ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿಜಯಪುರ

Road Accident: ಶಾಸಕ ಅಶೋಕ್‌ ಮನಗೂಳಿ ಕಾರು ಅಪಘಾತ, ಪ್ರಯಾಣಿಕರು ಪಾರು

ಶಾಸಕ ಅಶೋಕ್‌ ಮನಗೂಳಿ ಕಾರು ಅಪಘಾತ, ಪ್ರಯಾಣಿಕರು ಪಾರು

Ashok Managuli: ಕಲಬುರಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು, ಶಾಸಕರ ಕಾರಿಗೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Karnataka Weather: ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಯೆಲ್ಲೋ ಅಲರ್ಟ್‌; ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

Kaneri Swamiji: ವಿಜಯಪುರದ ಬೆನ್ನಲ್ಲೇ ಕನ್ನೇರಿ ಶ್ರೀಗಳಿಗೆ ಬಾಗಲಕೋಟೆಯಿಂದಲೂ ಗಡಿಪಾರು, ಚಿಕ್ಕಾಲಗುಂಡಿ ಮಠ ತೊರೆಯುವಂತೆ ನೋಟಿಸ್

ವಿಜಯಪುರದ ಬೆನ್ನಲ್ಲೇ ಕನ್ನೇರಿ ಶ್ರೀಗಳಿಗೆ ಬಾಗಲಕೋಟೆಯಿಂದಲೂ ಗಡಿಪಾರು

Bagalakote: ಲಿಂಗಾಯತ ಶ್ರೀಗಳಿಗೆ ಅವಮಾನಕಾರಿಯಾಗಿ ಮಾತನಾಡಿದ್ದು, ಪ್ರಕ್ಷುಬ್ಧತೆಗೆ ಕಾರಣವಾಗಲಿದೆ ಎಂಬ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಕನ್ನೇರಿ ಶ್ರೀಗಳನ್ನು ನಿರ್ಬಂಧಿಸಲಾಗಿತ್ತು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲೂ ಅವರಿಗೆ ಜಿಲ್ಲಾಧಿಕಾರಿಗಳು ನೋಟಿಸ್‌ ನೀಡಿದ್ದು, ಚಿಕ್ಕಾಲಗುಂಡಿ ಮಲ್ಲಿಕಾರ್ಜುನ ಮಠದಿಂದ ಆಚೆ ಕಳಿಸಲಾಗಿದೆ.

Kaneri Swamiji: ವಿಜಯಪುರ ಜಿಲ್ಲೆಗೆ ಕನೇರಿ ಶ್ರೀಗಳ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಿಜಯಪುರ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ ಕನೇರಿ ಶ್ರೀ ಅರ್ಜಿ ವಜಾ

Vijayapura news: ವಿಜಯಪುರಕ್ಕೆ ಎರಡು ತಿಂಗಳು ಕಾಲಿಡುವಂತಿಲ್ಲ ಎಂದು ತಮ್ಮ ವಿರುದ್ಧ ಅಲ್ಲಿನ ಜಿಲ್ಲಾಡಳಿತ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ಕೋರಿ ಕನೇರಿ ಮಠದ ಶ್ರೀಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಕಲಬುರಗಿ ಹೈಕೋರ್ಟ್ ಪೀಠ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

Vijayapura News: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ಸಾವು

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ಸಾವು

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ನಡೆದಿದೆ. ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ.

ಪ್ರಜಾ ಸೌಧ ಕಟ್ಟಡಕ್ಕೆ ಠರಾವು

ಪ್ರಜಾ ಸೌಧ ಕಟ್ಟಡಕ್ಕೆ ಠರಾವು

ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದ ಹತ್ತಿರದ ಸರ್ಕಾರಿ ಶಾಲೆಯ ಆವರಣ, ಪ್ರಸ್ತುತ ಇರುವ ತಹಸಿಲ್ದಾರ್ ಕಾರ್ಯಾಲಯ ಹಾಗೂ ನಾಡ ಕಾರ್ಯಾಲಯ ಸಹಿತ ಒಟ್ಟು ಮೂರು ಸ್ಥಳಗಳಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿ ಸಭೆ ಕರೆಯಲಾಗಿತ್ತು. ಚುನಾಯಿತ ಒಟ್ಟು 17 ಜನ ಸದಸ್ಯರಲ್ಲಿ 15 ಜನ ಸದಸ್ಯರು ಸಭೆಯಲ್ಲಿ ಹಾಜರಿದ್ದು ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು.

