ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಉತ್ತರ ಕನ್ನಡ
Hosabale Shobha Hegde: ಹೊಸಬಾಳೆ ಶೋಭಾ ಹೆಗಡೆ ಇನ್ನಿಲ್ಲ

Hosabale Shobha Hegde: ಹೊಸಬಾಳೆ ಶೋಭಾ ಹೆಗಡೆ ಇನ್ನಿಲ್ಲ

Hosabale Shobha Hegde: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಧರ್ಮ ಪತ್ನಿ ಶೋಭಾ ಹೆಗಡೆ ನಿಧನರಾಗಿದ್ದಾರೆ. ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಹೆಗಡೆ ಅವರು ಮೃತಪಟ್ಟಿದ್ದು, ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwamitra Hegde: ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

Vishwamitra Hegde: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭತ್ತಗುತ್ತಿಗೆಯವರಾದ ಹಿರಿಯ ವಿಶ್ವಾಮಿತ್ರ ಹೆಗಡೆ ಅವರು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ದೂರದರ್ಶನ, ವಿಶ್ವವಾಣಿ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

Sirsi News: ಹೊಂಡ ಮುಚ್ಚುವ ಕಾರ್ಯದಲ್ಲಿ ತೊಡಗಿದ್ದ ಪಿಎಸ್ ಐ ಮಹಾಂತೇಶ ಕುಂಬಾರ್

ಪೊಲೀಸರಿಂದಲೇ ಹೊಂಡ ಮುಚ್ಚುವ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿನ 5 ರೋಡ್ ಸರ್ಕಲ್ ನಲ್ಲಿ ರಾಜ್ಯ ಸರ ಕಾರ ಹಾಗೂ ಉಪ ಮುಖ್ಯಮಂತ್ರಿ ಡಿಕೆಶಿಯವರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸು ತ್ತಿತ್ತು. ಈ ಸಂದರ್ಭ ದಲ್ಲಿ ಟ್ರಾಪಿಕ್ ನಿರ್ವಹಣೆ ಮಾಡುತ್ತಿದ್ದ ಪೊಲೀಸರಿಗೆ ರಸ್ತೆಯ ಮೇಲಿ ನ ದೊಡ್ಡ ಹೊಂಡ ವಾಹನ ಸವಾರರಿಗೆ ಹೋಗುವುದಕ್ಕೇ ಸಮಸ್ಯೆಯಾಗಿದ್ದನ್ನು ನೋಡಿ ಸ್ವತಃ ಅಲ್ಲಿದ್ದ ಪೊಲೀಸರೇ ಹೊಂಡ ಮುಚ್ಚುವ ಕಾರ್ಯ ನಡೆಸಿದರು.

Attractive invitation Card of Marriage: ಸ್ಟೀಲ್ ಬಟ್ಟಲಿನ ಹಿಂಭಾಗದಲ್ಲಿ ಡಿಜಿಟಲ್ ಪ್ರಿಂಟ್ ಮೂಲಕ ಮದುವೆಯ ಕರೆಯೋಲೆ ಮುದ್ರಣ

ಗಮನ ಸೆಳೆದ ಸ್ಟೀಲ್ ಬಟ್ಟಲಿನ ಮದುವೆ ಅಮಂತ್ರಣ

ಶಿರಸಿ ತಾಲೂಕಿನ ಹೊನ್ನೆಗದ್ದೆಯ ಮಹಾಲಕ್ಷ್ಮೀ ಸತ್ಯನಾರಾಯಣ ಹೆಗಡೆ ಇವರ ಮಗ ಖ್ಯಾತ ಪಶುವೈದ್ಯ ಪರಮೇಶ್ವರ ಎಸ್.ಹೆಗಡೆ (ಡಾ. ಪಿ.ಎಸ್‌.ಹೆಗಡೆ) ಇವರ ಮಗಳ ಮದು ವೆಯ ಆಮಂತ್ರಣ ಆಕರ್ಷಣೀಯವಾಗಿದೆ. ಏನಾದರೂ ವಿಭಿನ್ನ ರೀತಿಯಲ್ಲಿ ಮದುವೆಯ ಆಮಂತ್ರಣ ವಿರಬೇಕು ಎಂದು ಯೋಚನೆಯಲ್ಲಿದ್ದಾಗ ಸೃಷ್ಟಿಯಾಗಿದ್ದೇ ಈ ಆಮಂತ್ರಣ ಎನ್ನುತ್ತಾರೆ ಡಾ.ಪಿ.ಎಸ್.ಹೆಗಡೆ.

