ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವೈರಲ್‌

Viral Video: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ; ಮುಂದೇನಾಯ್ತು? ಇಲ್ಲಿದೆ ಭಯಾನಕ ವಿಡಿಯೊ

ರೈಲಿನಿಂದ ಬಿದ್ದ ಮಹಿಳೆಯನ್ನು ರಕ್ಷಿಸಿದ ರೈಲ್ವೇ ಉದ್ಯೋಗಿ

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ರೈಲ್ವೇ ಉದ್ಯೋಗಿ ರಕ್ಷಿಸಿದ ಘಟನೆ ತಮಿಳುನಾಡಿನ ಚೆನ್ನೈನ ತಾಂಬರಂ ನಿಲ್ದಾಣದಲ್ಲಿ ನಡೆದಿದೆ. ಚಲಿಸುವ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಮಹಿಳೆ ಸಿಲುಕಿಕೊಂಡಿದ್ದು, ಇದನ್ನು ನೋಡಿ ತ್ವರಿತವಾಗಿ ಸ್ಪಂದಿಸಿದ ರೈಲ್ವೇ ಉದ್ಯೋಗಿಯ ಆಕೆಯನ್ನು ರಕ್ಷಿಸಿದರು. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ಜೀವನ ಶೈಲಿಗೆ ಮನಸೋತ ರಷ್ಯಾ ಕುಟುಂಬ: ಇಲ್ಲಿನ ಜನರ ನಗುವೇ ನಮಗೆ ಆಸ್ತಿ ಎಂದು ಗುಣಗಾನ

ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡ ರಷ್ಯಾ ಕುಟುಂಬ ಹೇಳಿದ್ದೇನು?

Viral Video: ಸಾಮಾನ್ಯವಾಗಿ ವಿದೇಶಿಯರು ಭಾರತವನ್ನು ಪ್ರವಾಸಿ ತಾಣವಾಗಿ ಇಷ್ಟ ಪಡುತ್ತಾರೆ. ಇಲ್ಲಿನ ಸಂಸ್ಕೃತಿ, ಆಚರಣೆಯನ್ನು ಸವಿದು ಪ್ರವಾಸಿಗರಾಗಿ ಬಂದು ಹೋಗುತ್ತಾರೆ. ಆದರೆ ಕಂಟೆಟ್ ಕ್ರಿಯೇಟರ್ ಯಾನಾ ಮತ್ತು ಅವರ ಪತಿ ಬೆಂಗಳೂರಿನಲ್ಲಿ ಮನೆ ಮಾಡಿಕೊಂಡು ಇಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ಅವರು ಇಲ್ಲಿನ ಜನ ಜೀವನವನ್ನು ಹಾಡಿ ಹೊಗಳಿದ್ದಾರೆ.

ಅಂತರ ಕಾಯ್ದುಕೊಳ್ಳಿ...ಇಎಂಐ ಬಾಕಿ ಇದೆ! ಮಂಗಳೂರಿನ ಆಲ್ಟೋ ಕಾರಿನ ಬರಹಕ್ಕೆ ನೆಟ್ಟಿಗರು ಫಿದಾ

ಭಾರಿ ವೈರಲ್ ಆಗ್ತಿದೆ ಮಂಗಳೂರಿನ ಆಲ್ಟೋ ಕಾರಿನ ಬರಹ: ಅಂತದೇನಿದೆ?

Viral Video: ಜನರು ತಮ್ಮ ವಾಹನಗಳಲ್ಲಿ ತಮಾಷೆಯ ಸಾಲುಗಳನ್ನು ಬರೆದಿರುವುದನ್ನು ನೀವು ಗಮನಿಸಿರಬಹುದು. ಅನೇಕ ಟ್ರಕ್‌, ಆಟೋ ಮತ್ತು ಬಸ್‌ಗಳಲ್ಲಿ ಬರೆದಿರುವ ಫನ್‌ ಸಾಲುಗಳು ಟ್ರಾಫಿಕ್‌ನಲ್ಲಿ ಕಾಯುತ್ತಿರುವ ಜನರನ್ನು ನಗಿಸಿದ ಉದಾಹರಣೆ ಇದೆ. ಇದೀಗ ಮಂಗಳೂರು ನೋಂದಣಿಯ ಮಾರುತಿ ಸುಜುಕಿ ಆಲ್ಟೋ ಕಾರಿನ ಹಿಂಭಾಗದಲ್ಲಿ ಬರೆದಿರುವ ಸಾಲು ನೆಟ್ಟಿಗರ ಗಮನ ಸೆಳೆದಿದೆ.

