ಡಾ.ಬಿ.ಆರ್ ಅಂಬೇಡ್ಕರವರ ಮೂರ್ತಿ ಗುದ್ದಲಿ ಪೂಜೆ ಮಾಡಿರುವುದು ಸಂತಸ ತಂದಿದೆ
ಶಿಕ್ಷಣ ವಿನಯ, ವಿನಮ್ರತೆ, ಮಾನವೀಯ ಮೌಲ್ಯ ಗಳನ್ನು ಕಲಿಸುತ್ತದೆ. ದಶವಂತ ಸಮುದಾಯ ಅತ್ಯೆಂತ ಕಡಿಮೆಯುಳ್ಳ ಜನಾಂಗ ಆದರೆ ಇವರ ಬದುಕು, ಆದರ್ಶ ಅತ್ಯಂತ ಎತ್ತರಕ್ಕೆ ಬೆಳೆಸಿಕೊಂಡಿ ದ್ದಾರೆ. ಮಾನವ ಸಂಪನ್ಮೂಲ ಇಲಾಖೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಯೋಜನೆಗಳು ಮಾಡಿವೆ.