Sirsi News: ಅನ್ಯಧರ್ಮಿಯರಿಗೆ ಅವಕಾಶ ಇಲ್ಲ, ಪ್ರದರ್ಶನ ನೀಡಿದ ಉತ್ತಮ ಬಂಡಿಗಳಿಗೆ ಬಹುಮಾನ

ಯುಗಾದಿ ಉತ್ಸವವನ್ನು ಶಾಂತಿಯುತವಾಗಿ, ವಿಜೃಂಭಣೆಯಿಂದ ಆಚರಿಸಬೇಕಿದೆ

ಯುಗಾದಿ ಉತ್ಸವವನ್ನು ಶಾಂತಿಯುತವಾಗಿ, ವಿಜೃಂಭಣೆಯಿಂದ ಆಚರಿಸಬೇಕಿದೆ. ಅದಕ್ಕೆ ಎಲ್ಲರ ಸಹಾಯ ಸಹಕಾರ ಬೇಕಿದೆ. ಯುಗಾದಿ ಸಮಿತಿ ರಮೇಶ ದುಬಾಶಿ ಹೇಳಿದರು. ಗರದಲ್ಲುಂದು ಯುಗಾದಿ ಉತ್ಸವ ಸಮಿತಿಯಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಿಂದೂ ದೇವಾನು ದೇವತೆಗಳು ಇರುವ ಬಂಡಿಗಳನ್ನೇ ಮಾಡಬೇಕಿದೆ. ಅನ್ಯಧರ್ಮಿಯರಿಗೆ ಅವಕಾಶ ಇಲ್ಲ. ಪ್ರದರ್ಶನ ನೀಡಿದ ಉತ್ತಮ ಬಂಡಿಗಳಿಗೆ ಬಹುಮಾನ ನೀಡಲಿದ್ದೇವೆ ಎಂದು ಮಾಹಿತಿ ನೀಡಿದರು.

Shocking News: ಅಣ್ಣನಿಂದಲೇ ಗರ್ಭವತಿಯಾದ ತಂಗಿ, ಅಪ್ರಾಪ್ತ ಬಾಲಕಿಗೆ ಮಗು ಜನನ

ಅಣ್ಣನಿಂದಲೇ ಗರ್ಭವತಿಯಾದ ತಂಗಿ, ಅಪ್ರಾಪ್ತ ಬಾಲಕಿಗೆ ಮಗು ಜನನ

ತಂಗಿಯ ಜೊತೆ ಅಣ್ಣನೇ ದೈಹಿಕ ಸಂಪರ್ಕ ಬೆಳೆಸಿ ಮಗುವಿಗೆ ತಂದೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕುಂದರ್ಗಿ ಗ್ರಾಮದಲ್ಲಿ ನಡೆದಿದೆ. ಕುಂದರ್ಗಿ ಗ್ರಾಮದ ಗಿರೀಶ ಭೋವಿ (19) ಎಂಬಾತನೇ ಆರೋಪಿ. ಈತ ಅಪ್ರಾಪ್ತ ವಯಸ್ಸಿನ ತಂಗಿಯನ್ನು ಬಸುರಿ ಮಾಡಿದ್ದಾನೆ.

