ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉತ್ತರ ಕನ್ನಡ

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ಆತ್ಮಹತ್ಯೆ; ವೈರಲ್‌ ವಿಡಿಯೋದಿಂದ ಮನನೊಂದು ಸಾವಿಗೆ ಶರಣು

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ರಾಜೀವ ಪಿಕಳೆ ಆತ್ಮಹತ್ಯೆ

Ankola News: ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿದ್ದ ರಾಜೀವ ಪಿಕಳೆ ಅವರು ಕೆಲ ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಈ ಘಟನೆಯಿಂದ ನೊಂದಿದ್ದ ರಾಜೀವ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಉಗ್ರ ಸಂಘಟನೆಗೆ ಯುವಕರನ್ನು ಭರ್ತಿ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗೆ 10 ವರ್ಷ ಜೈಲು

ಉಗ್ರ ಸಂಘಟನೆಯೊಂದಿಗೆ ಲಿಂಕ್‌ ಹೊಂದಿದ್ದ ವ್ಯಕ್ತಿಗೆ 10 ವರ್ಷ ಜೈಲು

ಭಯೋತ್ಪಾದಕ ಚಟುವಟಿಕೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ 10 ವರ್ಷ ಕಠಿಣ ಜೈಲು ವಿಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಶಿರಸಿ ಮೂಲದ ಸಯ್ಯದ್ ಎಂ. ಇದ್ರಿಸ್ ಎಂಬಾತನಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

Wrestling: ಹಳಿಯಾಳದ ಮಣ್ಣಿನಲ್ಲಿ ಹಬ್ಬಿದ ಕುಸ್ತಿ ಸಂಭ್ರಮ

ಹಳಿಯಾಳದ ಮಣ್ಣಿನಲ್ಲಿ ಹಬ್ಬಿದ ಕುಸ್ತಿ ಸಂಭ್ರಮ

ಉತ್ತರ ಕನ್ನಡ ಜಿಲ್ಲೆಯ ಕುಸ್ತಿ ಕಾಶಿ ಎಂದೇ ಕರೆಯಲ್ಪಡುವ ಹಳಿಯಾಳದಲ್ಲಿ ಇತ್ತೀಚೆಗೆ ನಡೆದ ‘ರಾಷ್ಟ್ರೀಯ ಮಟ್ಟದ ಬೃಹತ್ ಕುಸ್ತಿ ದಂಗಲ್‘ ಇಡೀ ರಾಜ್ಯದ ಗಮನ ಸೆಳೆದಿದೆ. ಕಳೆದ ಭಾನುವಾರ ನಡೆದ ಈ ಪಂದ್ಯಾವಳಿಯು ವೀಕ್ಷಕರ ಜನಸಾಗರದಿಂದಾಗಿ ಹೊಸ ಇತಿಹಾಸ ಬರೆದಿದ್ದು, ಕುಸ್ತಿ ಕ್ರೀಡೆಯ ಬಗೆಗಿನ ಜನರ ಅಭಿಮಾನವನ್ನು ಸಾಬೀತುಪಡಿಸಿದೆ.

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕೇವಲ ಧಾರ್ಮಿಕ ತಾಣವಾಗಿ ಉಳಿದಿಲ್ಲ. ಇಲ್ಲಿಯ ಬೀಚ್ಗಳಿಂದಾಗಿ ಸಾಕಷ್ಟು ಪ್ರವಾಸೋ ದ್ಯಮ ಬೆಳೆದಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದರೆ, ಗೋಕರ್ಣ ಕೂಡ ಪ್ರವಾಸಿಗರ ನೆಚ್ಚಿನ ತಾಣ ಎನಿಸಿಕೊಳ್ಳುವುದರಲ್ಲಿ ಯಾವುದೇ ಶಂಕೆಯಿಲ್ಲ. ಆದರೆ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಗೋಕರ್ಣದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವೆಂಕಟಾಪುರದ ಬಳಿ ಭೀಕರ ಅಪಘಾತ ನಡೆದಿದೆ. ಚಾಲಕನ ನಿಯತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದರಿಂದ ದುರಂತ ಸಂಭವಿಸಿದೆ. ಈ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Uttara Kannada News: ಕಾರವಾರದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ಆರೋಪಿಯಿಂದ ನಡೆದಿತ್ತಾ ದೌರ್ಜನ್ಯ?

