ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ವಿಜಯಪುರ
Indi (vijayapura) News: ಸಂಶೋಧನೆಯು ಅಲ್ಪ ವಿರಾಮ, ಮಧ್ಯವಿರಾಮದಿಂದ ಪೂರ್ಣವಿರಾಮದೆಡೆಗೆ ಹೋಗುತ್ತದೆ: ಯಶವಂತರಾಯಗೌಡ

ಸಂಶೋಧನೆಯು ಕಲಬುರ್ಗಿಯವರ ಪ್ರಧಾನ ಆಸಕ್ತಿಯಾಗಿದೆ

ಸ್ವಸ್ಥ ಸಮಾಜ ನಿರ್ಮಾಣ,ವಚನ ಪರಂಪರೆ,ಸೌಹಾರ್ಧ ಸಿದ್ದಾಂತ ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಡಾ| ಕಲಬುರ್ಗಿಯವರು ಅಚಾರ.ವಿಚಾರ, ಸಿದ್ದಾಂತ,ಬರವಣೆಗೆ ಬಿಟ್ಟು ಹೋಗಿದ್ದು ಒಂದು ವೇದಿಕೆ ಇರುವದು ನಡೆಯುವದಕ್ಕೆ ಅಲ್ಲ ನಿಲ್ಲುವದಕ್ಕೆ. ಸಂಶೋಧನೆಗೆ ಸಾವಿರ ಕೈ ಸಾಲುವುದಿಲ್ಲ ಅದಕ್ಕಾಗಿ ಶಿಷ್ಯರ ಕೈಗಳು ಬೇಕು ಎಂಬ ನಂಬಿಕೆ ಅವರದಾಗಿತ್ತು

Indi (Vijayapura) News: ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ

ಮಿನಿವಿಧಾನಸೌಧಾ ಕಟ್ಟಡದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ

ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ. ಪಂಚ ಗ್ಯಾರಂಟಿಗಳ ಸರದಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪಮುಖ್ಯ ಮಂತ್ರಿ ಡಿ.ಕೆ.ಶಿವುಕುಮಾರ ರಾಜ್ಯದಲ್ಲಿ ಅನೇಕ ಯೋಜನೆ ಗಳನ್ನು ನೀಡಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಸಾಕಷ್ಟು ಸರಕಾರದಿಂದ ಅನುಧಾನದ ತಂದು ಅಭಿವೃದ್ದಿ ಪಡಿಸಿದ್ದೇನೆ.

Indi (Vijayapura) News: ರಕ್ತ ಪೂರೈಸುವ ಕಾರ್ಯ ಅವಳಿ ಸಹೋದರರ ನೇತೃತ್ವದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ

ರಕ್ತದಾನ ಇನ್ನೊಬ್ಬರ ಪ್ರಾಣ ಉಳಿಸಲು ಅತ್ಯಂತ ಸಹಕಾರಿ

ಅವಳಿ ಸಹೋದರರು ಚಿಕ್ಕವರಿಂದಲೇ ಸಾರ್ವಜನಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ ಬಸವ ಜಯಂತಿಯಂದು ಸಾಮೂಹಿಕ ಮದುವೆ ಮಾಡಿ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ಹೊರೆ ತಪ್ಪಿಸಿದ್ದಾರೆ. ಇಂತಹ ಸಹೋದರರು ಮಾದರಿಯಾಗಿ ಪ್ರತೀವರ್ಷ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

Indi (Vijayapura) News: ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆ ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆ ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸÀಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವೀಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು

Indi (Vijayapura) News: ವಿಶ್ವ “ಬಾಲಕಾರ್ಮಿಕ ವಿರೋಧಿ”ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

ಪ್ರತೀ ವರ್ಷ ಜೂ.೧೨ರಂದು ಬಾಲ ಕಾರ್ಮಿಕ ವಿರೋಧಿನ ದಿನ ಆಚರಣೆ ಮಾಡಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುಧ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು

Indi (Vijayapura) News: ಎಸ್‌ಬಿಐ ಬ್ಯಾಂಕ್ ಅನೇಕ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು.

