ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಜಯಪುರ

Kuntoji Basavanna Jatra: ಇಂದಿನಿಂದ ಕುಂಟೋಜಿ ಬಸವಣ್ಣನ ಜಾತ್ರೆ: ನಾಳೆ ಎರಡನೇ ವರ್ಷದ ರಥೋತ್ಸವ

ಇಂದಿನಿಂದ ಕುಂಟೋಜಿ ಬಸವಣ್ಣನ ಜಾತ್ರೆ

ನಾಡಿನ ಹರಗುರು ಚರಮೂರ್ತಿಗಳನ್ನು ಕರೆಸಿ ಅವರ ಅಮೃತ ಹಸ್ತದಿಂದ ಮೊಟ್ಟ ಮೊದಲ ತೇರೆಳೆದು ಸಂಭ್ರಮಿಸಿದರು. ತಮ್ಮ ಊರಿನಿಂದ ಸಾವಿರಾರು ಕಿ.ಮೀ.ಗಳ ದೂರ ಇದ್ದವರು ಕೂಡಾ ಕಳೆದ ವರ್ಷ ತಮ್ಮ ಆರಾಧ್ಯ ದೈವದ ಪ್ರಥಮ ತೇರೆಳೆದು ಕೃತಾರ್ಥ ರಾಗಿದ್ದರು. ಈಗ ಎರಡನೇ ವರ್ಷದ ತೇರೆಳೆಯುವ ಸಂಭ್ರಮದಲ್ಲಿದಾರೆ. ಇಂದು ಶ್ರಾವಣ ಮಾಸದ ಕಡೆಯ ಸೋಮವಾ ರದಂದು ಬಸವಣ್ಣನ ಜಾತ್ರೆ ಆರಂಭವಾಗಲಿದೆ. ಅದರ ನಿಮಿತ್ಯವಾಗಿ ಇಂದು ನಸುಕಿನಲ್ಲಿ ಮಹಾ ಪೂಜೆ ರುದ್ರಾಭಿಷೇಕ ನೆರವೇರಲಿದೆ.

ಸೆ.8ರಿಂದ 14ರವರೆಗೆ ಕನ್ನೂರಿನಲ್ಲಿ ಶ್ರೀ ಸಮರ್ಥ ಸದ್ಗುರು ಗಣಪತರಾವ ಮಹಾರಾಜರ 118ನೇ ಜಯಂತ್ಯುತ್ಸವ ಸಪ್ತಾಹ; ಪ್ರತಿದಿನ ವೈವಿಧ್ಯಮಯ ಕಾರ್ಯಕ್ರಮ

ಸೆ.8ರಿಂದ ಕನ್ನೂರಿನಲ್ಲಿ ಸದ್ಗುರು ಗಣಪತರಾವ ಮಹಾರಾಜರ ಜಯಂತ್ಯುತ್ಸವ

Shree Ganapatrao Maharaj Kannur's 118th Janmotsav Saptah: ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರದಲ್ಲಿ ಸೆಪ್ಟೆಂಬರ್ 8ರಂದು ಸಮರ್ಥ ಸದ್ಗುರು ಶ್ರೀ ಗಣಪತರಾವ ಮಹಾರಾಜರ 18ನೇ ಜಯಂತ್ಯುತ್ಸವ ಸಪ್ತಾಹಕ್ಕೆ ಚಾಲನೆ ಸಿಗಲಿದೆ. ವಿವಿಧ ಮಠಾಧೀಶರು, ಸಂತರು, ಸ್ವಾಮೀಜಿಗಳು, ವಿದ್ವಾಂಸರು, ಪ್ರವಚನಕಾರರು ಹಾಗೂ ಕಲಾವಿದರು ಸಪ್ತಾಹದಲ್ಲಿ ಪಾಲ್ಗೊಳ್ಳಲಿದ್ದಾರೆ.

