ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ವಿಜಯನಗರ
2nd PUC Results 2025: ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ರಾಜ್ಯದ ಟಾಪರ್ಸ್‌ ಇವರೇ ನೋಡಿ

ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ರಾಜ್ಯದ ಟಾಪರ್ಸ್‌ ಇವರೇ ನೋಡಿ

2nd PUC Results 2025: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಹಾಗೂ ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

2nd PUC Results 2025: ಲಾರಿ ಚಾಲಕನ ಮಗಳು ರಾಜ್ಯಕ್ಕೇ ಟಾಪರ್‌; ವಿಜಯನಗರ ಜಿಲ್ಲೆ ವಿದ್ಯಾರ್ಥಿನಿಯರಿಗೆ ಮೊದಲೆರಡು ಸ್ಥಾನ

ಲಾರಿ ಚಾಲಕನ ಮಗಳು ರಾಜ್ಯಕ್ಕೇ ಟಾಪರ್‌; ವಿಜಯನಗರಕ್ಕೆ ಮೊದಲೆರಡು ಸ್ಥಾನ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಗುಂಡಾ ಗ್ರಾಮದ ಲಾರಿ ಚಾಲಕ ರಾಮಾನಾಯ್ಕ್ ಹಾಗೂ ಕಾವೇರಿ ಬಾಯಿ ದಂಪತಿ ಪುತ್ರಿ ಸಂಜನಾ ಬಾಯಿ, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾಳೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ: ಥಾವರ್ ಚಂದ್ ಗೆಹ್ಲೋಟ್

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ: ಗೆಹ್ಲೋಟ್

ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಮತ್ತು ಇತಿಹಾಸವನ್ನು ಸಂರಕ್ಷಿಸುವ ಮತ್ತು ಪ್ರಚಾರ ಮಾಡುವಲ್ಲಿ ಮತ್ತು ಸಂಶೋಧನೆ ಮತ್ತು ಶಿಕ್ಷಣವನ್ನು ಉತ್ತೇಜಿಸುವಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಹಂಪಿ ವಿವಿ 33ನೇ ನುಡಿಹಬ್ಬ; ನ್ಯಾ.ಶಿವರಾಜ್‌ ಪಾಟೀಲ್‌, ಕುಂ.ವೀ, ವೆಂಕಟೇಶ್‌ ಕುಮಾರ್‌ಗೆ ನಾಡೋಜ ಪದವಿ ಪ್ರದಾನ

ನ್ಯಾ.ಶಿವರಾಜ್‌ ಪಾಟೀಲ್‌, ಕುಂ.ವೀ, ವೆಂಕಟೇಶ್‌ ಕುಮಾರ್‌ಗೆ ನಾಡೋಜ ಪ್ರದಾನ

ಹಂಪಿ ವಿಶ್ವವಿದ್ಯಾಲಯದಿಂದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಶಿವರಾಜ್ ವಿ.ಪಾಟೀಲ್, ಖ್ಯಾತ ಬರಹಗಾರ, ಚಿಂತಕ ಕುಂ.ವೀರಭದ್ರಪ್ಪ (ಕುಂ.ವೀ), ಖ್ಯಾತ ಹಿಂದೂಸ್ತಾನಿ ಗಾಯಕ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಅವರಿಗೆ ನಾಡೋಜ ಗೌರವ ಪ್ರದಾನ ಮಾಡಲಾಯಿತು.

Sugriva's Cave: ಹಂಪಿಯ ಐತಿಹಾಸಿಕ ʼಸುಗ್ರೀವ ಗುಹೆʼ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್

ಹಂಪಿಯ ಐತಿಹಾಸಿಕ ʼಸುಗ್ರೀವ ಗುಹೆʼ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್

Sugriva's Cave: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ ವೇಳೆ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಇದ್ದರು. ಇಂದಿನ ಹಂಪಿಯ ಸುಗ್ರೀವ ಗುಹೆಯಲ್ಲೇ ಶ್ರೀರಾಮನು ಹನುಮ೦ತ ಮತ್ತು ಸುಗ್ರೀವನನ್ನು ಭೇಟಿಯಾದ ಎ೦ದು ಹೇಳಲಾಗಿದೆ.

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ; ಏ. 4ಕ್ಕೆ ಪ್ರಶಸ್ತಿ ಪ್ರದಾನ

ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್‌ ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್‌ ಕುಮಾರ್ ಅವರಿಗೆ ಹಂಪಿ ವಿಶ್ವವಿದ್ಯಾಲಯದ ನಾಡೋಜ ಗೌರವಕ್ಕೆ ಆಯ್ಕೆಯಾಗಿದ್ದಾರೆ.