Indi(Vijayapura) News: ವಿಶ್ವ “ಬಾಲಕಾರ್ಮಿಕ ವಿರೋಧಿ”ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

ಪ್ರತೀ ವರ್ಷ ಜೂನ್ 12ರಂದು ಬಾಲ ಕಾರ್ಮಿಕ ವಿರೋಧಿನ ದಿನ ಆಚರಣೆ ಮಾಡಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುಧ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು

Murder Case: ತನ್ನ ಜೊತೆ ಮಾತನಾಡದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಇರಿದು ಕೊಂದ ದುಷ್ಟ

ಸಮಾಜ ಕಲ್ಯಾಣ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಇರಿದು ಕೊಂದ ದುಷ್ಟ

Murder Case: ರೇಣುಕಾ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ರೇಣುಕಾ ಬುಧವಾರ (ಜೂ.11) ಕೊಟ್ನಾಳ ಗ್ರಾಮದಿಂದ ಬಸ್ ಮೂಲಕ ಬಂದಿಳಿದ್ದರು. ಈ ವೇಳೆ ಬೈಕ್​ನಲ್ಲಿ ಆಗಮಿಸಿದ ಸಂಜು ಬನಸೋಡೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ.

Indi (Vijayapura) News: ವಿಕಲಚೇತನರಿಗೆ, ವಯೋವೃದ್ದರಿಗೆ ಕಾಳಜಿ ವಹಿಸಿ: ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ

ವಿಕಲಚೇತನರಿಗೆ, ವಯೋವೃದ್ದರಿಗೆ ಕಾಳಜಿ ವಹಿಸಿ

ಇಂದು ೨೨ ಅರ್ಜಿಗಳು ಸ್ವೀಕರಿಸಿದ್ದು ೨೨ ಅರ್ಜಿಗಳು ಮಂಜೂರಾತಿ ನೀಡಿದೆ ಅದರಲ್ಲಿ ವಯೋವೃದ್ದ ರಿಗೆ ಮಾಶಾಸನ ೧೫ ವಿಕಲಚೇತನ ೧ ಸೇರಿದಂತೆ ೨೨ ಮಂಜೂರಾತಿ ನೀಡಲಾಗಿದೆ ಎಂದರು. ಗ್ರೇಡ್ ೨ ತಹಶೀಲ್ದಾರ ಧನಪಾಲ ದೇವೂರ ,ಎ.ಎ ಗುನ್ನಾಪೂರ ಮಾತನಾಡಿದರು.

Indi(Vijayapura) News: ಡಾ.ಜಿ.ಸಾಗರ ಸಾಹೇವರಿಗೆ ಎಂ.ಎಲ್,ಸಿ ಸ್ಥಾನ ನೀಡಿದ ಕಾಂಗ್ರೆಸ್ ಹೈಕಮಾಂಡಿಗೆ ಅಭಿನಂದನೆ: ರಮೇಶ ನಿಂಬಾಳಕರ್

ಸಾಹೇವರಿಗೆ ಎಂ.ಎಲ್.ಸಿ ಸ್ಥಾನ: ಕಾಂಗ್ರೆಸ್ ಹೈಕಮಾಂಡಿಗೆ ಅಭಿನಂದನೆ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಡಾ.ಡಿ.ಜಿ ಸಾಗರ ಸಾಹೇಬರಿಗೆ ಸಾಮಾಜಿಕ ಸೇವೆ ಗುರುತಿಸಿ ಕಾಂಗ್ರೆಸ್ ಸರಕಾರ ಎಂ.ಎಲ್ ಸಿ ಸ್ಥಾನ ನೀಡಿ ಗೌರವಿಸಿದ್ದು, ಇಡೀ ರಾಜ್ಯದ ದಲಿತ ಸಮುದಾಯಕ್ಕೆ ಸಂದಗೌರವ ಎಂದು ತಾಲೂಕಾ ಡಿ.ಎಸ್.ಎಸ್ (ಸಾಗರ ಬಣ) ಸಂಚಾಲಕ ರಮೇಶ ನಿಂಬಾಳಕರ ಮುಖಂಡರಾದ ಧರೇಪ್ಪ ಮಂದೇವಾಲಿ, ರಾಮಚಂದ್ರ ದೊಡಮನಿ,ಬಾಬು ಗುಡಮಿ ಖಜಾಂಚಿ ಜಂಟಿಯಾಗಿ ತಿಳಿಸಿದ್ದಾರೆ