Talikota News: ವಿಜಯಪುರವನ್ನ 371(ಜೆ)ವ್ಯಾಪ್ತಿಗೆ ಸೇರಿಸಿ

ವಿಜಯಪುರವನ್ನ 371(ಜೆ)ವ್ಯಾಪ್ತಿಗೆ ಸೇರಿಸಿ

ವಿಜಯಪುರ ಜಿಲ್ಲೆ ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿದ್ದು, ಕೃಷಿಯನ್ನೇ ಪ್ರಮುಖ ಜೀವನಾ ಧಾರ ವಾಗಿಸಿಕೊಂಡಿದೆ. ಆದರೆ ನಿರಂತರ ಬರಗಾಲ, ನೀರಾವರಿ ಕೊರತೆ, ಕೈಗಾರಿಕಾ ಹಿನ್ನಡೆ, ನಿರುದ್ಯೋಗ, ಉನ್ನತ ಶಿಕ್ಷಣ ಸಂಸ್ಥೆಗಳ ಕೊರತೆ ಹಾಗೂ ಮೂಲಸೌಕರ್ಯದ ಸಮಸ್ಯೆಗಳಿಂದ ಜಿಲ್ಲೆಯ ಜನರು ಹಲವು ವರ್ಷಗಳಿಂದ ಹಿಂದುಳಿದ ಸ್ಥಿತಿಯಲ್ಲಿದ್ದಾರೆ.

ಲರ್ನರ್‌ ಝೋನ್ಸ ಸಂಸ್ಥೆಯಿಂದ ಗಾಂಧಾರಿ ವಿದ್ಯೆ ತರಬೇತಿ : ಬಟ್ಟೆ ಕಟ್ಟಿಕೊಂಡು ನಿರಾಳವಾಗಿ ಸೈಕಲ್ ತುಳಿದ ಮಕ್ಕಳು

ಬಟ್ಟೆ ಕಟ್ಟಿಕೊಂಡು ನಿರಾಳವಾಗಿ ಸೈಕಲ್ ತುಳಿದ ಮಕ್ಕಳು

ಸೈನಿಕ ಶಾಲೆಯ ಮುಂಭಾಗ ಅದ್ಭುತ ದಾಖಲೆ ಬರೆಯುವ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಿತು. ಆರು, ಏಳು, ಹತ್ತು ವರ್ಷದ 17ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಕಣ್ಣಿಗೆ ಬಟ್ಟೆ ಕಟ್ಟಿ ಅತ್ಯಂತ ಕರಾರು ವಕ್ಕಾಗಿ ಸೈಕಲ್ ತುಳಿದು ನಿಬ್ಬೆರಗಾಗಿಸಿದರು. ಸೈನಿಕ ಶಾಲೆಯಿಂದ ಆರಂಭವಾದ ಈ ಸೈಕಲ್ ಯಾತ್ರೆ ಶಿವಾಜಿ ವೃತ್ತ, ಮಹಾತ್ಮಾ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ್‌ವೃತ್ತ ಸೇರಿದಂತೆ ವಿವಿಧ ಪ್ರಮುಖ ಮಾರ್ಗದಲ್ಲಿ ಸಾಗಿ ಗೋಳಗುಮ್ಮಟ ತಲುಪಿತು.

ವಿಜಯಪುರದ ಪ್ರಸಿದ್ಧ ಪ್ರವಾಸಿ ತಾಣ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮೃತದೇಹಗಳು ಪತ್ತೆ!

ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮೃತದೇಹಗಳು ಪತ್ತೆ

Crime News: ವಿಜಯಪುರ ನಗರದ ಹೊರವಲಯದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣವಾದ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಆರು ಜನರ ಮೃತದೇಹಗಳು ಪತ್ತೆಯಾಗಿದೆ. ಮೃತರ ಪೈಕಿ ಐವರು ಅಪ್ರಾಪ್ತ ಮಕ್ಕಳು ಹಾಗೂ ಒಬ್ಬ ಮಹಿಳೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

Vijayapura Tragedy: ವಿಜಯಪುರದಲ್ಲಿ ಬಾವಿಗೆ ಬಿದ್ದು ಇಬ್ಬರು ಮಕ್ಕಳ ಸಾವು, ರಕ್ಷಿಸಲು ಹೋದ ತಂದೆಯೂ ನಾಪತ್ತೆ!

ವಿಜಯಪುರದಲ್ಲಿ ಬಾವಿಗೆ ಬಿದ್ದು ಇಬ್ಬರು ಮಕ್ಕಳ ಸಾವು, ತಂದೆಯೂ ನಾಪತ್ತೆ!

