ವಿಕಲಚೇತನರಿಗೆ, ವಯೋವೃದ್ದರಿಗೆ ಕಾಳಜಿ ವಹಿಸಿ
ಇಂದು ೨೨ ಅರ್ಜಿಗಳು ಸ್ವೀಕರಿಸಿದ್ದು ೨೨ ಅರ್ಜಿಗಳು ಮಂಜೂರಾತಿ ನೀಡಿದೆ ಅದರಲ್ಲಿ ವಯೋವೃದ್ದ ರಿಗೆ ಮಾಶಾಸನ ೧೫ ವಿಕಲಚೇತನ ೧ ಸೇರಿದಂತೆ ೨೨ ಮಂಜೂರಾತಿ ನೀಡಲಾಗಿದೆ ಎಂದರು. ಗ್ರೇಡ್ ೨ ತಹಶೀಲ್ದಾರ ಧನಪಾಲ ದೇವೂರ ,ಎ.ಎ ಗುನ್ನಾಪೂರ ಮಾತನಾಡಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಡಾ.ಡಿ.ಜಿ ಸಾಗರ ಸಾಹೇಬರಿಗೆ ಸಾಮಾಜಿಕ ಸೇವೆ ಗುರುತಿಸಿ ಕಾಂಗ್ರೆಸ್ ಸರಕಾರ ಎಂ.ಎಲ್ ಸಿ ಸ್ಥಾನ ನೀಡಿ ಗೌರವಿಸಿದ್ದು, ಇಡೀ ರಾಜ್ಯದ ದಲಿತ ಸಮುದಾಯಕ್ಕೆ ಸಂದಗೌರವ ಎಂದು ತಾಲೂಕಾ ಡಿ.ಎಸ್.ಎಸ್ (ಸಾಗರ ಬಣ) ಸಂಚಾಲಕ ರಮೇಶ ನಿಂಬಾಳಕರ ಮುಖಂಡರಾದ ಧರೇಪ್ಪ ಮಂದೇವಾಲಿ, ರಾಮಚಂದ್ರ ದೊಡಮನಿ,ಬಾಬು ಗುಡಮಿ ಖಜಾಂಚಿ ಜಂಟಿಯಾಗಿ ತಿಳಿಸಿದ್ದಾರೆ
ನಮ್ಮ ಭಾರತ ದೇಶ ಜಗತ್ತಿನ ಅತ್ಯಂತ ಸುಂಧರವಾದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆ ಕಾಣುವುದೇ ನಮ್ಮ ದೇಶದ ವೖಶಿಷ್ಠ್ಯವಾಗಿದೆ ಎಂದ ಅವರು ಬರುತ್ತಿರುವ ಬಕ್ರೀದ್ ಹಬ್ಬವನ್ನು ಸರ್ವರು ಅನ್ಯೋನ್ಯತೆಯಿಂದ ಆಚರಿಸೋಣ ಎಂದರು. ಅಲ್ಲದೇ ಗೋವನ್ನು ಗೋ ಮಾತೆ ಎಂದು ಪೂಜಿಸುವ ನಮ್ಮ ಹಿಂದು ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೋ ವಧೆಯನ್ನು ಸಂಪೂರ್ಣವಾಗಿ ತ್ಯಜಿಸಿ ಅವರ ಭಾವನೆಗಳಿಗೆ ಬೆಲೆ ನೀಡೋಣ
