ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ವಿಜಯಪುರ
ಸ್ವಾತಂತ್ರ ಹೋರಾಟಗಾರರ ಬದುಕು ನಮಗೆಲ್ಲ ಆದರ್ಶ: ತಹಶೀಲ್ದಾರ ಎಸ್.ಎಂ ಮ್ಯಾಗೇರಿ

ಸ್ವಾತಂತ್ರ ಹೋರಾಟಗಾರರ ಬದುಕು ನಮಗೆಲ್ಲ ಆದರ್ಶ

ಭಾರತ ದೇಶ ಆರ್ಥಿಕವಾಗಿ ಶರವೇಗದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದೆ. ಭವ್ಯ ಭಾರತ ದೇಶ ವಿಶ್ವ ಭೂಪಟದಲ್ಲಿ, ಜಾಗತಿಕವಾಗಿ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಮೊದಲನೇ ಸ್ಥಾನ ದಲ್ಲಿ ಕಾಣಲು ಈ ಸ್ವಾತಂತ್ರ್ಯ ಎಂಬ ಸಾಧನ ಅತಿ ಮಹತ್ವದ್ದು ಎಂದರು. ಮಹಾತ್ಮಾ ಗಾಂಧೀಜಿಯವರ ನಾಯಕತ್ವದಲ್ಲಿ ಅಹಿಂಸಾತ್ಮಕ ಹೋರಾಟದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿತು. ಜೊತೆಗೆ ಅನೇಕ ಹೋರಾಟಗಾರ ತ್ಯಾಗ, ಬಲಿದಾನವನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ಅತ್ಯವಶ್ಯಕವಾಗಿದೆ

Kolhar News: ಪಟ್ಟಣ ಪಂಚಾಯಿತಿ ಸದಸ್ಯನ ಮಾದರಿ ಕಾರ್ಯ

Kolhar News: ಪಟ್ಟಣ ಪಂಚಾಯಿತಿ ಸದಸ್ಯನ ಮಾದರಿ ಕಾರ್ಯ

ಮಕ್ಕಳಿಗೆ ಸಮವಸ್ತ್ರ ವಿತರಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಚಿವ ಶಿವಾನಂದ ಪಾಟೀಲರ ಹಿತಾಸಕ್ತಿಯಿಂದ ಕೊಲ್ಹಾರ ಪಟ್ಟಣ ಅಭಿವೃದ್ಧಿಗೆ ಮುನ್ನುಡಿ ಬರೆಯುತ್ತಿದೆ. ಪಟ್ಟಣದ ನನ್ನ ವಾರ್ಡ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ ಕೂಡ ಸಚಿವ ಶಿವಾನಂದ ಪಾಟೀಲರ ಹಿತಾಸಕ್ತಿ ಯಿಂದ ಸ್ವಂತ ಕಟ್ಟಡ ಹೊಂದಿದ್ದು ಇತರ ಅಂಗನವಾಡಿ ಕೇಂದ್ರಗಳಿಗೆ ಮಾದರಿಯವಾಗಿ ನಿಂತಿದೆ ಎಂದರು.

Student Death: ವಿಜಯಪುರದಲ್ಲಿ ಘೋರ ಘಟನೆ, 9ನೇ ತರಗತಿಯ ಹುಡುಗರಿಂದ ಹಲ್ಲೆ, 5ನೇ ತರಗತಿ ಬಾಲಕ ಸಾವು

ವಿಜಯಪುರದಲ್ಲಿ 9ನೇ ಕ್ಲಾಸ್ ಹುಡುಗರಿಂದ ಹಲ್ಲೆ, 5ನೇ ತರಗತಿ ಬಾಲಕ ಸಾವು

Vijayapura News: 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತು. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರು. ಆ ಮೂವರು ವಿದ್ಯಾರ್ಥಿಗಳು ಅನ್ಸ್​ಗೆ ಯದ್ವಾತದ್ವಾ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ.

Stabbing Case: ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಇರಿತ!

ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಇರಿತ

Stabbing Case: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಖಾನ್ ಆಸ್ಪತ್ರೆಯ ಪಕ್ಕದಲ್ಲಿ ಮಂಗಳವಾರ ರಾತ್ರಿ ಕಳ್ಳರು ಬಂದಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಕಳ್ಳರನ್ನು ಹಿಡಿಯಲು ಹೋದಾಗ ಪೊಲೀಸ್ ಪೇದೆಗೆ‌ ಚಾಕುವಿನಿಂದ ಇರಿಯಲಾಗಿದೆ.

Campa Cola: ವಿಜಯಪುರದಲ್ಲಿ ರಿಲಯನ್ಸ್‌ನ ಕ್ಯಾಂಪಾ ಕೋಲಾ ಘಟಕ; ವಿವಿಧ ಕಂಪನಿಗಳಿಂದ 17 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾಪ

ವಿಜಯಪುರದಲ್ಲಿ ರಿಲಯನ್ಸ್‌ನ ಕ್ಯಾಂಪಾ ಕೋಲಾದಿಂದ 1,622 ಕೋಟಿ ರೂ. ಹೂಡಿಕೆ

MB Patil: ತಂಪು ಪಾನೀಯ, ಕುಡಿಯುವ ನೀರು ಮತ್ತು ಬಾಟ್ಲಿಂಗ್‌ ಚಟುವಟಿಕೆಗಳಿಗೆ ಕ್ಯಾಂಪಾಕೋಲಾ ಹೂಡಿಕೆಯಿಂದ 1,200 ಜನರಿಗೆ ನೇರ ಉದ್ಯೋಗ ಸಿಗಲಿದೆ. ಈ ಯೋಜನೆಗಾಗಿ ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದ 2ನೇ ಹಂತದ ವ್ಯಾಪ್ತಿಯಲ್ಲಿ 100 ಎಕರೆ ಕೊಡಲಾಗುವುದು. ಈ ಸಂಬಂಧ ಅಧಿಕೃತ ಆದೇಶ ಕೂಡ ಆಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Earthquake Alert: ವಿಜಯಪುರ ಜಿಲ್ಲೆಯ ಎರಡು ಕಡೆ ಭೂಮಿ ಕಂಪನ; 2.6 ತೀವ್ರತೆ ದಾಖಲು

ವಿಜಯಪುರ ಜಿಲ್ಲೆಯ ಎರಡು ಕಡೆ ಕಂಪಿಸಿದ ಭೂಮಿ!

Earthquake Alert: ಮೊದಲನೆಯ ಕಂಪನ ವಿಜಯಪುರ ಜಿಲ್ಲೆಯ ಟಿಕೋಟಾ ತಾಲೂಕಿನ ಹೊನ್ವಾಡ್ ಗ್ರಾಮ ಪಂಚಾಯಿತಿಯ ಪೂರ್ವ ಈಶಾನ್ಯದ 2.9 ಕಿ.ಮೀ ದೂರದಲ್ಲಿ ಬೆಳಗ್ಗೆ 11.41 ಕ್ಕೆ ಸಂಭವಿಸಿದೆ ಮತ್ತು ಎರಡನೆಯ ಕಂಪನ ಬಸವನ ಬಾಗೇವಾಡಿ ತಾಲೂಕಿನ ಮಂಗೋಲಿ ಗ್ರಾಮ ಪಂಚಾಯಿತಿನಲ್ಲಿ ದಾಖಲಾಗಿದೆ.