Vishweshwara Bhat: ಯಕ್ಷಗಾನ ಪರಿಪೂರ್ಣ ಕಲಾ ಶಿಖರ: ಕೆರೆಮನೆ ರಾಷ್ಟ್ರೀಯ ನಾಟ್ಯೋತ್ಸವ ಸನ್ಮಾನ ಸ್ವೀಕರಿಸಿ ವಿಶ್ವೇಶ್ವರ ಭಟ್

ಯಕ್ಷಗಾನ ಪರಿಪೂರ್ಣ ಕಲಾ ಶಿಖರ: ವಿಶ್ವೇಶ್ವರ ಭಟ್

ಯಕ್ಷಗಾನ ಪರಿಪೂರ್ಣ ಕಲೆ. ಇದೊಂದು ಕಲಾ ಗಂಗೋತ್ರಿ, ಕಲಾ ಶಿಖರ ಎಂದು ಜನಶಕ್ತಿ ವಿಶ್ವಸ್ಥ ಮಂಡಳಿ ಅಧ್ಯಕ್ಷ, ʼವಿಶ್ವವಾಣಿʼ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ತಿಳಿಸಿದರು. ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ರಾಷ್ಟ್ರೀಯ ನಾಟ್ಯೋತ್ಸವದ ಅಷ್ಟ ದಿನದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

Crime News: ಅನ್ಯ ಜಾತಿಯ ಯುವಕನ ಮದುವೆ, ಮಗಳು- ಅಳಿಯನಿಗೆ ಇರಿತ

ಅನ್ಯ ಜಾತಿಯ ಯುವಕನ ಮದುವೆ, ಮಗಳು- ಅಳಿಯನಿಗೆ ಇರಿತ

ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಅನ್ಯ ಜಾತಿಯ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು ಹೇಳುವಂತೆ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ.

Sirsi Breaking: ಬಸ್ ನಿಲ್ದಾಣದಲ್ಲಿ ಸಾಗರ ಮೂಲದ ವ್ಯಕ್ತಿಗೆ ಚಾಕು ಇರಿದು ಹತ್ಯೆ, ಅರ್ಧಗಂಟೆಯಲ್ಲೆ ಪಾತಕಿ ಬಂಧನ

ವ್ಯಕ್ತಿಗೆ ಚಾಕು ಇರಿದು ಹತ್ಯೆ, ಅರ್ಧಗಂಟೆಯಲ್ಲೆ ಪಾತಕಿ ಬಂಧನ

ಇಬ್ಬರೂ ಮದುವೆಯಾಗಿ ಆರು ತಿಂಗಳು ಮಾತ್ರ ಕಳೆದಿದ್ದು ಸಾಗರ ಮೂಲದ ಗಂಗಾಧರ. ಶಿರಸಿ ಯ ಅಚ್ಚನಳ್ಳಿಯ ಯುವತಿಯನ್ನ ಮದುವೆ ಯಾಗಿದ್ದ ಕಾರ್ಯಕ್ರಮದ ನಿಮಿತ್ತ ಶಿರಸಿ ಅಚ್ಚ ನಳ್ಳಿಯಲ್ಲಿರುವ ಮಾವನ ಮನೆಗೆ ದಂಪತಿಗಳು ಆಗಮಿಸಿದ್ದರು. ಶನಿವಾರ ಕಾರ್ಯಕ್ರಮ ಮುಗಿಸಿ ಮರಳುವಾಗ ಬೆಂಗಳೂರಿಗೆ ತೆರಳುತ್ತಿರುವ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ

MLA Shivaram Hebbar: ವಿಮಾ ಕಂಪನಿಯ ಡೊಂಬರಾಟಕ್ಕೆ ಕೇಂದ್ರ ಕಡಿವಾಣ ಹಾಕಲಿ: ಶಾಸಕ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ

ತೋಟದ ಬೆಳೆ ಇರುವಲ್ಲಿ ಮಾತ್ರ ಮಳೆ ಮಾಪನ ಸರಿ ಇಲ್ಲ

ವಿಮೆ ಹೆಚ್ಚಿಗೆ ತುಂಬುವುದು ಬರುತ್ತದೆಂದು ವಿಮಾ‌ ಕಂಪನಿಯವರು ಹೀಗೆ ಮಾಡುತ್ತಿದೆ. ಈಗಾ ಗಲೇ ಸಾಕಷ್ಟು ಸಭೆಗಳನ್ನು ಮಾಡಲಾಗಿದೆ. ಎಲ್ಲಿ ತೋಟದ ಬೆಳೆ ಇಲಗಲ ಅಲ್ಲಿ ಎಲ್ಲವೂ ಸರಿಯಾಗಿದೆ. ತೋಟದ ಬೆಳೆ ಇರುವಲ್ಲಿ ಮಾತ್ರ ಮಳೆ ಮಾಪನ ಸರಿ ಇಲ್ಲ ಎಂದು ಶಾಸಕ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ ಹೇಳಿದರು

