ಪವಿತ್ರ ಸರಸ್ವತಿ ನದಿ ಮಾಲಿನ್ಯ ಮಾಡಿದ ಪ್ರವಾಸಿಗರು
Viral Video: ನದಿ, ಕೆರೆ ಹಾಗೂ ಸಮುದ್ರದಂತಹ ಜಲಮೂಲಗಳಿಗೆ ಹಾನಿಯಾಗುತ್ತಿರುವ ಅನೇಕ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಅದಕ್ಕೆ ಸೇರ್ಪಡೆ ಎಂಬಂತೆ ಉತ್ತರಾಖಂಡದ ಬದರಿನಾಥದ ಸಮೀಪವಿರುವ ಪವಿತ್ರ ಸರಸ್ವತಿ ನದಿಗೆ ಪ್ರವಾಸಿಗರು ತ್ಯಾಜ್ಯ ಎಸೆದಿದ್ದಾರೆ. ಅನೇಕರು ಈ ವಿಡಿಯೊ ನೋಡಿ ಇದೇನಾ ಹಿಂದೂ ಸಂಸ್ಕೃತಿ? ಎಂದು ಕಿಡಿಕಾರಿದ್ದಾರೆ.