ಜಲ ಮಾಲಿನ್ಯ ಜಾಗೃತಿಗಾಗಿ ಉಸಿರು ಬಿಗಿ ಹಿಡಿದು ನೀರಿನೊಳಗೆ ಹೆಜ್ಜೆ ಹಾಕಿದ ಡ್ಯಾನ್ಸರ್‌: ವಿಡಿಯೊ ವೈರಲ್

ಜಾಗೃತಿ ಮೂಡಿಸಲು ನೀರಿನ ಆಳದಲ್ಲಿ ಹೆಜ್ಜೆ ಹಾಕಿದ ಡ್ಯಾನ್ಸರ್‌

ದಿನನಿತ್ಯ ಬಳಸುವ ಪ್ಲಾಸ್ಟಿಕ್ ಬಾಟಲ್‌ಗಳು ಸಮುದ್ರ ಗರ್ಭ ಸೇರುತ್ತಿದ್ದು ಅಲ್ಲಿನ ಜಲಚರಗಳಿಗೆ ಸಂಕಷ್ಟ ತಂದೊಡ್ಡಿವೆ. ಹೀಗಾಗಿ ಯುವತಿಯೊಬ್ಬರು ಸಾಗರ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನೀರಿನ ಆಳದಲ್ಲಿ ಭರತನಾಟ್ಯ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಪುದುಚೇರಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ನೀರಿನ ಆಳದಲ್ಲಿನ ಆಕೆಯ ನೃತ್ಯ ಗಮನ ಸೆಳೆಯುತ್ತಿದೆ.

ಟಿಪ್ಸ್ ಕೊಡೋದ್ರಲ್ಲಿ ಬೆಂಗಳೂರೇ ನಂಬರ್ 1: ಆನ್‌ಲೈನ್‌ ಡೆಲಿವರಿ ಬಾಯ್ಸ್‌ಗೆ ಗ್ರಾಹಕರು ಕೊಟ್ಟ ಟಿಪ್ಸ್ ಮೊತ್ತ ಕೇಳಿದ್ರೆ ದಂಗಾಗ್ತೀರ

ಡೆಲಿವರಿ ಬಾಯ್‌ಗೆ ಬರೋಬ್ಬರಿ 68,600 ರು. ಟಿಪ್ಸ್ ಕೊಟ್ಟ ಗ್ರಾಹಕ

Viral News: ಗ್ರಾಹಕರು ತಾವು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ತಂದುಕೊಡುವ ಡೆಲಿವರಿ ಬಾಯ್ಸ್‌ಗೆ ಟಿಪ್ಸ್ ನೀಡುತ್ತಾರೆ. ಬೆಂಗಳೂರಿನಲ್ಲಿ ಇನ್‌ಸ್ಟಾಮಾರ್ಟ್ ಬಳಕೆದಾರರೊಬ್ಬರು ಬರೋಬ್ಬರಿ 68,600 ರೂ. ಟಿಪ್ಸ್ ಅನ್ನು ಪಾವತಿ ಮಾಡಿದ್ದಾರೆ. ಸದ್ಯ ಈ ಸುದ್ದಿ ಭಾರಿ ವೈರಲ್ ಆಗಿದೆ.

ಯುವಕನ ಮಾನವೀಯತೆಗೆ ದೇಶವೇ ಫಿದಾ! ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ

ಹೀಗೊಂದು ಮದುವೆ! ತಂಗಿಯ ಮದುವೆಗೆ ಭಿಕ್ಷುಕರನ್ನು ಕರೆದ ಅಣ್ಣ

Viral Video: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸಿದ್ಧಾರ್ಥ್ ರಾಯ್ ಎಂಬ ವ್ಯಕ್ತಿ ತನ್ನ ತಂಗಿಯ ಮದುವೆಯನ್ನು ಅತ್ಯಂತ ಭಿನ್ನ ರೀತಿಯಲ್ಲಿ ಆಚರಿಸಿದ್ದಾರೆ. ವಿವಾಹ ಸಂಭ್ರಮಕ್ಕೆ ಸಿದ್ಧಾರ್ಥ್ ತಮ್ಮ ಊರಿನ ಬೀದಿ ಬದಿಯ ಭಿಕ್ಷುಕರು ಮತ್ತು ನಿರಾಶ್ರಿತರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಈ ಗ್ರಾಮದ ಮಹಿಳೆಯರಿಗೆ ಕ್ಯಾಮೆರಾ ಇರುವ ಫೋನ್‌ ಬಳಸುವುದೇ ನಿಷೇಧ; ಇದೇನಿದು ವಿಚಿತ್ರ ರೂಲ್ಸ್‌?