Honnavar News: ನಾಳೆಯಿಂದ ಹೊನ್ನಾವರದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ನಾಳೆಯಿಂದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

Honnavar News: ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ 90ನೇ ವರ್ಷದ ಸಂಭ್ರಮ ಹಾಗೂ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-15 ಕಾರ್ಯಕ್ರಮವು ಫೆ. 22ರಿಂದ ಮಾ. 2 ರವರೆಗೆ ಹೊನ್ನಾವರದ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

Road Accident: ಭೀಕರ ರಸ್ತೆ ಅಪಘಾತ; ಕಾರಿಗೆ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು

ಕಾರಿಗೆ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು

ಕಾರಿಗೆ ಲಾರಿ ಗುದ್ದಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳದ ಮಗು ಶ್ರೀಹಾನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅರಬೈಲ್ ಘಟ್ಟ ಬಳಿ ಲಾರಿ ಓವರಟೇಕ್ ಮಾಡುವ ಭರದಲ್ಲಿ ವೆಂಕಟೇಶ್‌ ಅವರ ಕಾರಿಗೆ ಗುದ್ದಿದೆ ಎನ್ನಲಾಗಿದೆ.

Murder Case: ಕುಡಿಯಬೇಡ ಎಂದು ಬುದ್ಧಿ ಹೇಳಿದ ಅತ್ತೆಗೆ ಸುತ್ತಿಗೆಯಿಂದ ಹೊಡೆದು ಕೊಂದು ಅಳಿಯ ಆತ್ಮಹತ್ಯೆ

ಕುಡಿಯಬೇಡ ಎಂದ ಅತ್ತೆಗೆ ಸುತ್ತಿಗೆಯಿಂದ ಹೊಡೆದು ಕೊಂದು ಅಳಿಯ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಕುಡಿಯಬೇಡ ಎಂದು ಉಪದೇಶ ನೀಡಿದ ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಯಮುನಾ (65) ಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಬಳಿಕ ಅಳಿಯ ಶಶಿಧರ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

NIA raid: ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ: ಎನ್‌ಐಎಯಿಂದ ಇಬ್ಬರು ಆರೆಸ್ಟ್‌

ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ: ಎನ್‌ಐಎಯಿಂದ ಇಬ್ಬರು ಆರೆಸ್ಟ್‌

ಮುದುಗ ಗ್ರಾಮದ ನಿವಾಸಿ ವೇತನ್ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯಕ್‌ ಎಂಬವರನ್ನು ಎನ್ಐಎ ಅಧಿಕಾರಿಗಳು ಇದೀಗ ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದುಗ ಗ್ರಾಮದಲ್ಲಿ ನಿನ್ನೆ ಇಬ್ಬರ ಬಗ್ಗೆಯೂ ಎನ್ಐಎ ತಂಡ ಮಾಹಿತಿ ಕಲೆಹಾಕಿತ್ತು. ನೌಕಾನೆಲೆ ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕಾರವಾರಕ್ಕೆ ಭೇಟಿ ನೀಡಿದ್ದರು.

Drowned: ಜಲಪಾತದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು

ಜಲಪಾತದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು

ಸಿದ್ದಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಘಟನೆ ನಡೆದಿದೆ. ಜಲಪಾತ ನೋಡಲು ಯುವಕರು ಅಲ್ಲಿಗೆ ಆಗಮಿಸಿದ್ದರು. 6 ಜನ ಯುವಕರು ಫಾಲ್ಸ್ ನೋಡಲು ಬಂದಿದ್ದರು. ಇಬ್ಬರು ಯುವಕರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

Honnavar News: ಫೆ.22ರಿಂದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಫೆ.22ರಿಂದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

Honnavar News: ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ 90ನೇ ವರ್ಷದ ಸಂಭ್ರಮ ಹಾಗೂ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-15 ಕಾರ್ಯಕ್ರಮವು ಫೆ. 22ರಿಂದ ಮಾ. 2 ರವರೆಗೆ ಹೊನ್ನಾವರದ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

