ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉತ್ತರ ಕನ್ನಡ

Karnataka Weather: ಮುಂದಿನ ಮೂರು ದಿನ ರಾಜ್ಯದಲ್ಲಿ ಜೋರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಮೂರು ದಿನ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ (Rain News) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ನಿರೀಕ್ಷೆ; ಮೀನುಗಾರರಿಗೆ ಎಚ್ಚರಿಕೆ

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Bengaluru Rain) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ; ಭರ್ಜರಿ ಮಳೆ ಸಾಧ್ಯತೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Bengaluru Rain) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ನಾಳೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್;‌ ಬಿರುಸಿನ ಮಳೆ ಸಾಧ್ಯತೆ!

ನಾಳೆ ಉಡುಪಿ, ಉ.ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್; ಭಾರಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ನಾಳೆ ಉಡುಪಿ, ಕೊಡಗು ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ನಿರೀಕ್ಷೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 20 ರಿಂದ 23 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35 ಕಿ.ಮೀ- 55ಕಿ.ಮೀ ವೇಗದಲ್ಲಿ ಬೀಸುವುದರಿಂದ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Weather: ಹವಾಮಾನ ವರದಿ; ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 21 ° C ಆಗಿರಬಹುದು.

Karnataka Weather: ಇಂದಿನ ಹವಾಮಾನ; ಬೆಂಗಳೂರು, ಮಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಇಂದು ಬೆಂಗಳೂರು, ಮಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

Karnataka Weather: ನಾಳೆ ದಕ್ಷಿಣ ಒಳನಾಡು, ಕರಾವಳಿ ಸೇರಿ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭರ್ಜರಿ ಮಳೆ ನಿರೀಕ್ಷೆ

ನಾಳೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭರ್ಜರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

Karwar News: ಕಾರವಾರದಲ್ಲಿ ದುರಂತ, ಕಾಂಡೆ ಮೀನು ಚುಚ್ಚಿ ಯುವಕ ಸಾವು

ಕಾರವಾರದಲ್ಲಿ ದುರಂತ, ಕಾಂಡೆ ಮೀನು ಚುಚ್ಚಿ ಯುವಕ ಸಾವು

Uttara Kannada: ಅಕ್ಟೋಬರ್ 14ರಂದು ಅಕ್ಷಯ್ ಅವರು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ನೀರಿನಿಂದ ನೆಗೆದ ಸುಮಾರು 8ರಿಂದ 10 ಇಂಚು ಉದ್ದದ 'ಕಾಂಡೆ' ಎಂಬ ಚೂಪು ಮೂಗಿನ ಮೀನು ನೇರವಾಗಿ ಅವರ ಹೊಟ್ಟೆಗೆ ಚುಚ್ಚಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದರು.

KDCC Bank Election: ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ: ಅಪಪ್ರಚಾರ ನನ್ನ ಸ್ಫರ್ಧೆಯನ್ನು ಹತ್ತಿಕ್ಕುವ ಪ್ರಯತ್ನ: ಸರಸ್ವತಿ ಎನ್. ರವಿ

ಅಪಪ್ರಚಾರ ನನ್ನ ಸ್ಫರ್ಧೆ ಹತ್ತಿಕ್ಕುವ ಪ್ರಯತ್ನ

ದಿನದಿಂದ ದಿನಕ್ಕೆ ಚುನಾವಣಾ ಕಾವು ಏರುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಿಡಿಗೇಡಿಗಳು ನಾನು ಬಣಗಳ ಪ್ರತಿನಿಧಿಯಾಗಿ ಸ್ಫರ್ಧಿಸಿದ್ದೇನೆ, ಸಂದರ್ಭ ನೋಡಿ ನಾಮಪತ್ರ ಹಿಂಪಡೆಯುತ್ತೇನೆ ಎಂದು ಸಹಕಾರಿ ಮತದಾರರಿಗೆ ತಪ್ಪು ಸಂದೇಶ ನೀಡುತ್ತಿರುವುದು, ಅನಾವಶ್ಯಕ ಅಪಪ್ರಚಾರ ಮಾಡುತ್ತಿರು ವುದು ನನ್ನ ಸ್ಫರ್ಧೆಯನ್ನು ಹತ್ತಿಕ್ಕುವ ಪ್ರಯತ್ನವಾಗಿರುತ್ತದೆ.