ಟಾಯಿಮ್ ಬಾಂಡ ಮೂಲಕ ಹಣ ಸಂಗ್ರಹಿಸಿ ಇಲ್ಲವೆ ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ತರಬೇಕು. ಬಚಾವತ ಐ ತೀರ್ಪಿನ ಪ್ರಕಾರ ಆಣೆಮಟ್ಟಿನ ಎತ್ತರ 524 ಮೀ ಮಾಡಬೇಕು ಮತ್ತು ೭೩೪ ಟಿ ಎಂ ಸಿ ನೀರನ್ನು ಬಳಸಿಕೊಳ್ಳಬೇಕಾಗಿದೆ , ಮತ್ತು ಬ್ರಜೇಶ ಮಿಶ್ರಾ ತೀರ್ಪಿನ ನೀರಾವರಿ ಹಂಚಿಕೆಯ ಪ್ರಕಾರ ಬಿ ಸ್ಕೀಮೀನ ಯೋಜನೆಗಳಿಗೆ ಕಾನೂನು ಬದ್ದವಾಗಿ ನೀರು ಪಡೆಯಬೇಕಾದರೆ ಎತ್ತರ 524 ಆಗಲೇ ಬೇಕು
ನಮ್ಮ ಬದುಕಿನಲ್ಲಿ ನಾಲ್ಕು ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳ ಬೇಕು ಪ್ರಥಮವಾಗಿ ಎಲ್ಲಾ ಕಡೆಯಲ್ಲೂ ದೇವರಿದ್ದಾನೆ ಎಂದು ತಿಳಿದು ಕೆಟ್ಟ ಕೆಲಸ ಮಾಡ ಬಾರದು, ಎಲ್ಲರಿಗೂ ಸಾವು ಇದೆ ಎಂಬುದನ್ನು ದಿನಬೆಳಗಾದರೆ ನೆನಪಿಸಬೇಕು, ಮರೆಯುವ ಎರಡು ಮಾತುಗಳು ದಾನ ಮಾಡಿದ್ದು ಮತ್ತು ನಿಮಗೆ ಕೆಡು ಮಾಡಿದವರನ್ನು ಮರೆಯಬೇಕು ಎಂದು ತಿಳಿದರೆ ನಿಮ್ಮ ಬದುಕು ಬಂಗಾರ ವಾಗುತ್ತದೆ
ಜನಸಂಖ್ಯಾ ಆಧಾರದ ಮೇಲೆ ಜಾತಿ ಗಣತಿ ಮಾಡುತ್ತಿರುವ ಸರ್ಕಾರ ಇಂದು ಬಂಜಾರ ಸಮು ದಾಯ ಅತ್ಯೆಂತ ಕಡುಬಡತನದಲ್ಲಿ ಜೀವನ ಸಾಗಿಸುತ್ತಿರುವ ಜನಸಮುದಾಯ ತುತ್ತಿನ ಚೀಲ ತುಂಬಿಸಿ ಕೊಳ್ಳಲು ಮಹಾರಾಷ್ಟ್ರ, ಗುಜರಾತ ,ಮುಂಬೈಗೋವಾ ಇತರೆ ರಾಜ್ಯಗಳಿಗೆ ದುಡಿಯಲು ಹೋಗಿದ್ದಾರೆ ತಾಂಡಾಗಳಲ್ಲಿ ಬಂಜಾರ ಸಮುದಾಯ ಜನ ಸದ್ಯ ಇರುವುದು ವಿರಳ
ಇಂದಿನ ದಿನಮಾನಗಳಲ್ಲಿ ರಾಜಕೀಯ ಕಲುಷಿತವಾಗಿದೆ ನನಗೂ ಇಂತಹ ಪರಸ್ಥಿತಿ ನೋಡಿ ಬೇಜಾರಾಗಿದೆ ನಾವು ಧಾರ್ಮಿಕ ,ಅಧ್ಯಾತ್ಮಿಕ ತಳಹದಿಯ ಮೇಲೆ ಬದುಕಿದವರು ,ಈ ಭಾಗದ ರೈತರು ಸಂಕಷ್ಟದಲ್ಲಿರುವದನ್ನು ಅರಿತು ನೀರಾವರಿ ಮಾಡಲು ಸಂಕಲ್ಪ ತೊಡಲಾಗಿದೆ. ಶ್ರೀಸಿದ್ದೇ ಶ್ವರ ಮಹಾಸ್ವಾಮಿಗಳು ಸದಾಶೇಯದಂತೆ ಇಡೀ ನೀರಾವರಿ ಮಾಡುವ ಮೂಲಕ ಮುಂದಿನ ದಿನಮಾನ ಗಳಲ್ಲಿ ರೈತರ ಬಾಳು ಬಂಗಾರವಾಲಿದೆ.
