ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಿಜಯನಗರ

ನಾಳೆ ಹಂಪಿ ಕನ್ನಡ ವಿಶ್ವವಿದ್ಯಾಲಯದ 34ನೇ ನುಡಿ ಹಬ್ಬ; ಲೇಖಕ ಡಾ. ಜಿ.ರಾಮಕೃಷ್ಣ ಸೇರಿ ಮೂವರಿಗೆ ನಾಡೋಜ ಗೌರವ

ನಾಳೆ ಹಂಪಿ ಕನ್ನಡ ವಿವಿ 34ನೇ ನುಡಿ ಹಬ್ಬ; ಮೂವರಿಗೆ ನಾಡೋಜ ಗೌರವ

ಈ ಬಾರಿ ಬೆಂಗಳೂರಿನ ವಿದ್ವಾಂಸ ಮತ್ತು ಲೇಖಕ ಡಾ. ಜಿ.ರಾಮಕೃಷ್ಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಸಿ.ಮಹಾದೇವಪ್ಪ, ವಿಶ್ರಾಂತ ಆಡಳಿತಾಧಿಕಾರಿ ಡಾ.ಎಚ್‌.ಸಿ.ಸತ್ಯನ್‌ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆಯಾಗಿದ್ದಾರೆ. ಇನ್ನು 107 ಮಂದಿಗೆ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪ್ರದಾನ ಮಾಡಲಾಗುತ್ತದೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

2025ರ ಮಾರ್ಚ್‌ನಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪುರ ಬಳಿ ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಜತೆಗಿದ್ದ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.

ಹಂಪಿಯಲ್ಲಿ ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ

ಹಂಪಿ ಉತ್ಸವದಲ್ಲಿ ತಾಯಿ‌ ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆ

Hampi Utsav 2026: ಹಂಪಿ ಉತ್ಸದ ಕೊನೆಯ ದಿನ ಭಾನುವಾರ ನಡೆದ ಜಾನಪದ ವಾಹಿನಿ ಮೆರವಣಿಗೆಯಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ಗಣ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡು, ನಾಡದೇವಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಕರ್ನಾಟಕಕ್ಕೆ ಬಂಪರ್ ಕೊಡುಗೆ; ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಅಸ್ತು

ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಅಸ್ತು

Pralhad Joshi: ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡುವ ಮೂಲಕ ರಾಜ್ಯ ಪ್ರವಾಸೋದ್ಯಮಕ್ಕೆ ಮಹತ್ತರ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಶನಿವಾರ, ಈ ಯೋಜನೆಗೆ ಅಸ್ತು ಎಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

Hampi Utsav 2026: ಹಂಪಿ ಉತ್ಸವದಲ್ಲಿ ಗಾಳಿಪಟ ಉತ್ಸವಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ

ಹಂಪಿ ಉತ್ಸವದಲ್ಲಿ ಗಾಳಿಪಟ ಉತ್ಸವಕ್ಕೆ ಚಾಲನೆ

Hampi Utsav 2026: 'ಹಂಪಿ ಉತ್ಸವ - 2026' ರ ಅಂಗವಾಗಿ ಹೊಸಪೇಟೆ ನಗರದ ವಿಜಯನಗರ ಕಾಲೇಜು ಮೈದಾನದಲ್ಲಿ‌ ಶನಿವಾರ ಗಾಳಿಪಟ ಉತ್ಸವಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಆಡಳಿತದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನೋಡುಗರ ಕಣ್ಮನ ಸೆಳೆಯುತ್ತಿದೆ.

Hampi utsav 2026: ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್‌ ಮಾಡಿಸಿದ ಜಮೀರ್‌ ಅಹ್ಮದ್‌; ವಿದ್ಯಾರ್ಥಿಗಳು ಫುಲ್‌ ಖುಷ್‌

ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್‌ ಮಾಡಿಸಿದ ಜಮೀರ್‌ ಅಹ್ಮದ್‌

Hampi utsav 2026: ಹಂಪಿ ಉತ್ಸವದ ಅಂಗವಾಗಿ ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲಾ ಮಕ್ಕಳು ಕುತೂಹಲದಿಂದ ಜಮಾಯಿಸಿದ್ದರು. ಈ ವೇಳೇ ಅಲ್ಲಿಗೆ ಬಂದ ಸಚಿವ ಜಮೀರ್‌ ಅಹ್ಮದ್‌ ಅವರು, ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್‌ನಲ್ಲಿ ಹಾರಾಡಲು ವ್ಯವಸ್ಥೆ ಮಾಡಿದ್ದಾರೆ.

