ವೈದ್ಯಕೀಯ ಲೋಪ ಎಸಗಿದ ಸಿಬ್ಬಂದಿ !
ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಾರ, ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕ ಮತ್ತು ಹೊಸ ಸಿರಿಂಜ್ಗಳನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಕಾನೂನು ಇದೆ ಆದರೆ ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಮಲ್ಲಿಕಾರ್ಜುನ ಎಂಬ ಯುವಕ ಸಣ್ಣಪುಟ್ಟ ಗಾಯಗಳಾ ಗಿದ್ದು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಹೋಗಿದ್ದಾನೆ ಈ ವೇಳೆ ಕರ್ತವ್ಯದಲ್ಲಿದ್ದ ಸ್ಟಾಪ್ ನರ್ಸ್ ಕೇವಲ ಸೂಜಿ ಬದಲಿಸಿ ಹಳೆಯ ಸಿರೇಂಜ್ ಬಳಸಿ ಚುಚ್ಚುಮದ್ದು ನೀಡಿದ್ದಾನೆ.