ಮಹಿಳೆಯರಿಗೆ ಇಲ್ಲಿ ಸ್ಮಾರ್ಟ್‌ಫೋನ್ ನಿಷೇಧ

mobile phone usage: ಸೊಸೆಯಂದಿರಿಗೆ, ಯುವತಿಯರಿಗೆ ಕ್ಯಾಮರಾ ಇರುವ ಫೋನ್ ಬಳಸುವಂತಿಲ್ಲ ಎಂದು ರಾಜಸ್ಥಾನದ ಜಾಲೋರ್ ಜಿಲ್ಲೆಯ ಗ್ರಾಮ ಪಂಚಾಯತ್‍ನಲ್ಲಿ ಈ ವಿಚಿತ್ರ ನಿಯಮವನ್ನು ಜಾರಿಗೆ ತಂದಿದೆ. ಜನವರಿ 26 ರಿಂದ 15 ಹಳ್ಳಿಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. ಸ್ಮಾರ್ಟ್‌ಫೋನ್‌ಗಳ ಬದಲಿಗೆ ಕೀಪ್ಯಾಡ್ ಫೋನ್‌ಗಳನ್ನು ಮಾತ್ರ ಬಳಸಲು ಅನುಮತಿಸಲಾಗುವುದು.

Viral Video: ಈ ಜನ್ಮದಲ್ಲೂ ಕುರುಡು, ಮುಂದಿನ ಜನ್ಮದಲ್ಲೂ ಇದೇ ಸ್ಥಿತಿ; ಅಂಧ ಮಹಿಳೆಗೆ ಬಿಜೆಪಿ ನಾಯಕಿ ಕಿರುಕುಳ, ಇಲ್ಲಿದೆ ವಿಡಿಯೊ

ಅಂಧ ಮಹಿಳೆಗೆ ಬಿಜೆಪಿ ನಾಯಕಿ ಕಿರುಕುಳ

BJP leader mocks a blind woman: ಅಂಧ ಮಹಿಳೆಯನ್ನು ಬಿಜೆಪಿ ನಾಯಕಿ ಅವಮಾನಿಸಿದ ಘಟನೆ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ಜನರಲ್ಲಿ ಆಕ್ರೋಶವನ್ನು ಉಂಟುಮಾಡಿದೆ. ಬಿಜೆಪಿ ಮುಖಂಡೆಯು ಮಹಿಳೆಯ ಅಂಗವೈಕಲ್ಯದ ಬಗ್ಗೆ ಕಾಮೆಂಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಒಂದು ತಿಂಗಳಲ್ಲಿ ಹಿಂದಿ ಕಲಿಯಿರಿ, ಇಲ್ಲಾ ಅಂದ್ರೆ..; ಆಫ್ರಿಕಾ ಫುಟ್‌ಬಾಲ್‌ ಕೋಚ್‌ಗೆ ಬೆದರಿಕೆ ಹಾಕಿದ ಬಿಜೆಪಿ ನಾಯಕಿ

ಆಫ್ರಿಕಾ ಫುಟ್‌ಬಾಲ್‌ ಕೋಚ್‌ಗೆ ಬೆದರಿಕೆ ಹಾಕಿದ ಬಿಜೆಪಿ ನಾಯಕಿ

Viral Video: ಪತ್ಪರ್‌ಗಂಜ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೌನ್ಸಿಲರ್ ರೇಣು ಚೌಧರಿ ವಿವಾದವನ್ನು ಸೃಷ್ಟಿಸಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಪೂರ್ವ ದೆಹಲಿಯ ಮಯೂರ್ ವಿಹಾರ್‌ನಲ್ಲಿರುವ ವಿದೇಶಿ ಫುಟ್‌ಬಾಲ್ ತರಬೇತುದಾರರಿಗೆ ಒಂದು ತಿಂಗಳೊಳಗೆ ಹಿಂದಿ ಕಲಿಯಿರಿ ಎಂದು ಬೆದರಿಕೆ ಹಾಕಿದ್ದಾರೆ.