Landslide: ಉತ್ತರಕನ್ನಡದಲ್ಲಿ ಮತ್ತೆ ಭೂಕುಸಿತ, 3 ಕಿ.ಮೀ ದೂರ ಕೇಳಿಸಿದ ಭಾರಿ ಸದ್ದು

ಉತ್ತರಕನ್ನಡದಲ್ಲಿ ಮತ್ತೆ ಭೂಕುಸಿತ, 3 ಕಿ.ಮೀ ದೂರ ಕೇಳಿಸಿದ ಭಾರಿ ಸದ್ದು

ಈ ಹಿಂದೆ ಯಲ್ಲಾಪುರ ಭಾಗದ ಕಳಚೆಯಲ್ಲಿ ಕೂಡ ಭೂಮಿ ಕುಸಿದಿತ್ತು. ಜಿಎಸ್ಐ ತಜ್ಞರ ವರದಿ ಪ್ರಕಾರ ಜಿಲ್ಲೆಯಲ್ಲಿ 439 ಭೂಕುಸಿತ ವಲಯಗಳಿವೆ ಎಂದು ತಿಳಿದುಬಂದಿದೆ. ಮಳೆ ನಿಂತರೂ ಕೂಡ ಇಲ್ಲಿ ಭೂಕುಸಿತ ನಿಲ್ಲುತ್ತಿಲ್ಲ ಎಂಬುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

Sukri Bommagowda Passes Away: ಸಂಗೀತವೇ  ಬದುಕಾಗಿದ್ದ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

ಸಂಗೀತವೇ ಬದುಕಾಗಿದ್ದ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಿಎಂ, ಗಣ್ಯರ ಸಂತಾಪ

ಜಾನಪದ ಹಾಡುಗಳ ಮಹಾಕೋಶ, ಜಾನಪದ ಕೋಗಿಲೆ, ಹಾಡು ಹಕ್ಕಿ ಎನಿಸಿದ್ದ ಸುಕ್ರಿ ಬೊಮ್ಮಗೌಡ ಮದ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿ ಉತ್ತರ ಕನ್ನಡದ ಹಲವಾರು ಜಿಲ್ಲೆಗಳು ಪಾನಮುಕ್ತರಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Sukri Bommagowda: ಸಾರಾಯಿ ಮುಕ್ತ ಗ್ರಾಮಕ್ಕಾಗಿ ಹೋರಾಟ ಮಾಡಿದ ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ

ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ಜೀವನಗಾಥೆ ಕುರಿತು ಇಲ್ಲಿದೆ ಮಾಹಿತಿ

ಜಾನಪದ ಗಾಯಕಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ (88) ಅವರು ವಯೋಸಹಜ ಕಾಯಿಲೆಗಳಿಂದ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿಯ ಸುಕ್ರಜ್ಜಿ ಕಳೆದ ಹಲವು ವರ್ಷದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಕೆಲ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

Sukri Bommagowda Passes Away: ಜಾನಪದ ಹಾಡು ಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಜಾನಪದ ಹಾಡು ಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.

Sirsi Accident: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕ ರಿಗೆ ಗಾಯ ವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಘಟನೆ ಇಂದು ಬೆಳಗ್ಗೆ ನಡೆದಿದೆ

Road Accident: ರಾಜ್ಯದಲ್ಲಿ ನಾಲ್ಕು ಕಡೆ ಘೋರ ಅಪಘಾತ, ನಾಲ್ವರು ಸಾವು

ರಾಜ್ಯದಲ್ಲಿ ನಾಲ್ಕು ಕಡೆ ಘೋರ ಅಪಘಾತ, ನಾಲ್ವರು ಸಾವು

ಬೆಂಗಳೂರು, ಹಾಸನ, ಕಲಬುರಗಿ ಹಾಗೂ ಉತ್ತರ ಕನ್ನಡದ ಕಾರವಾರಗಳಲ್ಲಿ ನಾಲ್ಕು ಪ್ರತ್ಯೇಕ ಅಪಘಾತಗಳು ನಿನ್ನೆ ಸಂಭವಿಸಿದ್ದು, ಈ ಅಪಘಾತಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.