ಕಾರವಾರ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ಆರೋಪಿಯಿಂದ ದೌರ್ಜನ್ಯ?

ಆರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಪ್ರಕರಣ ಎನ್ನಲಾಗಿದ್ದರೂ, ಈಗ ಪೋಷಕರು ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಮೃತ ರಿಶೆಲ್ ತಾಯಿ ರೀನಾ ಕ್ರಿಸ್ತೋದ್ ಡಿಸೋಜಾ ಅವರು ಪೊಲೀಸರಿಗೆ ನೀಡಿರುವ ಮನವಿ ಪತ್ರದಲ್ಲಿ, 'ಮಗಳ ಮೃತದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ಆಕೆಯ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆದಿರುವ ಬಲವಾದ ಸಂಶಯ ನಮಗಿದೆ' ಎಂದು ಉಲ್ಲೇಖಿಸಿದ್ದಾರೆ.

ಜ.31ರಿಂದ ಮೂರು ದಿನ ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳ

ಜ.31ರಿಂದ ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳ

Sirsi Fruit and flower Show: ಜ.31ರಿಂದ ಮೂರು ದಿನಗಳ ಕಾಲ 2025-26ನೇ ಸಾಲಿನ ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳವನ್ನು ಶಿರಸಿ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಪಿ. ಸತೀಶ ಅವರು ಮಾಹಿತಿ ನೀಡಿದ್ದಾರೆ.

Sirsi News: ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್ ಜನ ಸಮಾವೇಶ

ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್ ಜನ ಸಮಾವೇಶ

ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್‌ ಜನ ಸಮಾವೇಶವು ಶಿರಸಿಯಲ್ಲಿ ಭಾನುವಾರ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀಗಳು, ಸೋಂದೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾಕಳಂಕ ಭಟ್ಟಾಚಾರ್ಯ ಸ್ವಾಮೀಜಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಂಕಾಳ ವೈದ್ಯ ಮೊದಲಾದವರು ಯೋಜನೆಗಳನ್ನು ವಿರೋಧಿಸಿ ಮಾತನಾಡಿದರು.

ನದಿ ಉಳಿವಿಗಾಗಿ ಸಮಾವೇಶ ಇಂದು

ನದಿ ಉಳಿವಿಗಾಗಿ ಸಮಾವೇಶ ಇಂದು

ಪಶ್ಚಿಮ ಘಟ್ಟಗಳು ಜಗತ್ತಿನ ಎಂಟು ಅತೀ ಸೂಕ್ಷ್ಮ ಪರಿಸರ ತಾಣಗಳಲ್ಲಿ ಒಂದು. ಇಲ್ಲಿನ ನದಿಗಳನ್ನು ತಡೆಯುವುದು ಎಂದರೆ ನಮ-- ಕೈಯಾರೆ ನಾವು ವಿನಾಶವನ್ನು ಆಮಂತ್ರಿಸಿದಂತೆ. ಅಭಿವೃದ್ಧಿಯು ಪರಿಸರ ಪೂರಕವಾಗಿರಬೇಕೇ ಹೊರತು ಪರಿಸರ ಮಾರಕವಾಗಬಾರದು.‘ ಎಂದು ಪರಿ ಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Karwar News: ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಬೇಡ್ತಿ - ಅಘನಾಶಿನಿ ನದಿ ತಿರುವು ಯೋಜನೆಗೆ ಹವ್ಯಕ ಮಹಾಸಭೆ ವಿರೋಧ; ಜ.11ರ ಶಿರಸಿ ಸಮಾವೇಶಕ್ಕೆ ಬೆಂಬಲ

ಬೇಡ್ತಿ - ಅಘನಾಶಿನಿ ನದಿ ತಿರುವು ಯೋಜನೆಗೆ ಹವ್ಯಕ ಮಹಾಸಭೆ ವಿರೋಧ

Sri Akhila Havyaka Mahasabha: ಬೇಡ್ತಿ - ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಆಯೋಜನೆಯಲ್ಲಿ ಹಾಗೂ ನಾಡಿನ ವಿವಿಧ ಸಂತರ ನೇತೃತ್ವ ಹಾಗೂ ಬೆಂಬಲದೊಂದಿಗೆ ಜನವರಿ 11ರಂದು ಶಿರಸಿಯಲ್ಲಿ ನಡೆಯಲಿರುವ ಬೃಹತ್ ಜನ ಸಮಾವೇಶವನ್ನು ಶ್ರೀ ಅಖಿಲ ಹವ್ಯಕ ಮಹಾಸಭೆಯು ಬೆಂಬಲಿಸುತ್ತದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ.ಗಿರಿಧರ ಕಜೆ ತಿಳಿಸಿದ್ದಾರೆ.

