ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹವಾಮಾನ

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ? ಯಾವ ಜಿಲ್ಲೆಯಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ?

Karnataka Weather: ರಾಜ್ಯದಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಭಾರೀ ಮಳೆಯಾಗುವ ( Rain) ಸಾಧ್ಯತೆ ಹೆಚ್ಚಿದೆ.

ಇಂದು ರಾಜ್ಯದ ಹವಾಮಾನ ಹೇಗಿರಲಿದೆ? ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕೆಲವೆಡೆ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿಯಲ್ಲಿ ಭಾರಿ ಮಳೆ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಭಾರಿ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Weather Report: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. . ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Weather: ಇಂದು ಬೆಂಗಳೂರು, ಕರಾವಳಿ ಸೇರಿ ವಿವಿಧೆಡೆ ಸುರಿಯಲಿದೆ ಮಳೆ; ನಿಮ್ಮೂರಿನ ಹವಾಮಾನ ಹೇಗಿರಲಿದೆ?

ಇಂದು ಮಳೆಗೆ ಗಾಳಿಯ ಸಾಥ್‌; ಮೀನುಗಾರರಿಗೆ ಎಚ್ಚರಿಕೆ

Karnataka Weather Today: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದ್ದು, ಶುಕ್ರವಾರವೂ ವಿವಿಧೆಡೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್‌ ಮತ್ತು 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Karnataka Weather: ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು; ಇಂದು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಭಾರಿ ಮಳೆ ಸಾಧ್ಯತೆ!

ಮತ್ತೆ ಚುರುಕುಗೊಂಡ ಮುಂಗಾರು; ಇಂದು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆ ಇದೆ.

ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ;  ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ

Karnataka Weather: ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಜುಲೈ 22 ರಂದು ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Karnataka weather: ಹವಾಮಾನ ವರದಿ: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಹವಾಮಾನ ವರದಿ: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

Weather Report: ರಾಜ್ಯದಲ್ಲಿ ಮುಂಗಾರಿನಲ್ಲಿ ಮಳೆಯ ಪ್ರಮಾಣ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮಳೆಯ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಸ್ಥಿತಿ ನಿರ್ಮಾಣವಾಗಿದೆ. I ಈ ನಡುವೆ ವಿವಿಧ ಜಿಲ್ಲೆಗಳಿಗೆ ಇಂದು ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ಕೆಲ ದಿನಗಳಿಂದ ತಗ್ಗಿದ್ದ ಮಳೆಯಾರ್ಭಟ ನಿನ್ನೆಯಿಂದ ಮತ್ತೆ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಶನಿವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ 18 ಶನಿವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ದಾಖಲೆ ಬರೆಯಲಿರುವ ಎಲ್ ನಿನೋ? ಭಾರತದಲ್ಲಿ ಮಳೆ ಕೊರತೆ ಹೆಚ್ಚುವ ಸಾಧ್ಯತೆ

ಭಾರತಕ್ಕೆ ಎಲ್ ನಿನೋ ಶಾಕ್; ಕೃಷಿಗೆ ಕಾದಿದೆಯೇ ಸಂಕಷ್ಟ?

El Nino: 2026ರಲ್ಲಿ ರೂಪುಗೊಳ್ಳುತ್ತಿರುವ ಎಲ್ ನಿನೋ ಆಧುನಿಕ ಇತಿಹಾಸದಲ್ಲೇ ಅತ್ಯಂತ ಪ್ರಬಲವಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮ ಭಾರತದಲ್ಲಿ ಮುಂಗಾರು ದುರ್ಬಲವಾಗುವ ಸಾಧ್ಯತೆ ಹೆಚ್ಚಿದ್ದು, ಮಳೆ ಕೊರತೆಯಿಂದ ಕೃಷಿ ಹಾಗೂ ಬೀಜ ಬಿತ್ತನೆ ಮೇಲೆ ಈಗಾಗಲೇ ಪರಿಣಾಮ ಕಾಣಿಸುತ್ತಿದೆ.

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೇ...; ಮತ್ತೆ ಮಂಕಾದ ಮುಂಗಾರು: ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ಮತ್ತೆ ಮಂಕಾದ ಮುಂಗಾರು; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Karnataka Weather: ಗುರುವಾರ (ಜುಲೈ 16) ಕೂಡ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದ್ದು, 3 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಸೇರಿ ಹಲವೆಡೆ ಸಾಧಾರಣ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಸೇರಿ ಹಲವೆಡೆ ಸಾಧಾರಣ ಮಳೆ

Karnataka Weather: ರಾಜ್ಯದ ಕೆಲವು ಕಡೆ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ

Karnataka Weather: ರಾಜ್ಯದ ಹಲವೆಡೆ ವರಣುನ ಅಬ್ಬರ ತಗ್ಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ.