ಹೋರ್ತಿ ಶ್ರೀರೇವಣಸಿದ್ದೇಶ್ವರ ದೇವಾಲಯ ಪ್ರವಾಸಿ ತಾಣವಾಗಲಿ

ಹೋರ್ತಿ ಶ್ರೀರೇವಣಸಿದ್ದೇಶ್ವರ ದೇವಾಲಯ ಪ್ರವಾಸಿ ತಾಣವಾಗಲಿ

ಭೂತಾಯಿಗೆ ನೀವು ಎಲ್ಲರೂ ಒಗ್ಗಟಾಗಿ ಒಂದು ಹನಿ ನೀರು ಕೊಡಿ ಈ ಬರಡು ಭೂಮಿ ಕ್ಯಾಲಿ ಪೋರ್ನಿಯಾ ಆಗುತ್ತದೆ ಎಂಬ ಅವರ ನುಡಿಗಳಿಂದ ಪುಳಕಿತರಾದ ಜಿಲ್ಲಾ ರಾಜಕೀಯ ಮುಖಂಡರು ಪಕ್ಷ ಭೇದ ಮರೆತು ನೀರಾವರಿಗಾಗಿ ಛಲತೊಟ್ಟು ಬರಡು ಭೂಮಿಗೆ ಇಂದು ನೀರು ಒದಗಿಸಿ ಬಣಗುಟ್ಟುವ ಬಂಜರ ಭೂಮಿಗೆ ನೀರು ಹರಿಸಿರುವುದರಿಂದ ಕ್ಷೀಪ್ರ ಗಿಡಮರಗಳು ಹಸಿರಿನಿಂದ ಕಂಗೊಳಿಸುವಂತೆ ಮಾಡಿದ್ದಾರೆ.

Indi News:ವಚನಗಳಿಂದ ಬುದ್ದಿ ಶಕ್ತಿ ಹೆಚ್ಚುತ್ತದೆ: ಉಪನ್ಯಾಸಕ ಸದಾನಂದ ಈರನಕೇರಿ

ವಚನಗಳಿಂದ ಬುದ್ದಿ ಶಕ್ತಿ ಹೆಚ್ಚುತ್ತದೆ

ಮಕ್ಕಳು ದೇವರ ಸಮಾನರು ವಿಭಿನ್ನ ಕುಟುಂಬಗಳಿಂದ, ವಿಭಿನ್ನ ಸಮುದಾಯಗಳಿಂದ ಕಾಲೇಜಿಗೆ ಬಂದಿ ರುವ ಮಕ್ಕಳಲ್ಲಿ ವಿಭಿನ್ನ ಸಾಹಿತ್ಯ ಅಡಗಿರುತ್ತದೆ. ಸಾಹಿತ್ಯ ಎಂಬುದು ಪುಸ್ತಕದಿಂದ ಮಾತ್ರ ವಲ್ಲದೆ ಬಾಯಿಂದ ಬಾಯಿಗೆ ಹರಿದು ಬಂದು ಪುಸ್ತಕ ರೂಪದಲ್ಲಿ ರಚನೆಯಾಗುತ್ತದೆ. ವಚನ ಕಂಠ ಪಾಠ ಮಾಡುವದರಿಂದ ಮಕ್ಕಳಲ್ಲಿ ಜ್ಞಾನ ವೃದ್ದಿಯಾಗುತ್ತದೆ ನೆನಪಿನ ಶಕ್ತಿ ಮತ್ತಷ್ಟು ಹೆಚ್ಚಿಸುತ್ತದೆ.

ಸ್ಪಂದನಾ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಹಾಕಿದೆ: ಡಾ.ಮೇತ್ರಿ

ಸ್ಪಂದನಾ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಹಾಕಿದೆ

ಕೇವಲ ಸಾರ್ವಜನಿಕರ ತಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿಯೇ ಒಳ್ಳೆಯ ಸೇವೆ ಸಿಗುತ್ತದೆ ಎಂಬ ಮನೋಧೋರಣೆ ತಗೆದು ಹಾಕಿ ನಮ್ಮಲ್ಲಿಯೂ ಕೂಡಾ ಸುಸಜ್ಜಿತ ಆಸ್ಪತ್ರೆ ಇದೆ ಎಂಬ ನಂಬಿಕೆಯಿಂದ ಬನ್ನಿ. ನಮ್ಮ ಆಸ್ಪತ್ರೆಯಲ್ಲಿ ೨೪*೦೭ ನಿರತಂತರ ವೈದ್ಯರು ಲಭ್ಯವಿರುತ್ತಾರೆ. ಅಂಬುಲೇನ್ಸ್, ತುರ್ತು ಚಿಕಿತ್ಸಾ ವಿಭಾಗ, ಇಸಿಜಿ, ಆಪರೇಶನ್ ಥಿಯೇಟರ್, ಎಕ್ಸರೇ, ಮೇಡಿಕಲ್, ವೇಂಟಿಲಿಟರ್, ಐಸಿಯು, ಒಳರೋಗಿಗಳ ವಿಭಾಗ, ಲ್ಯಾಬ್ ಇನ್ನು ಇತರೆ ಸೇವೆಗಳು ಲಭ್ಯವಿದ್ದು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ

Vijayapura (Indi) news: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ

ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ

ಬಿ.ಎಲ್. ಓ ಕೆಲಸ ಮಾಡುವುದು ಅಂಗವಾಡಿ ಕಾರ್ಯಕರ್ತರಿಗೆ ಸಾಧ್ಯವಿಲ್ಲ. ಇದರಿಂದ ಮುಕ್ತಿ ನೀಡಬೇಕು ಅಂಗನವಾಡಿ ಕಾರ್ಯಕರ್ತರು ಈಗಾಗಲೇ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯದ ಜೊತೆ ಎಲ್ಲಾ ರೀತಿಯಿಂದ ನೋಡಿಕೊಳ್ಳಬೇಕು. ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಅಂಗನವಾಡಿ ಬಾಡಿಗೆ ಕೂಡಾ ನೀಡುತ್ತಿಲ್ಲ ಒಟ್ಟಾರೆ ಅಂಗವಾಡಿ ಕಾರ್ಯಕರ್ತೆಯರಿಗೆ ಬಿ.ಎಲ್ ಓ ಆದೇಶ ರದ್ದುಪಡಿಸಬೇಕು

ಕಾಂಗ್ರೆಸ್ ನಾಯಕರಿಗೆ ಅಭಿವೃದ್ದಿ ಚಿಂತೆ ಇಲ್ಲ, ಕುರ್ಚಿ ಚಿಂತೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ನಾಯಕರಿಗೆ ಅಭಿವೃದ್ದಿ ಚಿಂತೆ ಇಲ್ಲ, ಕುರ್ಚಿ ಚಿಂತೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುರ್ಚಿ ಉಳಿಸಿಕೊಳ್ಳುವ ಚಿಂತೆ, ಉಪಮುಖ್ಯ ಮಂತ್ರಿಗಳಿಗೆ ಮುಖ್ಯಮಂತ್ರಿಯಾಗುವ ಚಿಂತೆ ಸದಾ ದಿಲ್ಲಿ ಓಡಾಟ ಇದು ಸಾಧನೆಯೇ ? ಈ ರಾಜ್ಯದ ಬಡವರ, ರೈತರ, ಸಾಮಾನ್ಯ ಜನತೆಯ ಚಿಂತೆ ಇಲ್ಲದಾಗಿದೆ. ತಮ್ಮ ಚಿಂತೆಯಲ್ಲಿಯೇ ಕಾಂಗ್ರೆಸ್ ದಿನ ಕಳೆಯುತ್ತಿದೆ

Murder Case: ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

murder Case: ಬಾಗಪ್ಪ ಹರಿಜನ ಆಪ್ತನ ಕೊಲೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ.

DK Shivakumar: ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿ.ಕೆ. ಶಿವಕುಮಾರ್

ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿಕೆಶಿ

DK Shivakumar: ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

CM Siddaramaiah: ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ- ಡಿಕೆಶಿ ಭರವಸೆ

ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದ ಡಿಕೆಶಿ

DK Shivakumar: ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯ ತನಕ ಯೋಜನೆಗಳು ಮುಂದುವರೆಯುತ್ತವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Indi (Vijayapur) News: ವಚನಗಳ ಮೂಲಕ ಬಸವಣ್ಣ ಸಮಾಜದ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಿದ್ದಾರೆ: ಶಾಸಕ ಯಶವಂತರಾಯಗೌಡ ಪಾಟೀಲ

ವಚನಗಳ ಮೂಲಕ ಸಮಾಜದ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಿದ್ದಾರೆ

12ನೇ ಶತಮಾನದಲ್ಲಿ ಕುಲಕ್ಕೊಬ್ಬ ಶರಣರಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಯಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾ ಪ್ರಭುತ್ವ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿದ್ದು ಅಣ್ಣ ಬಸವಣ್ಣನವರಿಗೆ ಯಾವುದೇ ಮುಜುಗರ ವಾಗದಂತೆ ಕಾರ್ಯ ನಿರ್ವಹಿಸಿದರು ಇವರ ಕಾರ್ಯಕ್ಷಮತೆ ಇಂದಿನವರಿಗೆ ಪ್ರೇರಣೆಯಾಗಿದೆ.

