40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋತ್ಸವ ಸಂಪನ್ನ
ನಗರದ ಅಮರಾವತಿಯ ಶ್ರೀ ಯಾಜ್ಞವಲ್ಕ ಸೇವಾ ಟ್ರಸ್ಟ್ ವತಿಯಿಂದ ಶ್ರೀವಡಕರಾಯ ಸ್ವಾಮಿ ದೇಗುಲದಲ್ಲಿ 40ನೇ ಶ್ರೀ ಶಿವಚಿದಂಬರ ಗುರುಗಳ ಜಯಂತ್ಯೋ ತ್ಸವ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಶ್ರೀ ಗುರುಗಳ ಭಾವಚಿತ್ರವನ್ನು ದೇವಸ್ಥಾನದಲ್ಲಿ ಸ್ಥಾಪಿಸಲಾಯಿತು. ನಂತರ ಕಾಕಡಾರತಿ, ರುದ್ರಾಭೀಷೇಕ, ಶ್ರೀ ಗುರುಗಳ ಜನೋತ್ಸವ ತೊಟ್ಟಿಲು ಸೇವೆ ಜರುಗಿತು.