Actor Raju Talikote: ಇಂದು ಚಿಕ್ಕಸಿಂದಗಿಯಲ್ಲಿ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ

ಇಂದು ಚಿಕ್ಕಸಿಂದಗಿಯಲ್ಲಿ ಹಾಸ್ಯನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ

Vijayapura: `ಕಲಿಯುಗದ ಕುಡುಕ' ನಾಟಕ ಮುಖಾಂತರ ತುಂಬಾ ಪ್ರಸಿದ್ಧಿ ಪಡೆದ ರಾಜು ತಾಳಿಕೋಟೆ ನಿರ್ದೇಶಕ ಆನಂದ್ ಪಿ ರಾಜು ಅವರ `ಹೆಂಡ್ತಿ ಅಂದ್ರೆ ಹೆಂಡ್ತಿ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿರಂಗಕ್ಕೂ ಬಂದರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಇವರು ಜನಪ್ರಿಯತೆ ಗಳಿಸಿದರು.

Double Murder: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಡಬಲ್‌ ಮರ್ಡರ್!‌ ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ

Vijayapur Double Murder Case: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು . ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ.

Earthquake: ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

Vijayapura: ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಭಾಗದಲ್ಲಿ ನಿನ್ನೆ ರಾತ್ರಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಜನ ಭಯಭೀತರಾಗಿದ್ದಾರೆ. ಆದರೆ ಯಾವುದೇ ಆಸ್ತಿ ಪಾಸ್ತಿ ಹಾನಿ ಉಂಟಾಗಿಲ್ಲ. ವಿಜಯಪುರ ಭಾಗದಲ್ಲಿ ಇಂಥ ಸಣ್ಣಪುಟ್ಟ ಭೂಕಂಪನಗಳು ಆಗಾಗ ವರದಿಯಾಗುತ್ತವೆ.

Indi News: ಜನಹಿತ ಕಾಪಾಡುವ ಜಿಎಸ್ಟಿ ಸರಳೀಕರಣ: ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ

ಜನಹಿತ ಕಾಪಾಡುವ ಜಿಎಸ್ಟಿ ಸರಳೀಕರಣ

ರಾಜ್ಯದ ಸಾಮಾನ್ಯ ಜನರ ತೆರಿಗೆ ಹಣದಲ್ಲಿ ರಾಜ್ಯ ರ‍್ಕಾರ ಸಾಮಾಜಿ,ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿರು ವುದು ಹಿಂದೂ ರ‍್ಮದ ಎಲ್ಲ ಸಮಾಜಗಳಿಗೆ ಬಾಧಕವಾಗಿದೆ.ಹಿಂದೂಳಿದ ಎಲ್ಲ ಜಾತಿಗಳಲ್ಲಿ ಕ್ರೀಶ್ಚನ್‌ ಎಂಬ ಪದ ಸೇರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ತಾಳಕ್ಕೆ ಕುಣಿಯುತ್ತಿದ್ದಾರೆ

MLA Yashwant Rayagouda Patil: ಚರ್ಚೆ ಜ್ಞಾನದ ವಿನಿಮಯವಾದರೆ ವಾದ ಅಜ್ಞಾನದ ವಿನಿಮಯ ಇಂತಹ ಕಾರ್ಯಾಗಾರಗಳು ಸದಾ ನಡೆಯಲಿ-ಶಾಸಕ

