ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ನಿಗೂಢ ಸಾವು
ಕೆಲವು ದಿನಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ವಸುಧಾ ಚಕ್ರವರ್ತಿ ಅವರ ಶವ ಶನಿವಾರ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಇವರು ಆಗಸ್ಟ್ 27ರಂದು ಬೆಂಗಳೂರಿನಿಂದ ಕೊಲ್ಲೂರಿಗೆ ಬಂದಿದ್ದು, ಅತಿಥಿ ಗೃಹದ ಮುಂದೆ ತಮ್ಮ ಕಾರನ್ನು ನಿಲ್ಲಿಸಿ ದೇವಾಲಯಕ್ಕೆ ಬಂದಿದ್ದರು.