Self Harming: ಹಂಪಿ ಪ್ರವಾಸದಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

ಹಂಪಿ ಪ್ರವಾಸದಲ್ಲಿ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

Self Harming: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಳಿದವರಿಗೆ ಹೊಸಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

DK Shivakumar: ತುಂಗಭದ್ರಾ ಅಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸೂಕ್ತ ಕ್ರಮ: ಡಿ.ಕೆ.ಶಿವಕುಮಾರ್

ತುಂಗಭದ್ರಾ ಡ್ಯಾಂ ನೀರು ಸದ್ಬಳಕೆಗೆ ಸೂಕ್ತ ಕ್ರಮ: ಡಿಕೆಶಿ

DK Shivakumar: ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

DK Shivakumar: ತುಂಗಭದ್ರಾ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಆಂಧ್ರ, ತೆಲಂಗಾಣಗಳ ಜತೆ ಚರ್ಚೆ: ಡಿಕೆಶಿ

ತುಂಗಭದ್ರಾ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆಗೆ ಕ್ರಮ: ಡಿಕೆಶಿ

DK Shivakumar: ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Hampi Horror: ಹಂಪಿ ಗ್ಯಾಂಗ್‌ರೇಪ್ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಹಂಪಿ ಪಾತಕಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿಯ ಮೇಲೆ ಮೂವರನ್ನೂ ಬಂಧಿಸಿದ್ದರು. ಇವರಲ್ಲಿ ಒಬ್ಬಾತ ತಮಿಳುನಾಡಿಗೆ ಪರಾರಿಯಾಗಿದ್ದ. ಆತನನ್ನು ಹಿಡಿತರಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Hampi Horror: ಹಂಪಿ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಂಪಿ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯೂ ಬಂಧನ

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

Hampi Utsav 2025: ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಹಂಪಿ ಇತಿಹಾಸದ ಬಗ್ಗೆ ಕಾರ್ಯಾಗಾರ ಆಯೋಜಿಸಿ: ಶಾಸಕ ಗವಿಯಪ್ಪ ಕರೆ

ವಾರಕ್ಕೊಮ್ಮೆ ಹಂಪಿ ಇತಿಹಾಸದ ಬಗ್ಗೆ ಕಾರ್ಯಾಗಾರ ಆಯೋಜಿಸಲು ಕರೆ

ಹಂಪಿ ಉತ್ಸವ 2025ರ ಅಂಗವಾಗಿ ಹಂಪಿಯ ಲೋಟಸ್ ಮಹಲ್ ಹತ್ತಿರವಿರುವ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ʼ2 ದಿನಗಳ ವಿಜಯನಗರ ಅಧ್ಯಯನ ಕುರಿತು ವಿಚಾರ ಸಂಕಿರಣಕ್ಕೆ ಶಾಸಕ ಎಚ್.ಆರ್.ಗವಿಯಪ್ಪ ಚಾಲನೆ ನೀಡಿದರು.

Hampi Utsav 2025: ತುಂಗಭದ್ರೆಗೆ ತುಂಗಾರತಿ ನೆರವೇರಿಸಿದ ಸಚಿವ ಜಮೀರ್‌ ಅಹ್ಮದ್

ತುಂಗಭದ್ರೆಗೆ ತುಂಗಾರತಿ ನೆರವೇರಿಸಿದ ಸಚಿವ ಜಮೀರ್‌ ಅಹ್ಮದ್

Hampi Utsav 2025: ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿ ಗಣ್ಯಮಾನ್ಯರು ತುಂಗಾಭದ್ರ ನದಿಗೆ ತುಂಗಾರತಿ ನೆರವೇರಿಸಿ ಹೂವು, ಕ್ಷೀರ, ತುಪ್ಪ, ಮರದ ಬಾಗಿನ ಸಮರ್ಪಿಸಿದ್ದಾರೆ. ನಾಡಿನಾದ್ಯಂತ ಉತ್ತಮ ಮಳೆಯಾಗಿ, ಎಲ್ಲ ನದಿಗಳು ತುಂಬಿ ಹರಿಯಲಿ, ಜಲಾಶಯಗಳು ಭರ್ತಿಯಾಗಿ, ರೈತರು ಉತ್ತಮ ಬೆಳೆ ಬೆಳೆದು ನಾಡು ಸುಭೀಕ್ಷವಾಗಲಿ ಎಂದು ಹಂಪಿ ವಿರೂಪಾಕ್ಷ ಸೇರಿದಂತೆ ಸಮಸ್ತ ದೇವತೆಗಳಲ್ಲಿ ಪ್ರಾರ್ಥಿಸಲಾಗಿದೆ.