ತಮಿಳುನಾಡಿನಲ್ಲಿ ಕಾರ್ತಿಕ ದೀಪದ ವಿವಾದದ ಮಧ್ಯೆ ದರ್ಗಾದಲ್ಲಿ ಮೆರೆಯಿತು ಹಿಂದೂ, ಮುಸ್ಲಿಂ ಭಾವೈಕ್ಯತೆ

ದರ್ಗಾದಲ್ಲಿ ವಾದ್ಯ ನುಡಿಸಿದ ಹಿಂದೂ ಕಲಾವಿದರು

ಸಂತಾನಕೂಡು ಉತ್ಸವದಲ್ಲಿ ಧಾರ್ಮಿಕ ಸಾಮರಸ್ಯತೆ ಮೆರೆದಿರುವ ಘಟನೆ ವರದಿಯಾಗಿದೆ. ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗುವ ಮೂಲಕ ವಿವಾದ ಬದಿಗೆ ಸರಿದು, ಸಾಮರಸ್ಯತೆ ಮೆರೆದಿದೆ. ಮಸೀದಿಯ ಪ್ರತಿನಿಧಿಗಳು ಧ್ವಜವನ್ನು ಮತ್ತು ಗಂಧದ ಲೇಪವನ್ನು ದರ್ಗಾಕ್ಕೆ ಕೊಂಡೊಯ್ಯುವ ಮೊದಲು, ಇಬ್ಬರು ಹಿಂದೂ ಕಲಾವಿದರ ತಂಡ ಮೃದಂಗ ಮತ್ತು ಥವಿಲ್ ನುಡಿಸಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಪಾಡಬೇಕಾದ ವೈದ್ಯನೇ ಕಾಡಿದ; ರೋಗಿಯ ಮೇಲೆ ಕೈ ಎತ್ತಿದ ಡಾಕ್ಟರ್: ವಿಡಿಯೊ ವೈರಲ್

ಬೆಡ್ ಮೇಲೆ ಮಲಗಿದ್ದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ

Viral Video: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಆಸ್ಪತ್ರೆಯ ಬೆಡ್ ಮೇಲಿದ್ದ ರೋಗಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರಿ ಆಸ್ಪತ್ರೆಯ ನವಜಾತ ಶಿಶು ಆರೈಕೆ ಘಟಕದಲ್ಲಿ ರಾಜಾರೋಷವಾಗಿ ಓಡಾಡಿದ ಇಲಿ: ಬೆಚ್ಚಿಬಿದ್ದ ನೆಟ್ಟಿಗರು

ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳ ಅಟ್ಟಹಾಸ: ನೆಟ್ಟಿಗರು ಕಿಡಿ

Viral Video: ಮಧ್ಯ ಪ್ರದೇಶದ ಈ ಸರ್ಕಾರಿ ಆಸ್ಪತ್ರೆ ಒಳ ಹೊಕ್ಕರೆ ಕಾಯಿಲೆಗೆ ಬೀಳದವರೂ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇಲ್ಲಿನ ಆಸ್ಪತ್ರೆ ಜನರ ಸುರಕ್ಷತೆಯನ್ನು ಗಾಳಿಗೆ ತೂರಿದಂತಿದೆ. ಮಧ್ಯ ಪ್ರದೇಶದ ಸಾತ್ನಾ ಜಿಲ್ಲಾ ಆಸ್ಪತ್ರೆಯ ನವಜಾತ ಶಿಶುಗಳ ತುರ್ತು ನಿಗಾ ಘಟಕದಲ್ಲಿ ಇಲಿಗಳು ಮುಕ್ತವಾಗಿ ರೋಗಿಗಳ ಮಧ್ಯೆಯೇ ಓಡಾಡುತ್ತಿರುವ ದೃಶ್ಯ ಕಂಡು ಬಂದಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.‌ ಸದ್ಯ ಈ ವಿಡಿಯೊ‌ ಭಾರಿ ವೈರಲ್ ಆಗಿದೆ.

