ಶೆಟ್ಟಿ ಬೈಂದೂರು ತಾಲೂಕಿನ ಶಾಸಕರಾಗಿಯೂ ಗಮನ ಸೆಳೆದಿದ್ದಾರೆ. ಕುಂದಾಪುರದಲ್ಲಿ ಶೈಕ್ಷಣಿಕ, ಧಾರ್ಮಿಕ, ಔದ್ಯಮಿಕ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಛಾಪು ಮೂಡಿಸಿರುವ ಅವರ ವಿಶೇಷ ಸಂದರ್ಶನ ಇಲ್ಲಿದೆ.

Pravasi Prapancha: ಕುಂದಾಪುರ ಎಜುಕೇಷನ್ ಸೊಸೈಟಿಗೆ ಬಂಗಾರದ ಸಿಂಗಾರ

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕುಂದಾಪುರ ಎಜುಕೇಷನ್ ಸೊಸೈಟಿ

ಕಳೆದ 5 ದಶಕಗಳಿಂದ ಕುಂದಾಪುರ ಮತ್ತು ಬೈಂದೂರು ಅಷ್ಟೇ ಅಲ್ಲದೇ, ಸುತ್ತಮುತ್ತಲಿನ ಮೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಕುಂದಾಪುರ ಎಜುಕೇಷನ್ ಸೊಸೈಟಿ ಈಗ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಈ ವಿದ್ಯಾ ಸಂಸ್ಥೆಯ ವಿಶೇಷತೆಗಳೇನು ಎನ್ನುವ ವಿವರ ಇಲ್ಲಿದೆ.

Spying Case: ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಇದೀಗ ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು (Spying case) ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಶ್ರೀಕೃಷ್ಣನ ಭಕ್ತಿ ವೇದಾಂತ ಸಾರವನ್ನು ಜಗತ್ತಿನಾದ್ಯಂತ ಪಸರಿಸಿದ ಶ್ರೀಲ ಪ್ರಭುಪಾದರು ವಿಶ್ವಗುರುಗಳು: ಪುತ್ತಿಗೆ ಶ್ರೀ

ಇಸ್ಕಾನ್‌ ಸಂಸ್ಥಾಪಕ ಶ್ರೀಲ ಪ್ರಭುಪಾದರು ವಿಶ್ವಗುರುಗಳು: ಪುತ್ತಿಗೆ ಶ್ರೀ

ಇಸ್ಕಾನ್ ಸಂಸ್ಥಾಪಕ ಶ್ರೀಲ ಪ್ರಭುಪಾದ ಅವರಿಗೆ ಕುಂಭಮೇಳದ ಸಂದರ್ಭದಲ್ಲಿ ಅಖಾಡ ಪರಿಷತ್ ವತಿಯಿಂದ ನೀಡಲಾದ `ವಿಶ್ವ ಗುರು' ಗೌರವವನ್ನು ಶ್ರೀ ಕೃಷ್ಣನಿಗೆ ಭಾನುವಾರ ಸಮರ್ಪಿಸಲಾಯಿತು. ಉಡುಪಿ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಬೆಂಗಳೂರಿನ ಇಸ್ಕಾನ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Heart Attack: ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ (BCM Hostel) ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.

Online engagement: ವರನಿಗೆ ಸಿಗಲಿಲ್ಲ ರಜೆ; ಉಡುಪಿಯಲ್ಲಿ ಆನ್‌ಲೈನ್‌ನಲ್ಲೇ ನಡೆಯಿತು ನಿಶ್ಚಿತಾರ್ಥ!

ವರನಿಗೆ ಸಿಗಲಿಲ್ಲ ರಜೆ; ಉಡುಪಿಯಲ್ಲಿ ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ!

ಉಡುಪಿಯ ಸರಸ್ವತಿ ಸಭಾಭವನದಲ್ಲಿ ನಿಶ್ಚಿತಾರ್ಥ ನಡೆದಿದೆ. ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಯುವಕ ಹಾಗೂ ಉಡುಪಿಯ ಯುವತಿ ಎಂಗೇಜ್‌ಮೆಂಟ್‌ ಬ್ರಾಹ್ಮಣ ಸಂಪ್ರದಾಯದಂತೆ ಆನ್‌ಲೈನ್‌ ಮೂಲಕ ನೆರವೇರಿದೆ. ವರ ಕೆನಡಾದಲ್ಲೇ ಇದ್ದು, ವಿಡಿಯೋ ಕಾಲ್‌ ಮೂಲಕ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದಾರೆ.