School Bag: ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು ಭಾರದ ಪುಸ್ತಕಗಳನ್ನು ತುಂಬಿಕೊಂಡು ಭಾರವಾದ ಬ್ಯಾಗ್ ಹೊತ್ತು ಶಾಲೆಗೆ ತೆರಳಿದ್ದ. ಶಾಲೆಯಿಂದ ಮರಳಿ ಮನೆಗೆ ಬಂದಾಗ ವಿದ್ಯಾರ್ಥಿಯ ಬಲಗೈ ಭುಜ ಭಾಗದಲ್ಲಿ ತೀವ್ರ ಊತ ಕಂಡುಬಂದಿದೆ.

Car Fire Accident: ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಕಷ್ಟವಾಗಿದೆ.

Self Hraming: ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ

ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ

ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.

ಕೊಲೆ ಅಪರಾಧಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಾನೂನು ಬರಬೇಕು: ಬಸವರಾಜ ಹೊರಟ್ಟಿ

ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸುವ ಕಾನೂನು ಬರಬೇಕು: ಹೊರಟ್ಟಿ

Basavaraj Horatti: ಪಕ್ಷ, ಜಾತಿಯು ನಮ್ಮಲ್ಲಿ ಬರಬಾರದು. ಅಂತೆಯೇ ನಮ್ಮ ರಾಜ್ಯ, ನಮ್ಮ ದೇಶ ಎನ್ನುವುದು ಮುಖ್ಯ. ನಮ್ಮ ರಾಜ್ಯದವರು ಇನ್ನೊಂದು ರಾಜ್ಯದವರಿಂದ ಹೇಳಿಸಿಕೊಳ್ಳುವ ಕಾರ್ಯವಾಗಬಾರದು ಎಂದು ಕೇರಳದ ಮಧ್ಯಪ್ರವೇಶದ ಕುರಿತಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಮರೆಯಾದ ಸರಿ-ತಪ್ಪುಗಳ ವ್ಯತ್ಯಾಸ !

ಮರೆಯಾದ ಸರಿ-ತಪ್ಪುಗಳ ವ್ಯತ್ಯಾಸ !

ಮನುಷ್ಯನ ವರ್ತನೆಯಲ್ಲಿ ಇಂತಹ ತೀವ್ರ ದಲಾವಣೆ ಉಂಟಾಗಲು ಕೇವಲ ಒಂದು ಕಾರಣ ವಿರುವುದಿಲ್ಲ, ಬದಲಾಗಿ ಹಲವು ಅಂಶಗಳ ಸಂಮಿಲನವಿರುತ್ತದೆ. ಯಲ್ಲಾಪುರದ ಪ್ರಕರಣದಲ್ಲಿ ಕಂಡಂತೆ, "ನನಗೆ ಸಿಗದ ವ್ಯಕ್ತಿ ಬೇರೆಯವರಿಗೂ ಸಿಗಬಾರದು" ಎಂಬ ಸ್ವಾರ್ಥ ಮತ್ತು ಅತಿಕ್ರಮಣ ಮನೋಭಾವ ಕೊಲೆಗೆ ಪ್ರೇರೇಪಿಸುತ್ತದೆ.

National Bird Day: ಆಕಾಶದ ಅತಿಥಿಗಳ ರಕ್ಷಿಸೋಣ

ಪ್ರತಿ ವರ್ಷ ಜ.5ರಂದು ‘ರಾಷ್ಟ್ರೀಯ ಪಕ್ಷಿಗಳ ದಿನ’ ಆಚರಣೆ

ಪ್ರತಿ ವರ್ಷ ಜನವರಿ 5ರಂದು "ರಾಷ್ಟ್ರೀಯ ಪಕ್ಷಿಗಳ ದಿನ"ವನ್ನು ಆಚರಿಸಲಾಗುತ್ತದೆ. ಆಕಾಶ ದಲ್ಲಿ ಮುಕ್ತ ವಾಗಿ ಹಾರಾಡುವ ಹಕ್ಕಿಗಳು ಕೇವಲ ಸೌಂದರ್ಯದ ಸಂಕೇತವಲ್ಲ, ಅವು ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗ. ಪ್ರಕೃತಿಯಲ್ಲಿನ ಆಹಾರ ಸರಪಳಿಯನ್ನು ಕಾಯ್ದುಕೊಳ್ಳುವಲ್ಲಿ ಮತ್ತು ಮನುಷ್ಯನ ಬದುಕಿಗೆ ಪೂರಕವಾದ ವಾತಾವರಣ ನಿರ್ಮಿಸು ವಲ್ಲಿ ಪಕ್ಷಿಗಳ ಪಾತ್ರ ಅನನ್ಯ

