ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮೃತದೇಹಗಳು ಪತ್ತೆ
Crime News: ವಿಜಯಪುರ ನಗರದ ಹೊರವಲಯದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣವಾದ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಆರು ಜನರ ಮೃತದೇಹಗಳು ಪತ್ತೆಯಾಗಿದೆ. ಮೃತರ ಪೈಕಿ ಐವರು ಅಪ್ರಾಪ್ತ ಮಕ್ಕಳು ಹಾಗೂ ಒಬ್ಬ ಮಹಿಳೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.