#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ
ಉತ್ತರ ಕನ್ನಡ
Landslide: ಉತ್ತರಕನ್ನಡದಲ್ಲಿ ಮತ್ತೆ ಭೂಕುಸಿತ, 3 ಕಿ.ಮೀ ದೂರ ಕೇಳಿಸಿದ ಭಾರಿ ಸದ್ದು

ಉತ್ತರಕನ್ನಡದಲ್ಲಿ ಮತ್ತೆ ಭೂಕುಸಿತ, 3 ಕಿ.ಮೀ ದೂರ ಕೇಳಿಸಿದ ಭಾರಿ ಸದ್ದು

ಈ ಹಿಂದೆ ಯಲ್ಲಾಪುರ ಭಾಗದ ಕಳಚೆಯಲ್ಲಿ ಕೂಡ ಭೂಮಿ ಕುಸಿದಿತ್ತು. ಜಿಎಸ್ಐ ತಜ್ಞರ ವರದಿ ಪ್ರಕಾರ ಜಿಲ್ಲೆಯಲ್ಲಿ 439 ಭೂಕುಸಿತ ವಲಯಗಳಿವೆ ಎಂದು ತಿಳಿದುಬಂದಿದೆ. ಮಳೆ ನಿಂತರೂ ಕೂಡ ಇಲ್ಲಿ ಭೂಕುಸಿತ ನಿಲ್ಲುತ್ತಿಲ್ಲ ಎಂಬುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

Sukri Bommagowda Passes Away: ಸಂಗೀತವೇ  ಬದುಕಾಗಿದ್ದ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

ಸಂಗೀತವೇ ಬದುಕಾಗಿದ್ದ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಿಎಂ, ಗಣ್ಯರ ಸಂತಾಪ

ಜಾನಪದ ಹಾಡುಗಳ ಮಹಾಕೋಶ, ಜಾನಪದ ಕೋಗಿಲೆ, ಹಾಡು ಹಕ್ಕಿ ಎನಿಸಿದ್ದ ಸುಕ್ರಿ ಬೊಮ್ಮಗೌಡ ಮದ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿ ಉತ್ತರ ಕನ್ನಡದ ಹಲವಾರು ಜಿಲ್ಲೆಗಳು ಪಾನಮುಕ್ತರಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Sukri Bommagowda: ಸಾರಾಯಿ ಮುಕ್ತ ಗ್ರಾಮಕ್ಕಾಗಿ ಹೋರಾಟ ಮಾಡಿದ ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ

ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ಜೀವನಗಾಥೆ ಕುರಿತು ಇಲ್ಲಿದೆ ಮಾಹಿತಿ

ಜಾನಪದ ಗಾಯಕಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ (88) ಅವರು ವಯೋಸಹಜ ಕಾಯಿಲೆಗಳಿಂದ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿಯ ಸುಕ್ರಜ್ಜಿ ಕಳೆದ ಹಲವು ವರ್ಷದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಕೆಲ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

Sukri Bommagowda Passes Away: ಜಾನಪದ ಹಾಡು ಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಜಾನಪದ ಹಾಡು ಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.

Sirsi Accident: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕ ರಿಗೆ ಗಾಯ ವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಘಟನೆ ಇಂದು ಬೆಳಗ್ಗೆ ನಡೆದಿದೆ

Road Accident: ರಾಜ್ಯದಲ್ಲಿ ನಾಲ್ಕು ಕಡೆ ಘೋರ ಅಪಘಾತ, ನಾಲ್ವರು ಸಾವು

ರಾಜ್ಯದಲ್ಲಿ ನಾಲ್ಕು ಕಡೆ ಘೋರ ಅಪಘಾತ, ನಾಲ್ವರು ಸಾವು

ಬೆಂಗಳೂರು, ಹಾಸನ, ಕಲಬುರಗಿ ಹಾಗೂ ಉತ್ತರ ಕನ್ನಡದ ಕಾರವಾರಗಳಲ್ಲಿ ನಾಲ್ಕು ಪ್ರತ್ಯೇಕ ಅಪಘಾತಗಳು ನಿನ್ನೆ ಸಂಭವಿಸಿದ್ದು, ಈ ಅಪಘಾತಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.

Sudha Murthy: ವಿಜಯಪುರ ಏರ್‌ಪೋರ್ಟ್‌ ಯಾವಾಗ ಶುರು ಮಾಡ್ತೀರಿ? ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನೆ

ರಾಜ್ಯಸಭೆಯಲ್ಲಿ ವಿಜಯಪುರ ಏರ್‌ಪೋರ್ಟ್‌ ಬಗ್ಗೆ ಪ್ರಶ್ನಿಸಿದ ಸುಧಾ ಮೂರ್ತಿ

ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.

Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಗಾಯತ್ರಿ ವಾಸುದೇವ ಯಾದವ್ ರಿಲಯನ್ಸ್ ಗ್ರೂಪ್ ಸಿಎಂಒ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ʼಚೇಸರ್ʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Rahul Dravid: ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

ಬೆಂಗಳೂರಿನಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

Rahul Dravid: ಬೆಂಗಳೂರಲ್ಲಿ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಟಚ್‌ ಆಗಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ವಾಹನ ಚಾಲಕನ ನಡುವೆ ವಾಗ್ವಾದ ನಡೆದಿದೆ.