Kolhar (Vijayapura) News; ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಆಚರಣೆ ಮಾಡಿ: ಪಿಎಸ್ಐ ಎಂ.ಬಿ ಬಿರಾದಾರ

ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಆಚರಣೆ ಮಾಡಿ

ನಮ್ಮ ಭಾರತ ದೇಶ ಜಗತ್ತಿನ ಅತ್ಯಂತ ಸುಂಧರವಾದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆ ಕಾಣುವುದೇ ನಮ್ಮ ದೇಶದ ವೖಶಿಷ್ಠ್ಯವಾಗಿದೆ ಎಂದ ಅವರು ಬರುತ್ತಿರುವ ಬಕ್ರೀದ್ ಹಬ್ಬವನ್ನು ಸರ್ವರು ಅನ್ಯೋನ್ಯತೆಯಿಂದ ಆಚರಿಸೋಣ ಎಂದರು. ಅಲ್ಲದೇ ಗೋವನ್ನು ಗೋ ಮಾತೆ ಎಂದು ಪೂಜಿಸುವ ನಮ್ಮ ಹಿಂದು ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೋ ವಧೆಯನ್ನು ಸಂಪೂರ್ಣವಾಗಿ ತ್ಯಜಿಸಿ ಅವರ ಭಾವನೆಗಳಿಗೆ ಬೆಲೆ ನೀಡೋಣ

Indi (Vijayapura) News: ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಪ್ರಯತ್ನವೇ ಸಂಘದ ಬೆಳವಣಿಗೆಗೆ ಕಾರಣವಾಗಿದೆ

ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘಗಳು ಉತ್ತುಂಗದಲ್ಲಿವೆ

ದೇಶದಲ್ಲಿನ ಮಹಾರಾಷ್ಟ ಹಾಗೂ ಮಧ್ಯಪ್ರದೇಶ ಸರಕಾರಗಳು ಮಾತ್ರ ರೈತರಿಗಾಗಿ ದೊಡ್ಡ-ದೊಡ್ಡ ಯೋಜನೆಗಳನ್ನು ಜಾರಿ ಮಾಡಿವೆ. ನೀರಾವರಿ ವಿದ್ಯುತ್ ಸೇರಿದಂತೆ ರೈತರಿಗೆ ಅವಶ್ಯವಿರುವ ಯೋಜನೆ ಗಳಿಗೆ ಆ ಸರಕಾರಗಳು ಆಧ್ಯತೆ ನೀಡುತ್ತವೆ. ನಮ್ಮಲ್ಲಿಯೂ ಸಹ ಸರಕಾರಗಳು ರೈತರಿಗೆ ಆಧ್ಯತೆ ನೀಡಬೇಕು

Bank Robbery: ಮನಗೂಳಿ ಕೆನರಾ ಬ್ಯಾಂಕ್‌ನಲ್ಲಿ 53 ಕೋಟಿ ಮೌಲ್ಯದ ಚಿನ್ನಾಭರಣ ಕಳವು; ತನಿಖೆಗೆ 8 ತಂಡ ರಚನೆ