KDCC Bank Election: ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ: ನೂರಾರು ಸಂಖ್ಯೆಯ ಅಭಿಮಾನಿ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ

ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ

ಬೆಳಿಗ್ಗೆ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿ ತನ್ನ ನೂರಾರು ಸಂಖ್ಯೆಯ ಅಭಿಮಾನಿಗಳೊಂದಿಗೆ ಟಿ.ಆರ್.ಸಿ. ಬ್ಯಾಂಕ್ ಎದುರಿನಿಂದ ಮೆರವಣಿಗೆಯ ಮೂಲಕ ಕೆ.ಡಿ.ಸಿ.ಸಿ. ಬ್ಯಾಂಕ್ ಆವಾರಕ್ಕೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದ ಊಹಾಪೋಹಗಳಿಗೆ ತೆರೆ ಎಳೆದರು.

Sirsi News: ಹೇಳಿಕೆ ತಿರುಚಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿರುವುದು ವಿಷಾಧನೀಯ

ಹೇಳಿಕೆ ತಿರುಚಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿರುವುದು ವಿಷಾಧನೀಯ

ಇಂತಹ ಯೋಜನೆಯನ್ನು ಜಾರಿಗೆ ತರಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರಿಂದ ಮಾತ್ರ ಸಾಧ್ಯ ವಿದ್ದು, ಒಂದು ವೇಳೆ ನಾನೇ ಮುಖ್ಯಮಂತ್ರಿಯಾದರೂ ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಪಡಿಸುವುದು ಅಷ್ಟು ಸುಲಭದ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ದೂರದೃಷ್ಟಿ, ರಾಜ್ಯದ ಆರ್ಥಿಕ ನಿರ್ವಹಣೆ ಮತ್ತು ನುಡಿದಂತೆ ನಡೆಯುವ ಅವರ ಇಚ್ಛಾಶಕ್ತಿಯ ಬಗ್ಗೆ ಹೇಳಿದರು.

Viral News: ಹೊರರಾಜ್ಯಕ್ಕೆ ಪ್ರವಾಸ ಹೋಗೋ ಮುನ್ನ ಎಚ್ಚರ... ಎಚ್ಚರ! ಕೂದಲೆಳೆ ಅಂತರದಲ್ಲಿ ಪಾರಾಯ್ತು ಈ ಕುಟುಂಬ

ಹೊರ ರಾಜ್ಯದಲ್ಲಿ ಸಂಚಾರ ಮಾಡುವ ಮುನ್ನ ಈ ಸ್ಟೋರಿ ಓದಿ

A family narrowly escaped: ನೀವು ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದೀರಿ, ಮಧ್ಯರಾತ್ರಿ ಸಂಚಾರ ಮಾಡುವಿರಿ ಅಂತಾದ್ರೆ ಈ ಸ್ಟೋರಿ ಓದಲೇಬೇಕು. ಅದರಲ್ಲೂ ಮುಖ್ಯವಾಗಿ ಶಿರಡಿ, ಅಯೋಧ್ಯೆ, ಉತ್ತರ ಭಾರತದಲ್ಲ ಪ್ರವಾಸ ಹೋಗಿವಿರಾದರೆ ರಾಷ್ಟ್ರೀಯ ಹೆದ್ದಾರಿ 52 ರ ಸೊಲ್ಲಾಪುರದಲ್ಲಿ ಸಂಚಾರಿಸುವಾಗ ಬಹಳ ಜಾಗರೂಕಾರಾಗಿರಬೇಕು.