ಕೇಂದ್ರದ ನೈಯಾ ಪೈಸೆ ಯೋಜನೆಯಲ್ಲಿ ಇಲ್ಲ: ಶಾಸಕ ಯಶವಂತರಾಯಗೌಡ ಪಾಟೀಲ

ಕೇಂದ್ರದ ನೈಯಾ ಪೈಸೆ ಯೋಜನೆಯಲ್ಲಿ ಇಲ್ಲ

ಕೇಂದ್ರದ ನೈಯಾ ಪೈಸೆ ಇಲ್ಲ. ಇದಕ್ಕೆ ದಾಖಲಾತಿ ಮಾತನಾಡುತ್ತವೆ, ಆಧಾರ ರಹಿತ ಆರೋಪಗಳು ಸರಿಯಾದ ಕ್ರಮವಲ್ಲ. ಕಾಲ ಕಾಲಂತರಗಳಿಂದ ಹಿಂದಿನ ಜನಪ್ರತಿನಿಧಿಗಳು ಅನುದಾನದ ಲಭ್ಯತೆ ಮೇಲೆ ಮಾಡಿದ್ದಾರೆ ಯಾರನ್ನೂ ಕೂಡಾ ಅಲ್ಲಗಳೆಯಬಾರದು. ಇಂದು ಈ ಕ್ಷೇತ್ರಕ್ಕೆ ಸಹಾಯ ಮಾಡಿದ ಮುಖ್ಯ ಮಂತ್ರಿಗಳನ್ನು, ಉಪಮುಖ್ಯಮಂತ್ರಿಗಳನ್ನು, ಸಚಿವರನ್ನು ಅಭಿನಂದನೆ ಸಲ್ಲಿಸುವುದು ಆದ್ಯ ಕರ್ತವ್ಯ

Bank Robbery: ವಿಜಯಪುರ ಬ್ಯಾಂಕ್‌ ದರೋಡೆ: 15 ಆರೋಪಿಗಳ ಬಂಧನ, ಮಾಜಿ ಮ್ಯಾನೇಜರ್‌, ಉಪನ್ಯಾಸಕ, ರೈಲ್ವೆ ನೌಕರರೆಲ್ಲಾ ಸೇರಿ ಮಾಡಿದ ದರೋಡೆ!

ಮಾಜಿ ಮ್ಯಾನೇಜರ್‌, ಲೆಕ್ಚರರ್‌ಗಳಿಂದ ಬ್ಯಾಂಕ್ ದರೋಡೆ! 15 ಮಂದಿ ಸೆರೆ

Bank Robbery: ಬಂಧಿತರೆಲ್ಲರೂ ಹುಬ್ಬಳ್ಳಿ ನಗರದವರು ಮತ್ತು ಸ್ನೇಹಿತರಾಗಿದ್ದರು. ಪ್ರಥಮ ಬಾರಿಗೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ನಡೆದಿದ್ದ ದೊಡ್ಡ ದೊಡ್ಡ ಬ್ಯಾಂಕ್ ದರೋಡೆ ಪ್ರಕರಣಗಳನ್ನು ಅಧ್ಯಯನ ಮಾಡಿದ್ದರು. ಜೊತೆಗೆ ಸಿನಿಮಾ, ಧಾರಾವಾಹಿಗಳನ್ನು ನೋಡಿ ಬ್ಯಾಂಕ್ ಕಳುವಿಗೆ ಮೂರು ತಿಂಗಳ ಮೊದಲೇ ಯೋಜನೆ ರೂಪಿಸಿದ್ದರು ಎಂದು ಹೇಳಿದರು.