ಮನಗೂಳಿ ಕೆನರಾ ಬ್ಯಾಂಕ್‌ನಲ್ಲಿ 53 ಕೋಟಿ ಮೌಲ್ಯದ ಚಿನ್ನಾಭರಣ ಕಳವು

Bank Robbery: ಮೇ 25ರಂದು ಬ್ಯಾಂಕ್‌ನಲ್ಲಿ ಕಳ್ಳತನ ಆಗಿದೆ ಎಂದು ಬ್ಯಾಂಕಿನ ಸೀನಿಯರ್‌ ಮ್ಯಾನೇಜರ್ ಕಲ್ಮೇಶ ಪೂಜಾರಿ ದೂರು ನೀಡಿದ್ದಾರೆ. ಹೀಗಾಗಿ ಕಳ್ಳರ ಪತ್ತೆಗೆ 8 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Indi (Vijayapura) News: ಹಣ, ಆಸ್ತಿ. ಸಂಪತ್ತು ಯಾವುದು ನಮ್ಮ ಹಿಂದೆ ಬರುವುದಿಲ್ಲ, ಒಳ್ಳೆತನ ಮಾತ್ರ ಇಡೀ ಸಮಾಜ ಗೌರವಿಸುತ್ತದೆ

ಒಳ್ಳೆತನ ಮಾತ್ರ ಇಡೀ ಸಮಾಜ ಗೌರವಿಸುತ್ತದೆ: ಶಾಸಕ ಯಶವಂತರಾಯಗೌಡ ಪಾಟೀಲ

ವೈದ್ಯರು ದೇವರ ಸಮಾನ ಪ್ರಾಚೀನ ಕಾಲದಿಂದ ಇಂದಿನವರೆಗೂ ವೈದ್ಯ ನಾರಾಯಣೋ ಹರಿ ಎಂದು ಗೌರವದಿಂದ ಕಾಣುತ್ತಾರೆ. ವೈದ್ಯರು ಬಡವರನ್ನು ದೀನರನ್ನು ಪ್ರೀತಿ, ವಿಶ್ವಾಸ ಅಂತಃಕರಣದಿಂದ ಕಾಣಿ. ರೋಗಿಗಳನ್ನು ಪ್ರೀತಿ ಅಕ್ಕರೆಯಿಂದ ವೈದ್ಯರು ಕಂಡರೆ ರೋಗಿಗಳ ಅರ್ಧ ರೋಗ ವಾಸಿಯಾಗುತ್ತದೆ.

Indi (Vijayapura) news: ಪುರಸಭೆಯ ಮುಂಭಾಗ ಪೌರ ಕಾರ್ಮಿಕರ ಅನಿರ್ದಿಷ್ಠಾವಧಿ ಧರಣಿ ಮುಷ್ಕರ

ಪುರಸಭೆಯ ಮುಂಭಾಗ ಅನಿರ್ದಿಷ್ಠಾವಧಿ ಧರಣಿ ಮುಷ್ಕರ

ಸ್ಥಳಿಯ ಸಂಸ್ಥೆಗಳಾದ ಪುರಸಭೆ, ನಗರ ಸಭೆ ಪಟ್ಟಣ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರ ಬಹುದಿನಗಳ ಬೇಡಿಕೆ ಇನ್ನೂ ಇಡೇರಿಲ್ಲ. ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು, ರಾಜ್ಯ ಸರಕಾರಿ ನೌಕರರಿಗೆ ಇರುವ ಎಲ್ಲಾ ಸೌಲತ್ತುಗಳು ಪೌರ ಕಾರ್ಮಿಕರಿಗೂ ಒದಗಿಸಬೇಕು

Indi (Vijayapura) news: ಕೆ.ಡಿ.ಪಿ ಸಭೆಯಲ್ಲಿ ಠರಾವು: ಆಲಮಟ್ಟಿ ಆಣೆಕಟ್ಟು ಎತ್ತರ 524ಮೀ ಗೆ ಏರಿಸಿ: ಯಶವಂತರಾಯಗೌಡರು