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆ ಬಳಿ ದುರಂತ ನಡೆದಿದೆ. ಮೊದಲಿಗೆ ಇಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ತಂದೆಯೂ ನಾಪತ್ತೆಯಾಗಿದ್ದಾರೆ. ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ತಂದೆ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಪ್ರೊ. ಶರದ್ ಜೋಶಿ ನೇತೃತ್ವದ ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

Almatti Reservoir: ಪ್ರೊ. ಶರದ್ ಜೋಶಿ ನೇತೃತ್ವದ ಎಂಟು ಜನ ನೀರಾವರಿ ತಜ್ಞರ ತಂಡ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿತು. ಈ ಕುರಿತ ವಿವರ ಇಲ್ಲಿದೆ.

ಭೀಮಾ ತೀರದಲ್ಲಿ ಮತ್ತೆ ಹಂತಕರ ಅಟ್ಟಹಾಸ: ನಿವೃತ್ತ ಶಿಕ್ಷಕನ ಭೀಕರ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ

ನಿವೃತ್ತ ಶಿಕ್ಷಕನ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Crime News: ಭಾನುವಾರ ವಿಜಯಪುರದ ಇಂಡಿ ತಾಲೂಕಿನಲ್ಲಿ ನಿವೃತ್ತ ಶಿಕ್ಷಕ, 63 ವರ್ಷದ ಸಿದ್ದಪ್ಪ ಅಂಜುಟಗಿ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ, ಸಚಿವ ಡಾ.ಎಂ.ಬಿ.ಪಾಟೀಲ್ ಲೋಕಾರ್ಪಣೆ

ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ

ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ.ಪಾಟೀಲ್ ಅವರು ಜಿಲ್ಲೆಯ ಬಬಲೇಶ್ವರ ತಾಲ್ಲೂಕಿ ನಲ್ಲಿರುವ ಐತಿಹಾಸಿಕ, ಸಮುದಾಯ ಮೂಲಸೌಕರ್ಯಗಳಿಂದ ಸೌಂದರ್ಯಿಕರಣ ಗೊಂಡ ಮಮದಾಪುರ ಸರೋವರವನ್ನು ಲೋಕಾರ್ಪಣೆ ಮಾಡಿದರು.

ಉತ್ತರ ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಸದ್ಗುರು ಶ್ರೀ ಮಧುಸೂದನ ಸಾಯಿ

ಉ.ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಕರ್ನಾಟಕದಲ್ಲಿ ಪ್ರತಿದಿನ ಒಟ್ಟು 55 ಲಕ್ಷ ಮಕ್ಕಳಿಗೆ ಸಾಯಿ ಶ್ಯೂರ್ ಪೌಷ್ಟಿಕ ಉಪಾಹಾರ ಸಿಗುತ್ತಿದೆ. ವಿಜಯಪುರ ಜಿಲ್ಲೆಯ 3 ಲಕ್ಷ ಮಕ್ಕಳು ಇದರ ಫಲಾನುಭವಿಗಳಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ವರ್ಷಕ್ಕೆ 100 ಕೋಟಿ ಖರ್ಚು ಬರುತ್ತಿದೆ ಎಂದು 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್' ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

ಒಳಹರಿವು ಹೆಚ್ಚಳ ಹಿನ್ನೆಲೆ: ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿವು

ಒಳಹರಿವು ಹೆಚ್ಚಳ ಹಿನ್ನೆಲೆ: ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿವು

ಒಳಹರಿವು ಹೆಚ್ಚಳ ಹಿನ್ನಲೆಯಲ್ಲಿ ಈ ವರ್ಷದಲ್ಲಿ‌ ಮೊದಲ ಬಾರಿ ಆಲಮಟ್ಟಿ ಜಲಾಶಯದ 14 ಗೇಟ್‌ಗಳನ್ನು ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಶುಕ್ರವಾರದಿಂದ ಬಿಡಲಾಗುತ್ತಿದೆ. ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 42,500 ಹಾಗೂ ಗೇಟ್ ಗಳ ಮೂಲಕ 25000 ಕ್ಯೂಸೆಕ್ ಸೇರಿ ಒಟ್ಟಾರೆ 67,500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.

