ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ: ರಾಘವೇಶ್ವರ ಶ್ರೀ
Shri Raghaveshwara Bharathi Swamiji: ಮನುಷ್ಯ ಜಾತಿಯ ಎಲ್ಲರಿಗೂ ಹೊಂದುವಂತಹ ಆಹಾರ ಎಂಬುದಾಗಿ ನೀರು - ತುಪ್ಪ - ಹಾಲು - ಅಕ್ಕಿಗಳನ್ನು ಆಯುರ್ವೇದ ಗುರುತಿಸಿದ್ದು, ಇವುಗಳನ್ನು 'ಜಾತಿ ಸಾತ್ಮ್ಯ' ಎಂಬುದಾಗಿ ಆಯುರ್ವೇದ ಗುರುತಿಸಿದೆ. ಇದು ಎಲ್ಲಾ ಪ್ರಕೃತಿಯ ಜೀವಿಗಳಿಗೂ ಒಗ್ಗುವ ಆಹಾರಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.