ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ನ್ಯಾಯಾಂಗ ಬಂಧನ ವಿಸ್ತರಣೆ
Kamalakar Bhat Case: ಸಿದ್ದಾಪುರದ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಸೇರಿ ಇತರ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಜೆಎಂಎಫ್ಸಿ ಕೋರ್ಟ್ ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನ ವಿಸ್ತರಿಸಿದೆ.