ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಪ್ರಗತಿ ಪರಿಶೀಲನ ಸಭೆ
ದೇವದಾಸಿ ಮಹಿಳೆಯರ ಸಮಸ್ಯೆಗಳನ್ನು ರಾಜ್ಯ ಸರಕಾರದ ಗಮನ ಸೆಳೆಯುವದಾಗಿ ತಿಳಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಪರಿಶಿಷ್ಟ ಸಮುದಾಯಗಳ ನಾಯಕರು ವಿಜಯನಗರ ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟರು ಅನುಭವಿಸುತ್ತಿರುವ ಭೂಮಿ ಸಮಸ್ಯೆಗಳು ಮತ್ತು ವಿಶೇಷವಾಗಿ ಸ್ಮಶಾನದ ಸಮಸ್ಯೆಯನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದರು.