ಭಜನಾ ಗಾಯಕನ ಮೇಲೆ ಹಣ ಸುರಿದ ಭಕ್ತರು: ವಿಡಿಯೊ ಇಲ್ಲಿದೆ!
Viral Video: ಪ್ರಸಿದ್ಧ ಗಾಯಕ ಕವಿರಾಜ್ ಜಿಗ್ಣೇಶ್ ಅವರು ಭಕ್ತಿ ಗೀತೆಗಳನ್ನು ಹಾಡುತ್ತಿದ್ದಾಗ ಭಕ್ತರು ಅವರ ಮೇಲೆ ನೋಟು ಗಳ ಅಟ್ಟಿಯನ್ನೇ ಮೈ ಮೇಲೆ ಸುರಿದಿದ್ದಾರೆ. ಗಾಯಕರು ನೋಟುಗಳ ರಾಶಿಯ ಹತ್ತಿರವೇ ಹಾಡು ಹಾಡುತ್ತಿರುವ ದೃಶ್ಯ ಸೆರೆಯಾಗಿದ್ದು ಭಾರೀ ವೈರಲ್ ಆಗುತ್ತಿದೆ. ದೃಶ್ಯ ನೋಡಿದ ಅನೇಕರು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.