#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ
ವಿಜಯಪುರ
Bhagappa Harijan Murder case: ಬಾಗಪ್ಪ ಹರಿಜನ ಕೊಲೆ, ನಾಲ್ವರ ಬಂಧನ; ಗುಪ್ತಾಂಗವನ್ನೂ ಕತ್ತರಿಸಿದ್ದರಂತೆ ಹಂತಕರು!

ಬಾಗಪ್ಪ ಹರಿಜನ ಕೊಲೆ, ನಾಲ್ವರ ಸೆರೆ; ಗುಪ್ತಾಂಗವನ್ನೂ ಕತ್ತರಿಸಿದ್ದ ಹಂತಕರು!

ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಫೆಬ್ರವರಿ 19ರಂದು ವಿಜಯಪುರ ಕೋರ್ಟ್‌ಗೆ ಹಾಜರಾಗಿ, ತನ್ನ ಮೇಲಿನ ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಹೇಳುವವನಿದ್ದ. ಆದರೆ ಅದಕ್ಕೂ ಮೊದಲೇ ಕೊಲೆ ನಡೆದಿದೆ.

Kolhar News: ಕಾಂಗ್ರೆಸ್ ತೆಕ್ಕೆಗೆ ಕೊಲ್ಹಾರ ಪಟ್ಟಣ ಪಂಚಾಯಿತ

Kolhar News: ಕಾಂಗ್ರೆಸ್ ತೆಕ್ಕೆಗೆ ಕೊಲ್ಹಾರ ಪಟ್ಟಣ ಪಂಚಾಯಿತ

ಬುಧವಾರ ಜರುಗಿದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ ಬೆಂಬಲಿತ 4ನೇ ವಾರ್ಡಿನ ಪಕ್ಷೇತರ ಸದಸ್ಯ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ. ಉಪಾಧ್ಯಕ್ಷರಾಗಿ 9ನೇ ವಾರ್ಡಿನ ಕಾಂಗ್ರೆಸ ಸದಸ್ಯೆ ರಾಜಮಾ ನದಾಫ ಅವಿರೋಧವಾಗಿ ಆಯ್ಕೆಯಾದರು. ಕೊಲ್ಹಾರ ಪ.ಪಂ ಅಧ್ಯಕ್ಷ ಸ್ಥಾನ ಸಾಮಾ ನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಸಾಮಾ ನ್ಯ "ಮಹಿಳೆ"ಗೆ ಮೀಸಲಾಗಿತ್ತು. ಬಹುಮತ ಹೊಂದಿರುವ ಕಾಂಗ್ರೆಸ ಅಧಿಕಾರದ ಚುಕ್ಕಾಣಿ ಹಿಡಿಯಿತು

Bhagappa Harijan Murder: ಕೋರ್ಟ್‌ ಆವರಣದಲ್ಲೇ ಮೂರು ಗುಂಡು ಬಿದ್ದರೂ ಬದುಕುಳಿದಿದ್ದ ಭೀಮಾ ತೀರದ ಬಾಗಪ್ಪ ಹರಿಜನ!

ಕೋರ್ಟ್‌ ಆವರಣದಲ್ಲೇ ಮೂರು ಗುಂಡು ಬಿದ್ದರೂ ಬದುಕುಳಿದಿದ್ದ ಬಾಗಪ್ಪ ಹರಿಜನ!

ಮೂಲತಃ ಬಾಗಪ್ಪ ಹರಿಜನ (Bhagappa Harijan) ಆಲಮೇಲ ತಾಲೂಕಿನ ಬ್ಯಾಡಗಿಹಾಳ ಗ್ರಾಮದವನಾಗಿದ್ದಾನೆ. ಮೊದಲಿನಿಂದಲೂ ಭೀಮಾತೀರದ ಹಂತಕರ ನಂಟಿನಲ್ಲೇ ಬೆಳೆದ ಬಾಗಪ್ಪ ಸಹ ಅದೇ ಹಾದಿ ಹಿಡಿದು ಹಂತಕ ಚಂದಪ್ಪನ ಸಹಚರನಾಗಿದ್ದ. ಚಂದಪ್ಪನ ಜೊತೆಗೆ ಸೇರಿ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಈತನ ಮೇಲಿತ್ತು.

Bhagappa Harijan Murder: ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಚ್ಚಿ ಕೊಲೆ

ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಚ್ಚಿ ಕೊಲೆ

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ಹರಿಜನ ರಾತ್ರಿ 8-50 ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಕೊಚ್ಚಿ ಕೊಂದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

Vijayapura News: ಶಿಕ್ಷಣದಿಂದ ಹೃದಯವಂತ ವ್ಯಕ್ತಿತ್ವ ನಿರ್ಮಾಣ

ಹಣ ನಮಗೆ ಧೈರ್ಯ ನೀಡಬಹುದೇ ಹೊರತು ತೃಪ್ತಿ ನೀಡುವದಿಲ್ಲ

ದೃಢವಾದ ಶ್ರದ್ದೆ ಹೊಂದಿದ ವಿದ್ಯಾಭ್ಯಾಸ ಮುಖ್ಯ. ಒಂಟಿತನ ಎಂಬುದು ಇಂದಿನ ಸಮಾಜ ಎದುರಿಸು ತ್ತಿರುವ ಬಹುದೊಡ್ಡ ಸಮಸ್ಯೆ. ಕೂಡು ಕುಟುಂಬ ಸಂಸ್ಕೃತಿ ಕಣ್ಮರೆಯಾಗುತ್ತಿರುವದು ಈ ದುಸ್ಥಿತಿಗೆ ಕಾರಣ. ಆಸೆಯ ಬೆನ್ನಿಗಿಂತ ಆಧರ್ಶದ ಬೆನ್ನು ಹತ್ತಿ ಎಂದು ತಿಳಿಸಿದರು

World Record: 422 ವಸ್ತು ಗುರುತಿಸಿ ʼನೊಬೆಲ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ʼ ಪುಟ ಸೇರಿದ ವಿಜಯಪುರದ 9 ತಿಂಗಳ ಮಗು!