ಯಲ್ಲಾಪುರದಲ್ಲಿ ಕೊಲೆಯಾದ ರಂಜಿತಾ ಕುಟುಂಬಕ್ಕೆ 50 ಲಕ್ಷ ಪರಿಹಾರ, 2 ಎಕರೆ ಜಮೀನು ಕೊಡಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಕೊಲೆಯಾದ ರಂಜಿತಾ ಕುಟುಂಬಕ್ಕೆ 50 ಲಕ್ಷ ಪರಿಹಾರ, 2 ಎಕರೆ ಜಮೀನು ಕೊಡಿ

BY Vijayendra: ಯಲ್ಲಾಪುರದಲ್ಲಿ ಮುಸ್ಲಿಂ ಯುವಕನಿಂದ ಬರ್ಬರ ಹತ್ಯೆಗೊಳಗಾದ ಮಹಿಳೆ ರಂಜಿತಾ ಬನಸವಾಡೆ ನಿವಾಸಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಭಾನುವಾರ ಭೇಟಿ ನೀಡಿ, ಅಂತಿಮ ದರ್ಶನ ಪಡೆದರು. ಈ ವೇಳೆ ಮೃತ ಮಹಿಳೆಯ ತಾಯಿಗೆ ಸಾಂತ್ವನ ಹೇಳಿದರು.

Yallapur Bandh: ಹಿಂದೂ ಯುವತಿ ಹತ್ಯೆ ಪ್ರಕರಣ: ಇಂದು 'ಯಲ್ಲಾಪುರ ಬಂದ್'ಗೆ ಕರೆ

ಹಿಂದೂ ಯುವತಿ ಹತ್ಯೆ ಪ್ರಕರಣ: ಇಂದು 'ಯಲ್ಲಾಪುರ ಬಂದ್'ಗೆ ಕರೆ

ಶನಿವಾರ ಸಂಜೆ ರಂಜಿತಾ ಅವರು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ, ಆರೋಪಿ ರಫೀಕ್ ಎಂಬಾತ ಪಟ್ಟಣದ ಮಾರ್ಕೋಜಿ ದೇವಸ್ಥಾನದ ಬಳಿ ಆಕೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ರಂಜಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು.

ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣ; ಆರೋಪಿ ರಫೀಕ್‌ ಶವ ಕಾಡಿನಲ್ಲಿ ಪತ್ತೆ!

ರಂಜಿತಾ ಹತ್ಯೆ ಪ್ರಕರಣ; ಆರೋಪಿ ರಫೀಕ್‌ ಶವ ಕಾಡಿನಲ್ಲಿ ಪತ್ತೆ!

Uttara Kannada News: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ರಂಜಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಹಂತಕ ರಫೀಕ್‌, ಈಗ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸದ್ಯ ಪೊಲೀಸರಿಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ದೇಹವನ್ನು ರವಾಸಲಾಗುತ್ತಿದೆ.

ಮದುವೆಗೆ ಒಪ್ಪದ ವಿವಾಹಿತ ಮಹಿಳೆಯನ್ನು ನಡುರಸ್ತೆಯಲ್ಲೇ ಕೊಂದ ಮುಸ್ಲಿಂ ಯುವಕ!

ಮದುವೆಗೆ ಒಪ್ಪದ ವಿವಾಹಿತ ಮಹಿಳೆಯನ್ನು ಕೊಲೆಗೈದ ಮುಸ್ಲಿಂ ಯುವಕ!

Yellapur News: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ಹತ್ಯೆ ನಡೆದಿದೆ. ಯಲ್ಲಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮದುವೆಯಾಗಲು ಒಪ್ಪದ ಹಿನ್ನೆಲೆಯಲ್ಲಿ ಯುವಕ ಕೊಲೆ ಮಾಡಿದ್ದಾನೆ.

