ಸುಪ್ರೀಂಕೋರ್ಟಿನಲ್ಲಿ ವಜಾಗೊಂಡದ್ದು ಸರಕಾರದ ಕಣ್ತಪ್ಪಿದ್ದು ಹೇಗೆ ?
ಇಡೀ ಪ್ರಕರಣದಲ್ಲಿ ಎಸ್ಐಟಿಗೆ ಷಡ್ಯಂತ್ರದ ವಾಸನೆ ಬಡಿದ ಪರಿಣಾಮ, ಚಿನ್ನಯ್ಯನ ಹಿಂದೆ-ಮುಂದೆ ಇದ್ದ ಎಲ್ಲರನ್ನೂ ವಿಚಾರಣೆಗೊಳಪಡಿಸಿ, ಒಳಸಂಚಿನ ಜಾಲವನ್ನು ಬೇಧಿಸಲಾಗುತ್ತಿದೆ. ಕಳೆದೆರಡೂವರೆ ತಿಂಗಳಲ್ಲಿ ಬುರುಡೆ ಕೇಸು ದೇಶದಲ್ಲಿ ಸಂಚಲನ ಸೃಷ್ಟಿಸಿದರೂ, ಸುಪ್ರೀಂ ಕೋರ್ಟಿ ನದ ಮಹತ್ವದ ಬೆಳವಣಿಗೆಯನ್ನು 140 ದಿನಗಳ ಕಾಲ ಮುಚ್ಚಿಟ್ಟಿದ್ದೇಕೆ ಎನ್ನುವುದೇ ದಿಗ್ಭ್ರಮೆ ಮೂಡಿಸಿದೆ.