ಟ್ರಾಮಾ ಸೆಂಟರ್‌, ಅಸ್ಥಿ ಚಿಕಿತ್ಸಾ ಕೇಂದ್ರ ಆರಂಭ ಯಾವಾಗ ?

ಟ್ರಾಮಾ ಸೆಂಟರ್‌, ಅಸ್ಥಿ ಚಿಕಿತ್ಸಾ ಕೇಂದ್ರ ಆರಂಭ ಯಾವಾಗ ?

ಸ್ಥಳೀಯರು ಹಾಗೂ ಸಾರ್ವಜನಿಕ ಸಂಘಟನೆಗಳ ಪ್ರಕಾರ, ಟ್ರಾಮಾ ಸೆಂಟರ್‌ನಲ್ಲಿ ಅಗತ್ಯ ವೈದ್ಯರು, ತಜ್ಞ ಸಿಬ್ಬಂದಿ, ವೈದ್ಯಕೀಯ ಉಪಕರಣಗಳು ಹಾಗೂ ಆಡಳಿತಾತ್ಮಕ ವ್ಯವಸ್ಥೆ ಇನ್ನೂ ಪೂರ್ಣ ಪ್ರಮಾಣ ದಲ್ಲಿ ಸಿದ್ಧವಾಗಿಲ್ಲ. ಆರೋಗ್ಯ ಇಲಾಖೆ ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಟ್ರಾಮಾ ಸೆಂಟರ್ ಅನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

Almatti Dam : ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳು ಆರ್.ಸಿ. ವ್ಯಾಪ್ತಿಗೆ

ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳು ಆರ್.ಸಿ. ವ್ಯಾಪ್ತಿಗೆ

ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಕೃಷ್ಣಾ ನದಿಯನ್ನೇ ಅವಲಂಬಿಸಿದೆ. ಕಲಬುರಗಿ ನಗರದ ಸರಡಗಿ ಬ್ಯಾರೇಜ್ ಸೇರಿದಂತೆ ಇಂಡಿ, ಸಿಂದಗಿ, ತಾಳಿಕೋಟೆ ಭಾಗಗಳಿಗೆ ನಾರಾಯಣಪುರ ಜಲಾಶಯದಿಂದ ಸುಮಾರು 150 ಕಿ.ಮೀ. ದೂರದವರೆಗೆ ನೀರು ಹರಿಸ ಬೇಕಾಗುತ್ತದೆ.

ಕನಸಿನ ಮನೆಗೆ ಎಂ.ಬಿ.ಪಾಟೀಲ್ ಹೆಸರಿಟ್ಟ ರೈತ

ಕನಸಿನ ಮನೆಗೆ ಎಂ.ಬಿ.ಪಾಟೀಲ್ ಹೆಸರಿಟ್ಟ ರೈತ

ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದ ಹಿರೇಮಠ ಕುಟುಂಬದ ಸಿದ್ದಯ್ಯ, ಸಾತಯ್ಯ, ಮಲ್ಲಯ್ಯ, ಬಸಯ್ಯ ಹಾಗೂ ಚಂದ್ರವ್ವ ಎಂಬ 30ಕ್ಕೂ ಹೆಚ್ಚು ಜನ ಇರುವ ಅವಿಭಕ್ತ ಕುಟುಂಬವು ವಿಜಯಪುರದ ರಾಜಕುಮಾರ್ ಬಡಾವಣೆಯಲ್ಲಿ ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸ್ವಂತ ಮನೆಗೆ ಸಚಿವ ಎಂ.ಬಿ.ಪಾಟೀಲರ ಹೆಸರನ್ನು ಇಡುವ ಮೂಲಕ ತಮ್ಮ ಭೂಮಿಗೆ ನೀರುಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Indi News: ಜು.13-14ರವರೆಗೆ ಶ್ರೀಮಾತಾ ದುರ್ಗಾದೇವಿಯ ಜಾತ್ರೆ ಅದ್ದೂರಿ ಆಚರಣೆ