ಪ್ರತಿ ವರ್ಷದ ನವೆಂಬರ್ 3, 4, 5ರಂದು ಹಂಪಿ ಉತ್ಸವ ಆಯೋಜನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಪ್ರತಿ ವರ್ಷದ ನವೆಂಬರ್ 3, 4, 5ರಂದು ಹಂಪಿ ಉತ್ಸವ ಆಯೋಜನೆ: ಸಿಎಂ

ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ ಸಂಸ್ಕೃತಿ ಕಲೆ ಗಳಿಗೆ ಹೆಚ್ಚಿನ ಒತ್ತು ನೀಡುತ್ತದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Hampi Utsav 2026: ಹಂಪಿ ಉತ್ಸವದಲ್ಲಿ ಅಗ್ನಿ ಅವಘಡ; ಸಿಎಂ ಇದ್ದ ವೇದಿಕೆ ಎದುರೇ ಹೊತ್ತಿಕೊಂಡ ಬೆಂಕಿ

ಹಂಪಿ ಉತ್ಸವದ ವೇದಿಕೆ ಬಳಿ ಬೆಂಕಿ ಅವಘಡ; ಸ್ಥಳದಲ್ಲಿ ಆತಂಕದ ಸ್ಥಿತಿ

Hampi utsav fire accident: ಸಿಎಂ ಸಿದ್ದರಾಮಯ್ಯ ಅವರಿದ್ದ ಮುಖ್ಯ ವೇದಿಕೆಯ ಎದುರೇ ಬೆಂಕಿ ಹೊತ್ತಿಕೊಂಡಿದೆ. ಉತ್ಸವದಲ್ಲಿ ಭಾಗಿಯಾಗಲು ಸಿಎಂ ಬಂದ ಸಮಯದಲ್ಲಿ ಪಟಾಕಿ ಸಿಡಿಸಲಾಗಿದ್ದು, ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Hampi Utsav: ಇಂದು ಹಂಪಿ ಉತ್ಸವ ಉದ್ಘಾಟನೆ, ಮೂರು ದಿನ ಚಿತ್ರನಟರ ದಂಡು

ಇಂದು ಹಂಪಿ ಉತ್ಸವ ಉದ್ಘಾಟನೆ, ಮೂರು ದಿನ ಚಿತ್ರನಟರ ದಂಡು

ಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಮೂರು ದಿನವೂ ನಾನಾ ಚಿತ್ರ ನಟನಟಿಯರ ದಂಡು ಭಾಗವಹಿಸಲಿದೆ.

Hampi Utsav: ಕಾಶಿ ಗಂಗಾರತಿ ಮಾದರಿಯಲ್ಲಿ ಹಂಪಿಯಲ್ಲಿ ನೆರವೇರಿದ ತುಂಗಾರತಿ

ಕಾಶಿ ಗಂಗಾರತಿ ಮಾದರಿಯಲ್ಲಿ ಹಂಪಿಯಲ್ಲಿ ನೆರವೇರಿದ ತುಂಗಾರತಿ

Hampi Utsav: ಹಂಪಿ ಉತ್ಸವದ ಅಂಗವಾಗಿ ವಿರೂಪಾಕ್ಷೇಶ್ವರ ದೇವಸ್ಥಾನದ ಹತ್ತಿರವಿರುವ ತುಂಗಭದ್ರಾ ನದಿಯ ಸ್ನಾನಘಟ್ಟದ ಬಳಿ ಬುಧವಾರ ಸಂಜೆ ನಡೆಯಿತು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ ಭಕ್ತಿಭಾವ ಮೂಡಿಸಿತು.

ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಹೊಸಪೇಟೆ ಶಾಖೆ ಉದ್ಘಾಟನೆ

ಶ್ರೀ ಶರಣ ಸಕ್ಕರೆ ಕರಡೀಶ ಸೊಸೈಟಿಯ ಹೊಸಪೇಟೆ ಶಾಖೆ ಉದ್ಘಾಟನೆ

ಸಹಕಾರವು ಶರಣ ಸಂಸ್ಕೃತಿಯ ಜೀವಾಳವೇ ಆಗಿದೆ. ಸಮಾಜದ ವಿಸ್ಮೃತಿಗೆ ಒಳಗಾದ ಶ್ರೀ ಶರಣ ಸಕ್ಕರೆ ಕರಡೀಶ ಅವರ ಹೆಸರು ಈ ಸಹಕಾರಿ ಸಂಘಕ್ಕೆ ಇಟ್ಟಿರುವುದು ಸಮಯೋಚಿತ ಆಗಿದೆ. ಬಡವರು, ಮಧ್ಯಮ ವರ್ಗದ ಜನರಿಗೆ ಈ ಸಂಘ ಅನುಕೂಲ ಮಾಡಲಿ ಎಂದು ಕೊಟ್ಟೂರು ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಶುಭ ಹಾರೈಸಿದ್ದಾರೆ.