ಕಾರ್ಯಾಗಾರಗಳು ಸದಾ ನಡೆಯಲಿ: ಶಾಸಕ ಯಶವಂತರಾಯಗೌಡ ಪಾಟೀಲ

ಕಾರ್ಯಾಗಳಿಂದ ಜ್ಞಾನ ವಿನಿಮಯ ಚರ್ಚೆಗಳು ನಡೆಯುತ್ತವೆ. ಚರ್ಚೆ ಜ್ಞಾನದ ವಿನಿಮಯವಾದರೆ ವಾದ ಅಜ್ಞಾನ ವಿನಿಮಯ ಕಾರ್ಯಾಗಾರಗಳಿಂದ ವಿಧ್ಯಾರ್ಥಿಗಳು ಹಾಗೂ ಅಧ್ಯಾಪಕರು ರಾಷ್ಟ್ರ, ರಾಜ್ಯಮಟ್ಟದ ಅನುಭವಿ ತಜ್ಞ ಪರಿಣಿತರಿಂದ ಮಾರ್ಗದರ್ಶನ ಪಡೆಯಬೇಕು. ಕಲಿಕೆ ನಿಂತ ನೀರಲ್ಲ ಸದಾ ಹುಟ್ಟಿನಿಂದ ಸಾವಿನವರೆಗೂ ಇರುತ್ತದೆ. ಶಿಕ್ಷಣ ಕ್ಷೇತ್ರಕ್ಕೆ ಚಟುವಟಿಕೆಗಳು ಮುಖ್ಯ

Kolhar News: ಪೌರಕಾರ್ಮಿಕರ ಶ್ರಮ ಶ್ರೇಷ್ಠವಾದದ್ದು: ಮುಖ್ಯಾಧಿಕಾರಿ ವೀರೇಶ ಹಟ್ಟಿ

ಪೌರಕಾರ್ಮಿಕರ ಶ್ರಮ ಶ್ರೇಷ್ಠವಾದದ್ದು: ಮುಖ್ಯಾಧಿಕಾರಿ ವೀರೇಶ ಹಟ್ಟಿ

ಒಂದು ಗ್ರಾಮ, ಪಟ್ಟಣ, ನಗರ, ಮಹಾನಗರ ಪಾಲಿಕೆಗಳು ಸ್ವಚ್ಛವಾಗಿ, ಸುಂದರವಾಗಿ ಕಾಣಲು ಬೆಳಗಿನ ಜಾವ ಎದ್ದು ಕಸಗುಡಿಸುವದು ಮನೆಗಳಲ್ಲಿ ಅಂಗಡಿಗಳಲ್ಲಿ ಇನ್ನಿತರ ಕಡೆ ಎಸೆಯುವ ಕಸವನ್ನು ದೂರ ದಲ್ಲಿ ಸಾಗಿಸಿ ಸ್ವಚ್ಚತೆ ಕಾಪಾಡುವ ಶ್ರಮಜೀವಿಗಳೇ ಪೌರಕಾರ್ಮೀಕರು ಎಂದು ಅಭಿಪ್ರಾಯ ವ್ಯಕ್ತಪಡಿಸಿ ದರು

MB Patil: ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270.83 ಕೋಟಿ ರೂ. ಕೊಡಲು ಸಚಿವ ಸಂಪುಟ ಒಪ್ಪಿಗೆ- ಎಂ.ಬಿ.ಪಾಟೀಲ್

ವಿಜಯಪುರ ವಿಮಾನನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಕೊಡಲು ಒಪ್ಪಿಗೆ

MB Patil: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

SBI Bank Robbery: ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ 21 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದರೋಡೆ; ತನಿಖೆಗೆ 8 ತಂಡ ರಚನೆ

ಚಡಚಣ ಬ್ಯಾಂಕ್‌ನಲ್ಲಿ 21 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದರೋಡೆ

Chadchan News: ಚಡಚಣ ಎಸ್‌ಬಿಐ ಬ್ಯಾಂಕ್‌ ದರೋಡೆ ಬಗ್ಗೆ ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ಆರೋಪಿಗಳು ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ವಸ್ತುಗಳು ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.

Ex Minister S K Bellubbi: ಹೋರಾಟ ನಿರಂತರ: ಮಾಜಿ ಸಚಿವ ಬೆಳ್ಳುಬ್ಬಿ

ಹೋರಾಟ ನಿರಂತರ: ಮಾಜಿ ಸಚಿವ ಬೆಳ್ಳುಬ್ಬಿ

ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳುಗಡೆಯಾಗುವ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ ಪ್ರತಿ ಎಕರೆ ನೀರಾವರಿ ಭೂಮಿಗೆ 55 ಲಕ್ಷ ರೂಪಾಯಿ, ಒಣ ಬೇಸಾಯಿಗೆ ಭೂಮಿ ಪ್ರತಿ ಎಕರೆಗೆ 45 ಲಕ್ಷ ರೂಪಾಯಿ ಬೆಲೆ ನಿಗದಿ ಮಾಡಬೇಕೆಂದು ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು.