ಸಿಗರೇಟ್ ಖರೀದಿಸಲು ರೈಲ್ವೆ ಕ್ರಾಸಿಂಗ್‌ನಲ್ಲಿ 10 ನಿಮಿಷಗಳ ಕಾಲ ರೈಲು ನಿಲ್ಲಿಸಿದ ಲೋಕೋ ಪೈಲಟ್; ನೆಟ್ಟಿಗರು ಗರಂ

ಸಿಗರೇಟ್ ಖರೀದಿಸಲು ರೈಲನ್ನೇ ನಿಲ್ಲಿಸಿದ ಲೋಕೋ ಪೈಲಟ್

ರೈಲ್ವೆ ಕ್ರಾಸಿಂಗ್‌ನಲ್ಲಿ ಸಿಗರೇಟ್ ಖರೀದಿಸಲು ಲೋಕೋ ಪೈಲಟ್ 10 ನಿಮಿಷಗಳ ಕಾಲ ರೈಲನ್ನು ನಿಲ್ಲಿಸಿರುವ ಆರೋಪ ಕೇಳಿ ಬಂದಿದೆ. ಇದರಿಂದ ಜನನಿಬಿಡ ಲೆವೆಲ್ ಕ್ರಾಸಿಂಗ್‌ನಲ್ಲಿ ಸಂಚಾರ ಅಸ್ತವ್ಯಸ್ತವಾದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ರೈಲು ನಿಲುಗಡೆಯಾಗಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಹಾಡುತ್ತ, ಕುಣಿಯುತ್ತ ಭೋಪಾಲ್ ಮೆಟ್ರೋ ಸ್ವಾಗತಿಸಿದ ಹಿರಿಯ ನಾಗರಿಕರು; ವಿಡಿಯೊ ವೈರಲ್‌

ಜನಸಂದಣಿಯಿಂದ ತುಂಬಿದ ಭೋಪಾಲ್ ಮೆಟ್ರೋ ನಿಲ್ದಾಣ

Bhopal Metro: ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್‌ನಲ್ಲೂ ಮೆಟ್ರೋ ತನ್ನ ಸಂಚಾರವನ್ನು ಅಧಿಕೃತವಾಗಿ ಆರಂಭಿಸಿದ್ದು, ನಗರವಾಸಿಗಲ ಬಹು ದಿನಗಳ ಕನಸು ನನಸಾಗಿದೆ. ಮೊದಲ ದಿನವೇ ಮೆಟ್ರೋ ಸಂಚಾರಕ್ಕೆ ಸಾವಿರಾರು ಜನರು ಮುಗಿಬಿದ್ದಿದ್ದು, ಹಿರಿಯ ನಾಗರಿಕರು ಡ್ಯಾನ್ಸ್‌, ಮಾಡಿ ಹಾಡು ಹಾಡಿ ಖುಷಿ ಪಟ್ಟಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

ನಿಮಿಷ ತಡವಾಗಿ ಬಂದ ಮೇಯರ್‌ನನ್ನು ಬಿಟ್ಟು ಹೊರಟೇ ಬಿಟ್ಟ ರೈಲು: ಮೆಕ್ಸಿಕೋ ರೈಲ್ವೆ ಇಲಾಖೆಯ ಸಮಯ ಪಾಲನೆಗೆ ನೆಟ್ಟಿಗರು ಫಿದಾ

ಮೇಯರ್ ಬಾರದೇ ಇದ್ರೂ ಸಮಯಕ್ಕೆ ಸರಿಯಾಗಿ ಹೊರಟ ರೈಲು

Viral Video: ಸಾಮಾನ್ಯವಾಗಿ ಯಾರೇ ಅಧಿಕಾರಿ, ರಾಜಕೀಯದವರು ಬರುತ್ತಾರೆ ಅಂದಾಗ ಬಸ್ ಇರಲಿ, ಫ್ಲೈಟ್ ಇರಲಿ ಕಾದು ನಿಲ್ಲುವುದು ಇದೆ.‌ ಆದರೆ ಮೆಕ್ಸಿಕೋದಲ್ಲಿ ನಡೆದ ಈ ಘಟನೆ ಹಲವರನ್ನು ಅಚ್ಚರಿಗೆ ದೂಡಿದೆ. ಹೌದು, ಉದ್ಘಾಟನಾ ಸಮಾರಂಭಕ್ಕೆ ತಡವಾಗಿ ಬಂದ ಮೇಯರ್ ಅನ್ನು ಅಲ್ಲೇ ಬಿಟ್ಟು ರೈಲು ಸಮಯಕ್ಕೆ ಸರಿಯಾಗಿ ಹೊರಟ ಹೋಗಿದೆ.