ಜು.13-14ರವರೆಗೆ ಶ್ರೀಮಾತಾ ದುರ್ಗಾದೇವಿಯ ಜಾತ್ರೆ ಅದ್ದೂರಿ ಆಚರಣೆ

ನವಮಿ ಮಂಗಲ ಕಾರ್ಯಾಲಯದ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಜು.13ರಂದು ರಾತ್ರಿ ಮರಾಠಿ ಕಲಾಪತ್ರ ಕೋಲ್ಹಾಪೂರ ಇವರಿಂದ ಮನಂರಜಾ ಕಾರ್ಯ ಕ್ರಮ ಮತ್ತು ಜು.14 ರಂದು ಬೆಳಿಗ್ಗೆ 5 ಗಂಟೆಗೆ ಶ್ರೀದುರ್ಗಾಮಾತೆಗೆ ಮಹಾ ಮಂಗಳಾರತಿ , ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಧ್ಯಪ್ರದೇಶ, ರಾಜಸ್ಥಾನ, ಅಂತರಾಷ್ಟ್ರೀಯ ಕಲಾವಿದ ರಿಂದ ಹಾಗೂ ಕರ್ನಾಟಕ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಗಳು ಜರುಗುವವು,

Vijayapura Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ಅಪಘಾತ ನಡೆದಿದೆ. ದುರ್ಘಟನೆ ನಡೆದಿದೆ. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದುರ್ಘಟನೆ ನಡೆದಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಆಲಮಟ್ಟಿ ಜಲಾಶಯದಲ್ಲಿ ನಾಲ್ಕು ದಿನಗಳಲ್ಲಿ 40 ಟಿಎಂಸಿ ನೀರು ಸಂಗ್ರಹ

ಆಲಮಟ್ಟಿ ಜಲಾಶಯದಲ್ಲಿ ನಾಲ್ಕು ದಿನಗಳಲ್ಲಿ 40 ಟಿಎಂಸಿ ನೀರು ಸಂಗ್ರಹ

ಶುಕ್ರವಾರದಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಪ್ರಮಾಣ ಕಡಿಮೆ ಯಾಗಿದೆ ಎಂದು ಮಹಾರಾಷ್ಟ್ರ ದ ಜಲ ಸಂಪನ್ಮೂಲ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ಕೃಷ್ಣಾ ನದಿಯ ಮುಖ್ಯ ಹರವಿನಲ್ಲಿ ಒಳಬರುವ ನೀರಿನ ಪ್ರಮಾಣದಲ್ಲಿ ಯಾವದೆ ಕ್ಷಣದಲ್ಲಿ ಕಡಿಮೆಯಾಗಲಿದೆ ಎಂಬ ಆತಂಕ ಮೂಡಿದೆ.

ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

Vijayapura News: ತಾನು ಡಿಎಸ್‌ಪಿ ಎಂದು ನಂಬಿಸಿ, ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

Indi MLA Yashwant Rayagouda Patil Interview: ಹ್ಯಾಟ್ರಿಕ್‌ ಗೆಲುವಿನ ಅಭಿವೃದ್ಧಿ ಪವರ್‌ ಸಚಿವ ಸ್ಥಾನದ ವಿಶ್ವಾಸ

ಹ್ಯಾಟ್ರಿಕ್‌ ಗೆಲುವಿನ ಅಭಿವೃದ್ಧಿ ಪವರ್‌ ಸಚಿವ ಸ್ಥಾನದ ವಿಶ್ವಾಸ

ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕ ಹಾಗೂ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇಂಡಿ ಶಾಸಕ ಯಶವಂತ್ ರಾಯಗೌಡ ಪಾಟೀಲ್, ವಿಜಯಪುರ ಜಿಲ್ಲೆಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಕೃಷ್ಣಾ ನದಿಯ ನೀರಿನ ಹರವಿನಲ್ಲಿ ಚೇತರಿಕೆ

ಕೃಷ್ಣಾ ನದಿಯ ನೀರಿನ ಹರವಿನಲ್ಲಿ ಚೇತರಿಕೆ

ಭಾನುವಾರ ಬೆಳಗ್ಗೆ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆಯು ವರದಿ ಪ್ರಕಾರ, ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಮಳೆ ಬಿದ್ದ ಪ್ರಮಾಣದ ಅಂಕಿಅಂಶಗಳ ಅನ್ವಯ ಕೊಯಿನಾದಲ್ಲಿ 116 ಎಮ್.ಎಮ್.. ನವಜಾದಲ್ಲಿ 161 ಎಂ.ಎಂ ಕೃಷ್ಣಾ ನದಿಯ ಉಗಮ ಸ್ಥಾನವಾದ ಮಹಾಬಲೇಶ್ವರ ದಲ್ಲಿ 179 ಎಂ.ಎಂ ಮಳೆಯಾಗಿದೆ.

