ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಅನುಷ್ಠಾನಕ್ಕೆ ಪ್ರಯತ್ನ
Vijayanagara News: ಹಿರಿಯ ಪತ್ರಕರ್ತ ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿರುವ ಕಾನಿಪ 95 ವರ್ಷಗಳನ್ನು ಪೂರೈಸುತ್ತದೆ. ದೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಏಕೈಕ ಪತ್ರಕರ್ತರ ಸಂಘ ನಮ್ಮದು ಎಂಬುದು ಹೆಮ್ಮೆಯ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.