ಕೆ.ಡಿ.ಪಿ ಸಭೆಯಲ್ಲಿ ಠರಾವು: ಆಲಮಟ್ಟಿ ಆಣೆಕಟ್ಟು ಎತ್ತರ 524ಮೀ ಗೆ ಏರಿಸಿ

ಟಾಯಿಮ್ ಬಾಂಡ ಮೂಲಕ ಹಣ ಸಂಗ್ರಹಿಸಿ ಇಲ್ಲವೆ ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ತರಬೇಕು. ಬಚಾವತ ಐ ತೀರ್ಪಿನ ಪ್ರಕಾರ ಆಣೆಮಟ್ಟಿನ ಎತ್ತರ 524 ಮೀ ಮಾಡಬೇಕು ಮತ್ತು ೭೩೪ ಟಿ ಎಂ ಸಿ ನೀರನ್ನು ಬಳಸಿಕೊಳ್ಳಬೇಕಾಗಿದೆ , ಮತ್ತು ಬ್ರಜೇಶ ಮಿಶ್ರಾ ತೀರ್ಪಿನ ನೀರಾವರಿ ಹಂಚಿಕೆಯ ಪ್ರಕಾರ ಬಿ ಸ್ಕೀಮೀನ ಯೋಜನೆಗಳಿಗೆ ಕಾನೂನು ಬದ್ದವಾಗಿ ನೀರು ಪಡೆಯಬೇಕಾದರೆ ಎತ್ತರ 524 ಆಗಲೇ ಬೇಕು

Kolhar (vijayapura) News: ನಾಡಿಗೆ ವೀರಶೈವ ಲಿಂಗಾಯತ ಧರ್ಮದ ಕೊಡುಗೆ ಅಪಾರ: ಉಜ್ಜಯಿನಿ ಜಗದ್ಗುರು ಡಾ.ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು

ನಾಡಿಗೆ ವೀರಶೈವ ಲಿಂಗಾಯತ ಧರ್ಮದ ಕೊಡುಗೆ ಅಪಾರ

ನಮ್ಮ ಬದುಕಿನಲ್ಲಿ ನಾಲ್ಕು ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳ ಬೇಕು ಪ್ರಥಮವಾಗಿ ಎಲ್ಲಾ ಕಡೆಯಲ್ಲೂ ದೇವರಿದ್ದಾನೆ ಎಂದು ತಿಳಿದು ಕೆಟ್ಟ ಕೆಲಸ ಮಾಡ ಬಾರದು, ಎಲ್ಲರಿಗೂ ಸಾವು ಇದೆ ಎಂಬುದನ್ನು ದಿನಬೆಳಗಾದರೆ ನೆನಪಿಸಬೇಕು, ಮರೆಯುವ ಎರಡು ಮಾತುಗಳು ದಾನ ಮಾಡಿದ್ದು ಮತ್ತು ನಿಮಗೆ ಕೆಡು ಮಾಡಿದವರನ್ನು ಮರೆಯಬೇಕು ಎಂದು ತಿಳಿದರೆ ನಿಮ್ಮ ಬದುಕು ಬಂಗಾರ ವಾಗುತ್ತದೆ

Bank Robbery: ವಿಜಯಪುರದಲ್ಲಿ ಬ್ಯಾಂಕ್‌ ದರೋಡೆಗೆ ಯತ್ನ, ಬೀಗ ಮುರಿದ ಕಳ್ಳರು

ವಿಜಯಪುರದಲ್ಲಿ ಬ್ಯಾಂಕ್‌ ದರೋಡೆಗೆ ಯತ್ನ, ಬೀಗ ಮುರಿದ ಕಳ್ಳರು

Bank Robbery: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಈ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಕಳ್ಳರು ಬ್ಯಾಂಕ್‌ನ ಮುಂಭಾಗದ ಬಾಗಿಲಿನ ಕೀಯನ್ನು ಮುರಿದು ಒಳನುಗ್ಗಿರುವ ಘಟನೆ ಭಾನುವಾರ ಗೊತ್ತಾಗಿದೆ.

