ರೈತರ ಪ್ರತಿಭಟನೆ ವೇಳೆ ಧೈರ್ಯ ತೋರಿದ ಎಸಿಪಿ ಮೋನಿಕಾ ಶುಕ್ಲಾ
Viral Video: ಮಧ್ಯ ಪ್ರದೇಶದ ಭೋಪಾಲ್ನಲ್ಲಿ ರೈತರ ಪ್ರತಿಭಟನೆ ವೇಳೆ ಬಸ್ ಮುಂದೆ ನಿಂತು ಪ್ರತಿಭಟನಾಕಾರರನ್ನು ತಡೆದ ಎಸಿಪಿ ಮೋನಿಕಾ ಶುಕ್ಲಾ ಅವರ ವಿಡಿಯೊ ವೈರಲ್ ಆಗಿದೆ. ಕರ್ತವ್ಯ ನಿರ್ವಹಣೆಯ ಭಾಗವಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಪ್ರತಿಭಟನಾಕಾರರನ್ನು ಸಂಯಮದಿಂದಲೇ ನಿಭಾಯಿಸಬೇಕು ಎಂದು ಅವರು ಹೇಳಿದ್ದಾರೆ.