ನಾಳೆ ಕೋಟೇಶ್ವರದಲ್ಲಿ ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನೆ

ನಾಳೆ ಕೋಟೇಶ್ವರದಲ್ಲಿ ಶಾಲೆಗಳ ಶೌಚಾಲಯ ಸ್ವಚ್ಛತೆ ಅಭಿಯಾನ ಉದ್ಘಾಟನೆ

ಹೆಸರಾಂತ ಹೋಟೆಲ್‌ ಉದ್ಯಮಿ ಗೋಪಾಡಿ ಶ್ರೀನಿವಾಸ ರಾವ್‌ ಅವರ ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 11ರಂದು ಸಂಜೆ 3.30ಕ್ಕೆ ʼಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನೆʼ ಕಾರ್ಯಕ್ರಮವನ್ನು ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಹಮ್ಮಿಕೊಳ್ಳಲಾಗಿದೆ.

Pawan Kalyan Udupi Visit: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್‌ ಕಲ್ಯಾಣ್‌; ಪುತ್ತಿಗೆ ಶ್ರೀಗಳಿಂದ ʼಅಭಿನವ ಕೃಷ್ಣದೇವರಾಯʼ ಬಿರುದು ನೀಡಿ ಗೌರವ

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಪವನ್‌ ಕಲ್ಯಾಣ್‌ ಅವರು ಭಾನುವಾರ ಭೇಟಿ ನೀಡಿದ್ದರು. ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್‌ಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಕನಕನ ಕಿಂಡಿಯ ಮೂಲಕ ಅವರು ಕೃಷ್ಣನ ದರ್ಶನ ಮಾಡಿದರು.

ಆರೋಗ್ಯಕ್ಕೊಂದು ಹೊಸ ಆಯಾಮ: ಯೋಗಬನ

ಯೋಗಬನ: ಆರೋಗ್ಯಕ್ಕೊಂದು ಹೊಸ ಆಯಾಮ

Yogabana: ವಿವೇಕಾನಂದ ಚಿಂತನೆಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎನ್ನುವ ನಿಟ್ಟಿನಲ್ಲಿ ಡಿವೈನ್ ಪಾರ್ಕ್ ಇಂದಿಗೂ ಕಾರ್ಯ ನಿರ್ವಹಿಸುತ್ತಿದೆ. ಯೋಗಬನ (Yogabana) ಎಂಬ ಅತಿವಿಶಿಷ್ಟ ಮಾದರಿಯ ಚಿಕಿತ್ಸಾ ಕೇಂದ್ರವನ್ನು ಮುನ್ನೆಲೆಗೆ ತಂದು ಯೋಗ, ಅಧ್ಯಾತ್ಮ, ಪ್ರಕೃತಿ, ಆಯುರ್ವೇದ ಚಿಕಿತ್ಸೆಯ ಜತೆಗೆ ವಿವೇಕಾನಂದರ ಚಿಂತನೆಗಳನ್ನು ಜೀವಂತವಾಗಿರಿಸುವ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ ಡಾ. ವಿವೇಕ್. ಇದು ಇರುವುದು ಉಡುಪಿ ಜಿಲ್ಲೆಯ ಕುಂದಾಪುರ ಬಳಿಯ ಸಾಲಿಗ್ರಾಮದಿಂದ ಕೇವಲ ಐದು ಕಿಮೀ ದೂರದಲ್ಲಿ.

Udupi Accident: ಉಡುಪಿಯ ಕಾಪು ಬಳಿ ಭೀಕರ ಅಪಘಾತ; ಟೆಂಪೋ ಪಲ್ಟಿಯಾಗಿ ಐವರ ದುರ್ಮರಣ

ಉಡುಪಿಯ ಕಾಪು ಬಳಿ ಟೆಂಪೋ ಪಲ್ಟಿಯಾಗಿ ಐವರ ದುರ್ಮರಣ

Tempo accident in Kaup: ಕಾರ್ಯಕ್ರಮವೊಂದಕ್ಕೆ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಅಪಘಾತಕ್ಕೀಡಾಗಿದೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಕೆಲಸಕ್ಕೆ ಬೇಕಾದ ಸಲಕರಣೆಗಳನ್ನು ವಾಹನದಲ್ಲಿ 12 ಮಂದಿ ಕಾರ್ಮಿಕರು ಸಾಗಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ದುರಂತ ಸಂಭವಿಸಿದೆ.