Indi (Vijayapura) News: 19 ಕೆರೆಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಮಂದಹಾಸ: ಶಾಸಕ ಯಶವಂತರಾಯಗೌಡ ಪಾಟೀಲ

19 ಕೆರೆಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಮಂದಹಾಸ

ರಾಜಕೀಯ ಇಚ್ಛಾಶಕ್ತಿ ಇರಬೇಕು. ಜಿಟಿಟಿಸಿ ಕಾಲೇಜು ಜಿಲ್ಲೆಗೆ ಕೊಡಬೇಕು. ಆದರೆ ನಾನು ಮುಖ್ಯ ಮಂತ್ರಿಗಳ ಮನವಿ ಮಾಡಿ ಜಿಟಿಟಿಸಿ ಕಾಲೇಜು ತಂದಿರುವೆ, ವಿದ್ಯಾರ್ಥಿಗಳಿಗೆ ದೇಶ ವಿದೇಶದಲ್ಲಿ ಉದ್ಯೋಗ ಸಿಗುತ್ತದೆ. ನೈತಿಕ ರಾಜಕಾರಣ ಮಾಡಬೇಕು, ಅನಧಿಕೃತ ಚಟುವಟಿಕೆಗಳು

Indi (Vijayapura) News: ಜಿ.ಟಿ.ಟಿ.ಸಿ ಕಾಲೇಜಿನ ಬಹುದಿನಗಳ ಕನಸು ಈಡೇರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ಜಿ.ಟಿ.ಟಿ.ಸಿ ಕಾಲೇಜಿನ ಬಹುದಿನಗಳ ಕನಸು ಈಡೇರಿಸಿದ ಶಾಸಕ

ಇಂಡಿಯನ್ನು ಜಿಲ್ಲೆಯನ್ನಾಗಿಸುವ ಕನಸು ಕಂಡು ಕೇವಲ ಕನಸು ನನಸಾಗಿಸದೆ ಒಂದು ಜಿಲ್ಲೆಗೆ ಏನ್ನೇಲ್ಲಾ ಬೇಕಾದ ಸರಕಾರದ ಇಲಾಖೆಗಳು ತರುವುದರೊಂದಿಗೆ ಇಂಡಿ ಮತಕ್ಷೇತ್ರದಲ್ಲಿ ಅಭಿವೃದ್ದಿ ಯ ಶಕೆ ಪ್ರಾರಂಭಿಸಿ ನಿರುದ್ಯೋಗ ನಿವಾರಣೆಗೆ ಜಿಟಿಟಿಸಿ ಕಾಲೇಜು ಮಂಜೂರಾತಿ ಮಾಡಿಸಿ ಒಬ್ಬ ರಾಜಕೀಯ ನಾಯಕನ ಇಚ್ಛಾಶಕ್ತಿ ಇದ್ದರೆ ಎನೆಲ್ಲಾ ಮಾಡಲು ಸಾಧ್ಯ ಎಂಬು ದನ್ನು ಶಾಸಕ ಯಶವಂತ ರಾಯಗೌಡ ಪಾಟೀಲ ರಾಜ್ಯದಲ್ಲಿಯೇ ಮಾದರಿಯಾಗಿದ್ದಾರೆ.