ಬೆಂಗಳೂರಿನ ಪಾದಚಾರಿ ಮಾರ್ಗಗಳ ಸ್ಥಿತಿ ನೋಡಿ; ವಿಡಿಯೊ ಶೇರ್ ಮಾಡಿದ ಕೆನಡಾ ವ್ಯಕ್ತಿ ಹೇಳಿದ್ದೇನು?

ಬೆಂಗಳೂರಿನ ಪಾದಚಾರಿ ರಸ್ತೆಯ ಅವ್ಯವಸ್ಥೆ: ಕೆನಡಾ ವ್ಯಕ್ತಿಯ ವಿಡಿಯೋ ವೈರಲ್

Viral Video: ಸಿಲಿಕಾನ್ ಸಿಟಿ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದರೂ ಇಲ್ಲಿನ ಮೂಲ ಸೌಕರ್ಯಗಳ ಸಮಸ್ಯೆ ಮಾತ್ರ ಬಗೆಹರಿದಿಲ್ಲ ಎಂಬುದನ್ನು ಕೆನಡಾ ಮೂಲದ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರು ನಗರದ ಅತ್ಯಂತ ಪ್ರತಿಷ್ಠಿತ ಪ್ರದೇಶದಲ್ಲಿ ಒಂದಾದ ಇಂದಿರಾನಗರದ ಪಾದಚಾರಿ ಮಾರ್ಗಗಳ ಸಮಸ್ಯೆಯನ್ನು ಅವರು ಶೇರ್ ಮಾಡಿಕೊಂಡಿದ್ದು ಸದ್ಯ ಭಾರಿ ವೈರಲ್ ಆಗಿದೆ.

ಶಾಪಿಂಗ್ ಮಾಲೇ ಮಂಟಪ...ಪ್ರೇಯಸಿಗೆ ಪ್ರಪೋಸ್‌ ಮಾಡಿ ಇದ್ದಕ್ಕಿದ್ದಂತೆ ತಾಳಿ ಕಟ್ಟಿದ ಯುವಕ; ವಿಡಿಯೊ ಇಲ್ಲಿದೆ

ಶಾಪಿಂಗ್‌ ಮಾಲ್‌ನಲ್ಲೇ ಪ್ರೇಯಸಿಗೆ ತಾಳಿ ಕಟ್ಟಿ ಶಾಕ್ ನೀಡಿದ ಯುವಕ

Viral Video: ಇಲ್ಲೊಂದು ಜೋಡಿ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಶಾಪಿಂಗ್‌ ಮಾಲ್‌ನಲ್ಲಿ ಸರಳವಾಗಿ ವಿವಾಹವಾಗಿರುವ ಅಪರೂಪದ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಪ್ರೇಯಸಿಗೆ ಪ್ರಪೋಸ್‌ ಮಾಡಿದ ಯುವಕ ಆಕೆಯ ಹಣೆಗೆ ಸಿಂಧೂರ ಹಚ್ಚಿ ಬಳಿಕ ಮಂಗಳಸೂತ್ರ ಕಟ್ಟಿದ್ದಾನೆ. ಕ್ಷಣ ಮಾತ್ರದಲ್ಲಿ ನಡೆದ ನಡೆದ ಈ ಘಟನೆಗೆ ಪ್ರೇಯಸಿಯೇ ದಂಗಾಗಿದ್ದಾಳೆ. ಸದ್ಯ ಈ ಘಟನೆಯ ವಿಡಿಯೊ ವೈರಲ್‌ ಆಗಿದೆ.

ಅತಿಥಿ ದೇವೋ ಭವ: ಇದು ಕೇವಲ ಮಾತಲ್ಲ, ಭಾರತೀಯರ ಸಂಸ್ಕೃತಿ,  ಅಮೆರಿಕ  ಮಹಿಳೆ ಹೇಳಿದ್ದೇನು ನೋಡಿ!

ಭಾರತೀಯರ ಆತಿಥ್ಯದ ಬಗ್ಗೆ ವಿಡಿಯೊ ಮಾಡಿ ಭಾವುಕರಾದ ಅಮೇರಿಕಾದ ಮಹಿಳೆ!