Bank Robbery: ಭೀಮಾತೀರದ ಎಸ್‌ಬಿಐ ಬ್ಯಾಂಕ್‌ಗೆ ಕನ್ನ; ಪಿಸ್ತೂಲ್, ಚಾಕು ತೋರಿಸಿ ಮುಸುಕುಧಾರಿಗಳಿಂದ ದರೋಡೆ

ಚಡಚಣ ಎಸ್‌ಬಿಐ ಶಾಖೆಯಲ್ಲಿ ದರೋಡೆ; ಪಿಸ್ತೂಲ್, ಚಾಕು ತೋರಿಸಿ ಕೃತ್ಯ

Chadchan News: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಮಂಗಳವಾರ ಸಂಜೆ ದರೋಡೆ ನಡೆದಿದೆ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳತನವಾದ ನಗದು ಎಷ್ಟು? ಕೃತ್ಯ ಹೇಗಾಯಿತು? ಎಂಬಿತ್ಯಾದಿ ವಿವರ ತನಿಖೆ ಬಳಿಕವೇ ಗೊತ್ತಾಗಲಿದೆ.

Indi News: ಶ್ರೀಸಂಗನಸವ ಶ್ರೀಗಳು ಶಿಕ್ಷಣ ದಾಸೋಹಿ: ಶಾಸಕ ಯಶವಂತರಾಯಗೌಡ ಪಾಟೀಲ

ಶ್ರೀಸಂಗನಸವ ಶ್ರೀಗಳು ಶಿಕ್ಷಣ ದಾಸೋಹಿ

ಮಠದ ಸದ್ಭಕ್ತರು ೧ ರೂ ದೇಣಿಗೆ ನೀಡಿದವರು ೧ ಕೋಟಿಗೂ ಸಮಾನ ದೇವರು ಅವರಿಗೆ ಒಳ್ಳೆಯದನ್ನು ಕರುಣಿಸಲಿ. ಭಗವಂತನೆ ಕೊಟ್ಟಿರುವಾಗ ದೇವರಿಗಾಗಿಯೇ ಮೀಸಲು. ಶ್ರೀ ವೃಷಭಲಿಂಗ ಮಹಾಸ್ವಾಮಿ ಗಳ ಸದಾಶಯದಂತೆ ೨೦೨೭ರಲ್ಲಿ ನಾಡಿನ ಸಂತ ಮಹಾಂತರ, ಗುರು ಹಿರಿಯ ಚರಣರ ಸಮ್ಮುಖದಲ್ಲಿ ಶತಮಾನೋತ್ಸವ ಆಚರಣೆ ಮಾಡುವ ಮೂಲಕ ಸುವರ್ಣಾಕ್ಷರ ಗಳಿಂದ ಬರೆದಿಡುವಂತೆ ಮಾಡೋಣ.

Murder Attempt: ಲವರ್‌ ಜೊತೆ ಸೇರಿ ಗಂಡನ ಮರ್ಮಾಂಗ ಹಿಸುಕಿದ ಪತ್ನಿ, ಕೊಲೆ ಯತ್ನದಿಂದ ಪಾರಾದ ಗಂಡ