ಸಮಾಜದಲ್ಲಿ ಮೂಢನಂಬಿಕೆ, ಅಸಮಾನತೆ ಸಂಪ್ರದಾಯಗಳು ಸಾಕಷ್ಟು ಜಟಿಲವಾಗಿದ್ದವು ಆದರೆ ಗೌತಮ ಬುದ್ದರು ಸರಳತೆ ಮಾರ್ಗ ತೋರಿಸಿದ ಮಹಾನ್ ದಾರ್ಶನಿಕ ಪುರುಷ. ಡಾ.ಬಿ.ಆರ್ ಅಂಬೇಡ್ಕರ ವರು ಇಡೀ ವಿಶ್ವದ ಶ್ರೇಷ್ಠ ವ್ಯಕ್ತಿಗಳಲ್ಲಿ ಪ್ರಥಮ ಪಂಕ್ತಿಯಲ್ಲಿದ್ದ ಮೇರು ಪರ್ವತ ಇವರು ಅನೇಕ ಧರ್ಮಗಳ ಬಗ್ಗೆ ಅಧ್ಯಾಯನ ಮಾಡಿ ಯಾವ ಧರ್ಮ ಸರಳ ಎಂಬುದನ್ನು ಅರಿತು ಜಿಟ್ಟುಗಟ್ಟಿದ ಧರ್ಮಗಳ ಕಡೆ ವಾಲದೆ ಸರಳ ಮಾರ್ಗ ತೋರಿದ ಬುದ್ದ ಧಮ್ಮ ಸ್ವೀಕರಿಸಿದ ತನ್ನ ಜನತೆಗೆ ಸರಳ ಮಾರ್ಗ ಹಾಕಿಕೊಟ್ಟಿದ್ದಾರೆ
ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರ್ನಾಟಕದಲ್ಲೂ ಕೂಡ ಕೆಲ ಪಾಕ್ ಪ್ರೇಮಿಗಳು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ವಿಜಯಪುರ ಮೂಲದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪಾಕ್ ಪರ ಪೋಸ್ಟ್ ಹಂಚಿಕೊಂಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ದ ದೇಶದ್ರೋಹದ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
MB Patil: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿರುವ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ವಿಜಯಪುರ ಜಿಲ್ಲೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
DK Shivakumar: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಯೋಜನೆ ಜಾರಿಗೆ ಸರ್ಕಾರ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ಅಗತ್ಯ ಹಣ ಮೀಸಲಿಡಲಾಗುವುದು ಎಂದು ಅವರು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Pralhad Joshi: ಪ್ರಧಾನಿ ಮೋದಿ ಅವರು ಅವಕಾಶ ಕೊಟ್ಟರೆ ಪಾಕ್ ವಿರುದ್ಧ ಯುದ್ಧಕ್ಕೆ ನಾನು ರೆಡಿʼ ಎಂದಿರುವ ಜಮೀರ್ ಅಹ್ಮದ್ ದೊಡ್ಡ ತ್ಯಾಗಿ ಎನ್ನುವುದು ಗೊತ್ತಿದೆ. ಅವರಂಥ ಮಹಾನ್ ತ್ಯಾಗಿ ಯಾರೂ ಇಲ್ಲ. ನಮ್ಮ ಸೈನ್ಯದ ಮೇಲೆ ನಂಬಿಕೆಯಿಟ್ಟು ಸುಮ್ಮನಿದ್ದರೆ ಸಾಕಷ್ಟೇ ಎಲ್ಲವನ್ನೂ ಸೈನ್ಯವೇ ನಿಭಾಯಿಸುತ್ತದೆ ಎಂದು ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.