Sirsi News: ಭೂಮಿ ಹಕ್ಕಿಗಾಗಿ ಸರ್ಕಾರದ ವಿರುದ್ಧ ಸಮರ ಸಾರಿದ ಅರಣ್ಯವಾಸಿಗಳು; ಶಿರಸಿಯಲ್ಲಿ ಬೃಹತ್ ಮೇಲ್ಮನವಿ ಅಭಿಯಾನ

ಭೂಮಿ ಹಕ್ಕಿಗಾಗಿ ಸರ್ಕಾರದ ವಿರುದ್ಧ ಸಮರ ಸಾರಿದ ಅರಣ್ಯವಾಸಿಗಳು

Sirsi News: ಶಿರಸಿಯಲ್ಲಿ ಬೃಹತ್ ಅರಣ್ಯವಾಸಿಗಳ ಐತಿಹಾಸಿಕ ಮಹಾಸಂಗ್ರಾಮ ಮೇಲ್ಮನವಿ ಅಭಿಯಾನವು, ರಾಜ್ಯ ಅರಣ್ಯ ಭೂಮಿ ಹಕ್ಕು ಹೊರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಶನಿವಾರ ಜರುಗಿತು. ಇಪ್ಪತ್ತು ಸಾವಿರಕ್ಕೂ ಹೆಚ್ಚು ಆಕ್ಷೇಪಣಾ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

Guest Teachers: ಅತಿಥಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಿ; ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷೆ ರಿಹಾನಾ ಶೇಖ್ ಆಗ್ರಹ

ಅತಿಥಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ

Sirsi News: ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಕೈಬಿಟ್ಟು ಮೊದಲು ಕಾರ್ಯ ನಿರ್ವಹಿಸಿದವರಿಗೆ ಮೊದಲ ಆದ್ಯತೆ ನೀಡಬೇಕು. ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ, ಸೇವಾಭದ್ರತೆ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷೆ ರಿಹಾನಾ ಶೇಖ್ ಒತ್ತಾಯಿಸಿದ್ದಾರೆ.

Karnataka high court: ಗೋಕರ್ಣದ ಗುಹೆಯಲ್ಲಿದ್ದ ರಷ್ಯನ್‌ ಮಹಿಳೆಯನ್ನು ಮರಳಿ ಕಳಿಸಲು ಹೈಕೋ‌ರ್ಟ್ ಸಮ್ಮತಿ

ಗೋಕರ್ಣದ ಗುಹೆಯಲ್ಲಿದ್ದ ರಷ್ಯನ್‌ ಮಹಿಳೆಯ ಮರಳಿ ಕಳಿಸಲು ಹೈಕೋರ್ಟ್ ಸಮ್ಮತಿ

Gokarna: ಉತ್ತರ ಕನ್ನಡದ ಗೋಕರ್ಣ ಸಮುದ್ರ ತೀರದ ರಾಮತೀರ್ಥದ ಹತ್ತಿರದಲ್ಲಿರುವ ಗುಡ್ಡದ ಗುಹೆಯಲ್ಲಿ ರಷ್ಯನ್ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ರಷ್ಯಾ ಮೂಲದ ನಿನಾ ಕುಟಿನಾ ಮತ್ತು ಆಕೆಯ 6 ಮತ್ತು 4 ವರ್ಷದ ಇಬ್ಬರು ಮಕ್ಕಳೊಂದಿಗೆ ಇದ್ದಿದ್ದು ಕಂಡುಬಂದಿದ್ದು, ಅವರನ್ನು ಪೊಲೀಸರು ಸುರಕ್ಷಿತವಾಗಿ ಕರೆತಂದಿದ್ದರು.

LPG cylinder Blast: ಶಿರಸಿಯಲ್ಲಿ ಘೋರ ಅವಘಡ; ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಶಿರಸಿಯಲ್ಲಿ ಘೋರ ಅವಘಡ; ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ಅವಘಡ ನಡೆದಿದೆ. ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Karwar News: ಸಮುದ್ರವನ್ನು ತ್ಯಾಜ್ಯ ಮುಕ್ತಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ : ಡಾ.ದಿಲೀಷ್ ಶಶಿ