Hampi Utsav 2025: ಹಂಪಿ ಉತ್ಸವ-2025 ಅಂತಿಮ ಸಿದ್ಧತೆ ಪೂರ್ಣ: ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪ ಬಿಂಬಿಸುವ ಪ್ರಧಾನ ವೇದಿಕೆ

Hampi Utsav 2025: ಹಂಪಿ ಉತ್ಸವ-2025 ಅಂತಿಮ ಸಿದ್ಧತೆ ಪೂರ್ಣ

Hampi Utsav 2025: ಹಂಪಿ ಉತ್ಸವ-2025 ಆಚರಣೆಯ ಅಂತಿಮ ಸಿದ್ದತೆಗಳು ಪೂರ್ಣಗೊಂಡಿದ್ದು, ಗಾಯತ್ರಿ ಪೀಠದ ಮೈದಾನದಲ್ಲಿ ನಿರ್ಮಿಸಲಾಗಿರುವ ಪ್ರಧಾನ ವೇದಿಕೆ ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪದ ವೈಭವವನ್ನು ಬಿಂಬಿಸುತ್ತಿದೆ. ಹಂಪಿ ಪ್ರಮುಖ ಸ್ಮಾರಕಗಳ ಸಮ್ಮಿಶ್ರಣದಲ್ಲಿ ವೇದಿಕೆ ರಚನೆಯಲ್ಲಿ ಮೂಡಿಬಂದಿದೆ. ಈ ಕುರಿತ ವಿವರ ಇಲ್ಲಿದೆ.

Hampi Utsav 2025: ಹಂಪಿ ಉತ್ಸವ ನಾಡ ಹಬ್ಬವಿದ್ದಂತೆ: ಜಮೀರ್ ಅಹ್ಮದ್ ಖಾನ್

ಹಂಪಿ ಉತ್ಸವಕ್ಕೆ ಸಿದ್ಧತೆ; ಸಚಿವ ಜಮೀರ್ ಅಹ್ಮದ್ ಖಾನ್ ಸಭೆ

ಹಂಪಿ ಉತ್ಸವಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಲಾ 7 ಕೋಟಿ ರೂ. ಅನ್ನು ಈಗಾಗಲೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಕಳೆದ ಬಾರಿ ಉತ್ಸವಕ್ಕೆ 14 ಕೋಟಿ ರೂ. ಅನುದಾನ ನೀಡಲಾಗಿತ್ತು. ಈ ಬಾರಿ 15 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Hampi Utsav 2025: ಹಂಪಿ ಉತ್ಸವಕ್ಕೆ ದಿನಗಣನೆ; ಫೆ.28 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಹಂಪಿ ಉತ್ಸವಕ್ಕೆ ದಿನಗಣನೆ; ಫೆ.28 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

Hampi Utsav 2025: ಫೆ.28 ಹಾಗೂ ಮಾರ್ಚ್ 1 ಮತ್ತು 2 ರಂದು ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ ಜರುಗಲಿದೆ. ಫೆ.28 ರಂದು ಶುಕ್ರವಾರ ಸಂಜೆ 6 ಗಂಟೆಗೆ ಗಾಯತ್ರಿ ಪೀಠದ ಬಳಿ ನಿರ್ಮಿಸಲಾಗಿರುವ ಎಂ.ಪಿ. ಪ್ರಕಾಶ್ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mylara Lingeshwara Karnika: ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರದಲ್ಲಿ ಕಾರ್ಣಿಕ ನುಡಿದ ಗೊರವಯ್ಯ

ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರ ಲಿಂಗೇಶ್ವರ ಕಾರ್ಣಿಕ

Mylara Lingeshwara Karnika: ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15 ಅಡಿ ಎತ್ತರದ ಬಿಲ್ಲನ್ನೇರಿದ ಗೊರವಯ್ಯ ರಾಮಪ್ಪ ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ, ತುಂಬಿದಕೊಡ ತುಳುಕಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾನೆ.

