ನಿವೃತ್ತ ಶಿಕ್ಷಕನ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Crime News: ಭಾನುವಾರ ವಿಜಯಪುರದ ಇಂಡಿ ತಾಲೂಕಿನಲ್ಲಿ ನಿವೃತ್ತ ಶಿಕ್ಷಕ, 63 ವರ್ಷದ ಸಿದ್ದಪ್ಪ ಅಂಜುಟಗಿ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.