ಲವರ್‌ ಜೊತೆ ಸೇರಿ ಗಂಡನ ಮರ್ಮಾಂಗ ಹಿಸುಕಿದ ಪತ್ನಿ, ಕೊಲೆಯಿಂದ ಪಾರಾದ ಗಂಡ

Vijayapura Crime: ಪರಾರಿಯಾಗಿರುವ ಸುನಂದಾ ಪ್ರಿಯಕರ ಸಿದ್ಧಪ್ಪ ಅಜ್ಞಾತ ಸ್ಥಳದಿಂದ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಗಂಡನ ಹತ್ಯೆಗೆ ಸುನಂದಾ ಮಾಡಿದ್ದ ಪ್ಲ್ಯಾನ್ ಅನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಭೀರಪ್ಪನ ಹತ್ಯೆಗೆ ಸ್ಕೆಚ್‌ ಹಾಕಿದ್ದೇ ಸ್ವತಃ ಪತ್ನಿ ಸುನಂದಾ. ಆಕೆಯೇ ಹತ್ಯೆಗೆ ದಿನ ಹಾಗೂ ಟೈಂ ಫಿಕ್ಸ್‌ ಮಾಡಿದ್ದಳು ಎಂದಿದ್ದಾನೆ.

CM Siddaramaiah: ಕೃಷ್ಣೆಗೆ ಆರನೇ ಬಾರಿ ಬಾಗಿನ ಅರ್ಪಿಸಿದ ಸಿದ್ಧರಾಮಯ್ಯ

ಕೃಷ್ಣೆಗೆ ಆರನೇ ಬಾರಿ ಬಾಗಿನ ಅರ್ಪಿಸಿದ ಸಿದ್ಧರಾಮಯ್ಯ

ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೆ.ಬಿ. ಕುಲಕರ್ಣಿ, ಕೆಬಿಜೆಎನ್ಎಲ್ ಎಂಡಿ ಕೆ.ಪಿ. ಮೋಹನರಾಜ್, ಸಿಇ ಡಿ. ಬಸವರಾಜ, ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ, ಜಿಲ್ಲಾಧಿಕಾರಿಗಳಾದ ಕೆ. ಆನಂದ, ಸಂಗಪ್ಪ, ಸಿಇಓ ರಿಷಿ ಆನಂದ ಮತ್ತಿತರರು ಇದ್ದರು. ಬಾಗಿನ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ಶಾಸಕರು, ಸಂಸದರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಲಾಗಿತ್ತು.

Vijayapura crime news: ಭೀಮಾ ತೀರದ ಗ್ರಾಮ ಪಂಚಾಯತ್‌ ಅಧ್ಯಕ್ಷನ ಕೊಲೆ, ಚಡಚಣ ಪಿಎಸ್‌ಐ ಅಮಾನತು

ಭೀಮಾ ತೀರದ ಗ್ರಾಮ ಪಂಚಾಯತ್‌ ಅಧ್ಯಕ್ಷನ ಕೊಲೆ, ಚಡಚಣ ಪಿಎಸ್‌ಐ ಅಮಾನತು

Murder Case: ಸೆ.3ರ ಬೆಳಗ್ಗೆ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿಕ್ಕಿ ಭೀಮನಗೌಡ ಹತ್ಯೆ ಮಾಡಲಾಗಿತ್ತು. ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೆಳಗ್ಗೆ ಕಟಿಂಗ್ ಶಾಪ್‌ಗೆ ಬಂದಿದ್ದ ಭೀಮನಗೌಡನ ಮೇಲೆ ನಾಲ್ವರು ಆರೋಪಿಗಳು ಅಮಾನುಷವಾಗಿ ಎರಗಿದ್ದರು.

ಕೃಷ್ಣೆಗೆ ಶನಿವಾರ ಮುಖ್ಯಮಂತ್ರಿ ಬಾಗಿನ

ಕೃಷ್ಣೆಗೆ ಶನಿವಾರ ಮುಖ್ಯಮಂತ್ರಿ ಬಾಗಿನ

ರೈತರು, ಸಾರ್ವಜನಿಕರಿಗೆ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಪ್ರವಾಸಿ ಮಂದಿರದ ಬಲ ಬದಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮನವಿ ಸಲ್ಲಿಸುವವರು ಮೊದಲೇ ಸ್ಥಳೀಯ ಠಾಣೆಯಲ್ಲಿ ಅನುಮತಿ ಪಡೆಯಬೇಕು, ಒಂದು ‌ಮನವಿಗೆ ನಾಲ್ವರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿ ಭದ್ರತೆ ಹೆಚ್ಚಿಸಲಾಗಿದ್ದು ಸಾರ್ವಜನಿಕ ಪ್ರವೇಶ ನಿಷೇಧವಿದೆ ಎಂದರು. ಮಧ್ಯಾಹ್ನ 3 ಕ್ಕೆ ಆಲಮಟ್ಟಿಯಿಂದ ಅವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದರು.