Indi (Vijayapura) News: ರೈತ, ಸೈನಿಕ ದೇಶದ ಬೆನ್ನೆಲುಬು: ಬಸವಂತರಾಯಗೌಡ.ವ್ಹಿ ಪಾಟೀಲ

ರೈತ, ಸೈನಿಕ ದೇಶದ ಬೆನ್ನೆಲುಬು

ಭಾರತ ದೇಶ ವಿಶ್ವದಲ್ಲಿಯೇ ಪ್ರಬಲ ರಾಷ್ಟ್ರವಾಗಿದ್ದು, ಇದಕ್ಕೆ ಸೈನಿಕರ ಆತ್ಮಸ್ಥೆರ್ಯೆವೇ ಕಾರಣ. ಸೈನಿಕರು ತಮ್ಮ ಮನೆ, ಮಠ.ಬಂಧು ಬಾಂದವರನ್ನು ಬಿಟ್ಟು ತಾಯ್ನಾಡಿನ ಸೇವೆ ಮಾಡುತ್ತಿರುವುದು ಪುಣ್ಯದ ಕೆಲಸ ಇಡೀ ದೇಶವೆ ನನ್ನ ಮನೆ ಎಂಬ ಮನೋದೋರಣೆ ಅವರಲ್ಲಿದೆ ದೇಶ ಸೇವೆ ಈಶ ಸೇವೆ ಇಂತಹ ಪವಿತ್ರ ಕಾಯಕ ಮಾಡುತ್ತಿರುವ ಇವರ ಕುಟುಂಬಸ್ಥರು ಭಾಗ್ಯವಂತರು ಸರಕಾರಗಳು ಸೈನಿಕರ ಕುಟುಂಬ ಗಳಿಗೆ ಇನ್ನು ಹೆಚ್ಚಿನ ಸಹಾಯ ಸೌಲಭ್ಯಗಳು ನೀಡಬೇಕು

ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಾಯಿಸುವ ಅವಧಿ ಜು, ೧೫ರವರೆಗೆ ಹಾಗೂ ದ್ರಾಕ್ಷಿ ಬೆಳೆ ವಿಮಾ ಯೋಜನೆಯಡಿ ನೋಂದಾಯಿಸುವ ಅವಧಿ ಆ, ೧೬ರ ವರೆಗೆ ವಿಸ್ತರಿಸಲಾಗಿದೆ. ಬೆಳೆ ಸಾಲ ಪಡೆದ ರೈತರು ಹಾಗೂ ಪಡೆಯದೆ ಇರುವ ರೈತರು ಆಧಾರ ಕಾರ್ಡ ಝರಾಕ್ಷ ,ಪಹಣಿ ,ಬ್ಯಾಂಕ್ ಖಾತೆ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್ ಅಥವಾ ಗ್ರಾಮ ಒನ್ ಕೇಂದ್ರ ಸಿ.ಎಸ್.ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆ ನೋಂದಣಿ ಮಾಡಬೇಕು.

Kolhar (Vijayapura) News: ಭಾವೈಕ್ಯತೆಯ ಪ್ರತೀಕ ಕೊಲ್ಹಾರ ಮೊಹರಂ

ಭಾವೈಕ್ಯತೆಯ ಪ್ರತೀಕ ಕೊಲ್ಹಾರ ಮೊಹರಂ

ಕೊಲ್ಹಾರ ಪಟ್ಟಣದ ಮೊಹರಂ ಹಬ್ಬವು ಅವಳಿ ಜಿಲ್ಲೆಗೆ ಹೆಸರುವಾಸಿಯಾಗಿದೆ. ಪಟ್ಟಣದ ಹಿಂದು ಹಾಗೂ ಮುಸ್ಲಿಂ ಬಾಂಧವರು ಜೊತೆಯಾಗಿ ಈ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆಯ ಸಂದೇಶ ವನ್ನು ಸಾರುತ್ತೆವೆ, ಮುಂದಿನ ಪೀಳಿಗೆಯವರು ಕೂಡ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸ ಬೇಕು

Vijayapura (Indi) News: ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ

ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ

ರೈತ ದೇಶದ ಬೆನ್ನೇಲಬು ಇಂದು ರೈತರ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಒಂದು ಕಡೆ ನಿಸರ್ಗದ ಸಮಸ್ಯೆ ಇನ್ನೊಂದು ಕಡೆ ರೈತರು ಬೆಳೆದ ದವಸ ಧಾನ್ಯಗಳಿಗೆ ಸರಿಯಾದ ನಿಯಂತ್ರಿತ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಇರುವುದು. ರೈತರಿಗೆ ಬರಬೇಕಾದ ಸರಕಾರದ ಸೌಲಭ್ಯಗಳು ಮನೆ ಬಾಗಿಲಿಗೆ ತಲುಪಿಸಬೇಕು.

Loading...