Danta Purana Movie: ಫೆ.6ರಂದು ಮಕ್ಕಳ ಚಲನಚಿತ್ರ ʼದಂತಪುರಾಣʼ ಬಿಡುಗಡೆ

ಫೆ.6ರಂದು ಮಕ್ಕಳ ಚಲನಚಿತ್ರ ʼದಂತಪುರಾಣʼ ಬಿಡುಗಡೆ

Vijayanagara News: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರ ಮಹೋತ್ಸವದಲ್ಲಿ ಮಾನ್ಯತೆ ಪಡೆದು, ಮೂರು ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ವಿಭಿನ್ನ ಕಥಾನವಸ್ತುವಿನ ಕನ್ನಡ ಸಿನಿಮಾ “ದಂತಪುರಾಣ” ಫೆ.6ರಂದು ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ನವೀನ್ ಶರ್ಮಾ ತಿಳಿಸಿದ್ದಾರೆ.

ಕೊಟ್ಟೂರು ತ್ರಿವಳಿ ಕೊಲೆ ಕೇಸ್‌ಗೆ ಟ್ವಿಸ್ಟ್; ಹಣಕ್ಕಾಗಿ ಮಾವನ ಜತೆ ಸೇರಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!

ಕೊಟ್ಟೂರು ತ್ರಿವಳಿ ಹತ್ಯೆ; ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!

Kotturu triple murder case: ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆಗೈದಿದ್ದ ಆರೋಪಿ ಅಕ್ಷಯ್, ತನ್ನ ತಂಗಿಯ ನಡವಳಿಕೆಯಿಂದ ಬೇಸತ್ತು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದ. ಆದರೆ, ಇದೀಗ ಎಫ್‌ಡಿ ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದಿದ್ದ ಎಂಬುವುದು ತಿಳಿದುಬಂದಿದೆ.

ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ; ಒಂದೇ ಗುಂಡಿಯಲ್ಲಿ ಮೃತದೇಹಗಳು ಪತ್ತೆ!

ಕೊಟ್ಟೂರು ತ್ರಿವಳಿ ಕೊಲೆ; ಮನೆಯಲ್ಲೇ ಮೃತದೇಹ ಹೂತಿಟ್ಟಿದ್ದ ಯುವಕ!

Kottur Triple Murder Case: ಕೊಟ್ಟೂರಿನಲ್ಲಿ ಮೂವರನ್ನು ಕೊಲೆ ಮಾಡಿದ್ದ ಯುವಕ, ಬಳಿಕ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಯುವಕ ಅಕ್ಷಯ್‌ ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರು, ಮತ್ತಷ್ಟು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ವಿಜಯನಗರದಲ್ಲಿ ಶಾಕಿಂಗ್‌ ಘಟನೆ; ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ

ವಿಜಯನಗರದಲ್ಲಿ ತಂದೆ, ತಾಯಿ, ತಂಗಿಯನ್ನು ಕೊಲೆಗೈದ ಯುವಕ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಆದರೆ, ಮೂವರನ್ನು ಆತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

'ಹಂಪಿ ಉತ್ಸವ'ಕ್ಕೆ ದಿನಾಂಕ ಫಿಕ್ಸ್‌; ಸ್ಥಳ ಪರಿಶೀಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

'ಹಂಪಿ ಉತ್ಸವ' ಮುಖ್ಯ ವೇದಿಕೆ ಸ್ಥಳ ಪರಿಶೀಲಿಸಿದ ಜಮೀರ್ ಅಹ್ಮದ್ ಖಾನ್

Hampi Utsav 2026: ಫೆಬ್ರವರಿ 13ರಿಂದ 3 ದಿನಗಳ ಕಾಲ ಅದ್ಧೂರಿಯಾಗಿ ಹಂಪಿ ಉತ್ಸವ 2026 ಆಚರಣೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಗುರುವಾರ ಉತ್ಸವ ನಡೆಯುವ ಮುಖ್ಯ ವೇದಿಕೆ, ವಾಹನಗಳ ನಿಲುಗಡೆ ಸ್ಥಳ ಪರಿಶೀಲನೆ ನಡೆಸಿದರು.

Hampi Utsav 2026: ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ 'ಹಂಪಿ ಉತ್ಸವ-2026'

ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ 'ಹಂಪಿ ಉತ್ಸವ-2026' ಆಚರಣೆ

Hampi Utsav 2026: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Ishant Sharma: ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌, ಮಾಧ್ಯಮ ಸಂಜೀವಿನಿ ಅನುಷ್ಠಾನಕ್ಕೆ ಪ್ರಯತ್ನ: ಶಿವಾನಂದ ತಗಡೂರು