ಬಂಜಾರಾ ಸಮುದಾಯ ದುಡಿಯಲು ವಲಸೆ ಹೋಗಿದ್ದು ಗಣತಿ ಮುಂದೂಡಬೇಕು: ಶೇಖರ ನಾಯಕ

ಬಂಜಾರಾ ಸಮುದಾಯ ಬೇರೆ ಕಡೆ ವಲಸೆ ಹೋಗಿದ್ದು, ಗಣತಿ ಮುಂದೂಡಬೇಕು

ಜನಸಂಖ್ಯಾ ಆಧಾರದ ಮೇಲೆ ಜಾತಿ ಗಣತಿ ಮಾಡುತ್ತಿರುವ ಸರ್ಕಾರ ಇಂದು ಬಂಜಾರ ಸಮು ದಾಯ ಅತ್ಯೆಂತ ಕಡುಬಡತನದಲ್ಲಿ ಜೀವನ ಸಾಗಿಸುತ್ತಿರುವ ಜನಸಮುದಾಯ ತುತ್ತಿನ ಚೀಲ ತುಂಬಿಸಿ ಕೊಳ್ಳಲು ಮಹಾರಾಷ್ಟ್ರ, ಗುಜರಾತ ,ಮುಂಬೈಗೋವಾ ಇತರೆ ರಾಜ್ಯಗಳಿಗೆ ದುಡಿಯಲು ಹೋಗಿದ್ದಾರೆ ತಾಂಡಾಗಳಲ್ಲಿ ಬಂಜಾರ ಸಮುದಾಯ ಜನ ಸದ್ಯ ಇರುವುದು ವಿರಳ

Road Accident: ಬಸವನ ಬಾಗೇವಾಡಿ ಸಮೀಪ ಭೀಕರ ಅಪಘಾತ, 6 ಮಂದಿ ದುರ್ಮರಣ

ಬಸವನ ಬಾಗೇವಾಡಿ ಸಮೀಪ ಭೀಕರ ಅಪಘಾತ, 6 ಮಂದಿ ದುರ್ಮರಣ

Road Accident: ವಿಜಯಪುರದ ಕಡೆಗೆ ತೆರಳುತ್ತಿದ್ದ ಮಹಿಂದ್ರಾ ಕಾರ್‌ ಡಿವೈಡರ್‌ ಮೇಲೆ ಹಾರಿ ಎದುರಿಗೆ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ.

Indi (Vijayapura) News: ಉಸಿರು ಹೋದರೂ ಹೆಸರು ಉಳಿಯಬೇಕು: ಶಾಸಕ ಯಶವಂತರಾಯಗೌಡ ಪಾಟೀಲ

ಉಸಿರು ಹೋದರೂ ಹೆಸರು ಉಳಿಯಬೇಕು

ಇಂದಿನ ದಿನಮಾನಗಳಲ್ಲಿ ರಾಜಕೀಯ ಕಲುಷಿತವಾಗಿದೆ ನನಗೂ ಇಂತಹ ಪರಸ್ಥಿತಿ ನೋಡಿ ಬೇಜಾರಾಗಿದೆ ನಾವು ಧಾರ್ಮಿಕ ,ಅಧ್ಯಾತ್ಮಿಕ ತಳಹದಿಯ ಮೇಲೆ ಬದುಕಿದವರು ,ಈ ಭಾಗದ ರೈತರು ಸಂಕಷ್ಟದಲ್ಲಿರುವದನ್ನು ಅರಿತು ನೀರಾವರಿ ಮಾಡಲು ಸಂಕಲ್ಪ ತೊಡಲಾಗಿದೆ. ಶ್ರೀಸಿದ್ದೇ ಶ್ವರ ಮಹಾಸ್ವಾಮಿಗಳು ಸದಾಶೇಯದಂತೆ ಇಡೀ ನೀರಾವರಿ ಮಾಡುವ ಮೂಲಕ ಮುಂದಿನ ದಿನಮಾನ ಗಳಲ್ಲಿ ರೈತರ ಬಾಳು ಬಂಗಾರವಾಲಿದೆ.

