ಫಿಲಿಫೈನ್ಸ್ʼನಲ್ಲಿ ಕರುನಾಡ ಸಾಧಕರಿಗೆ ಸನ್ಮಾನ
ವಿಶ್ವವಾಣಿ ಗ್ಲೋಬಲ್ ಪೋರಂ ನೀಡುವ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರಣೆ ನೀಡಿದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು, ರಾಜ್ಯದ ಸಾಧಕರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲು ಮೂರು ಜನರ ಆಯ್ಕೆದಾರರ ಸಮಿತಿಯಿರುತ್ತದೆ. ಆ ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ ಸಾಧಕರನ್ನು ಗುರುತಿಸಲಾಗುತ್ತದೆ.