Indi News: ದೇಶ ಸೇವೆ ಮಾಡುವುದು ಪವಿತ್ರವಾದ ಕಾರ್ಯ

ದೇಶ ಸೇವೆ ಮಾಡುವುದು ಪವಿತ್ರವಾದ ಕಾರ್ಯ

ದೇಶ ಸೇವೆಗೆ ಗಂಡು ಹೆಣ್ಣು ಬೇಧವಿಲ್ಲ ವಿದ್ಯಾರ್ಥಿ ದೆಸೆಯಿಂದಲೇ ದೇಶ ಸೇವೆ ಮಾಡುವ ಗುರಿ ಇಟ್ಟುಕೊಂಡು ಪ್ರಯತ್ನಿಸ ಬೇಕು. ಒಬ್ಬ ರೈತ ಹಾಗೂ ಒಬ್ಬ ಸೈನಿಕ ಈ ದೇಶಕ್ಕೆ ದೊಡ್ಡ ಶಕ್ತಿ ಇವರಿಬ್ಬರ ನಿಸ್ವಾರ್ಥ ಸೇವೆ ಯಿಂದ ನಾವೆಲ್ಲ ಸಮೃದ್ಧಿ ಜೀವನ ನಡೆಸಲು ಸಾಧ್ಯವಾಗಿದೆ ತಾವುಗಳು ನಿಷ್ಠೆಯಿಂದ ದೇಶಕ್ಕಾಗಿ ದುಡಿಯಬೇಕು ಎಂದು ಯೋಧರಿಗೆ ಕರೆ ನೀಡಿದರು

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂ.ಬಿ. ಪಾಟೀಲ್‌ ಆರೋಪ

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂಬಿಪಿ

MB Patil: ವಿಜಯಪುರದಲ್ಲಿ ಬಿಡದಿ ಟೌನ್‌ಶಿಪ್ ವಿಚಾರ ಕುರಿತು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಅವರಿಂದಲೇ ಬಿಡದಿ ಟೌನ್‌ಶಿಪ್ ಘೋಷಣೆಯಾಗಿತ್ತು. ಅವರು ಆಗಲೇ ನೋಟಿಫಿಕೇಷನ್ ಕೈಬಿಡಬೇಕಿತ್ತು. ಆದರೆ ಆಗ ಏನೂ ಮಾಡದೇ ಈಗ ಹೋರಾಟ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Indi News: ಮಾನವ ಕುಲದ ಅಮೂಲ್ಯ ಸಂಪತ್ತು ಯೋಗ

ಮಾನವ ಕುಲದ ಅಮೂಲ್ಯ ಸಂಪತ್ತು ಯೋಗ

ಯೋಗ ಮಾನವ ಕುಲದ ಅಮೂಲ್ಯ ಸಂಪತ್ತು. ಅದು ಆರೋಗ್ಯಕರ ಮತ್ತು ಸಂತೋಷಕರ ಬದುಕಿಗೆ ಮಾರ್ಗದರ್ಶಿ, ಹಳ್ಳಿ ಹಳ್ಳಿಗಳಲ್ಲಿ ಯೋಗದ ಪ್ರಚಾರ ಆಗಬೇಕು. ಅಬಾಲವೃದ್ದಿಯಾಗಿ ಎಲ್ಲರೂ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಂಡರೆ ಆರೋಗ್ಯವಂತ ವ್ಯಕ್ತಿಗಳು ಸದೃಡ ಕುಟುಂಬಗಳು ಹಾಗೂ ಸುಸ್ಥಿರ ಸಮಾಜ ತನ್ನಿಂದ ತಾನೇ ನಿರ್ಮಾಣವಾಗುವದು

ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ; ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ಬಿ.ಎಲ್.ಡಿ.ಇ ಸಂಸ್ಥೆಯ 94 ವಿದ್ಯಾರ್ಥಿಗಳು ನೈಡೆಕ್ ಕಂಪನಿಗೆ ಆಯ್ಕೆ

MB Patil: ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದ್ದಾರೆ.

Loading...