Indi (Vijayapura) news: ಶಾಂತಿ ಸಮಾನತೆ ಸರಳತೆ ಕಾರುಣೆ ಸಂದೇಶ ನೀಡಿದ ಗೌತಮ ಬುದ್ದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಗೌತಮ ಬುದ್ದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಸಮಾಜದಲ್ಲಿ ಮೂಢನಂಬಿಕೆ, ಅಸಮಾನತೆ ಸಂಪ್ರದಾಯಗಳು ಸಾಕಷ್ಟು ಜಟಿಲವಾಗಿದ್ದವು ಆದರೆ ಗೌತಮ ಬುದ್ದರು ಸರಳತೆ ಮಾರ್ಗ ತೋರಿಸಿದ ಮಹಾನ್ ದಾರ್ಶನಿಕ ಪುರುಷ. ಡಾ.ಬಿ.ಆರ್ ಅಂಬೇಡ್ಕರ ವರು ಇಡೀ ವಿಶ್ವದ ಶ್ರೇಷ್ಠ ವ್ಯಕ್ತಿಗಳಲ್ಲಿ ಪ್ರಥಮ ಪಂಕ್ತಿಯಲ್ಲಿದ್ದ ಮೇರು ಪರ್ವತ ಇವರು ಅನೇಕ ಧರ್ಮಗಳ ಬಗ್ಗೆ ಅಧ್ಯಾಯನ ಮಾಡಿ ಯಾವ ಧರ್ಮ ಸರಳ ಎಂಬುದನ್ನು ಅರಿತು ಜಿಟ್ಟುಗಟ್ಟಿದ ಧರ್ಮಗಳ ಕಡೆ ವಾಲದೆ ಸರಳ ಮಾರ್ಗ ತೋರಿದ ಬುದ್ದ ಧಮ್ಮ ಸ್ವೀಕರಿಸಿದ ತನ್ನ ಜನತೆಗೆ ಸರಳ ಮಾರ್ಗ ಹಾಕಿಕೊಟ್ಟಿದ್ದಾರೆ

Vijayapura News: ಆಟವಾಡುತ್ತಿದ್ದ ವೇಳೆ ತೆರೆದ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಆಟವಾಡುತ್ತಿದ್ದ ವೇಳೆ ತೆರೆದ ಬಾವಿಗೆ ಬಿದ್ದು ಮಗು ಸಾವು

Vijayapura News: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಘಟನೆ ನಡೆದಿದೆ. ನಾಪತ್ತೆಯಾಗಿದ್ದ ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾಗ, ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Operation sindoor: ವಿಜಯಪುರದಲ್ಲಿ ಪಾಕ್ ಪರ ವಿದ್ಯಾರ್ಥಿನಿ ಪೋಸ್ಟ್; ದೂರಿನ ಬೆನ್ನಲ್ಲೇ ಯೂಟರ್ನ್!

ವಿಜಯಪುರದಲ್ಲಿ ಪಾಕ್ ಪರ ವಿದ್ಯಾರ್ಥಿನಿ ಪೋಸ್ಟ್

Operation sindoor: ವಿಜಯಪುರ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ಪಾಕ್ ಪರ ಪೋಸ್ಟ್ ಹಾಕಿದ್ದಾಳೆ. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿ ಕ್ಷಮೆಯಾಚಿಸಿ, ತನ್ನಿಂದ ತಪ್ಪಾಗಿರುವುದಾಗಿ ಒಪ್ಪಿಕೊಂಡಿದ್ದಾಳೆ.