ಮತ್ತೆ ದುರ್ಬಲಗೊಂಡ ಮುಂಗಾರು; ದಕ್ಷಿಣ ಕನ್ನಡ, ಉಡುಪಿ ಕೊಡಗಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಕೊಡಗಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ಜೂನ್‌ನಲ್ಲಿ ದುರ್ಬಲಗೊಂಡಿದ್ದ ಮುಂಗಾರು ಜುಲೈನಲ್ಲಿ ಆರ್ಭಟಿಸಿತ್ತು, ಆದರೆ ಇದೀಗ ಮತ್ತ ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಕಳೆದ ವಾರವರೆಲ್ಲ ಭಾರಿ ಗಾಳಿ-ಮಳೆ ಆಗುತ್ತಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ.

Karnataka Weather: ರಾಜ್ಯದ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ ಸಹಿತ ವಿವಿಧ ಜಿಲ್ಲೆಗಳಿಗಳಿಗೆ ಯೆಲ್ಲೋ ಅಲರ್ಟ್‌

ಇಂದು ಕರಾವಳಿ ಸಹಿತ ವಿವಿಧ ಜಿಲ್ಲೆಗಳಿಗಳಿಗೆ ಯೆಲ್ಲೋ ಅಲರ್ಟ್‌

Weather Report: ನಿಧಾನವಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಶುಕ್ರವಾರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ 24 ಗಂಟೆಯವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಗಾಳಿ ಸಹಿತ ಮಳೆ ಸುರಿಯಲಿದೆ.

Karnataka Weather: ರಾಜ್ಯದ ಏಳು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌; ಗುಡುಗುಸಹಿತ ಮಳೆ ಸಾಧ್ಯತೆ!

7 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌; ಗುಡುಗುಸಹಿತ ಮಳೆ ಸಾಧ್ಯತೆ!

Weather Report: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Haveri Rain: ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ಬರದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಸಂತಸ

ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ರೈತರಲ್ಲಿ ಸಂತಸ

Haveri News: ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಸವಣೂರು, ಶಿಗ್ಗಾಂವಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಅನ್ನದಾತರಲ್ಲಿ ಸಂತಸ ಮೂಡಿಸಿದೆ.

Karnataka Weather: ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.

Karnataka Weather: ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Today's Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಆರೆಂಜ್-ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: ರೆಡ್ ಅಲರ್ಟ್

ನೈಋತ್ಯ ಮುಂಗಾರು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಜುಲೈ 5ರಿಂದ 7ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರೀ ಮಳೆ, ಪ್ರವಾಹ, ಭೂಕುಸಿತ ಮತ್ತು ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆ ವಹಿಸುವಂತೆ ಐಎಂಡಿ ಸೂಚಿಸಿದೆ.

ರಾಜ್ಯದ ಹಲವೆಡೆ ವರುಣಾರ್ಭಟ;  3 ಜಿಲ್ಲೆಗೆ ಆರೆಂಜ್, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ರಾಜ್ಯದ ಹಲವೆಡೆ ವರುಣಾರ್ಭಟ; 3 ಜಿಲ್ಲೆಗೆ ಆರೆಂಜ್ ಘೋಷಣೆ

Karnataka Weather: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಿದ್ದು, ಕರಾವಳಿ ಸೇರಿ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ರಾಜ್ಯದ ಹಲವೆಡೆ ಮಳೆ ಕೊರತೆ; ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದ ಹಲವೆಡೆ ಮಳೆ ಕೊರತೆ ಉಂಟಾಗಿದ್ದು, ಕರಾವಳಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ ಸೇರಿ ಕೆಲವು ಕಡೆ ಮಾತ್ರ ಉತ್ತಮ ಮಳೆಯಾಗುತ್ತಿದೆ. ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ಜೂನ್‌ ಕೊನೆಯ ಎರಡು ವಾರವೂ ಒಣ ಹವೆ ಮುಂದುವರಿದಿದೆ.

Karnataka Weather July 2nd 2026: ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಕರಾವಳಿಗೆ ರೆಡ್‌ ಅಲರ್ಟ್‌: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಸಾಧ್ಯತೆ

Karnataka Weather: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಗುರುವಾರವೂ (ಜುಲೈ 2) ವರ್ಷಧಾರೆಯಾಗಲಿದೆ. ಮುಂದಿನ ಒಂದು ವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಗುರುವಾರ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Loading...