Viral Video: ಅಮೇರಿಕ ಮೂಲದ ಪ್ರವಾಸಿಗರೊಬ್ಬರು ಭಾರತೀಯದ ಸಹೃದಯ, ಪ್ರೀತಿ, ಆತಿಥ್ಯದ ಬಗ್ಗೆ ಪೋಸ್ಟ್ ಒಂದನ್ನು ಹಂಚಿಕೊಂಡ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಮೂಲಕ ಭಾರತೀಯರೆಲ್ಲ ಒಂದೆ ತರನಾಗಿಲ್ಲ.. ಅತಿಥಿ ದೇವೋ ಭವ ಎಂಬ ಮಾತನ್ನು ಪಾಲಿಸುವವರು ಇದ್ದಾರೆ ಎಂಬುದನ್ನು ವಿಡಿಯೋ ಮೂಲಕ ಮಹಿಳೆಯು ತಿಳಿಸಿಕೊಟ್ಟಿದ್ದು ಸದ್ಯ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ...

ನಾನು ಸ್ಫೋಟಿಸುವ ದಿನ…: ಅಹಮದಾಬಾದ್ ವಿಶ್ವವಿದ್ಯಾಲಯದಲ್ಲಿ ಕಳಪೆ ಫಾರ್ಮ್ ಬಗ್ಗೆ ಸೂರ್ಯಕುಮಾರ್ ಭಾಷಣ ವೈರಲ್

ಕಳಪೆ ಫಾರ್ಮ್ ಬಗ್ಗೆ ಸೂರ್ಯಕುಮಾರ್ ಭಾಷಣ ವೈರಲ್

Suryakumar Yadav: ತಮ್ಮ ಪ್ರದರ್ಶನದ ಬಗ್ಗೆ ಚರ್ಚೆಗಳು ಎದ್ದಿದ್ದರೂ, ಭಾರತೀಯ ನಾಯಕ ತಮ್ಮ ಮನಸ್ಥಿತಿ ಇನ್ನೂ ಸಕಾರಾತ್ಮಕವಾಗಿದೆ ಎಂದು ಸಮರ್ಥಿಸಿಕೊಂಡರು. "ನಾನು ತುಂಬಾ ಸಕಾರಾತ್ಮಕ. ನಾನು ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ" ಎಂದು ಸೂರ್ಯಕುಮಾರ್‌ ವಿದ್ಯಾರ್ಥಿ ಜೀವನಕ್ಕೆ ಸಮಾನಾಂತರವಾಗಿ ಮಾತನಾಡುವ ಮೊದಲು ಹೇಳಿದರು.

Viral Video: ರಷ್ಯಾಕ್ಕೆ ಬರುವವರೇ ಎಚ್ಚರ; ಉಕ್ರೇನ್‌ ವಶದಲ್ಲಿರುವ ಭಾರತೀಯ ಬಿಚ್ಚಿಟ್ಟ ಕರಾಳತೆ ಏನು?

ಉಕ್ರೇನ್ ಸೈನ್ಯಕ್ಕೆ ಸಿಕ್ಕಿಬಿದ್ದ ಭಾರತೀಯ ಯುವಕ ಹೇಳಿದ್ದೇನು?

Russian military: ಉಕ್ರೇನ್ ಸೇನೆಗೆ ಸಿಕ್ಕಿಬಿದ್ದ ಭಾರತೀಯ ಯುವಕ ಸಾಹಿಲ್ ಮೊಹಮ್ಮದ್ ಹುಸೇನ್ ಎಂಬ ಯುವಕನ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ರಷ್ಯಾ ಸೇನೆಯಲ್ಲಿ ಸೇರುವಂತೆ ಒತ್ತಾಯಿಸುವ ವಂಚನೆಯ ಬಗ್ಗೆ ಜಾಗರೂಕರಾಗಿರುವಂತೆ ಭಾರತೀಯರನ್ನು ಅವರು ಎಚ್ಚರಿಸಿದ್ದಾರೆ.

ರಿಕ್ಷಾ ಚಾಲಕನಿಗೆ ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ; ಕಾರಣವೇನು?