ಸಮುದ್ರವನ್ನು ತ್ಯಾಜ್ಯ ಮುಕ್ತಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ

ಜಗತ್ತಿನಲ್ಲಿ ಜೀವಿಗಳ ಉದಯ ಸಮುದ್ರದಿಂದಲೇ ಆಗಿದೆ ಆದರೆ ಪ್ರಸ್ತುತ ಮಾನವನಿಂದಲೇ ಸಮುದ್ರವು ಅತೀ ಹೆಚ್ಚು ಮಲಿನಗೊಳ್ಳುತ್ತಿದೆ. ಸಮುದ್ರಕ್ಕೆ ಸೇರುತ್ತಿರುವ ಮೈಕ್ರೋ ಪ್ಲಾಸಿಕ್ಟ್ ವಸ್ತುಗಳು ಸಮುದ್ರ ಜೀವಿಗಳ ಮೂಲಕ ನಮ್ಮ ಮನೆಗಳಿಗೆ ತಲುಪುತ್ತಿದೆ. ಪ್ಲಾಸ್ಟಿಕ್ ಬಳಕೆ ತಡೆಯುವುದು ಯಾವುದೋ ಒಂದು ಇಲಾಖೆಯ ಕರ್ತವ್ಯವಾಗದೇ, ಪ್ರತೀ ಮನೆಗಳಿಂದಲೂ ಸ್ವಚ್ಚತೆಯ ಪಾಠ ಆರಂಭವಾಬೇಕು.

Sirsi News: ವಿಶ್ವವಾವಾಣಿ ಹಾಗೂ ಲೋಕಧ್ವನಿಯ ಬಾಲಗೋಪಾಲ ಸ್ಪರ್ಧೆಯ ಬಹುಮಾನ ವಿತರಣೆ

ಬಾಲಗೋಪಾಲ ಸ್ಪರ್ಧೆಯ ಬಹುಮಾನ ಘೋಷಣೆ

ವಿಶ್ವವಾಣಿ ಹಾಗೂ ಲೋಕಧ್ವನಿ ಸಹಯೋಗದೊಂದಿಗೆ ಇಂದು ಬಾಲ ಗೋಪಾಲ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ದಾಮೂಲ್ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಉದ್ಘಾಟಿಸಿದರು. ಹರ್ಷ ಪೋಟೋ ಗ್ರಾಫರ್ ಪೋಟೋಗಳ ಆಯ್ಕೆ ಪ್ರಕ್ರಿಯೆ ನಡೆಸಿದೆ.

Sirsi News: ಶಿರಸಿಯಲ್ಲಿ ಬಾಲಗೋಪಾಲ ಫೋಟೋ ಸ್ಪರ್ಧೆ-2025; ವಿಜೇತರಿಗೆ ಬಹುಮಾನ ವಿತರಣೆ

ಶಿರಸಿಯಲ್ಲಿ ಬಾಲಗೋಪಾಲ ಫೋಟೋ ಸ್ಪರ್ಧೆ-2025; ಬಹುಮಾನ ವಿತರಣೆ

Sirsi News: ವಿಶ್ವವಾಣಿ ಹಾಗೂ ಲೋಕಧ್ವನಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲಗೋಪಾಲ ಫೋಟೋ ಸ್ಪರ್ಧೆ-2025ರಲ್ಲಿ ವೇದಿಕಾ ಅಕ್ಷಯ ಹೆಗಡೆ ಪ್ರಥಮ ಬಹುಮಾನ ಪಡೆದುಕೊಂಡಿದ್ದು, ಅದಿತಿ ನಾಯ್ಕ, ಮರಾಠಿಕೊಪ್ಪ ಎರಡನೇ ಬಹುಮಾನ ಹಾಗೂ ನಿಹಾನ್ ಶೆಟ್ಟಿ ಹೊನ್ನಾವರ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

Uttara Kannada News: ಭಟ್ಕಳ ಅರಣ್ಯದಲ್ಲಿ ಜಾನುವಾರು ಮೂಳೆ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಭಟ್ಕಳದಲ್ಲಿ ಜಾನುವಾರು ಮೂಳೆ ಪತ್ತೆ; ಇಬ್ಬರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಗುಡ್ಡದಲ್ಲಿ ಜಾನುವಾರುಗಳ ರಾಶಿ ರಾಶಿ ಮೂಳೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಮಗ್ಗಂ ಕಾಲೋನಿ ನಿವಾಸಿ ಮೊಹಮ್ಮದ್ ಸಮಾನ್ ಹಾಗೂ ಚೌಥನಿ ನಿವಾಸಿ ಮೊಹಮ್ಮದ್ ರಾಹೀನ್ ಬಂಧಿತರು. ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Loading...