Fraud Case: ಮನಿ ಡಬ್ಲಿಂಗ್, ಸಬ್ಸಿಡಿ ಲೋನ್ ಕೊಡಿಸುವುದಾಗಿ ನಂಬಿಸಿ ವಂಚನೆ: ಮೂವರ ಬಂಧನ

ಮನಿ ಡಬ್ಲಿಂಗ್, ಸಬ್ಸಿಡಿ ಲೋನ್ ಕೊಡಿಸುವುದಾಗಿ ವಂಚನೆ- ಮೂವರ ಅರೆಸ್ಟ್‌

Fraud Case: ಮನಿ ಡಬ್ಲಿಂಗ್ ಹಾಗೂ ಸಬ್ಸಿಡಿ ಲೋನ್ ಕೊಡಿಸುತ್ತೇನೆ ಎಂದು ನಂಬಿಸಿ ಬಹುಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ನಗರದ ಪ್ರಿಯಾಂಕ ಮಹಿಳಾ ಪತ್ತಿನ ಸಹಕಾರ ಸಂಘದ ಐದು ಜನರ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Hampi Utsav 2025: ವಿಶ್ವವಿಖ್ಯಾತ ಹಂಪಿ ಉತ್ಸವ ವಿಜೃಂಭಣೆಯ ಆಚರಣೆಗೆ ಭರದ ಸಿದ್ಧತೆ

ವಿಶ್ವವಿಖ್ಯಾತ ಹಂಪಿ ಉತ್ಸವ ವಿಜೃಂಭಣೆಯ ಆಚರಣೆಗೆ ಭರದ ಸಿದ್ಧತೆ

Hampi Utsav 2025: ವಿಶ್ವವಿಖ್ಯಾತ ಹಂಪಿ ಉತ್ಸವ ಫೆ.28, ಮಾ.1 ಮತ್ತು 2 ರಂದು ಮೂರು ದಿನಗಳ ಕಾಲ ನಡೆಯಲಿದ್ದು, ಯಶಸ್ವಿಯಾಗಿ ಉತ್ಸವ ಆಚರಿಸಲು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ 20 ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mylaralingeshwara Karnikotsava: ಮುತ್ತಿನ ರಾಶಿಗೆ ಮಂಜು ಮುಸುಕಿತಲೆ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕ ವಾಣಿಯ ಅರ್ಥವೇನು?

ಮುತ್ತಿನ ರಾಶಿಗೆ ಮಂಜು ಮುಸುಕಿತಲೆ ಪರಾಕ್: ಕಾರ್ಣಿಕ ನುಡಿ

Mylaralingeshwara Karnikotsava: ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಮೈಲಾರಲಿಂಗೇಶ್ವರ ದೇವಸ್ಥಾನದ ಬಳಿ ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವ ಬುಧವಾರ ಸಂಜೆ ನಡೆಯಿತು. ಈ ವರ್ಷದ ಮಳೆ-ಬೆಳೆಯ ಬಗ್ಗೆ ಕಾರ್ಣಿಕ ಭವಿಷ್ಯ ಹೇಳಲಾಗಿದೆ.

Vijayanagara News: ನೋಡುವ ದೃಷ್ಟಿ ಪರಿಶುದ್ಧವಾಗಿರಲಿ- ಉಜ್ಜಯಿನಿ ಶ್ರೀ

ನೋಡುವ ದೃಷ್ಟಿ ಪರಿಶುದ್ಧವಾಗಿರಲಿ: ಉಜ್ಜಯಿನಿ ಶ್ರೀ

Vijayanagara News: ಜಗತ್ತಿಗೆ ಆಧ್ಯಾತ್ಮಿಕ ಸಿಂಚನ, ಜ್ಞಾನ ನೀಡಿದ ನಮ್ಮ ದೇಶದಲ್ಲಿ ದೇವರೆಂಬ ಭಾವನೆ ಹೊಂದಿದ್ದು, ನೋಡುವ ದೃಷ್ಟಿ ಪರಿಶುದ್ಧವಾಗಿದ್ದರೆ ದೇವರ ಮೂರ್ತಿ ಕಲ್ಲಾಗಿ ಕಾಣದೇ ದೇವರಾಗಿ ಕಾಣಬಹುದಾಗಿದೆ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Hampi Utsav 2025: ಫೆ. 28ರಿಂದ ಹಂಪಿ ಉತ್ಸವ; 4 ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ: ಡಿಸಿ ದಿವಾಕರ್ ಮಾಹಿತಿ

ಫೆ. 28ರಿಂದ ಹಂಪಿ ಉತ್ಸವ: ಸಿದ್ಧತೆ ಪರಿಶೀಲಿಸಿದ ಡಿಸಿ

ಫೆ. 28, ಮಾ. 1 ಮತ್ತು 2 ಸೇರಿ 3 ದಿನಗಳ ಹಂಪಿ ಉತ್ಸವಕ್ಕೆ ಈಗಾಗಲೇ ವಿಜಯನಗರ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಆರಂಭಿಸಿದೆ. ಹಂಪಿ ಉತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಬಾರಿಯ ಉತ್ಸವದಲ್ಲಿ ಸುಮಾರು 4 ಲಕ್ಷ ಜನ ಪಾಲ್ಗೊಳ್ಳಲುವ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದ್ದಾರೆ.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.