Firing Case: ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಮೊರೆತ; ಮಹಾದೇವ ಭೈರಗೊಂಡನ ಶಿಷ್ಯನ ಮೇಲೆ ಫೈರಿಂಗ್‌

ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಮೊರೆತ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ.

Alamatti News: ಕೆ.ಪಿ.ಮೋಹನ ರಾಜ ಅವರಿಗೆ ಪುನರ್ವಸತಿ ಇಲಾಖೆಯ ಆಯುಕ್ತರ ಹೆಚ್ಚುವರಿ ಅಧಿಕಾರ

ಕೆ.ಪಿ.ಮೋಹನ ರಾಜ ಅವರಿಗೆ ಹೆಚ್ಚುವರಿ ಅಧಿಕಾರ

ಯುಕೆಪಿ ಯೋಜನೆಯ ಮೂರನೇ ಹಂತಕ್ಕೆ 1.30 ಲಕ್ಷ ಎಕರೆ ಜಮೀನು‌ ಭೂಸ್ವಾಧೀನ ಅಗತ್ಯತೆ ಯಿದ್ದು, ಅದಕ್ಕಾಗಿ ಈ ಹುದ್ದೆಗೆ ಮೋಹನರಾಜ್ ಅವರನ್ನು ನೇಮಿಸಿರುವುದು ಹೊಸ ಬೆಳವಣಿಗೆ ಎನ್ನಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆಯ ಹಂತದ ಜಾರಿಗೆ ಸಂಬಂಧಿಸಿದಂತೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡ ಭೂಮಿಗಳ ಬೆಲೆ ಕುರಿತು ನ್ಯಾಯಾಲಯಗಳಲ್ಲಿ ಪ್ರಕರಣ ಗಳು ದಾಖಲಾಗಿದ್ದು ಇದರಿಂದ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ

Tourism Minister H K Patil: ಯಲಗೂರು ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ, ನಾನಾ ಕಾಮಗಾರಿ ಕೈಗೊಳ್ಳಲು ಡಿಪಿಎಆರ್ʼಗೆ ಸಚಿವ ಎಚ್.ಕೆ.ಪಾಟೀಲ ಸೂಚನೆ

ನಾನಾ ಕಾಮಗಾರಿ ಕೈಗೊಳ್ಳಲು ಡಿಪಿಎಆರ್ʼಗೆ ಎಚ್.ಕೆ.ಪಾಟೀಲ ಸೂಚನೆ

ಆಡಳಿತ ಮನೆ ಬಾಗಲಿಗೆ ಬರಬೇಕು ಅನ್ನುವ ಉದ್ದೇಶದಿಂದ ಹೊಸ ತಾಲ್ಲೂಕುಗಳಲ್ಲಿ ನಾನಾ ಕಚೇರಿಗಳು ಆರಂಭಗೊಂಡಿವೆ. ಶೀಘ್ರವೇ ನ್ಯಾಯಾಲಯ ಸ್ಥಾಪನೆಗೂ ಆದ್ಯತೆ ಸಿಗಲಿದೆ ಎಂದರು. ಇದನ್ನೂ ಓದಿ: ವಿಜಯಪುರದಲ್ಲಿ ಗುಂಡಿಗಳದ್ದೇ ದರ್ಬಾರ್ಆಡಳಿತ ಮನೆ ಬಾಗಲಿಗೆ ಬರಬೇಕು ಅನ್ನುವ ಉದ್ದೇಶದಿಂದ ಹೊಸ ತಾಲ್ಲೂಕುಗಳಲ್ಲಿ ನಾನಾ ಕಚೇರಿಗಳು ಆರಂಭಗೊಂಡಿವೆ. ಶೀಘ್ರವೇ ನ್ಯಾಯಾಲಯ ಸ್ಥಾಪನೆಗೂ ಆದ್ಯತೆ ಸಿಗಲಿದೆ ಎಂದರು.

Loading...