ಏ.23ರಿಂದ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ
23 ರಂದು ಸಾಯಂಕಾಲ 7 ಗಂಟೆಗೆ ಪುರಾಣ ಮಹಾಮಂಗಲ, ಶ್ರೀ ವಿಶ್ವಕರ್ಮ ಜಗದ್ಗುರು ಮೂರಝಾವಧೀಶ್ವರ ಅಫಝಲಪೂರದ ಶ್ರೀ ಪ್ರಣವ ನಿರಂ ಜನ ಶ್ರೀಗಳು, ಸಿಂದಗಿಯ ರಾಮ ಚಂದ್ರ ಶ್ರೀಗಳು, ಗೋಳಸಾರದ ಅಭಿನವ ಪುಂಡಲಿಂಗ ಶ್ರೀಗಳು, ಜೆಡಿ ಎಸ್ ಮುಖಂಡ ಬಿ.ಡಿ.ಪಾಟೀಲ, ನಗರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ ಉಪಸ್ಥಿತರಿರುವರು