Pralhad Joshi: ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

Pralhad Joshi: 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ ₹51,876 ಕೋಟಿ ತೆರಿಗೆ ಹಂಚಿಕೆ ಮಾಡಿದೆ. 2014-15 ರಲ್ಲಿ 24,789.78 ಕೋಟಿ ತೆರಿಗೆ ಹಂಚಿಕೆ ಆಗಿದ್ದರೆ, 2025-26 ರ ಆರ್ಥಿಕ ವರ್ಷ ಇದಕ್ಕಿಂತ ಶೇ.108 ರಷ್ಟು (51876 ಕೋಟಿ ರೂ.) ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Tumul Election: ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

Madhugiri News: ಶಾಸಕ ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದಲಿತರನ್ನು ಅಧ್ಯಕ್ಷರಾಗಿ ಮಾಡಿದರೆ ನಿಮಗೆ ಇಷ್ಟೊಂದು ಕೋಪವೇಕೆ? ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್‌ ವಿರುದ್ಧ ಎಂಎಲ್‌ಸಿ ರಾಜೇಂದ್ರ ಆಕ್ರೋಶ ಕಿಡಿಕಾರಿದ್ದಾರೆ.

Conversion case: ಹೆಚ್ಚುತ್ತಿರುವ ಡಿಜಿಟಲ್ ಮತಾಂತರ; ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ!

ಹೆಚ್ಚುತ್ತಿರುವ ಡಿಜಿಟಲ್ ಮತಾಂತರ; ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ!

Conversion case: ಕ್ರೈಸ್ತ ಮಿಷನರಿಗಳು ಹೊಸ ಪದ್ಧತಿಯಲ್ಲಿ ಮತಾಂತರವನ್ನು ಮಾಡುತ್ತಿವೆ. ಇದು ಹೊಸ ಪದ್ಧತಿಯಲ್ಲಿ ಅಮಾಯಕರನ್ನು ಮತಾಂತರ ಮಾಡುವ ಕುತಂತ್ರವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಆರೋಪಿಸಿದ್ದಾರೆ.

Mahakumbh 2025: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಭೇಟಿಯಾದ ರವಿಶಂಕರ್‌ ಗುರೂಜಿ, ವಚನಾನಂದ ಶ್ರೀ

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಭೇಟಿಯಾದ ರವಿಶಂಕರ್‌ ಗುರೂಜಿ, ವಚನಾನಂದ ಶ್ರೀ

Mahakumbh 2025: ಕುಂಭಮೇಳದಲ್ಲಿ ಪಾಲ್ಗೊಂಡ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಆಧ್ಯಾತ್ಮಿಕ ಗುರುಗಳಾದ ಶ್ರೀ ರವಿಶಂಕರ್ ಗುರೂಜಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಭೇಟಿಯಾಗಿದ್ದಾರೆ.

Gold Price Today: ಚಿನ್ನದ ದರದಲ್ಲಿ ಏಕಾಏಕಿ ಭಾರೀ ಏರಿಕೆ; ಗ್ರಾಹಕರಿಗೆ ಫುಲ್‌ ಶಾಕ್‌!

ಇಂದು ಚಿನ್ನದ ದರದಲ್ಲಿ ಭಾರೀ ಏರಿಕೆ- ಇಲ್ಲಿ ಚೆಕ್‌ ಮಾಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 105 ರೂ. ಮತ್ತು 115ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,810 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,520 ರೂ. ಇದೆ.

International Gandhada Gudi Award: ಫೆ.16ರಂದು ದುಬೈನಲ್ಲಿ ಕನ್ನಡದ ಹೆಮ್ಮೆಯ ಸಾಧಕರಿಗೆ ʼಅಂತಾರಾಷ್ಟ್ರೀಯ ಗಂಧದ ಗುಡಿ ಪ್ರಶಸ್ತಿ 2025ʼ ಪ್ರದಾನ ಸಮಾರಂಭ

ಕನ್ನಡದ ಹೆಮ್ಮೆಯ ಸಾಧಕರಿಗೆ ʼಅಂತಾರಾಷ್ಟ್ರೀಯ ಗಂಧದ ಗುಡಿ ಪ್ರಶಸ್ತಿ 2025ʼ ಪ್ರದಾನ

International Gandhada Gudi Award: ಕನ್ನಡದ ಹೆಮ್ಮೆಯ ಸಾಧಕರನ್ನು, ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವಿಸೋ ಒಂದು ಅಂತಾರಾಷ್ಟ್ರೀಯ ಕನ್ನಡ ಸಾಂಸ್ಕೃತಿಕ ಅಲೆಯನ್ನು ದುಬೈನಲ್ಲಿ ಹುಟ್ಟು ಹಾಕೋ ಆಕಾಂಕ್ಷೆಯಿಂದ ʼಅಂತಾರಾಷ್ಟ್ರೀಯ ಗಂಧದ ಗುಡಿ ಪ್ರಶಸ್ತಿ - 2025” ಪ್ರದಾನ ಸಮಾರಂಭವನ್ನು ಆಯೋಜಿಸಿದ್ದೇವೆ ಎಂದು ಆಯೋಜಕ ಪೀಟರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.