ಪತ್ರಕರ್ತರಿಗೆ ಉಚಿತ ಬಸ್ ಪಾಸ್‌, ಮಾಧ್ಯಮ ಸಂಜೀವಿನಿ ಅನುಷ್ಠಾನಕ್ಕೆ ಪ್ರಯತ್ನ

Vijayanagara News: ಹಿರಿಯ ಪತ್ರಕರ್ತ ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿರುವ ಕಾನಿಪ 95 ವರ್ಷಗಳನ್ನು ಪೂರೈಸುತ್ತದೆ. ದೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಏಕೈಕ ಪತ್ರಕರ್ತರ ಸಂಘ ನಮ್ಮದು ಎಂಬುದು ಹೆಮ್ಮೆಯ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಹಂಪಿಯಲ್ಲಿ ಗುಡ್ಡ ಹತ್ತಲು ಹೋಗಿ ಬಿದ್ದ ಫ್ರಾನ್ಸ್‌ ಪ್ರವಾಸಿಗ; 2 ದಿನಗಳ ಬಳಿಕ ರಕ್ಷಣೆ

ಹಂಪಿಯಲ್ಲಿ ಗುಡ್ಡ ಹತ್ತಲು ಹೋಗಿ ಬಿದ್ದಿದ್ದ ಫ್ರಾನ್ಸ್‌ ಪ್ರವಾಸಿಗನ ರಕ್ಷಣೆ

French tourist rescued in Hampi: ಹಂಪಿಯಲ್ಲಿ ಪ್ರವಾಸಿಗ ಬಿದ್ದ ಸ್ಥಳ ನಿರ್ಜನ ಪ್ರದೇಶವಾಗಿತ್ತು. ಹೀಗಾಗಿ ಅವರು ಎರಡು ದಿನ ಅಲ್ಲೇ ಇದ್ದರು. ಬಳಿಕ ಹೇಗೋ ತೆವಳಿಕೊಂಡು ಸಮೀಪದ ಬಾಳೆ ತೋಟಕ್ಕೆ ಬಂದಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ಪಡೆದು, ರಕ್ಷಣೆ ಮಾಡಿದ್ದಾರೆ.

Hampi: ವಿಶ್ವವಿಖ್ಯಾತ ಹಂಪಿಯ ಕಳಪೆ ನಿರ್ವಹಣೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗರಂ

ಹಂಪಿಯ ಕಳಪೆ ನಿರ್ವಹಣೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗರಂ

Nirmala Sitaraman: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನಗಳ ವಿಜಯನಗರ ಪ್ರವಾಸವನ್ನು ಮುಕ್ತಾಯಗೊಳಿಸಿದ್ದಾರೆ. ಈ ವೇಳೆ ಅವರು ಅವರು ಸೇರಿದಂತೆ ಹಲವು ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿದರು.

Hospet News: 40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋತ್ಸವ ಸಂಪನ್ನ

40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋತ್ಸವ ಸಂಪನ್ನ

ನಗರದ ಅಮರಾವತಿಯ ಶ್ರೀ ಯಾಜ್ಞವಲ್ಕ ಸೇವಾ ಟ್ರಸ್ಟ್ ವತಿಯಿಂದ ಶ್ರೀವಡಕರಾಯ ಸ್ವಾಮಿ ದೇಗುಲದಲ್ಲಿ 40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋ ತ್ಸವ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಶ್ರೀ ಗುರುಗಳ ಭಾವಚಿತ್ರವನ್ನು ದೇವಸ್ಥಾನದಲ್ಲಿ ಸ್ಥಾಪಿಸಲಾಯಿತು. ನಂತರ ಕಾಕಡಾರತಿ, ರುದ್ರಾಭೀಷೇಕ, ಶ್ರೀ ಗುರುಗಳ ಜನೋತ್ಸವ ತೊಟ್ಟಿಲು ಸೇವೆ ಜರುಗಿತು.

KUWJ: ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಪಿ.ಸತ್ಯನಾರಾಯಣ ಆಯ್ಕೆ

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Working Journalists Association)ದ 2025-28 ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಿ.ಸತ್ಯ ನಾರಾಯಣ ಅವರು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಕೆ.ಲಕ್ಷ್ಮಣ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯರಾಗಿ ಪಿ.ವೆಂಕೋಬ ನಾಯಕ, ಜಿಲ್ಲಾ ಕಾರ್ಯದರ್ಶಿಯಾಗಿ ಕೆ.ಸುರೇಶ್ ಚವ್ಹಾಣ್, ಎಂ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Vijayanagara News: ನಾಳೆ ಕೂಡ್ಲಿಗಿಯಲ್ಲಿ 1250 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆ; ಭರದ ಸಿದ್ಧತೆ

ಕೂಡ್ಲಿಗಿಯಲ್ಲಿ ನಾಳೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆ

CM's Programme in Kudligi: ಕೂಡ್ಲಿಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಅವರು ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು. ಕಾರ್ಯಕ್ರಮಕ್ಕೆ ಅಂದಾಜು 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

Loading...