ಶಿರಸಿ ಜಾತ್ರೆಗೆ ದಾಳಿ ಇಡಲಿದೆ ಕಲ್ಲಂಗಡಿ ಹಣ್ಣಿನ ರಾಶಿ

ಶಿರಸಿ ಜಾತ್ರೆಗೆ ದಾಳಿ ಇಡಲಿದೆ ಕಲ್ಲಂಗಡಿ ಹಣ್ಣಿನ ರಾಶಿ

‘ಕಳೆದ ಜಾತ್ರೆಯ ಅವಧಿಯಲ್ಲಿ ಸುಮಾರು 2 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದೆವು. ಜಾತ್ರೆಗೆ ಲಕ್ಷಾಂತರ ಜನ ಬರುವುದರಿಂದ ಸ್ಥಳೀಯವಾಗಿಯೇ ಟನ್ ಗಟ್ಟಲೆ ಹಣ್ಣು ಖರ್ಚಾಯಿತು. ಅಂದು ಸುಮಾರು 2 ರಿಂದ 3 ಲಕ್ಷ ರೂಪಾಯಿಗಳವರೆಗೂ ನಿವ್ವಳ ಲಾಭ ಕೈ ಸೇರಿತ್ತು. ಈ ಬಾರಿಯೂ ಅದೇ ನಿರೀಕ್ಷೆಯಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದೇವೆ,‘ ಎನ್ನುತ್ತಾರೆ ಸ್ಥಳೀಯ ಬೆಳೆಗಾರರು.

Sirsi News: ಜ.9ರಂದು 1008 ಸದ್ಗುರು ಶ್ರೀ ಬೃಹ್ಮಾನಂದ ಸರಸ್ವತೀ ಮಹಾಸ್ವಾಮಿಗಳ ಗುರು ವಂದನಾ ಕಾರ್ಯಕ್ರಮ

ಜ.9ರಂದು ಗುರು ವಂದನಾ ಕಾರ್ಯಕ್ರಮ

ತಾಲೂಕಾ ಆರ್ಯ ಈಡಿಗ, ನಾಮಧಾರಿ, ಬಿಲ್ಲವ ಸಮಾಜ ಅಭಿವೃದ್ಧಿ ಸಂಘದ ಸಂಯುಕ್ತಾ ಶ್ರಯದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬೃಹ್ಮಾನಂದ ಸರಸ್ವತೀ ಮಹಾಸ್ವಾಮಿಗಳ ಗುರು ವಂದನಾ ಕಾರ್ಯಕ್ರಮವನ್ನು ಜ.9ರಂದು ಬೆಳಗ್ಗೆ 11ಕ್ಕೆ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ

Sirsi News: ಧಮ್ಕಿ ಆರೋಪಕ್ಕೆ ಅನಂತಮೂರ್ತಿ, ಉಪೇಂದ್ರ ಪೈ ಸ್ಪಷ್ಟನೆ ನೀಡಲಿ: ಪ್ರದೀಪ್ ಶೆಟ್ಟಿ ಆಗ್ರಹ

ಧಮ್ಕಿ ಆರೋಪಕ್ಕೆ ಅನಂತಮೂರ್ತಿ, ಉಪೇಂದ್ರ ಪೈ ಸ್ಪಷ್ಟನೆ ನೀಡಲಿ

ಅನಂತಮೂರ್ತಿ ಅವರು ಐದು ದೇಶ ಸುತ್ತಿದ ಇಂಟರ್ ನ್ಯಾಷನಲ್ ವ್ಯಕ್ತಿಯಾಗಿರಬಹುದು. ಆದರೆ ನಾನು ಇಲ್ಲಿಯೇ ಹುಟ್ಟಿ ಬೆಳೆದ ಪಕ್ಕಾ ಲೋಕಲ್. ಶಿರಸಿಯ ಜನತೆ ಇಷ್ಟು ವರ್ಷ ನಮ್ಮನ್ನು ನೋಡಿ ದ್ದಾರೆ. ನಗರಸಭೆ ಅಧ್ಯಕ್ಷನಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದೇನೆ. ನಮ್ಮಲ್ಲಿ ಗೂಂಡಾಗಿರಿ ಸಂಸ್ಕೃತಿ ಇಲ್ಲ," ಎಂದು ಹೆಗಡೆ ಅವರಿಗೆ ತಿರುಗೇಟು ನೀಡಿದರು.

Loading...