ರಿಕ್ಷಾ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ

ಆಟೋರಿಕ್ಷಾ ಚಾಲಕನಿಗೆ ಬಿಜೆಪಿ ಶಾಸಕರೊಬ್ಬರು ಕಪಾಳಮೋಕ್ಷ ಮಾಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಂಬೈನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ರಿಕ್ಷಾ ಚಾಲಕನಿಗೆ ಬಿಜೆಪಿ ಶಾಸಕ ಪರಾಗ್ ಶಾ ಕಪಾಳಮೋಕ್ಷ ಮಾಡಿದ್ದು ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮದುವೆ ಆದ ಮೇಲೆ ಮಹಿಳೆ ಅಡುಗೆ ಮನೆಗೆ ಸೀಮಿತವಾಗಬೇಕೆ? ಟಾಕ್ಸಿಕ್ ಆರೇಂಜ್ಡ್ ಮ್ಯಾರೇಜ್‌ ಬಗ್ಗೆ ಮಹಿಳೆಯ ಮಾತು ವೈರಲ್; ನೆಟ್ಟಿಗರು ಹೇಳಿದ್ದೇನು?

ಟಾಕ್ಸಿಕ್ ಆರೇಂಜ್ಡ್ ಮ್ಯಾರೇಜ್‌ ಬಗ್ಗೆ ಮಹಿಳೆ ಹೇಳಿದ್ದೇನು?

ಆರೇಂಜ್ಡ್ ಮದುವೆಯಿಂದ ತಾವು ಅನುಭವಿಸಿದ ತೊಂದರೆಗಳ ಬಗ್ಗೆ ಮಹಿಳೆಯೊಬ್ಬರು ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದುವೆ ವ್ಯವಸ್ಥೆ, ಸಂಬಂಧಗಳಲ್ಲಿನ ಒತ್ತಡದ ಬಗ್ಗೆ ಚರ್ಚೆಗೆ ಕಾರಣವಾಗಿವೆ. ಈ ವಿಡಿಯೊಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಎತ್ತಿನ ಬಂಡಿ ಏರಿ ಭಾರತೀಯ ಗ್ರಾಮೀಣ ವೈಭವ, ಸಂಸ್ಕೃತಿ ಕಣ್ತುಂಬಿಕೊಂಡ ವಿದೇಶಿ ಪ್ರವಾಸಿಗರು

ಎತ್ತಿನ ಬಂಡಿ ಏರಿ ಭಾರತೀಯ ಸಂಸ್ಕೃತಿ ಕಣ್ತುಂಬಿಕೊಂಡ ದೇಶಿ ಪ್ರವಾಸಿಗರು

ಗ್ರಾಮೀಣ ಜೀವನ ಶೈಲಿಗೆ ಮನಸೋತ ವಿದೇಶಿ ಪ್ರವಾಸಿಗರು ಹಳ್ಳಿಯ ಜೀವನವನ್ನು ಅನುಭವಿಸಲು‌ ಸಾಂಪ್ರದಾಯಿಕ ಎತ್ತಿನ ಬಂಡಿ ಏರಿದ ಘಟನೆಯೊಂದು ನಡೆದಿದೆ. ಈ ‌ಅಪ ರೂಪದ ದೃಶ್ಯ ಮಧ್ಯ ಪ್ರದೇಶದ ವಿಶ್ವವಿಖ್ಯಾತ ಪ್ರವಾಸಿ ತಾಣ ಖಜುರಾಹೊದಲ್ಲಿ ನಡೆದಿದೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ನವದಂಪತಿ ರೈಲಿನಿಂದ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಭಾರಿ ಟ್ವಿಸ್ಟ್‌; ಘಟನೆಗೂ ಮುನ್ನ ಜಗಳವಾಡಿದ ವಿಡಿಯೊ ವೈರಲ್

ರೈಲಿನಿಂದ ಜಿಗಿಯುವ ಮುನ್ನ ಜಗಳವಾಡಿದ ನವದಂಪತಿ

Viral Video: ಆಂಧ್ರ ಪ್ರದೇಶ ಮೂಲದ, ಹೊಸದಾಗಿ ಮದುವೆಯಾದ ಜೋಡಿವೊಂದು ರೈಲಿನಿಂದ ಜಿಗಿದು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ನಡೆದಿದೆ. ನವ ವಿವಾಹಿತ ದಂಪತಿ ಜಗಳವಾಡಿ ಚಲಿಸುವ ರೈಲಿನಿಂದ ಹಾರಿ ಪ್ರಾಣವೇ ಕಳೆದುಕೊಂಡಿದ್ದಾರೆ.‌ ಸದ್ಯ ಅವರಿಬ್ಬರು ಸಾಯುವ ಮೊದಲು ಜಗಳ ವಾಡಿಕೊಂಡಿರುವ ದೃಶ್ಯ ವೈರಲ್ ಆಗಿದೆ.

Loading...