Narendra Modi Udupi Visit: ಉಡುಪಿಯಲ್ಲಿ ʼಲಕ್ಷ ಕಂಠ ಗೀತಾ ಪಾರಾಯಣʼಕ್ಕೆ ಸಾಕ್ಷಿಯಾದ ಪ್ರಧಾನಿ ಮೋದಿ; ಕಾರ್ಯಕ್ರಮದ ಫೋಟೊಗಳು ಇಲ್ಲಿವೆ

ಕೃಷ್ಣನೂರು ಉಡುಪಿಗೆ ಪ್ರಧಾನಿ ಮೋದಿ ಭೇಟಿ; ಫೋಟೊಗಳು ಇಲ್ಲಿವೆ

Udupi Laksha Kantha Geetha Parayana: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಆಯೋಜಿಸಿದ್ದ ʼಲಕ್ಷ ಕಂಠ ಗೀತಾ ಪಾರಾಯಣʼದಲ್ಲಿ ಭಾಗಿಯಾಗಲು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದರು. ಉಡುಪಿ ರಥಬೀದಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ ಪ್ರಧಾನಿಗೆ, ಬಿಜೆಪಿ ಕಾರ್ಯಕರ್ತರು ಹೂಮಳೆ, ಜೈಕಾರಗಳಿಂದ ಅದ್ಧೂರಿಯಾಗಿ ಸ್ವಾಗತಿಸಿದರು.

ರೈತರ‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ; ಪ್ರಧಾನಿ ಮೋದಿಗೆ ಸಿಎಂ ಪರವಾಗಿ ದಿನೇಶ್‌ ಗುಂಡೂರಾವ್‌ ಮನವಿ ಪತ್ರ

ಪ್ರಧಾನಿ ಮೋದಿಗೆ ಸಿಎಂ ಪರವಾಗಿ ದಿನೇಶ್‌ ಗುಂಡೂರಾವ್‌ ಮನವಿ ಪತ್ರ

PM Narendra Modi: ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ವಿಮಾನ ನಿಲ್ದಾಣದಲ್ಲಿ ಹೃದಯಪೂರ್ವಕವಾಗಿ ಸ್ವಾಗತಿಸಿದೆ. ಇದೇ ವೇಳೆ ಅವರಿಗಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Narendra Modi Udupi visit: ಜನಸಂಘ, ಪುರಂದರ, ಕನಕದಾಸರ ನೆನೆದ ಮೋದಿ, ನವ ಸಂಕಲ್ಪಗಳ ಪಾಲನೆಗೆ ಕರೆ

ಜನಸಂಘ, ಪುರಂದರ, ಕನಕದಾಸರ ನೆನೆದ ಮೋದಿ, ನವ ಸಂಕಲ್ಪ ಪಾಲನೆಗೆ ಕರೆ

Narendra Modi Udupi visit: ಕನ್ನಡದಲ್ಲೇ ಭಾಷಣ ಆರಂಭಿಸಿದ ಪಿಎಂ ನರೇಂದ್ರ ಮೋದಿ, ʼಇಂದು ನನಗೆ ಉಡುಪಿ ಶ್ರೀಕೃಷ್ಣ ಮತ್ತು ಮಧ್ವಾಚಾರ್ಯರ ಆಶೀರ್ವಾದ ಸಿಕ್ಕಿದೆ. ಉಡುಪಿ ಮಠದಲ್ಲಿ ಲಕ್ಷ ಕಂಠ ಗೀತಾ ಪಠಣ ನಡೆದಿದೆ. ಇದರಲ್ಲಿ ಭಾಗಿಯಾಗಿದ್ದು ನನ್ನ ಪರಮ ಸೌಭಾಗ್ಯ. ಉಡುಪಿಗೆ ಬರುವುದೆಂದರೆ ನನಗೆ ಬಹಳ ಸಂತಸದ ವಿಚಾರʼ ಎಂದು ನುಡಿದರು. ಪುತ್ತಿಗೆ ಶ್ರೀಗಳಿಂದ ʼಭಾರತ ಭಾಗ್ಯ ವಿಧಾತʼ ಬಿರುದನ್ನು ಅವರು ಸ್ವೀಕರಿಸಿದರು.

Narendra Modi Udupi Visit: ಉಡುಪಿಯಲ್ಲಿ ಪ್ರಧಾನಿ ಮೋದಿಗೆ ʼಭಾರತ ಭಾಗ್ಯ ವಿಧಾತʼ ಬಿರುದು ಸಲ್ಲಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿಗೆ ʼಭಾರತ ಭಾಗ್ಯ ವಿಧಾತʼ ಬಿರುದು ಸಲ್ಲಿಕೆ

Narendra Modi Udupi Visit: ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು. ʼನರೇಂದ್ರ ಎಂದರೆ ಅರ್ಜುನ ಎಂದರ್ಥ. ಶ್ರೀ ಕೃಷ್ಣನ ಬಳಿ ಪ್ರಧಾನಿ ಮೋದಿ ಅರ್ಜುನನಾಗಿ ಬಂದಿದ್ದಾರೆʼ ಎಂದು ಶ್ರೀಗಳು ಶ್ಲಾಘಿಸಿದರು.

Loading...