ಹಕ್ಕು ಪತ್ರ ವಿತರಣೆ ಮೂಲಕ 6ನೇ ಗ್ಯಾರಂಟಿ ಜಾರಿ: ರಾಹುಲ್ ಗಾಂಧಿ
Sadhana Samavesha: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷಗಳ ಆಡಳಿತ ಪೂರೈಸಿದೆ. ಚುನಾವಣೆಯ ವೇಳೆಯಲ್ಲಿ ತಮಗೆ 5 ಗ್ಯಾರಂಟಿಗಳನ್ನು ಕೊಡುವ ಆಶ್ವಾಸನೆ ನೀಡಿದ್ದೆವು. ಈ ಗ್ಯಾರಂಟಿಗಳನ್ನು ಕಾಂಗ್ರೆಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಪ್ರಧಾನಮಂತ್ರಿಗಳು ಇದನ್ನೇ ಪುನರುಚ್ಚರಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಕರ್ನಾಟಕದ ಜನರು ಅನುಭವಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.