422 ವಸ್ತು ಗುರುತಿಸಿ ವಿಶ್ವದಾಖಲೆ ನಿರ್ಮಿಸಿದ 9 ತಿಂಗಳ ಮಗು!

World Record: ವಿಜಯಪುರ ನಗರದ 9 ತಿಂಗಳ ಹೆಣ್ಣು ಮಗು, ವಿಶ್ವದಾಖಲೆ ಮಾಡುವ ಮೂಲಕ ವಯಸ್ಸಿಗೂ ಮೀರಿದ ಸಾಧನೆ ಮಾಡಿದ್ದಾಳೆ. ಈಕೆಯ ಸಾಧನೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದ್ದಾರೆ.

ಜಾನಪದ ಉಳಿಸಿ ಬೆಳೆಸಬೇಕಾಗಿದೆ: ಮುರುಗೇಂದ್ರ ಶ್ರೀಗಳು

ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ

ತಾಲೂಕಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಪಂಡಿತ ಅವಜಿಯವರು ಮಾತನಾಡಿ ಆಧುನಿಕತೆಯ ಹೆಸರಿನಲ್ಲಿ ನಾವು ನಮ್ಮತನ ಮರೆಯುತ್ತಿರುವ ಕಾಲದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಎಲೆ ಮರೆ ಕಾಯಿಯಂತಿರುವ ಜನಪದ ಕಲಾವಿದರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಶ್ಲಾಘನೀಯ ಎಂದರು

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.

Sudha Murthy: ವಿಜಯಪುರ ಏರ್‌ಪೋರ್ಟ್‌ ಯಾವಾಗ ಶುರು ಮಾಡ್ತೀರಿ? ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನೆ

ರಾಜ್ಯಸಭೆಯಲ್ಲಿ ವಿಜಯಪುರ ಏರ್‌ಪೋರ್ಟ್‌ ಬಗ್ಗೆ ಪ್ರಶ್ನಿಸಿದ ಸುಧಾ ಮೂರ್ತಿ

ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.

Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಗಾಯತ್ರಿ ವಾಸುದೇವ ಯಾದವ್ ರಿಲಯನ್ಸ್ ಗ್ರೂಪ್ ಸಿಎಂಒ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ʼಚೇಸರ್ʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Rahul Dravid: ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

ಬೆಂಗಳೂರಿನಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

Rahul Dravid: ಬೆಂಗಳೂರಲ್ಲಿ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಟಚ್‌ ಆಗಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ವಾಹನ ಚಾಲಕನ ನಡುವೆ ವಾಗ್ವಾದ ನಡೆದಿದೆ.

Pralhad Joshi: ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

Pralhad Joshi: 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ ₹51,876 ಕೋಟಿ ತೆರಿಗೆ ಹಂಚಿಕೆ ಮಾಡಿದೆ. 2014-15 ರಲ್ಲಿ 24,789.78 ಕೋಟಿ ತೆರಿಗೆ ಹಂಚಿಕೆ ಆಗಿದ್ದರೆ, 2025-26 ರ ಆರ್ಥಿಕ ವರ್ಷ ಇದಕ್ಕಿಂತ ಶೇ.108 ರಷ್ಟು (51876 ಕೋಟಿ ರೂ.) ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Tumul Election: ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

Madhugiri News: ಶಾಸಕ ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದಲಿತರನ್ನು ಅಧ್ಯಕ್ಷರಾಗಿ ಮಾಡಿದರೆ ನಿಮಗೆ ಇಷ್ಟೊಂದು ಕೋಪವೇಕೆ? ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್‌ ವಿರುದ್ಧ ಎಂಎಲ್‌ಸಿ ರಾಜೇಂದ್ರ ಆಕ್ರೋಶ ಕಿಡಿಕಾರಿದ್ದಾರೆ.

Conversion case: ಹೆಚ್ಚುತ್ತಿರುವ ಡಿಜಿಟಲ್ ಮತಾಂತರ; ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ!

ಹೆಚ್ಚುತ್ತಿರುವ ಡಿಜಿಟಲ್ ಮತಾಂತರ; ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ!

Conversion case: ಕ್ರೈಸ್ತ ಮಿಷನರಿಗಳು ಹೊಸ ಪದ್ಧತಿಯಲ್ಲಿ ಮತಾಂತರವನ್ನು ಮಾಡುತ್ತಿವೆ. ಇದು ಹೊಸ ಪದ್ಧತಿಯಲ್ಲಿ ಅಮಾಯಕರನ್ನು ಮತಾಂತರ ಮಾಡುವ ಕುತಂತ್ರವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಆರೋಪಿಸಿದ್ದಾರೆ.

Mahakumbh 2025: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಭೇಟಿಯಾದ ರವಿಶಂಕರ್‌ ಗುರೂಜಿ, ವಚನಾನಂದ ಶ್ರೀ

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಭೇಟಿಯಾದ ರವಿಶಂಕರ್‌ ಗುರೂಜಿ, ವಚನಾನಂದ ಶ್ರೀ

Mahakumbh 2025: ಕುಂಭಮೇಳದಲ್ಲಿ ಪಾಲ್ಗೊಂಡ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಆಧ್ಯಾತ್ಮಿಕ ಗುರುಗಳಾದ ಶ್ರೀ ರವಿಶಂಕರ್ ಗುರೂಜಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಭೇಟಿಯಾಗಿದ್ದಾರೆ.